ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಚಿಕ್ಕಬಳ್ಳಾಪುರ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಾ.11ರಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಮುಷ್ಕರ

ಮಾ.11ರಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಮುಷ್ಕರ

ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ಸಾಕಷ್ಟು ಸಮಸ್ಯೆಗಳನ್ನ ಎದುರಿಸು ತ್ತಿದ್ದಾರೆ. ಈ ಸಂಬಂಧ ನಮ್ಮ ಕರ್ನಾಟಕ ಸರ್ಕಾರಿ ವೈದ್ಯಕೀಯ ಅಧಿಕಾರಿಗಳ ಸಂಘದ ವತಿಯಿಂದ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗಿತ್ತು. ಇಲಾಖೆಯ ಯಾವುದೇ ಅಧಿಕಾರಿ, ನೌಕರ ಸಿಬ್ಬಂದಿಗಳಿಗೆ 5 ವರ್ಷಗಳಿಂದ ಮುಂಬಡ್ತಿ ನೀಡಿಲ್ಲ.

ಹಳೆಯ ಶೇ.15ರ ಮೀಸಲಾತಿಯಂತೆಯೇ 56 ಸಾವಿರ ಉದ್ಯೋಗಗಳ ನೇಮಕಾತಿ ಮಾಡಿ : ಶ್ರೀರಾಮ್ ನಾಯಕ್ ಒತ್ತಾಯ

ಶೇ.15ರ ಮೀಸಲಾತಿಯಂತೆಯೇ 56 ಸಾವಿರ ಉದ್ಯೋಗಗಳ ನೇಮಕಾತಿ ಮಾಡಿ

ನಿವೃತ್ತ ನ್ಯಾ. ನಾಗಮೋಹನ್ ದಾಸ್ ವರದಿ(Retired Justice Nagamohan Das's report)ಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಜಾರಿ ಮಾಡಿರುವ ಕಾಯ್ದೆಯಲ್ಲಿ ಪರಿಶಿಷ್ಟ ಜಾತಿಗಳನ್ನು 3 ಗುಂಪುಗಳಾಗಿ ವಿಂಗಡಿಸಲಾಗಿದೆ. ಬಲಗೈ ಸಮುದಾಯವನ್ನು ಬಿ ಗುಂಪಿಗೆ ಸೇರಿಸಿ ರೋಸ್ಟರ್ ಬಿಂದುವಿನಲ್ಲಿ 9ನೇ ಸ್ಥಾನಕ್ಕೆ ಇಳಿಸಲಾಗಿದೆ.

MLA Pradeep Eshwar: ಶಾಸಕರಾಗಿ ನೀಡಿರುವ ಭರವಸೆಗಳನ್ನು ಈಡೇರಿಸಿ, ಇಲ್ಲವೇ ಪ್ರತಿಭಟನೆ ಎದುರಿಸಿ : ಸುಷ್ಮಾ ಶ್ರೀನಿವಾಸ್ ಆಗ್ರಹ

ಶಾಸಕರಾಗಿ ನೀಡಿರುವ ಭರವಸೆಗಳನ್ನು ಈಡೇರಿಸಿ, ಇಲ್ಲವೇ ಪ್ರತಿಭಟನೆ ಎದುರಿಸಿ

ಯುವಕರು, ಪ್ರಜ್ಞಾವಂತರು, ರಾಜಕೀಯ ಹಿನ್ನೆಲೆ ಇಲ್ಲದ ಸಾಮಾನ್ಯನೊಬ್ಬ ಚುನಾವಣೆ ಯಲ್ಲಿ ಗೆದ್ದು ಬಂದಾಗ ಕ್ಷೇತ್ರದಲ್ಲಿ ಬದಲಾವಣೆಯ ಗಾಳಿ ಬೀಸಿದೆ ಎಂದು ತಿಳಿದಿದ್ದೆವು. ಆದರೆ ಶಾಸಕ ಪ್ರದೀಪ್ ಈಶ್ವರ್ ಜನತೆಯಿಟ್ಟಿ ನಂಬಿಕೆಯನ್ನು ಈ 3 ವರ್ಷಗಳಲ್ಲಿ ಹುಸಿ ಗೊಳಿಸಿದ್ದಾರೆ. ಶಾಸಕರಾಗುವುದಕ್ಕೂ ಮುನ್ನ ಹೆಚ್.ಎನ್.ವ್ಯಾಲಿ ನೀರಿನ ಅಪಾಯಗಳ ಬಗ್ಗೆ ವೀರಾವೇಶದಿಂದ ಆಡಿದ್ದ ಮಾತುಗಳೇಕೋ ಮರೆತಂತಿದೆ.

