ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಿಕ್ಕಬಳ್ಳಾಪುರ

Shamanur Shivashankarappa: ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಶಾಮನೂರು ಶಿವಶಂಕರಪ್ಪ

ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಶಾಮನೂರು ಶಿವಶಂಕರಪ್ಪ

ಶಾಮನೂರು ಶಿವಶಂಕರಪ್ಪ ಅವರು ಶಿಕ್ಷಣ ಕ್ಷೇತ್ರದಲ್ಲಿ ಲಕ್ಷಾಂತರ ಮಂದಿಗೆ ಶಿಕ್ಷಣ, ಉದ್ಯೋಗ, ಆರೋಗ್ಯ ನೀಡಿದ್ದ ಮಹಾನ್ ವ್ಯಕ್ತಿಯಾಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದರು. ರಾಜಕೀಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಮನೆಮನೆ ಮಾತಾಗಿದ್ದರು. ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆ ತುಂಬಲಾಗದ ನಷ್ಟವಾಗಿದೆ

Chintamani News: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರ ಶ್ರೀನಿವಾಸಲು ಈ ಸಂಘವನ್ನು ಪುನಶ್ಚೇತನ ಗೊಳಿಸಿ ಪದಾಧಿಕಾರಿ ಗಳಿಗೆ ಹಸಿರು ಶಾಲು ಹೊದಿಸಿ ಸಂಘಟನೆ ಸದಸ್ಯರನ್ನಾಗಿ ನೇಮಕ ಮಾಡಿ ಜವಾಬ್ದಾರಿ ವಹಿಸಿದರು. ರಾಜ್ಯ ಸರ್ಕಾರ ಕೂಡಲೇ ಕುಡಿಯಲು ಹಾಗೂ ವ್ಯವಸಾಯಕ್ಕೆ ಹೆಚ್ಎನ್ ವ್ಯಾಲಿ ಮತ್ತು ಕೆ ಸಿ ವ್ಯಾಲಿ ನೀರು ಕೆರೆಗಳಿಗೆ ಹರಿಸಬೇಕು, ಮೂರನೇ ಹಂತದ ಶುದ್ಧೀಕರಣ ಗೊಳಿಸಬೇಕು ಮತ್ತು ಎತ್ತಿನಹೊಳೆ ನೀರು, ಚಿಕ್ಕಬಳ್ಳಾಪುರ ಜಿಲ್ಲೆಗೆ ಹರಿಸದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ

Vajral Gowda : ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ 5 ಮೆಡಲ್ ಗಳ ಸಾಧನೆಗೈದ ಮೇಲೂರು ಪ್ರತಿಭೆ ವಜ್ರಲ್ ಗೌಡ

ಪವರ್ ಲಿಫ್ಟಿಂಗ್ 5 ಮೆಡಲ್ ಗಳ ಸಾಧನೆಗೈದ ಮೇಲೂರು ಪ್ರತಿಭೆ

ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸುವುದೆಂದರೆ ಕ್ರೀಡಾಪಟುವಿಗೆ ಸಂತೋಷ ತರುತ್ತದೆ. ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆದ ವರ್ಲ್ಡ್ ಚಾಂಪಿಯನ್ಶಿಪ್ ನಲ್ಲಿ ಐದು ಗೋಲ್ಡ್ ಮೆಡಲ್ಸ್ ಸಾಧನೆ ಮಾಡಿದ್ದೇನೆ. ನನ್ನ ಈ ಸಾಧನೆಯಿಂದ ನನ್ನ ತಾಯಿ ಮತ್ತು ಸಹೋದರಿ ಯರ ಅಪಾರವಾದ ಬೆಂಬಲವಿದೆ

Chintamani News: ಚಿಂತಾಮಣಿಯಲ್ಲಿ ಜೆಡಿಎಸ್ ಪಕ್ಷದ ಮುಖಂಡರಿಂದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿರವರ ಹುಟ್ಟು ಹಬ್ಬ ಆಚರಣೆ

