ಸರಕಾರಿ ಸೌಲಭ್ಯಗಳ ದುರ್ಬಳಕೆ ಆಗದಂತೆ ನೋಡಿಕೊಳ್ಳುವ ಕೆಲಸ ಮಾಡಬೇಕಿದೆ
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯು ಪರಿಶಿಷ್ಟಜಾತಿ ಪಂಗಡದ ದೌರ್ಜನ್ಯ ಪ್ರಕರಣ ಗಳಲ್ಲಿ ನೊಂದ ಸಂತ್ರಸ್ಥರಿಗೆ ಪರಿಹಾರ ನೀಡುವ ಕೆಲಸ ಮಾಡುತ್ತದೆ. ಸರಕಾರಿ ಸೌಲಭ್ಯಗಳ ದುರ್ಬಳಕೆ ಆಗ ದಂತೆ ನೋಡಿಕೊಳ್ಳುವ ಕೆಲಸವನ್ನು ಸದಸ್ಯರಾಗಿ ನಾವು ಮಾಡಬೇಕಿದೆ. ಇದಕ್ಕೆ ಆಧ್ಯಕ್ಷರಾಗಿ ಜಿಲ್ಲಾಧಿಕಾರಿ, ಸದಸ್ಯ ಕಾರ್ಯದರ್ಶಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿದ್ದು, ಕಾರ್ಯದರ್ಶಿಯಾಗಿ ಜಿಲ್ಲಾ ಸಮಾಜಕಲ್ಯಾಣಾಧಿ ಕಾರಿಗಳಾಗಿರುತ್ತಾರೆ