ಕಲಬುರಗಿ: ಕೊರೋನಾ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದ ಜೇವರ್ಗಿ ತಾಲೂಕಿನ ಮಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮಾಗಣಗೇರಾ ಗ್ರಾಮದ 42 ವರ್ಷದ ಆಶಾ ಕಾರ್ಯಕರ್ತೆ ಶಾರದಾ ಗಂಡ ನಿಂಗಪ್ಪ ಅವರು ಅಯಾ ತಪ್ಪಿ ದ್ವಿಚಕ್ರ ವಾಹನದಿಂದ ಬಿದ್ದು ಸಾವನಪ್ಪಿದ್ದು, ಇವರಿಗೆ ಪ್ರಧಾನಮಂತ್ರಿಗಳ ಗರೀಬ್ ಕಲ್ಯಾಣ ಯೋಜನೆಯಡಿ 50 ಲಕ್ಷ ರೂ. ವಿಮಾ ಪರಿಹಾರ ನೀಡಲು ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎ.ಜಬ್ಬಾರ್ ತಿಳಿಸಿದ್ದಾರೆ. ಶಾರದ ಗಂಡ ನಿಂಗಪ್ಪ ಅವರು ಮೇ-15 ರಂದು ಎಂದಿನಂತೆ […]
ಯಾದಗಿರಿ: ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್-19 ಪಾಸಿಟಿವ್ ಸೋಂಕು ದೃಢಪಟ್ಟಿರುವುದರಿಂದ ಮುಂದೆ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪ್ರಾದೇಶಿಕ ಸಾರಿಗೆ ಇಲಾಖೆಯ ಸಾರ್ವಜನಿಕ...