ಸರಕಾರಿ ಆಸ್ಪತ್ರೆಯಲ್ಲಿ ಹಾಗೂ ಆನಾಥಾಶ್ರಮದಲ್ಲಿ ಹಣ್ಣು ಹಂಪಲ ವಿತರಣೆ

ಸರಕಾರಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಗೂ ಆನಾಥಾಶ್ರಮದಲ್ಲಿನ ಆನಾಥ ಮಕ್ಕಳಿಗೆ ಬ್ರೇಡ್ ಹಾಗೂ ಹಣ್ಣು ಹಂಪಲಗಳನ್ನು ವಿತರಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರ ಸ್ವಾಮಿರವರ ಹುಟ್ಟು ಹಬ್ಬವನ್ನು ಚಿಂತಾಮಣಿಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತ ರು ಜೆಡಿಎಸ್ ಕೋರ್ ಕಮಿಟಿ ಅದ್ಯಕ್ಷ ಜೆಕೆ ಕೃಷ್ಣಾರೆಡಿರವರ ಮಾರ್ಗದರ್ಶನದಲ್ಲಿ ಆರ್ಥಪೂರ್ಣವಾಗಿ ಆಚರಣೆ ಮಾಡಿದರು.

Fine for No helmet wearing: ಹೆಲ್ಮೆಟ್ ಇಲ್ಲದವರಿಗೆ ದಂಡದ ಬಿಸಿ ಮುಟ್ಟಿಸಿದ ಚಿಂತಾಮಣಿ ಪೊಲೀಸರು

6 ಲಕ್ಷಕ್ಕಿಂತ ಹೆಚ್ಚು ದಂಡ ಹಾಕಿರುವ ಚಿಂತಾಮಣಿ ಪೊಲೀಸರು

ಹೆಲ್ಮೆಟ್‌ ಬಳಕೆ ಕಡ್ಡಾಯವಿದ್ದರೂ ಬಳಸದೇ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ ಧರಿಸಿ ವಾಹನ ಓಡಿಸಲು ಡಿ.12 ರವರೆಗೆ ಅವಧಿ ಕಲ್ಪಿಸಲಾಗಿತ್ತು. ಜಿಲ್ಲೆಯಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಲು ಗಡುವು ನೀಡಿದ್ದರು. ಹೆಲ್ಮೆಟ್ ಕಡ್ಡಾಯಕ್ಕೆ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ ರಸ್ತೆಗಿಳಿದು ಕಾರ್ಯಾಚರಣೆ ನಡೆಸಿ ದ್ವಿ ಚಕ್ರವಾಹನ ಸವಾರರಿಗೆ ಬಿಸಿ ಮುಟ್ಟಿಸಿದರು.

Bagepally News: ಶ್ರೀ ಅವಧೂತ ಆದಿನಾರಾಯಣಸ್ವಾಮಿಯವರ 99ನೇ ಅದ್ದೂರಿ ಜಯಂತೋತ್ಸವ

ಶ್ರೀ ಅವಧೂತ ಆದಿನಾರಾಯಣಸ್ವಾಮಿಯವರ 99ನೇ ಅದ್ದೂರಿ ಜಯಂತೋತ್ಸವ

ಬೆಳಗಿನ ಜಾವದಿಂದಲೇ ಅವಧೂತ ಆದಿನಾರಾಯಣಸ್ವಾಮಿ ಅವರ ಸಮಾಧಿ ಬಳಿ ಗಣಪತಿ ಪೂಜೆ, ಗಂಗಾಪೂಜ, ಕಳಶಾರಾಧನೆ, ಯಾಗಮಂಟಪಪೂಜೆ, ಕಂಕಣಧಾರಣೆ, ವಾಸ್ತು ಪೂಜೆ, ಪೂರ್ಣಾ ಹುತಿ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಸಲಾಯಿತು. ಹಾಗು ಸಾವಿರಾರು ಭಕ್ತಾದಿಗಳಿಂದ ಇಡಿ ರಾತ್ರಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