Lok Adalat on March 14:ಮಾ.14ಕ್ಕೆ ಬೃಹತ್ ಲೋಕಾ ಅದಾಲತ್: 12222 ಪ್ರಕರಣಗಳ ಇತ್ಯರ್ಥದ ಗುರಿ: ನ್ಯಾ.ಟಿ.ಪಿ.ರಾಮಲಿಂಗೇಗೌಡ

ಮಾ.14ಕ್ಕೆ ಬೃಹತ್ ಲೋಕಾ ಅದಾಲತ್: 12222 ಪ್ರಕರಣಗಳ ಇತ್ಯರ್ಥದ ಗುರಿ

ಜಿಲ್ಲೆಯ ನ್ಯಾಯಾಲಯಗಳಲ್ಲಿ 49,000ಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ ಇವುಗಳ ಪೈಕಿ ಈಗಾಗಲೆ  ಲೋಕಾ ಅದಾಲತ್‌ಗೆ ಈ ಬಾರಿ ತೆಗೆದುಕೊಳ್ಳಲು 12,222 ಪ್ರಕರಣ ಗಳನ್ನು ಗುರುತಿಸಲಾಗಿದೆ. ಮಾ.13ನೇ ತಾರೀಕಿನವರೆಗೆ ಇನ್ನೂ ಹೆಚ್ಚಿನ ಪ್ರಕರಣಗಳು ಅದಾಲತ್‌ಗೆ ಬರುವ ನಿರೀಕ್ಷೆ ಇದೆ.

MLA B.N.Ravikumar: ಸ್ಲಂ ಬೋರ್ಡ್ ಮನೆ ಹಂಚಿಕೆಯಲ್ಲಿ ಅಕ್ರಮ: ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರವಿಕುಮಾರ್

ಸ್ಲಂ ಬೋರ್ಡ್ ಮನೆ ಹಂಚಿಕೆಯಲ್ಲಿ ಅಕ್ರಮ: ಶಾಸಕ ರವಿಕುಮಾರ್

2018–19ನೇ ಸಾಲಿನಲ್ಲಿ ಸುಮಾರು 500 ಮನೆಗಳನ್ನು ಮಂಜೂರು ಮಾಡಲಾಗಿತ್ತು. ನಂತರ 2021–22ನೇ ಸಾಲಿ ನಲ್ಲಿ 612 ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಆದರೆ ಈ ಮನೆಗಳ ಹಂಚಿಕೆ ಹಾಗೂ ನಿರ್ಮಾಣ ಪ್ರಕ್ರಿಯೆಯಲ್ಲಿ ಹಲವು ಅಕ್ರಮಗಳು ನಡೆದಿರು ವುದು ಗಮನಕ್ಕೆ ಬಂದಿದೆ

ರೈಸಿಂಗ್ ಸ್ಟಾರ್ ತಂಡಕ್ಕೆ ರಾಜೀವ್ ಗೌಡ ರಂಜಾನ್ ಕಪ್ ಚಾಂಪಿಯನ್ ಪಟ್ಟ

ರೈಸಿಂಗ್ ಸ್ಟಾರ್ ತಂಡಕ್ಕೆ ಚಾಂಪಿಯನ್ ಪಟ್ಟ

ಯುವಕರು ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಂಡು ಕ್ರೀಡಾ ಸ್ಫೂರ್ತಿಯನ್ನು ಬೆಳೆಸಿಕೊಳ್ಳ ಬೇಕು. ಸ್ಥಳೀಯ ಮಟ್ಟದಲ್ಲಿ ಪ್ರತಿಭೆ ತೋರಿಸುತ್ತಿರುವ ಕ್ರೀಡಾಪಟುಗಳು ಮುಂದಿನ ದಿನಗಳಲ್ಲಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿ ದರು.

