ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚಾಮರಾಜನಗರ

ಹತ್ತಿರದಿಂದ ಶೂಟ್, ಮುರಿದ ಪಕ್ಕೆಲುಬು...ಹನೂರು ಶೂಟೌಟ್‌ ವೇಳೆ ಹತರಾದ ತಮಿಳುನಾಡು ಬೇಟೆಗಾರರ ಮರಣೋತ್ತರ ಪರಿಕ್ಷೆಯ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೇಟೆಗಾರರ ಹತ್ಯೆ ಪ್ರಕರಣ: ಶವಪರೀಕ್ಷೆ ವರದಿ ಹೇಳುವುದೇನು?

hanuru shootout: ಚಾಮರಾಜನಗರ ಜಿಲ್ಲೆಯಲ್ಲಿ ಆಗಸ್ಟ್ 15ರಂದು ನಡೆದಿರುವ ತಮಿಳುನಾಡಿನ ಬೇಟೆಗಾರರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಶವ ಪರೀಕ್ಷೆ ವರದಿ ಬಹಿರಂಗವಾಗಿದೆ. ಇದರಲ್ಲಿ ಹತ್ತಿರದಿಂದ ಶೂಟ್ ಮಾಡಿದ್ದು, ಪಕ್ಕೆಲುಬು ಮುರಿದಿರುವುದು ದೃಢಪಟ್ಟಿದೆ. ಈ ಕುರಿತು ರಾಜ್ಯ ಸರ್ಕಾರವು ವಿಷಯಗಳನ್ನು ಮುಚ್ಚಿಟ್ಟಿದೆ ಎಂಬುದಾಗಿ ಬಿಜೆಪಿ ಆರೋಪಿಸಿದೆ.

ಹನೂರು ಎನ್‌ಕೌಂಟರ್‌ ಕೇಸ್‌; ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ, ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ?

ಹನೂರು ಶೂಟ್‌ಔಟ್‌ ಕೇಸ್‌; ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಹನೂರು ಪ್ರಕರಣ: ಅರಣ್ಯ ಅಧಿಕಾರಿಗಳ ತನಿಖೆಯಲ್ಲಿ ಸಾಬೀತು: ಸತ್ತಿದ್ದು ʼಕಳ್ಳʼ ಬೇಟೆಗಾರರು ?

ಹನೂರು ಪ್ರಕರಣ: ಸತ್ತಿದ್ದು ʼಕಳ್ಳʼ ಬೇಟೆಗಾರರು ?

ವರದಿಯಲ್ಲಿ ಏನಿದೆ ಎನ್ನುವ ಬಗ್ಗೆ ಸೋಮವಾರದ ಬಳಿಕವೇ ಬಹಿರಂಗವಾಗಲಿದೆಯಾದರೂ, ಘಟನೆ ಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿಗೆ ಮೃತಪಟ್ಟಿದ್ದು ಕಳ್ಳಬೇಟೆಗಾರರು ಎನ್ನುವುದು ಸ್ಪಷ್ಟ ವಾಗಿದೆ. ಸೋಮವಾರ ಸರಕಾರಕ್ಕೆ ಸಲ್ಲಿಕೆಯಾಗಿರುವ ವರದಿಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕು ಮಾರ್ ಹಾಗೂ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ವರದಿಯನ್ನು ಹಸ್ತಾಂತರಿಸುವ ಸಾಧ್ಯತೆಯಿದೆ

ಹನೂರು ಎನ್‌ಕೌಂಟರ್ ಸೇಡು; ಮಲೆ ಮಹದೇಶ್ವರ ಬೆಟ್ಟದ 10 ಎಕರೆ ಕಾಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮಲೆ ಮಹದೇಶ್ವರ ಬೆಟ್ಟದ 10 ಎಕರೆ ಕಾಡಿಗೆ ಬೆಂಕಿ ಹಾಕಿದ ದುಷ್ಕರ್ಮಿಗಳು!