HD Kumaraswamy: ಶಿಡ್ಲಘಟ್ಟದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಎಚ್ ಡಿ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ

ಜೆಡಿಎಸ್ ಕಾರ್ಯಕರ್ತರಿಂದ ಎಚ್ ಡಿ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ

ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ ಕಾರ್ಯಕರ್ತರು, ಆಸ್ಪತ್ರೆಯ ಒಳ ಹಾಗೂ ಹೊರರೋಗಿ ಗಳಿಗೆ ಹಣ್ಣು ಹಂಪಲು ವಿತರಿಸಿ ಮಾತನಾಡಿ, ಕುಮಾರಣ್ಣ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರೈತರ ಕಷ್ಟವನ್ನರಿತು ರೈತರ ಸಾಲ ಮನ್ನಾ ಮಾಡಿದ ಧೀಮಂತ ನಾಯಕ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ನಮಗೆ ತುಂಬಾ ಹೆಮ್ಮೆಯಾಗಿದೆ. ಅವರು ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾರೆ ಮೂರನೇ ಬಾರಿ 2028ಕ್ಕೆ ಮುಖ್ಯಮಂತ್ರಿಯಾಗಲಿ ಎಂದು ಹರ್ಷ ವ್ಯಕ್ತ ಪಡಿಸಿದರು

ಚಿನ್ನಸಂದ್ರ ಗ್ರಾಮದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಐಹೆಚ್ಎಂಓ ಕಚೇರಿ

ಐಹೆಚ್ಎಂಓ ಕಚೇರಿ ಉದ್ಘಾಟನೆ ಹಾಗೂ ಬಡವರಿಗೆ ಕಂಬಳಿ ವಿತರಣೆ

ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಇಂದು ಇಂಟರ್ನ್ಯಾಷನಲ್ ಹೂಮಾನಿಟಿ ರೈಟ್ಸ್ ಅಂಡ್ ಮೀಡಿಯಾ ಆರ್ಗನೈಸೇಶನ್ ಸಂಘಟನೆಯ ಕಚೇರಿ ಉದ್ಘಾಟನೆ ಹಾಗೂ ಬಡವರಿಗೆ ಕಂಬಳಿ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇನ್ನೂ ಇದೇ ವೇಳೆ ಮೈನಾರಿಟಿ ರಾಜ್ಯಧ್ಯಕ್ಷರಾಗಿ ರೋಷನ್ ಬಾಷಾ, ಮೈನಾರಿಟಿ ರಾಜ್ಯ ಉಸ್ತುವಾರಿ ಯಾಗಿ ರಿಯಾಜ್ ರವರನ್ನು ಆಯ್ಕೆ ಮಾಡಲಾಯಿತು.

