ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳ ಸಾವು
Cauvery Wildlife Sanctuary: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಬಳಿ ಮೃತಪಟ್ಟಿವೆ. ಸುಮಾರು 10 ದಿನದ ಹಿಂದೆಯೇ ಒಂದು ಹೆಣ್ಣು, ಒಂದು ಗಂಡು ಹುಲಿ ಮರಿಗಳು ಕೊನೆಯುಸಿರೆಳೆದಿವೆ.