ಹನೂರಿನಲ್ಲಿ ಇತ್ತೀಚೆಗೆ ನಡೆದಿದ್ದ ಎನ್‌ಕೌಂಟರ್‌ ಬೆನ್ನಲ್ಲೇ ಕಿಡಿಗೇಡಿಗಳು ಅರಣ್ಯ ಇಲಾಖೆಯನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಇದೀಗ ಮಲೆ ಮಹದೇಶ್ವರ ವನ್ಯಜೀವಿಧಾಮದ ಸುಮಾರು 10 ಎಕರೆ (2.5 ಹೆಕ್ಟೇರ್) ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದಾರೆ. ಜಾಗೇರಿ ಬಳಿಯ ಒಂದು ಕಳ್ಳಬೇಟೆ ತಡೆ ಶಿಬಿರ ಕೂಡ ಧ್ವಂಸವಾಗಿದೆ.

ಹನೂರು ಎನ್‌ಕೌಂಟರ್‌ ಕೇಸ್‌: "ಅರಣ್ಯಾಧಿಕಾರಿಗಳೇ ಮೊದಲು ಗುಂಡು ಹಾರಿಸಿದ್ದು", ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ 4 ನೇ ವ್ಯಕ್ತಿ!

ಹನೂರು ಎನ್‌ಕೌಂಟರ್‌: ವಿಡಿಯೋ ಮಾಡಿ ಹೇಳಿಕೆ ನೀಡಿದ 4 ನೇ ವ್ಯಕ್ತಿ!

Hanur Encounter Case: ಹನೂರು ವಲಯದ ಕಾಡಿನಲ್ಲಿ ಆ.15ರಂದು ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದರು. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ಕೇಸ್‌ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸ್ಥಳದಿಂದ ಪರಾರಿಯಾಗಿದ್ದ ಮಹಿಮಾ ದಾಸ್ ಅಜ್ಞಾತ ಸ್ಥಳದಿಂದ ವೀಡಿಯೊ ಬಿಡುಗಡೆ ಮಾಡಿ, ತನಗೆ ಜೀವ ಭಯವಿದೆ ಮತ್ತು ರಕ್ಷಣೆ ಬೇಕು ಎಂದು ಹೇಳಿಕೊಂಡಿದ್ದಾರೆ.

ʼʼಜೀವ ಭಯವಿದೆʼʼ: ಹನೂರು ಶೂಟೌಟ್‌ ವೇಳೆ ಪರಾರಿಯಾಗಿದ್ದ 4ನೇ ಆರೋಪಿ ಪ್ರತ್ಯಕ್ಷ; ಅಜ್ಞಾತ ಸ್ಥಳದಿಂದ ವಿಡಿಯೊ ಮಾಡಿ ಹೇಳಿದ್ದೇನು?

ಹನೂರು ಶೂಟೌಟ್‌ ವೇಳೆ ಪರಾರಿಯಾಗಿದ್ದ 4ನೇ ಆರೋಪಿ ಪ್ರತ್ಯಕ್ಷ

Hanur Encounter: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿ ವೇಳೆ ಪರಾರಿಯಾಗಿದ್ದ ನಾಲ್ಕನೇ ಆರೋಪಿ ಮಹಿಮಾ ದಾಸ್ ಇದೀಗ ಅಜ್ಞಾತ ಸ್ಥಳದಿಂದ ವಿಡಿಯೊ ಹರಿಯಬಿಟ್ಟಿದ್ದಾನೆ. ಜತೆಗೆ ತನಗೆ ಜೀವ ಬೆದರಿಕೆ ಇದೆ ಎಂದಿದ್ದಾನೆ.

ಹನೂರು ಎನ್‌ಕೌಂಟರ್‌ ಕೇಸ್‌; ಅರಣ್ಯ ಇಲಾಖೆ ಬಿಡುಗಡೆ ಮಾಡಿದ ಸಾಕ್ಷ್ಯಗಳ ಮೇಲೆಯೇ ಅನುಮಾನ!