Health Sector: ವೈದ್ಯಕೀಯ ಶಿಕ್ಷಣ ಮತ್ತು ಫಾರ್ಮಸಿ ಶಿಕ್ಷಣದ ಸಮನ್ವಯದಿಂದ ಆರೋಗ್ಯ ಕ್ಷೇತ್ರ ಉನ್ನತಿಯತ್ತ ಸಾಗುತ್ತಿದೆ : ಡಾ. ಕೋಡಿರಂಗಪ್ಪ

ವೈದ್ಯಕೀಯ, ಫಾರ್ಮಸಿ ಶಿಕ್ಷಣದ ಸಮನ್ವಯ, ಆರೋಗ್ಯ ಕ್ಷೇತ್ರ ಉನ್ನತಿಯತ್ತ

ಭಾರತದಲ್ಲಿ ರಾಷ್ಟ್ರೀಯ ಫಾರ್ಮಸಿ ಶಿಕ್ಷಣಕ್ಕೆ ಒಂದು ಸ್ಪಷ್ಟ ಚೌಕಟ್ಟು ರೂಪರೇಷೆಗಳನ್ನು ಕಟ್ಟಿಕೊಟ್ಟಿರುವ ಫಾರ್ಮಸಿ ವಿಜ್ಞಾನ ಶಿಕ್ಷಣದ ಪಿತಾಮಹರೆನಿಸಿರುವ ಪ್ರೊ. ಮಹಾದೇವ ಲಾಲ್ ಶರ್ಸ್ ರವರು ಔಷದ ವಿಜ್ಞಾನ ಮತ್ತು ಫಾರ್ಮಸಿ ಕ್ಷೇತ್ರದ ವಿದ್ಯಾರ್ಥಿಗಳು ಹಾಗೂ ವೃತ್ತಿಪರರಿಗೆ  ಫಾರ್ಮಸಿ ಶಿಕ್ಷಣವು ಕಲಿಕಾರ್ಥಿಗಳಲ್ಲಿ ಗುಣಾತ್ಮಕವಾಗಿ ಹಲವು ಬದಲಾವಣೆ ಗಳನ್ನು ಹಾಗೂ ಕಲಿಕೆಯನ್ನು ಅಪೇಕ್ಷಿಸುತ್ತದೆ.

International Women's Day: ಸುಪ್ರಿಯಾ ಅವರಿಗೆ ‘ನೇತಾಜಿ ಮಹಿಳಾ ಪ್ರಶಸ್ತಿ'

ಸುಪ್ರಿಯಾ ಅವರಿಗೆ ‘ನೇತಾಜಿ ಮಹಿಳಾ ಪ್ರಶಸ್ತಿ

ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ನ್ಯಾಷನಲ್ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಉಪನ್ಯಾಸಕಿ ಕುಮಾರಿ ಸುಪ್ರಿಯಾ ನಾಯಕ್ ಅವರ ಸೇವೆಯನ್ನು ಪರಿಗಣಿಸಿ ಸಂಘದ ವತಿಯಿಂದ ಸನ್ಮಾನಿಸಿ, ‘ನೇತಾಜಿ ಮಹಿಳಾ ಪ್ರಶಸ್ತಿ’ ನೀಡಿ ಗೌರವಿಸ ಲಾಯಿತು

National level relay competition: ರಾಜ್ಯಮಟ್ಟದ ಕ್ರೀಡಾಕೂಟ: ಜಿಲ್ಲೆಗೆ 4*400 ಮೀ ರಿಲೆಯಲ್ಲಿ ಚಿನ್ನದ ಪದಕ, 4*100 ಮೀ ರಿಲೆಯಲ್ಲಿ ಬೆಳ್ಳಿ ಪದಕ

ಜಿಲ್ಲೆಗೆ 4*400 ಮೀ ರಿಲೆಯಲ್ಲಿ ಚಿನ್ನ, 4*100 ಮೀ ರಿಲೆಯಲ್ಲಿ ಬೆಳ್ಳಿ ಪದಕ

ಇದೇ ತಿಂಗಳು 18 ರಿಂದ 20ರ ತನಕ ಚಂಡೀಗಢದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ರಿಲೇ ಸ್ಪರ್ಧೆಗೆ ಶಿಡ್ಲಘಟ್ಟ ತಾಲ್ಲೂಕಿನ ಕು|| ಸಿರಿನಾಗರಾಜ್, ಅಕ್ಷಯಶೇಖರ್, ಹಾತ್ಮೀನಾ, ನೂಪ್ರಾಹೊಳ್ಳಾ ಕ್ರೀಡಾಪಟುಗಳು ಚಿನ್ನದ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ.