ಪ್ರಿಯತಮೆಯ ಖಾಸಗಿ ವಿಡಿಯೋ ಗಂಡನಿಗೆ ಕಳಿಸಿದ ಪಾಪಿ, ಪ್ರಿಯಕರನ ಮನೆ ಎದುರೇ ವಿವಾಹಿತೆ ಧರಣಿ

ಪ್ರಿಯತಮೆಯ ಖಾಸಗಿ ವಿಡಿಯೋ ಗಂಡನಿಗೆ ಕಳಿಸಿದ ಪಾಪಿ, ವಿವಾಹಿತೆ ಧರಣಿ

ಅವರಿಬ್ಬರು 4 ವರ್ಷ ಪರಸ್ಪರ ಪ್ರೀತಿಸಿದರೂ ಮದುವೆಯಾಗಲು ಜಾತಿ ಅಡ್ಡ ಬಂದಿತ್ತು. ಕೊನೆಗೆ ಪ್ರಿಯತಮೆ ಮನೆಯವರು ತೋರಿಸಿದ ಯುವಕನನ್ನು ಮದುವೆಯಾಗಿ ಗಂಡನ ಜೊತೆ ಹೋಗಿದ್ದಳು. ಆದರೆ ಮದುವೆಯಾಗಿ 20 ದಿನ ಕಳೆಯುವುದರೊಳಗೆ ಆಕೆಯ ಪ್ರಿಯಕರ ವಿಲನ್‌ ಆಗಿದ್ದು, ತಾವಿಬ್ಬರು ಜೊತೆಯಾಗದ್ದಾಗ ಮಾಡಿಕೊಂಡಿದ್ದ ಖಾಸಗಿ ವಿಡಿಯೋಗಳನ್ನು ಆಕೆಯ ಗಂಡನಿಗೆ ಕಳುಹಿಸಿದ್ದಾನೆ.

Karnataka Weather: ಇಂದು ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಇಂದು ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಕರ್ನಾಟಕ ರಾಜ್ಯ ಹವಾಮಾನ: ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಳವಾಗುತ್ತಿದೆ. ಮುಂದಿನ ಎರಡು ದಿನ ಕನಿಷ್ಠ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ನಂತರ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ 5 ದಿನ ಹವಾಮಾಣ ಹೇಗಿರಲಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.

ಹೂ ಮಾರುಕಟ್ಟೆಯಲ್ಲಿ ಹಸಿದವರಿಗೆ ಅನ್ನದಾನ ಪ್ರಾರಂಭ ಮಾಡಿದ ಯಲುವಹಳ್ಳಿ ರಮೇಶ್

ಹೂ ಮಾರುಕಟ್ಟೆಯಲ್ಲಿ ಹಸಿದವರಿಗೆ ಅನ್ನದಾನ ಪ್ರಾರಂಭ

ಜನರಿಂದ ಗಿಜಿಗುಡುವ ಸ್ಥಳದಲ್ಲಿ ಹಮಾಲಿಗಳು, ಕೂಲಿ ಕಾರ್ಮಿಕರು ಸೇರಿದಂತೆ ಬಡಬಗ್ಗರಿಗೆ ಅನುಕೂಲವಾಗುವ ಉದ್ದೇಶದಿಂದ ಸೇವಾ ಚಟುವಟಿಕೆಯನ್ನು ಕೈಗೊಳ್ಳುತ್ತಿದ್ದು ಪ್ರತಿ ಸೋಮ ವಾರ ಬೆಳಿಗ್ಗೆ ೯ ಕ್ಕೆ ಊಟವನ್ನು ವಿತರಿಸಲಾಗುತ್ತದೆ ಎಂದು ವಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಟಾನಗಳ ಅಧ್ಯಕ್ಷ  ಯಲುವಹಳ್ಳಿ.ಎನ್. ರಮೇಶ್ ತಿಳಿಸಿದರು.

JDS: ತ್ಯಾಗ ಮುಖ್ಯವೆಂದು ನಂಬಿದ ಪ್ರಾಮಾಣಿಕ ವ್ಯಕ್ತಿತ್ವ ಹೊಂದಿದ ಟಿ.ಎನ್.ರಾಜಗೋಪಾಲ್ : ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಮ್

ಪ್ರಾಮಾಣಿಕ ವ್ಯಕ್ತಿತ್ವ ಹೊಂದಿದ ಟಿ.ಎನ್.ರಾಜಗೋಪಾಲ್

ಸಹಕಾರ ಕ್ಷೇತ್ರವಾದ ಹೈನುಗಾರಿಕೆ ಕ್ಷೇತ್ರದಲ್ಲಿ ಕ್ಷೀರ ಕ್ರಾಂತಿಯನ್ನು ಉಂಟು ಮಾಡಿದವರು ಹಾಗೂ ನಂದಿನಿ ಉತ್ಪನ್ನಗಳನ್ನು ದೇಶ ವಿದೇಶಕ್ಕೆ ಪರಿಚಯಿಸಿದವರು ಹಾಗೂ ಟೆಟ್ರಾ ಪ್ಯಾಕ್ ಮೂಲಕ ಹಾಲು ಹಲವುದಿನಗಳ ಕಾಲ ಕೆಡದಂತೆ ದಾಸ್ತಾನು ಮಾಡುವ ವಿಧಾನವನ್ನು ಪರಿಚಯಿಸಿದವ ರೆಂದರು.

Actor and social activist Chetan: ಸಮ ಸಮಾಜದ ನಿರ್ಮಾಣಕ್ಕೆ ಯುವ ಜನತೆ ಪಣತೊಡಬೇಕು ಎಂದು ನಟ ಚೇತನ್ ಕರೆ

ಸಮ ಸಮಾಜದ ನಿರ್ಮಾಣಕ್ಕೆ ಯುವ ಜನತೆ ಪಣತೊಡಬೇಕು

ಒಳ್ಳೆ ಕೆಲಸಗಳನ್ನು ಮಾಡಲು ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಉತ್ತಮ ಸಮಾಜ ವನ್ನು ಕಟ್ಟಲು ಹೋರಾಟವೇ ಮುಖ್ಯ.  ಸಮ ಸಮಾಜ ನಿರ್ಮಾಣಕ್ಕೆ ಜನರ ಬೆಂಬಲ ಬೇಕು. ನಾವು ಬೆಳೆಯುವು ದಲ್ಲದೆ ನಮ್ಮೊಡನೆ ಜನರು ಬದಲಾಗಬೇಕು ಸಮ ಸಮಾಜ ನಿರ್ಮಾಣ ವಾಗಬೇಕೆಂದು ತಿಳಿಸಿದರು.

Poor Quality Helmet: ಚಿಂತಾಮಣಿಯಲ್ಲಿ ಕಳಪೆ ಹೆಲ್ಮೆಟ್ ಮಾರಾಟ: ಹೆಸರಿಗೆ ಹೆಲ್ಮೆಟ್ ಸವಾರರ ಸುರಕ್ಷತೆಗಿಲ್ಲ ಗ್ಯಾರಂಟಿ

ಚಿಂತಾಮಣಿಯಲ್ಲಿ ಕಳಪೆ ಹೆಲ್ಮೆಟ್ ಮಾರಾಟ

ಹೆಲ್ಕೆಟ್‌ಗಾಗಿ ಶೋರೂಮ್, ಅಂಗಡಿಗಳಿಗೆ ಭೇಟಿ ನೀಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ನಗರದ ತಹಸೀಲ್ದಾ‌ರ್ ಕಚೇರಿ,ಬೆಂಗಳೂರು ರಸ್ತೆ,ಚೇಳೂರು ವೃತ್ತ,ಬಾಗೇಪಲ್ಲಿ ಸರ್ಕಲ್ ಸೇರಿದಂತೆ ಬೀದಿ ಬದಿಯಲ್ಲಿ ವ್ಯಾಪಾರಿಗಳು ಹೆಲ್ಮೆಟ್ ಮಾರಾಟ ಮಾಡುತ್ತಿದ್ದು ಮೊದಲ ದಿನ ಯಾವುದೋ ಒಂದು ಹೆಲ್ಮೆಟ್ ಲಭಿಸಿದರೆ ಆನಂತರ ಗುಣಮಟ್ಟದ ಹೆಲ್ಮೆಟ್ ಖರೀದಿ ಮಾಡೋಣ ಎಂದು ಗುಣಮಟ್ಟ ಲೆಕ್ಕಿಸದೆ ಬೀದಿಬದಿ ಹೆಲ್ಮೆಟ್ ಖರೀದಿಸುತ್ತಿದ್ದಾರೆ

Chinthamani Crime:  ITC ನಕಲಿ ಕಂಪನಿಯ ಸಿಗರೇಟ್ ಮಾರಾಟ: ಮೂವರು ಆರೋಪಿಗಳ ಸಮೇತ ಕಾರು ವಶಕ್ಕೆ