ಹನೂರು ಎನ್‌ಕೌಂಟರ್‌ ಕೇಸ್‌; ಅನುಮಾನ ಹುಟ್ಟಿದ ಅರಣ್ಯ ಇಲಾಖೆ ನಡೆ

Hanur encounter case: ಹನೂರು ವಲಯದ ಕಾಡಿನಲ್ಲಿ ಆ.15ರಂದು ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದರು. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ಕೇಸ್‌ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಮೃತ ಪೀಟರ್, ಆಂಥೋನಿ ಹಾಗೂ ಕುಮಾರ್ ಅವರ ಅಂತ್ಯಕ್ರಿಯೆ ನೇರವೇರಿದ ಬಳಿಕ ಅರಣ್ಯ ಇಲಾಖೆ ಬೇಟೆಗಾರರಿಂದ ವಶಕ್ಕೆ ಪಡೆದ ಮಾಂಸ, ಬಂದೂಕು ಸೇರಿದಂತೆ ಇನ್ನಿತರ ವಸ್ತುಗಳನ್ನು ತನಿಖಾಧಿಕಾರಿಗಳಿ ಒಪ್ಪಿಸಿತ್ತು.

ಹನೂರು ಎನ್‌ಕೌಂಟರ್‌ ಪ್ರಕರಣ; ಜಿಂಕೆ ಮಾಂಸ ಸೇರಿ ಹಲವು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ!

ಹನೂರು ಎನ್‌ಕೌಂಟರ್‌ ಪ್ರಕರಣ; ಸಾಕ್ಷ್ಯ ಬಿಡುಗಡೆ ಅರಣ್ಯ ಇಲಾಖೆ

Hanur Encounter Case: ಹನೂರು ವಲಯದ ಕಾಡಿನಲ್ಲಿ ಆ.15ರಂದು ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದರು. ಇದೀಗ ಈ ಕುರಿತು ತನಿಖೆ ಆರಂಭವಾಗಿದ್ದು, ತನಿಖೆಗೆ ಬಂಧ ಅಧಿಕಾರಿಯ ಮುಂದೆ ಅರಣ್ಯ ಇಲಾಖೆಯು ಬೇಟೆಗಾರರಿಂದ ವಶಕ್ಕೆ ಪಡೆದ ಮಾಂಸ, ಬಂದೂಕು ಸೇರಿದಂತೆ ಇನ್ನಿತರ ವಸ್ತುಗಳನ್ನು ಹಾಜರು ಪಡಿಸಿದ್ದಾರೆ.

ಹನೂರು ʼಶೂಟ್‌ʼಔಟ್‌ʼ ಹಿಂದೆ ರಾಜಕಾರಣದ ಡೌಟ್‌

ಹನೂರು ʼಶೂಟ್‌ʼಔಟ್‌ʼ ಹಿಂದೆ ರಾಜಕಾರಣದ ಡೌಟ್‌

ಚಾಮರಾಜನಗರ ಜಿಲ್ಲೆಯ ಹನೂರು ವಲಯದ ಶ್ಯಾಗ್ಯ ಸೆಕ್ಷನ್‌ನಲ್ಲಿ ಶನಿವಾರ ರಾತ್ರಿ ಶಂಕಿತ ಬೇಟೆ ಗಾರರನ್ನು ಶೂಟ್‌ಔಟ್ ಮಾಡಲಾಗಿದ್ದು, ಇದು ಭಾರೀ ಪ್ರತಿಭಟನೆಗೆ ಕಾರಣವಾಗಿ ಸರಕಾರ ಮೃತರಿಗೆ ಪರಿಹಾರವನ್ನೂ ಘೋಷಣೆ ಮಾಡಿದೆ. ಆದರೆ ಘಟನೆ ಹಿಂದಿನ ಸತ್ಯಾಸತ್ಯತೆಗಳು ಮರೆಯಾದಂತೆ ಮೇಲ್ನೋಟಕ್ಕೆ ಕಾಣುತ್ತಿದ್ದು, ಇದರಿಂದ ಅಧಿಕಾರಿಗಳು ಮತ್ತು ಸರಕಾರದ ವರ್ಗಾವಣೆ ಉದ್ದೇಶಗಳ ಬಗ್ಗೆ ಹತ್ತುಹಲವು ಶಂಕೆಗಳು ಉಂಟಾಗಿವೆ.

