ಮಾಲಾ ಅಕ್ಕಿಶೆಟ್ಟಿ ಈ ಜಗತ್ತಿಿನ ಸದ್ಗುರುಗಳು, ವಿದ್ವಾಾಂಸರು, ದಾರ್ಶನಿಕರು ಹೇಳಲು ಯತ್ನಿಿಸಿರುವ ತತ್ತ್ವಾದರ್ಶಗಳನ್ನು ತನ್ನ ಒಂದು ವಚನದಲ್ಲಿಯೇ ಹಿಡಿದಿಟ್ಟಿಿರುವ ಸಾಮರ್ಥ್ಯ ಹೊಂದಿದದವರು, ಸಮಾಜೋದ್ಧಾಾರಕ ವಿಶ್ವ ಗುರು ಬಸವಣ್ಣ. ಅದಕ್ಕೆೆಂದೇ ಬಸವಣ್ಣನವರ ಈ ವಚನ ವಿಶ್ವಪ್ರಸಿದ್ಧ. ಕಳಬೇಡ, ಕೊಲಬೇಡ, ಹುಸಿಯನುಡಿಯಲು ಬೇಡ, ಮುನಿಯಬೇಡ ಅನ್ಯರಿಗೆ ಅಸಹ್ಯ ಪಡಬೇಡ, ತನ್ನ ಬಣ್ಣಿಿಸಬೇಡ, ಇದಿರು ಹಳಿಯಲು ಬೇಡ, ಇದೇ ಅಂತರಂಗ ಶುದ್ಧಿಿ, ಇದೇ ಬಹಿರಂಗ ಶುದ್ಧಿಿ ಇದೇ ನಮ್ಮ ಕೂಡಲಸಂಗಮದೇವರನೊಲಿಸುವಪರಿ…. ಕದಿಯಬೇಡ, ಕೊಲ್ಲಬೇಡ,ಸುಳ್ಳು ಮಾತನಾಡಬೇಡ, ಸಿಟ್ಟಾಾಗಬೇಡ,ಅನ್ಯರಿಗೆ ಅಸಹ್ಯಮಾಡಬೇಡ, ನಿನ್ನನ್ನೇ ಹೋಗಲಿಕೊಳ್ಳಬೇಡ, ಮತ್ತೊೊಬ್ಬರನ್ನು […]
* ಪ್ರಶಾಂತ ಜಿ ಹೂಗಾರ ಶಿರೂರ ಗ್ರಾಮೀಣ ಜನಪದ ಹಬ್ಬಗಳಲ್ಲೊಂದಾದ ಜೋಕುಮಾರನ ಹಬ್ಬವು ಒಂದು ಉತ್ತರಕರ್ನಾಟಕದಲ್ಲಿ ಈ ಜನಪದೀಯ ಹಬ್ಬ. ಊರಿನಲ್ಲಿ ಒಳ್ಳೆೆಯ ಮಳೆ, ಬೆಳೆಯಾದ ನಂತರ,...
* ಕಾವೇರಿ ಭಾರದ್ವಾಜ್ ಆರೋಗ್ಯ, ಅಭಿವೃದ್ಧಿಿ ಮತ್ತು ಸಕಲ ಐಶ್ವರ್ಯಗಳನ್ನು ಅನಿಯಮಿತವಾಗಿ ನೀಡುವ ಅನಂತ ಪದ್ಮನಾಭನನ್ನು ಪೂಜಿಸುವ ಹಬ್ಬ ಅನಂತನ ಚತುರ್ದಶಿ. ಯಮುನೆಯ ಪೂಜಿಸಿ ಆಚರಿಸುವ ಈ...
*ನಾಗೇಶ್ ಜೆ. ನಾಯಕ, ಉಡಿಕೇರಿ ಪ್ರತಿ ದಿನವೂಖಿನ್ನತೆಯಿಂದ ನರಳುತ್ತಿಿದ್ದ ರಾಮುವಿನ ಮೊಗದಲ್ಲಿ ಅಂದು ಕೂಡ ಬೇಸರ, ಹತಾಶೆ ಮಡುಗಟ್ಟಿಿತ್ತು. ಕಾರಣ, ಕಾಲಿಗೆ ಹಾಕಿಕೊಳ್ಳಲು ಒಂದು ಜೊತೆ ಚಪ್ಪಲಿ...