Chikkaballapur News: ಭಾನುವಾರ ಬಂದ್ ಕರೆ ಸಮಂಜಸವಲ್ಲ, ವ್ಯಾಪಾರಕ್ಕೆ ತೊಂದರೆ, ಬೇರೆ ದಿನದಲ್ಲಿ ಬಂದ್‌ ಮಾಡಿ: ಮಂಜುನಾಥ್ ಆಗ್ರಹ

ಭಾನುವಾರ ಬಂದ್ ಕರೆ ಸಮಂಜಸವಲ್ಲ, ಬೇರೆ ದಿನ ಬಂದ್‌ ಮಾಡಿ

ಮಾ.19ರಂದು ಯುಗಾದಿ ಹಬ್ಬವಿದೆ. ಅದರ ಮರುದಿನ ವರುಷ ತೊಡಕು, ಆನಂತರ ಒಂದೆರಡು ದಿನಗಳಲ್ಲಿ ರಂಜಾನ್ ಹಬ್ಬ ಬರುತ್ತದೆ. ಇವರು ಮಾ.15ರಂದು ಬಂದ್ ಕರೆದಿರುವು ದರಿಂದ ಯುಗಾದಿ ಹಬ್ಬ, ವರ್ಷ ತೊಡಕು ಮತ್ತು ರಂಜಾನ್ ಹಬ್ಬ ಆಚರಣೆ ಮಾಡುವವರಿಗೆ, ಹಬ್ಬದ ಸಾಮಗ್ರಿ ಖರೀದಿಸುವವರಿಗೆ, ಹೊಸಬಟ್ಟೆ ಮತ್ತು ಹಬ್ಬದ ಆಚರಣೆಗೆ ಸಿದ್ಧತೆ ಮಾಡಿ ಕೊಳ್ಳಲು, ಮದುವೆ ಇತ್ಯಾದಿ ಶುಭ ಸಮಾರಂಭಗಳಲ್ಲಿ ಭಾಗಿ ಯಾಗುವವರಿಗೆ, ಭಾನುವಾರದ ವ್ಯಾಪಾರ ನಂಬಿ ಬದುಕುವವರಿಗೆ ತುಂಬಾ ತೊಂದರೆ ಆಗಲಿದೆ

International Women's Day: ಮಹಿಳೆಯರು ಕನಸು ಕಟ್ಟಿಕೊಂಡು ಧೈರ್ಯದಿಂದ ಮುನ್ನುಗ್ಗಿದರೆ ಜಯ ನಿಮ್ಮದೇ : ಪ್ರೊ.ಕೋಡಿರಂಗಪ್ಪ ಸಲಹೆ

ಮಹಿಳೆಯರು ಕನಸು ಕಟ್ಟಿಕೊಂಡು ಧೈರ್ಯದಿಂದ ಮುನ್ನುಗ್ಗಿದರೆ ಜಯ ನಿಮ್ಮದೇ

ಮಹಿಳೆಗೆ ಈ ಮೊದಲು ಶಿಕ್ಷಣ ಮರೀಚಿಕೆಯಾಗಿತ್ತು. ಸ್ವಾತಂತ್ರ್ಯಾ ನಂತರದಲ್ಲಿ ದೊರೆತ ಶಿಕ್ಷಣ ದ ಫಲವಾಗಿ ಸ್ವಾತಂತ್ರ್ಯ ಮತ್ತು ಹಕ್ಕುಗಳು ದೊರೆತ ಪರಿಣಾಮ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಹೆಜ್ಜೆಗುರುತು ಮೂಡಿಸಲು ಸಾಧ್ಯವಾಗಿದೆ. ಮಹಿಳೆಯನ್ನು ಇಂದು ಕೇವಲ ಗೃಹಿಣಿ ಯಾಗಿ ಮಾತ್ರ ಕಾಣಲಾಗದು. ಸಿಕ್ಕಿರುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಮುನ್ನಡೆ ಸಾಧಿಸಿರುವುದು ಹೆಮ್ಮೆಯ ಸಂಗತಿಯಾಗಿದೆ

Chikkaballapur News: ಆಶ್ರಯ ಯೋಜನೆಯಡಿ ಅರ್ಹ ನಿವೇಶನ ರಹಿತರೆ ಆಯ್ಕೆ ಆಗಬೇಕು: ಜಿ.ಪ್ರಭು ಸೂಚನೆ

ಆಶ್ರಯ ಯೋಜನೆಯಡಿ ಅರ್ಹ ನಿವೇಶನ ರಹಿತರೇ ಆಯ್ಕೆ ಆಗಬೇಕು

ರಾಜ್ಯ ಸರಕಾರವು ಮುಖ್ಯಮಂತ್ರಿಗಳ ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ನಿವೇಶನ ಹಂಚಿಕೆ ಮಾಡಲು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಿಂದ 959.11 ಎಕರೆ ಮಂಜೂರಾಗಿ ರುವ ಜಮೀನು ಪ್ರಸ್ತುತ ಲಭ್ಯವಿದೆ. ಜಿಲ್ಲೆಯ 358 ಸ್ಥಳಗಳಲ್ಲಿ ಈ ಜಮೀನಿನಿಂದ ನಿವೇಶನ ನೀಡಬಹುದಾಗಿದೆ.

MLA B.N.Ravikumar: ಕ್ಷೇತ್ರದಲ್ಲಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಹರಿಸುವ ಕಾಮಗಾರಿ ಪ್ರಗತಿಯಲ್ಲಿದೆ : ಶಾಸಕ ಬಿ.ಎನ್.ರವಿಕುಮಾರ್

ಕ್ಷೇತ್ರದಲ್ಲಿ ಶುದ್ಧ ಕುಡಿಯುವ ನೀರು ಹರಿಸುವ ಕಾಮಗಾರಿ ಪ್ರಗತಿಯಲ್ಲಿದೆ

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಕೆರೆಗಳಿಗೆ ಎಚ್‌ಎನ್ ವ್ಯಾಲಿ(HN Valley)ಯ ನೀರು ಹರಿಸುವ 3ನೇ ಹಂತದ ಕಾಮಗಾರಿಗೆ 250 ಕೋಟಿ ರೂ.ಗಳನ್ನು ಬಜೆಟ್‌ʼ ನಲ್ಲಿ ಘೋಷಿಸಿರು ವುದು ಸಂತೋಷ ತಂದಿದ್ದು, ಕ್ಷೇತ್ರದ ಮತದಾರರ ಪರವಾಗಿ ಸಿಎಂ ಸಿದ್ದರಾಮಯ್ಯ(CM Siddaramaiah) ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ

Fire Accident: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಚಾಲಕ ಸಜೀವ ದಹನ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಚಾಲಕ ಸಜೀವ ದಹನ

ಉದಯ್ ಕುಮಾರ್ ಅವರು ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಅಚೆಪಲ್ಲಿ ಗ್ರಾಮದ ಬಳಿ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದ್ದು, ಚಾಲಕನಿಗೆ ಹೊರಬರಲು ಸಾಧ್ಯವಾಗದೆ ಕಾರಿನ ಒಳಗೇ ಸಿಲುಕಿಕೊಂಡಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.

Gudibande News: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ವಿವಾಹಿತೆ: ಪತಿ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲು

ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ವಿವಾಹಿತೆ

ಮೃತ ವರಲಕ್ಷ್ಮಿಯ ತಂದೆ ನರಸಿಂಹಪ್ಪ (ಪಾಪನಾಯಕನಹಳ್ಳಿ, ಬಾಗೇಪಲ್ಲಿ ತಾಲೂಕು) ನೀಡಿರುವ ದೂರಿನ ಪ್ರಕಾರ, ಕಳೆದ 3 ವರ್ಷಗಳ ಹಿಂದೆ ಆರ್. ಚೊಕ್ಕನಹಳ್ಳಿ ಗ್ರಾಮದ ಗಂಗಪ್ಪ ಅವರ ಪುತ್ರ ಗಂಗರಾಜು ಜೊತೆ ವರಲಕ್ಷ್ಮಿಯ ವಿವಾಹ ನಡೆದಿತ್ತು. ಇವರಿಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಮದುವೆ ಸಂದರ್ಭದಲ್ಲಿ ಚಿನ್ನಾಭರಣ ಸೇರಿದಂತೆ ಹಲವು ವಸ್ತುಗಳನ್ನು ವರಪಕ್ಷಕ್ಕೆ ನೀಡಲಾಗಿತ್ತು

Chikkaballapur News: ಪದವಿ ಕಾಲೇಜು ಪ್ರಾಧ್ಯಾಪಕರಲ್ಲಿ ಗುಂಪುಗಾರಿಕೆ, ನಕಾರಾತ್ಮಕ ಚಿಂತನೆ ಬರಬಾರದು : ಯಲುವಹಳ್ಳಿ ಸೊಣ್ಣೇಗೌಡ ಸಲಹೆ

ಪದವಿ ಕಾಲೇಜು ಪ್ರಾಧ್ಯಾಪಕರಲ್ಲಿ ಗುಂಪುಗಾರಿಕೆ ಬರಬಾರದು

ವಿದ್ಯಾರ್ಥಿಗಳು ಓದಿನ ಸಂದರ್ಭದಲ್ಲಿ ಮನುಷ್ಯಜಾತಿ ತಾನೊಂದೇವಲಂ ಎಂಬುದನ್ನು ಗ್ರಹಿಸ ಬೇಕು. ಎಐ ತಂತ್ರಜ್ಞಾನದ ಈ ಕಾಲದಲ್ಲಿ ಅಧ್ಯಯನಕ್ಕೆ ಅಗಣಿತ ಅವಕಾಶಗಳಿವೆ. ಇದನ್ನು ಬಳಸಿಕೊಂಡು ಸಮಾಜ ಮತ್ತು ಸಂಸ್ಥೆಗಳನ್ನು ಕಟ್ಟುವ ಕೆಲಸ ಮಾಡೋಣ.ಕೆಟ್ಟ ಮನಸ್ಥಿತಿ ತೊರೆಯೋಣ

MLA Pradeep Eshwar: ನಿರ್ಭೀತಿಯಿಂದ ಪರೀಕ್ಷೆ ಎದುರಿಸಿ, ಉತ್ತಮ ಭವಿಷ್ಯ ನಿಮ್ಮದಾಗಲಿದೆ: ಶಾಸಕ ಪ್ರದೀಪ್ ಈಶ್ವರ್

ನಿರ್ಭೀತಿಯಿಂದ ಪರೀಕ್ಷೆ ಎದುರಿಸಿ, ಉತ್ತಮ ಭವಿಷ್ಯ ನಿಮ್ಮದಾಗಲಿದೆ

ಭವಿಷ್ಯದಲ್ಲಿ ಚಿಕ್ಕಬಳ್ಳಾಪುರ ಜಾಗತಿಕ ಮಹಾನಗರವಾಗಿ ಬೆಳೆಯಲಿದೆ. 2033ಕ್ಕೆ ಮೆಟ್ರೋ ಸೇವೆ ಇಲ್ಲಿಗೆ ಬರಲಿದೆ.ದೊಡ್ಡ ದೊಡ್ಡ ಕೈಗಾರಿಕೆಗಳು ಸ್ಥಾಪನೆ ಆಗಲಿವೆ. ಇಲ್ಲೆಲ್ಲಾ ಉದ್ಯೋಗ ಪಡೆಯಬೇಕಾದರೆ ಚೆನ್ನಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಉತ್ತೀರ್ಣ ರಾಗಬೇಕು. ನೀವು ಪಿಯುಸಿ ಪರೀಕ್ಷೆಯಲ್ಲೂ ಉತ್ತೀರ್ಣರಾಗಬೇಕು. ಯಾರೂ ಕೂಡ ಫೇಲ್ ಆಗಬೇಡಿ

Sadhguru Shri Madhusudan Sai: ವಿಕಸಿತ ಭಾರತ ನಿರ್ಮಾಣದಲ್ಲಿ ಸಿಎಸ್‌ಆರ್ ಗೇಮ್‌ಚೇಂಜರ್: ಸದ್ಗುರು ಶ್ರೀ ಮಧುಸೂದನ ಸಾಯಿ