ಸಿಗರೇಟ್ ಮಾರಾಟ: ಮೂವರು ಆರೋಪಿಗಳ ಸಮೇತ ಕಾರು ವಶಕ್ಕೆ

ಚಿಂತಾಮಣಿ ನಗರದ ಟಿಎಪಿಎಂಸಿ ಮಾರುಕಟ್ಟೆಯ ಆವರದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ತಂದಿದ ಐ ಟಿ ಸಿ ಕಂಪನಿಯ ಹೆಸರಿನ ನಕಲಿ ಸಿಗರೇಟ್ ಪ್ಯಾಕೆಟ್ ಮತ್ತು ಮೂವರು ಆರೋಪಿಗಳ ಸಮೇತ ಒಂದು ಬಲೆನೋ ಕಾರು ವಶಪಡಿಸಿಕೊಳ್ಳುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿ ಯಾಗಿದ್ದಾರೆ.

Chikkaballapur News: ದೇಶದ ಅಖಂಡತೆಗೆ ರಾಷ್ಟ್ರೀಯ ಪಕ್ಷಗಳಿಂದಲೇ ಅಪಾಯವಿದೆ: ಜ್ಞಾನಪ್ರಕಾಶ ಸ್ವಾಮೀಜಿ

ದೇಶದ ಅಖಂಡತೆಗೆ ರಾಷ್ಟೀಯ ಪಕ್ಷಗಳಿಂದಲೇ ಅಪಾಯವಿದೆ: ಜ್ಞಾನಪ್ರಕಾಶ ಸ್ವಾಮೀಜಿ

ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ಬಲಗೈಜಾತಿಗಳ ಒಕ್ಕೂಟ ಏರ್ಪಡಿಸಿದ್ದ ವೀರವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿದ್ದಾರೆ. ಭಾರತ ದೇಶವು ವಿವಿಧತೆಯಲ್ಲಿ ಏಕತೆಯನ್ನು ಬಯಸುವ ರಾಷ್ಟ್ರವಾಗಿದ್ದು ಇಂತಹ ದೇಶದ ಅಖಂಡತೆಗೆ ರಾಷ್ಟ್ರೀಯ ಪಕ್ಷಗಳಿಂದಲೇ ಅಪಾಯವಿದೆ ಎಂದು ಅವರು ಹೇಳಿದ್ದಾರೆ.

MLA B.N. Ravikumar: ಹಿಂದೂ ರುದ್ರಭೂಮಿ ದುರಸ್ತಿ ಮಾಡಲು ಶಾಸಕ ಬಿ.ಎನ್.ರವಿಕುಮಾರ್‌ಗೆ ಮನವಿ ಸಲ್ಲಿಕೆ

ಹಿಂದೂ ರುದ್ರಭೂಮಿ ದುರಸ್ತಿ ಮಾಡಲು ಮನವಿ ಸಲ್ಲಿಕೆ

ಶಿಡ್ಲಘಟ್ಟ ನಗರದ ಕನಕ ನಗರದಲ್ಲಿನ ಹಿಂದೂ ರುದ್ರ ಭೂಮಿಯ ನಿರ್ವಹಣೆ ಇಲ್ಲದೇ ಸೊರಗಿದೆ. ಈ ಕೂಡಲೆ ಇದರ ಅವ್ಯವಸ್ಥೆ ಸರಿಪಡಿಸಬೇಕು. ರುದ್ರ ಭೂಮಿಯ ಕಾಂಪೌಂಡ್, ಗಿಡಗಳು, ಮುಳ್ಳು ಪೊದೆಗಳಲ್ಲಿ ಹುಳ ಹುಪ್ಪಟಗಳು ಸೇರಿದ್ದು ಇದನ್ನು ಸ್ವಚ್ಛ ಮಾಡಿಸಬೇಕು.ಇನ್ನು ಸ್ಮಶಾನದಲ್ಲಿ ಸ್ನಾನಗೃಹದ ವ್ಯವಸ್ಥೆ ಮಾಡಿ ಇದಕ್ಕೆ ನೀರಿನ ಸರಬರಾಜು ಸೇರಿ ಅಗತ್ಯ ಮೂಲಸೌಕರ್ಯ ಒದಗಿಸ ಬೇಕು.

