Monday, 28th October 2024

ಪಿಯು ಫಲಿತಾಂಶ ವಿಳಂಬ ಸಾಧ್ಯತೆ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಸ್ವಲ್ಪ ತಡವಾಗಿ ಪ್ರಕಟಿಸಲು ಪಿಯುಸಿ ಬೋರ್ಡ್ ಚಿಂತನೆ ನಡೆಸಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (ನೀಟ್) ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ನಂತರ ಪಿಯುಸಿ ಫಲಿತಾಂಶ ಪ್ರಕಟಿಸುವ ಬಗ್ಗೆೆ ಶಿಕ್ಷಣ ಇಲಾಖೆಯಲ್ಲಿ ಮಾತುಕತೆ ನಡೆದಿದೆ. ಇಲಾಖಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ’ಸಂವೇದನಾ ಫೋನ್ ಇನ್’ ಕಾರ್ಯಕ್ರಮದಲ್ಲಿ, ವಿದ್ಯಾಾರ್ಥಿಗಳ ಮಾನಸಿಕ ಒತ್ತಡ ಕಡಿಮೆ ಮಾಡುವ ನಿಟ್ಟಿಿನಲ್ಲಿ ಚಿಂತನೆ ನಡೆಸುವಂತೆ ಪೋಷಕರೊಬ್ಬರ ಮನವಿಗೆ ಸಚಿವ ಸುರೇಶ್ ಕುಮಾರ್ ಸ್ಪಂದಿಸಿದ್ದಾರೆ. ನೀಟ್ ಫಲಿತಾಂಶದ ನಂತರ, […]

ಮುಂದೆ ಓದಿ

ಬಿಜೆಪಿ ಸರಕಾರದ 100 ದಿನದ ಸಾಧನೆ ಶೂನ್ಯ

ಪ್ರೆೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದರು.   ಮಾಧ್ಯಮ ಸಂವಾದದಲ್ಲಿ ಸಿದ್ದರಾಮಯ್ಯ ಟೀಕೆ ಉಪಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಕಾಂಗ್ರೆೆಸ್‌ಗೆ ಗೆಲುವು ಖಚಿತ ಬಿಜೆಪಿ...

ಮುಂದೆ ಓದಿ

ಡಿಕೆಶಿ ತಾಯಿ, ಪತ್ನಿಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪತ್ನಿಿ ಮತ್ತು ತಾಯಿಗೆ ದೆಹಲಿ ಹೈಕೋರ್ಟ್ ತಾತ್ಕಾಾಲಿಕ ನೆಮ್ಮದಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇಬ್ಬರನ್ನೂ ವಿಚಾರಣೆ...

ಮುಂದೆ ಓದಿ

ಡಿಕೆಶಿ ಕಾಂಗ್ರೆಸ್‌ನಲ್ಲಿ ಗಟ್ಟಿಯಾಗಿದ್ದಾರೆ: ರಾಮಲಿಂಗಾರೆಡ್ಡಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು ತಿಹಾರ್ ಜೈಲಿನಿಂದ ಹೊರಬಂದಿರುವ ಡಿ.ಕೆ.ಶಿವಕುಮಾರ್ ಅವರು ಗಟ್ಟಿಿಯಾಗಿದ್ದಾಾರೆ. ಮುಂದೆಯೂ ಇದೇ ರೀತಿ ಇರಲಿದ್ದಾಾರೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿಿ ಹೇಳಿದ್ದಾಾರೆ. ಸದಾಶಿವ ನಗರದ...

ಮುಂದೆ ಓದಿ

ವೇತನ ಪರಿಷ್ಕರಣೆ: ಮುಂದುವರಿದ ಎಚ್‌ಎಎಲ್ ಆಡಳಿತ ಮಂಡಳಿ-ನೌಕರರ ನಡುವಿನ

ಎಚ್‌ಎಎಲ್ ಸಂಸ್ಥೆೆಯಿಂದ ಏರ್ಪಡಿಸಿದ್ದ ಸುದ್ದಿಗೋಷ್ಠಿಿಯಲ್ಲಿ ನಿರ್ದೇಶಕ ಸಿ.ಬಿ.ಅನಂತ ಕೃಷ್ಣನ್, ಮಾನವ ಸಂಪನ್ಮೂಲ ಇಲಾಖೆ ನಿರ್ದೇಶಕ ವಿ.ಎಂ.ಚಮುಲ ಶೇ.13ರಿಂದ ಶೇ.35ರವರೆಗೆ ವೇತನ ಪರಿಷ್ಕರಣೆಗೆ ನೌಕರರು ಒತ್ತಾಾಯ ಹೆಚ್ಚಿಿಸುವ ಪ್ರಶ್ನೆೆಯೇ...

ಮುಂದೆ ಓದಿ