ತೀವ್ರ ಶೀತಗಾಳಿ; ಬೀದರ್ನಲ್ಲಿ ಅತಿ ಕನಿಷ್ಠ ಉಷ್ಣಾಂಶ ದಾಖಲು
ಕರ್ನಾಟಕ ಹವಾಮಾನ ವರದಿ: ಕಳೆದ ಎರಡು ವಾರದಿಂದ ಕರ್ನಾಟಕದಲ್ಲಿ ಹಿಂಗಾರು ಮಳೆ ಆರ್ಭಟ ಕಡಿಮೆಯಾಗಿದೆ. ಈ ನಡುವೆ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿದೆ. ಇನ್ನು ಮುಂದಿನ ಆರು ದಿನ ರಾಜ್ಯದ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿದೆ.