ರಸಗೊಬ್ಬರಕ್ಕಾಗಿ ರೈತರ ಪರದಾಟ
ಪಟ್ಟಣದ ಟಿಎಪಿಸಿಎಂಸಿ ರಸಗೊಬ್ಬರಗಳ ಮಾರಾಟ ಕೇಂದ್ರದ ಹಾಗೂ ತಾಲೂಕಿನ ಗೂಳೂರಿನಲ್ಲಿ ಸೊಸೈಟಿಯ ಮುಂದೆ ಸೋಮವಾರ ಮುಂಜಾನೆ ಸುಮಾರು 4.30ಗಂಟೆಯಿಂದಲೇ ಯುರಿಯಾ ರಸಗೊಬ್ಬರಕ್ಕಾಗಿ ನೂರಾರು ರೈತರು ಸಾಲುಗಟ್ಟಿ ಪರದಾಡಿದರು. ಎಷ್ಟೇ ಪರದಾಟ ನಡೆಸಿದರೇ ಹಲವಾರು ರೈತರು ರಸಗೊಬ್ಬರ ದೊರೆಯದ ವಾಪಸ್ಸು ಹೋದರು.