ಹನೂರಿನಲ್ಲಿ ಮೂವರ ಎನ್‌ಕೌಂಟರ್‌: ಮೃತರ ಕುಟುಂಬಸ್ಥರ ಮನವೊಲಿಸಲು ಶಾಸಕ ಮಂಜುನಾಥ್‌ ಕೊನೆಗೂ ಯಶಸ್ವಿ; ಮರಣೋತ್ತರ ಪರೀಕ್ಷೆಗೆ ಒಪ್ಪಿಗೆ

ಹನೂರು ಮೃತರ ಕುಟುಂಬಸ್ಥರ ಮನವೊಲಿಸಲು ಶಾಸಕ ಯಶಸ್ವಿ

Chamarajanagara Shootout Case: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯ ಜೀವಿಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿ ಪ್ರಕರಣಕ್ಕೆ ಭಾರಿ ಟ್ವಿಸ್ಟ್‌ ಸಿಕ್ಕಿದೆ. ಮೂವರ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಕುಟುಂಬಸ್ಥರ ಮನವೊಲಿಸಲು ಶಾಸಕ ಮಂಜುನಾಥ್‌ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, ಹಲವು ಭರವಸೆ ನೀಡಿದ್ದಾರೆ.

ಕಾಡುಗಳ್ಳರ ಮೇಲೆ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ; ಮೂವರು ಸಾವು

ಕಾಡುಗಳ್ಳರ ಮೇಲೆ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ; ಮೂವರು ಸಾವು

Chamarajanagar News: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಶಂಕಿತ ಬೇಟೆಗಾರರು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಪ್ರವಾಸಿಗರ ಗಮನಕ್ಕೆ; ಇನ್ಮುಂದೆ  ಬಂಡೀಪುರ ಸಫಾರಿಗೆ ನೀವು ಹೆಚ್ಚುವರಿ ಹಣ ಪಾವತಿಸ್ಲೇಬೇಕು; ಸೆಪ್ಟೆಂಬರ್ 1ರಿಂದ ಪರಿಷ್ಕೃತ ಶುಲ್ಕ

ಬಂಡೀಪುರ ಸಫಾರಿಗೆ ಇನ್ಮುಂದೆ ದುಬಾರಿ; ಪ್ರವೇಶ ಶುಲ್ಕದಲ್ಲಿ ಭಾರಿ ಏರಿಕೆ

Bandipur Safari: ಚಾಮರಾಜನಗರ ಜಿಲ್ಲೆಯಲ್ಲಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಪ್ರವೇಶ ಶುಲ್ಕ ಹೆಚ್ಚಿಸಿ ಕರ್ನಾಟಕ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಸಫಾರಿ ಶುಲ್ಕ, ಖಾಸಗಿ ವಾಹನ, ಕ್ಯಾಮರಾ ಬಳಕೆ ಸೇರಿ ಹಲವು ಸೇವೆಗಳ ಶುಲ್ಕ ಬಹುತೇಕ ದ್ವಿಗುಣಗೊಂಡಿದ್ದು, ಸೆಪ್ಟೆಂಬರ್‌ 1ರಿಂದ ಜಾರಿಗೆ ಬರಲಿದೆ.

