ವಿಜಯಪುರ : ಉದಯಪುರದಲ್ಲಿ ನಡೆದ ಕನ್ಹಯ್ಯಾಲಾಲ್ ಹತ್ಯೆ ಖಂಡಿಸಿ ನಗರದಲ್ಲಿ ಹಿಂದೂಪರ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಗಾಂಧಿಚೌಕ್ ವರೆಗೆ ನಡೆಯಿತು. ನಂತರ ಗಾಂಧಿಚೌಕ್ ನಲ್ಲಿ ಕೊಲೆಮಾಡಿದ ಆರೋಪಿಗಳ ಪ್ರತಿಕೃತಿ ದಹನ ಮಾಡಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ್ , ಉಮೇಶ್ ಕಾರಜೋಳ, ರಾಘು ಅಣ್ಣಿಗೇರಿ, ಶ್ರೀಮಂತ ದುದ್ದಗಿ ಸೇರಿದಂತೆ ಅನೇಕ ಹಿಂದೂ ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು.
ವಿಜಯಪುರ: ಕೌನ್ ಬನೇಗಾ ಕರೋಡ್ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ನಗದು ವಂಚನೆ ಮಾಡಿರುವ ಘಟನೆ ನಗರದ ಶ್ರೀನಗರ ಕಾಲೋನಿಯಲ್ಲಿ ನಡೆದಿದೆ. ಶ್ರೀನಗರ ಕಾಲೋನಿಯ ನಿವಾಸಿ ರೇಣುಕಾ ಬಿರಾದಾರ...
ವಿಜಯಪುರ: ರಾಜ್ಯ ಬಿಜೆಪಿ ಸರ್ಕಾರ 40% ಸರ್ಕಾರ ಎನ್ನುವ ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಯಾಗಿ ವರದಿ ಕೇಳಿದ ಪ್ರಧಾನಿ ಕಾರ್ಯಾಲಯ ಕುರಿತು, ಪ್ರಧಾನಿ ಕಾರ್ಯಾಲಯವು ವರದಿಯನ್ನು ಬಹಳ...