Friday, 25th October 2024

ಪ್ರೆಸ್‌ಕ್ಲಬ್ ತುಮಕೂರಿಗೆ ಆಲದಮರದ ಪಾರ್ಕ್ ಹಸ್ತಾಂತರ, ಶೈಕ್ಷಣಿಕ ವರ್ಷಕ್ಕೆ ಚಾಲನೆ

ತುಮಕೂರು: ಮಹಾತ್ಮ ಗಾಂಧೀಜಿ ಭೇಟಿ ನೀಡಿದ್ದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಯಡಿ ಅಭಿವೃದ್ಧಿಪಡಿಸಿರುವ ಆಲದಮರದ ಪಾರ್ಕ್ ಅನ್ನು ಉತ್ತಮ ನಿರ್ವಹಣೆ ಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರೆಸ್‌ಕ್ಲಬ್ ತುಮಕೂರು ಪದಾಧಿಕಾರಿಗಳಿಗೆ ಮೇ ೧೬ ರಂದು ಬೆಳಗ್ಗೆ ೧೨.೨೦ಕ್ಕೆ ಹಸ್ತಾಂತರ ಮಾಡಲಿದ್ದಾರೆ. ಪ್ರೆಸ್‌ಕ್ಲಬ್ ಅಧ್ಯಕ್ಷ ಶಶಿಧರ್ ಎಸ್. ದೋಣಿಹಕ್ಲು, ಪ್ರಧಾನ ಕಾರ್ಯದರ್ಶಿ ಯೋಗೇಶ್, ಪದಾಧಿಕಾರಿಗಳು , ನಿರ್ದೇಶಕರು ಉಪಸ್ಥಿತರಿರು ವರು. ನಂತರ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ […]

ಮುಂದೆ ಓದಿ

ಅಧಿಕಾರಿಗಳಿಗೆ ಕಾರ್ಯಕ್ಷೇತ್ರದ ಬಗ್ಗೆ ಹೆಚ್ಚಿನ ಅರಿವು ಅಗತ್ಯ: ಜಿಲ್ಲಾಧಿಕಾರಿ

ತುಮಕೂರು : ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕಚೇರಿ ಆಡಳಿತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಜ್ಞಾನ ಹೊಂದಿರ ಬೇಕು. ಜ್ಞಾನದ ಕೊರತೆ ನೀಗಿದಾಗ ಮಾತ್ರ ಕೆಲಸದ ಒತ್ತಡ...

ಮುಂದೆ ಓದಿ

ಗೊಲ್ಲರಹಳ್ಳಿ ಗ್ರಾಮದಲ್ಲಿ ಪಶು ಆರೋಗ್ಯ ಶಿಬಿರ

ಚಿಕ್ಕನಾಯಕನಹಳ್ಳಿ : ಕಸಬಾ ಹೋಬಳಿಯ ಗೊಲ್ಲರಹಳ್ಳಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಕೀಯ ಸೇವಾ ಇಲಾಖೆ ಚಿಕ್ಕನಾಯಕನಹಳ್ಳಿ, ಇವರ ಸಂಯುಕ್ತ ಆಶ್ರಯದಲ್ಲಿ ಬರಡು ರಾಸು ಹಾಗು ಪಶುಆರೋಗ್ಯ...

ಮುಂದೆ ಓದಿ

ಮದುವೆ ಮಾಡಿಸುವಂತೆ ಪೊಲೀಸರಿಗೆ ಯುವತಿಯರು ದುಂಬಾಲು

ತುಮಕೂರಿನಲ್ಲಿ ಸಲಿಂಗ ಪ್ರೇಮ ಸದ್ದು ತುಮಕೂರು: ದಿನೇ, ದಿನೇ ಸಲಿಂಗ ಪ್ರೇಮಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಸಲಿಂಗಿಗಳ ಮದುವೆಯೂ ಸಹ ಅಧಿಕಗೊಳ್ಳುತ್ತಿದ್ದು, ತುಮಕೂರಿ ನಲ್ಲಿಯೂ ಸಲಿಂಗ ಪ್ರೇಮಿ ಯುವತಿಯರ...

ಮುಂದೆ ಓದಿ

ಅದ್ದೂರಿ ಶಂಕರಾಚಾರ್ಯರ ಉತ್ಸವ

ತುಮಕೂರು: ನಗರದ ಶಂಕರಮಠದಲ್ಲಿ ಶ್ರೀ ಶಂಕರ ಸೇವಾ ಸಮಿತಿ ವತಿಯಿಂದ ಕಳೆದ 7 ದಿನಗಳಿಂದ ಹಮ್ಮಿಕೊಂಡಿರುವ ಜಗದ್ಗುರು ಶ್ರೀ ಶಂಕರ ಭಗವತ್ಪಾದರ ಜಯಂತಿ ಸಪ್ತಾಹದ ಅಂಗವಾಗಿ ಶುಕ್ರವಾರ...

ಮುಂದೆ ಓದಿ