Thorium discovered in Gundlupet: ಗುಂಡ್ಲುಪೇಟೆಯಲ್ಲಿ ಥೋರಿಯಂ ನಿಕ್ಷೇಪ ಪತ್ತೆ

ಗುಂಡ್ಲುಪೇಟೆಯಲ್ಲಿ ಥೋರಿಯಂ ನಿಕ್ಷೇಪ ಪತ್ತೆ

ಗಡಿಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನಲ್ಲಿ ಚಿನ್ನದ ನಿಕ್ಷೇಪದ ಜತೆ ಇದೀಗ ಅಣು ವಿದ್ಯುತ್‌ನ ಉತ್ಪಾದನೆಗೆ ಬೇಕಾಗಿರುವ ಥೋರಿಯಂ ನಿಕ್ಷೇಪ ಪತ್ತೆಯಾಗಿದ್ದು, ಈಗಾಗಲೇ ಹರಾಜು ಪ್ರಕ್ರಿಯೆ ಹಂತದಲ್ಲಿ ಯೋಜನೆ ಇದೆ. ಹಿಂದುಳಿದ ಜಿಲ್ಲೆ ಎಂದೇ ಕರೆಸಿಕೊಳ್ಳುವ ಗಡಿ ಜಿಲ್ಲೆ ಚಾಮರಾಜ ನಗರ, ಅಭಿವೃದ್ಧಿ ಸೇರಿದಂತೆ ಎಲ್ಲ ಕ್ಷೇತ್ರದಲ್ಲೂ ತೀರ ಹಿಂದುಳಿದಿದೆ.

ಗುಂಡ್ಲುಪೇಟೆಯಲ್ಲಿ ಗ್ರೈಂಡರ್‌ನಿಂದ ವಿದ್ಯುತ್‌ ಹರಿದು 4 ವರ್ಷದ ಮಗು ಸಾವು

ಗ್ರೈಂಡರ್‌ನಿಂದ ವಿದ್ಯುತ್‌ ಹರಿದು 4 ವರ್ಷದ ಮಗು ಸಾವು

Chamarajanagar News: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲೀಗೌಡನಹಳ್ಳಿಯಲ್ಲಿ ಘಟನೆ ನಡೆದಿದೆ. ಆಟವಾಡುತ್ತಿದ್ದ ಬಾಲಕಿ ನೀರು ಕುಡಿಯಲು ಅಡುಗೆ ಮನೆಗೆ ಹೋಗಿದ್ದಾಳೆ. ಈ ವೇಳೆ ಗ್ರೈಂಡರ್‌ನಿಂದ ವಿದ್ಯುತ್ ಹರಿದು ಬಾಲಕಿ ಮೃತಪಟ್ಟಿದ್ದಾಳೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವನ್ಯಜೀವಿ ಓಡಾಟವಿರುವ ಚಾರಣಪಥಗಳಲ್ಲಿ ಸಂಚಾರ ನಿಷೇಧ; ಪ್ರವಾಸಿಗರಿಗೆ ಭಾರಿ ನಿರಾಸೆ

ವನ್ಯಜೀವಿ ಓಡಾಟವಿರುವ ಚಾರಣಪಥಗಳಲ್ಲಿ ಸಂಚಾರ ನಿಷೇಧ; ಪ್ರವಾಸಿಗರಿಗೆ ನಿರಾಸೆ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ವಿಭಾಗದಲ್ಲಿ ಚಿರತೆ ದಾಳಿಗೆ ಬಾಲಕ ಬಲಿಯಾದ ಹಿನ್ನೆಲೆಯಲ್ಲಿ ವನ್ಯಜೀವಿಗಳ ಓಡಾಟವಿರುವ ಎಲ್ಲ ಚಾರಣಪಥಗಳಲ್ಲಿನ ಸಂಚಾರ ಬಂದ್​​ ಮಾಡಿ ಆದೇಶ ಹೊರಡಿಲಾಗಿದೆ. ಸಚಿವ ಈಶ್ವರ ಖಂಡ್ರೆ ಅವರ ಸೂಚನೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಪೋಷಕರ ಕಣ್ಣೆದುರೇ ಬಾಲಕನನ್ನು ಎಳೆದೊಯ್ದು ಕೊಂದ ಚಿರತೆ!

