ಸೇಡು ತೀರಿಸಿಕೊಳ್ಳಲು ಹುಲಿಯ ಕೊಂದ ನಾಲ್ಕು ಪಾಪಿಗಳ ಸೆರೆ
Chamarajanagar: ತಾನು ಸಾಕಿದ ಹಸುವನ್ನು ಕೊಂದಿದ್ದಕ್ಕೆ ಪಚ್ಚಮಲ್ಲ ರೊಚ್ಚಿಗೆದ್ದಿದ್ದು, ಗೋವಿಂದೇಗೌಡ, ಮಂಜುನಾಥ, ಕಂಬಣ್ಣ, ಗಣೇಶನ ಜೊತೆ ಸೇರಿ ಹುಲಿಯನ್ನು ಸಾಯಿಸಲು ಸಂಚು ರೂಪಿಸಿದ್ದ. ಹುಲಿಗೆ ಮಾಂಸದಲ್ಲಿ ವಿಷ ಹಾಕಿ ಕೊಂದು ಹಾಕಿದ್ದರು. ಬಳಿಕ ಕಳೇಬರವನ್ನು ಕೊಡಲಿಯಿಂದ ಕತ್ತರಿಸಿ ಮೂರು ಭಾಗ ಮಾಡಿದ್ದರು.