ವಿಕಸಿತ ಭಾರತ ನಿರ್ಮಾಣದಲ್ಲಿ ಸಿಎಸ್‌ಆರ್ ಗೇಮ್‌ಚೇಂಜರ್

'ಒನ್ ವರ್ಲ್ಡ್ ಒನ್ ಫ್ಯಾಮಿಲಿ' ಮಿಷನ್ ನೇತೃತ್ವದಲ್ಲಿ ನಡೆಯುತ್ತಿರುವ ಉಚಿತ ಶಿಕ್ಷಣ, ಪೋಷ ಕಾಂಶ ಆಹಾರ ವಿತರಣೆ ಮತ್ತು ಉಚಿತ ಆರೋಗ್ಯ ಸೇವೆಗಳಂತಹ ಯೋಜನೆಗಳು ಸಮಾಜದಲ್ಲಿ ಸಮಾನತೆ ಹಾಗೂ ಮಾನವೀಯತೆಯನ್ನು ಬಲಪಡಿಸುತ್ತಿವೆ. ಇಂತಹ ಸೇವಾ ಕಾರ್ಯಗಳು ವಿಕಸಿತ ಭಾರತದ ಕನಸಿಗೆ ಮಹತ್ವದ ಕೊಡುಗೆ ನೀಡುತ್ತಿವೆ

HN Valley: ಹೆಚ್.ಎನ್.ವ್ಯಾಲಿ ಶುದ್ಧೀಕರಣಕ್ಕೆ ಆಗ್ರಹಿಸಿ ಸಚಿವರಿಗೆ ಕೊಳಚೆ ನೀರು ಕಳಿಸಿ ಆಕ್ರೋಶ ವ್ಯಕ್ತಪಡಿಸಿದ ಹರೀಶ್‌ರೆಡ್ಡಿ

ಸಚಿವರಿಗೆ ಕೊಳಚೆ ನೀರು ಕಳಿಸಿ ಆಕ್ರೋಶ ವ್ಯಕ್ತಪಡಿಸಿದ ಹರೀಶ್‌ರೆಡ್ಡಿ

ಕಂದವಾರ ಕೆರೆಕಟ್ಟೆಯ ಬಳಿ ಬಾಟಲಿಗಳಲ್ಲಿ ನೀರನ್ನು ತುಂಬಿ ಜನಪ್ರತಿನಿಧಿಗಳಿಗೆ ರವಾನಿಸುವ ವಿನೂತನ ಪ್ರತಿಭಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಮತ್ತು  ಶ್ರೀಹರಿಕೃಷ್ಣ ಟ್ರಸ್ಟ್ ಅಧ್ಯಕ್ಷ ಆನೆಮಡುಗು ಹರೀಶ್ ರೆಡ್ಡಿ  ಅವರು ಮಾತನಾಡಿದರು.ಈ ವೇಳೆ ಕನ್ನಡ ಸಂಘ ಹಾಗೂ ರೈತ ಸಂಘದ ಕಾರ್ಯಕರ್ತರು  ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು

Chikkaballapur News: ಗಣಿತದ ಕಲಿಕೆಗೆ ಹೆಚ್ಚು ಒತ್ತು ನೀಡಿ: ಡಯಟ್ ಪ್ರಾಂಶುಪಾಲ ಮುನಿಕೆಂಪೇಗೌಡ

ಗಣಿತದ ಕಲಿಕೆಗೆ ಹೆಚ್ಚು ಒತ್ತು ನೀಡಿ

2025-26ನೇ ಸಾಲಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಂತದ ಗಣಿತ ಸ್ಪರ್ಧೆಗಳ ಆಯೋಜನೆಯು ಶಿಕ್ಷಣ ಇಲಾಖೆ, ಅಕ್ಷರ ಫೌಂಡೇಶನ್ ಮತ್ತು ಸಮುದಾಯದ ಸಹಕಾರ ದಿಂದ ಉತ್ತಮ ಯಶಸ್ಸು ಕಂಡಿದೆ. ಈ ಕಾರ್ಯಕ್ರಮವು ಗಣಿತ ಕಲಿಕಾ ಆಂದೋಲನದ ಕಾರ್ಯ ಕ್ರಮದ ಒಂದು ಭಾಗವಾಗಿದೆ.