ಮಲೆ ಮಹದೇಶ್ವರ ಬೆಟ್ಟದಲ್ಲಿ ಬಾಲಕನನ್ನು ಎಳೆದೊಯ್ದು ಕೊಂದ ಚಿರತೆ!

leopard attack in male mahadeshwara hills: ಮಲೆ ಮಹದೇಶ್ವರನ 77 ಮಲೆಗಳಲ್ಲಿ ಒಂದಾದ ನಾಗಮಲೆಗೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದಾಗ ಬಾಲಕನ ಮೇಲೆ ಚಿರತೆ ದಾಳಿ ಮಾಡಿ ಕೊಂದಿದೆ. ಕುಟುಂಬಸ್ಥರ ಕಣ್ಣೆದುರೇ ಬಾಲಕನನ್ನು ಚಿರತೆ ಎಳೆದೊಯ್ದಿದೆ.

ನಿಧಿಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾಗಿದ್ದ ಪುತ್ರ ಅರೆಸ್ಟ್

ನಿಧಿಗಾಗಿ ತಾಯಿಯನ್ನೇ ಬಲಿ ಕೊಡಲು ಮುಂದಾದ ಪುತ್ರ ಅರೆಸ್ಟ್

ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ಘಟನೆ ನಡೆದಿದೆ. ನಿಧಿ ಶೋಧದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ, ಮಾಟಗಾರ ಎಸ್ಕೇಪ್ ಆಗಿದ್ದು, ಮಾದಶೆಟ್ಟಿ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯು 80 ವರ್ಷದ ಕಣ್ಣು ಕಾಣದ ಮತ್ತು ಕಿವಿ ಕೇಳದ ತಾಯಿ ವೃದ್ಧ ತಾಯಿಯನ್ನು ಬಲಿ ಕೊಡಲು ಸಿದ್ಧತೆ ನಡೆಸಿದ್ದ ಎಂದು ತಿಳಿದುಬಂದಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಕೆಎಸ್​​ಆರ್​​ಟಿಸಿ ಬಸ್ ಪಲ್ಟಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸ್ ಪಲ್ಟಿ; 30 ಪ್ರಯಾಣಿಕರಿಗೆ ಗಾಯ

Male mahadeshwara Hill Bus accident: ಮಲೆ ಮಹದೇಶ್ವರ ಬೆಟ್ಟದಿಂದ ಸಾರಿಗೆ ಬಸ್ ಕೊಳ್ಳೇಗಾಲಕ್ಕೆ ಬರುತ್ತಿತ್ತು. ತಾಳಬೆಟ್ಟದ ಪೊನ್ನಾಚಿ ತಿರುವಿನ ಬಳಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ವೇಳೆ 30ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Women Reservation Bill: ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ

CM Siddaramaiah: ಪ್ರಸ್ತುತ ಮಹಿಳಾ ಮೀಸಲಾತಿ ಬಿಲ್ ಅನ್ನು ಕಾಂಗ್ರೆಸ್ ವಿರೋಧಿಸಿತು ಎಂದು ಬಿಜೆಪಿ ಸುಳ್ಳುಪ್ರಚಾರ ಮಾಡುತ್ತಿದೆ. ಆದರೆ ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಟಾರ್ಗೆಟ್‌ ಮಾಡಿದೆ ಎಂದ ಸಿಎಂ

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಗುರಿಯಾಗಿಸಿದೆ: ಸಿಎಂ

CM Siddaramaiah: ಬಿಜೆಪಿಯವರೇ ಮಹಿಳಾ ಮೀಸಲಾತಿ ವಿರೋಧಿಗಳು. ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನಕ್ಕೆ 73, 74 ನೇ ತಿದ್ದುಪಡಿಗಳನ್ನು ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದಿದ್ದು ಕಾಂಗ್ರೆಸ್. ಅದನ್ನು ರಾಜ್ಯಸಭೆಯಲ್ಲಿ ಕೆಡವಿದವರು ಎನ್.ಡಿ. ಎ ಈಗ ರಾಜಕೀಯಕ್ಕಾಗಿ ಕ್ಷೇತ್ರ ಮರು ವಿಂಗಡಣೆ ಸೇರಿಸಿ ಮಸೂದೆ ಮಂಡಿಸಿದ್ದಾರೆ. ನಮ್ಮದು ಕ್ಷೇತ್ರ ಮರು ವಿಂಗಡಣೆಗೆ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಕೊನೆಗೂ ಸಿಕ್ತು ಜಯ; 21 ಮಂದಿಗೆ ಸರ್ಕಾರಿ ಕೆಲಸ

ಚಾಮರಾಜನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸರ್ಕಾರಿ ಕೆಲಸ ಘೋಷಣೆ

Chamarajanagar oxygen tragedy: ಗಡಿ ಜಿಲ್ಲೆ ಚಾಮರಾಜನಗರದಲ್ಲಿ 2021ರ ಮೇ 2ರಂದು ಸಂಭವಿಸಿದ ಆಕ್ಸಿಜನ್ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ವೇಳೆ 36 ಜನರು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದರು. ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ಕೊಡುವಂತೆ ಅಂದಿನಿಂದಲೂ ಆಗ್ರಹ ಕೇಳಿಬಂದಿತ್ತು. ಇದೀಗ ಸಂತ್ರಸ್ತ್ರ ಕುಟುಂಬಗಳ ಮನವಿಗೆ ಸರ್ಕಾರ ಸ್ಪಂದಿಸಿದೆ.

Chamarajanagara: ಪ್ರೀತಿಗೆ ಪೋಷಕರ ವಿರೋಧ, ಆದಿವಾಸಿ ಯುವಕ- ಯುವತಿ ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ, ಆದಿವಾಸಿ ಯುವಕ- ಯುವತಿ ಆತ್ಮಹತ್ಯೆ

ತಮ್ಮ ಮಗಳು ನಾಪತ್ತೆಯಾಗಿದ್ದಾಳೆಂದು ಪೋಷಕರು ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ವಿಷಯ ತಿಳಿದು ಹೆದರಿದ ನಾಗೇಂದ್ರ ಮತ್ತು ನದಿಯಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ

Court Recruitment: ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿದೆ 25 ಹುದ್ದೆ; ಸ್ಟೆನೋಗ್ರಾಫರ್, ಟೈಪಿಸ್ಟ್, ಜವಾನ ಹುದ್ದೆಗೆ ಅರ್ಜಿ ಆಹ್ವಾನ

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಾಮರಾಜನಗರ ಜಿಲ್ಲಾ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್, ಟೈಪಿಸ್ಟ್, ಟೈಪಿಸ್ಟ್–ಕಾಪಿಸ್ಟ್ ಮತ್ತು ಜವಾನ ಸೇರಿ ಒಟ್ಟು 25 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 13ರಿಂದ ಏಪ್ರಿಲ್ 13ರವರೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ನೀರಿನ ಸಮಸ್ಯೆ ಕುರಿತು ಮಕ್ಕಳ ಪತ್ರಕ್ಕೆ ಸ್ಪಂದಿಸಿದ ಸಿಎಂ; ಬಜೆಟ್‌ನಲ್ಲಿ ನೀರಾವರಿ ಯೋಜನೆ ಘೋಷಣೆ

ಮಕ್ಕಳ ಪತ್ರ; ಬಜೆಟ್‌ನಲ್ಲಿ ನೀರಾವರಿ ಯೋಜನೆ ಘೋಷಿಸಿದ ಸಿಎಂ

Karnataka Budget 2026: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ‌ ಸಮಸ್ಯೆ ಕುರಿತು ಮಕ್ಕಳು ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ʼಉಡುತೊರೆಹಳ್ಳ ನೀರಾವರಿ ಯೋಜನೆʼಯನ್ನು ಘೋಷಿಸಿ, 490 ಕೋಟಿ ರೂ. ಅನುದಾನವನ್ನು ಸಹ ಮೀಸಲಿಟ್ಟಿದ್ದಾರೆ.

Loading...