MLA S.N. Subbareddy: ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸೂಚನೆ

ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ

ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಶಿಕ್ಷಕರು ಸಮನ್ವಯ ಸಾಧಿಸಿ ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯಲು ವಿನೂತನ ಚಟುವಟಿಕೆಗಳನ್ನು ನಡೆಸಲಾಗಿದೆ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆಯು ವಲ್ಲಿ ನೀವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು

ಪಿ.ಎಂ.ಶ್ರೀ ಶಾಲೆಗೆ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ

ಪಿ.ಎಂ.ಶ್ರೀ ಶಾಲೆಗೆ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ

ಸಮುದಾಯದ ಸಹಭಾಗಿತ್ವದೊಂದಿಗೆ ವಿಶೇಷ ಕಾಳಜಿ ವಹಿಸುವ ಮೂಲಕ ಎಸ್‌ಡಿಎಂಸಿ ಸಮಿತಿ, ಅಧ್ಯಕ್ಷರು ಹಾಗೂ ಪಿ.ಎಂ.ಶ್ರೀ ಸರ್ಕಾರಿ ಶಾಲೆ ಅಭಿವೃದ್ಧಿಗೆ ಶ್ರಮಿಸುತ್ತಿವೆ. ಇಂತಹ ಶಾಲೆಗಳನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿದರೆ ಮತ್ತಷ್ಟು ಅಭಿವೃದ್ಧಿಗೆ ಹಾಗೂ ಇತರ ಶಾಲೆಗಳ ಅಭಿವೃದ್ಧಿಗೆ ಪ್ರೇರಣೆ ನೀಡಿದಂತಾಗುತ್ತದೆ ಎಂಬ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಈ ಯೋಜನೆ ರೂಪಿಸಿದೆ

JDS MLA B.N.Ravikumar: ಜನರಿಗೆ ಯೋಜನೆಗಳ ಮಾಹಿತಿ ತಲುಪಿಸುವುದು ಮುಖ್ಯ: ಬಿ.ಎನ್. ರವಿಕುಮಾರ್

ಜನರಿಗೆ ಯೋಜನೆಗಳ ಮಾಹಿತಿ ತಲುಪಿಸುವುದು ಮುಖ್ಯ

ಹಿಂದುಳಿದ ವರ್ಗಗಳ ಜನರು ಆರ್ಥಿಕವಾಗಿ ಬಲಿಷ್ಠರಾಗಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅವು ಅರ್ಹರಿಗೆ ಸಮರ್ಪಕವಾಗಿ ತಲುಪು ವುದು ಮುಖ್ಯವಾಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನರಿಗೆ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು

MLA Pradeep Eshwar: ನಾನು 3ನೇ ಹಂತದ ಶುದ್ಧೀಕರಣದ ಪರವಾಗಿರುವ ಶಾಸಕ: ನನ್ನ ಬದ್ಧತೆಯಲ್ಲಿ ಬದಲಿಲ್ಲ

ಸಂಸದ ಸಚಿವ ಶಾಸಕರ ನಿಯೋಗವನ್ನು ಸಿಎಂ ಬಳಿಗೆ ಕರೆದೊಯ್ಯಲಾಗುವುದು

ಕೋಲಾರ ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಯ ಜನಪ್ರತಿನಿಧಿಗಳು ಮನಸ್ಸು ಮಾಡಿದರೆ ಖಂಡಿತ ಈ ಕೆಲಸ ಆಗಲಿದೆ. ಆದರೂ ಹೆಚ್.ಎನ್.ವ್ಯಾಲಿ 3ನೇ ಹಂತದ ಶುದ್ಧೀಕರಣಕ್ಕೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಚಿವ ಡಾ.ಎಂ.ಸಿ.ಸುಧಾಕರ್, ಮೇಲೂರು ರವಿಕುಮಾರ್, ಗೌರಿಬಿದನೂರು ಪುಟ್ಟಸ್ವಾಮಿಗೌಡ, ಸುಬ್ಬಾರೆಡ್ಡಿ ಅವರ ಸಹಕಾರ ಪಡೆದು ಈ ಕೆಲಸ ಮಾಡಲಾಗುವುದು.

Loading...