MLA SN Subbareddy: ಶೀಘ್ರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು 2 ಕೋಟಿ ಬಿಡುಗಡೆ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಶೀಘ್ರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು 2 ಕೋಟಿ ಬಿಡುಗಡೆ

ಅನೇಕ ವರ್ಷಗಳಿಂದ ತಾಲ್ಲೂಕು ಕೇಂದ್ರದಲ್ಲಿ ಅಂಬೇಡ್ಕರ್ ಭವನ ನಿರ್ಮಿಸುವಂತೆ ದಲಿತಪರ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡಿದೆ. ಆದರೆ ಅಂಬೇಡ್ಕರ್ ಭವನ ನಿರ್ಮಾಣ ಆಗಿಲ್ಲ. ಅಂಬೇಡ್ಕರ್ ಭವನ ನಿರ್ಮಾಣ ಬಗ್ಗೆ ವಿಧಾನ ಸಭೆಯಲ್ಲಿ ಅಧಿವೇಶನ ದಲ್ಲಿ   ಪ್ರಸ್ತಾಪಿಸುವಂತೆ ಶಾಸಕರಿಗೆ ಮನವಿ ಮಾಡಿದರು

MLA SN Subbareddy: ಗುಡಿಬಂಡೆಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮಂಜೂರು ಮಾಡಿದ ಸ್ಥಳ ಪರಿಶೀಲನೆ ಮಾಡಿದ ಶಾಸಕ

ಕ್ರೀಡಾಂಗಣ ನಿರ್ಮಾಣಕ್ಕೆ ಮಂಜೂರು ಮಾಡಿದ ಸ್ಥಳ ಪರಿಶೀಲನೆ ಮಾಡಿದ ಶಾಸಕ

ಗುಡಿಬಂಡೆಯಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದು ನನ್ನ ಸುಮಾರು ದಿನಗಳ ಕನಸಾಗಿದೆ. ಈ ಭಾಗದ ಕ್ರೀಡಾಪಟುಗಳು ಸೇರಿದಂತೆ ಅನೇಕರು ಕ್ರೀಡಾಂಗಣ ನಿರ್ಮಾಣಕ್ಕೆ ಮನವಿ ಮಾಡುತ್ತಿದ್ದಾರೆ. ಅವರ ಮನವಿ ಮೇರೆಗೆ ಗುಡಿಬಂಡೆ ಹೊರವಲಯದ ಅಮಾನಿಬೈರಸಾಗರ ಕೆರೆಯ ಬಳಿ 6 ಎಕರೆ ಜಮೀನನ್ನು ಸಹ ಗುರ್ತಿಸ ಲಾಗಿದೆ. ಜೊತೆಗೆ ಎರಡು ಕೋಟಿ ಅನುದಾನ ಸಹ ಬಿಡುಗಡೆಯಾಗಿದೆ.

Gauribidanur News: ಡಿ.20ರಂದು ಸರಕಾರಿ ನೌಕರರ ಸಮಾವೇಶ: ರಾಜ್ಯಾಧ್ಯಕ್ಷ ಷಡಕ್ಷರಿ ಭಾಗಿ

ಡಿ.20ರಂದು ಸರಕಾರಿ ನೌಕರರ ಸಮಾವೇಶ :ರಾಜ್ಯಾಧ್ಯಕ್ಷ ಷಡಕ್ಷರಿ ಭಾಗಿ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಕ್ಷರಿ, ತಹಸೀಲ್ದಾರ್ ಕೆ.ಎಂ. ಅರವಿಂದ್, ತಾಪಂ ಇಓ ಜಿ.ಕೆ. ಹೊನ್ನಯ್ಯ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚನ್ನಪ್ಪ ಎಸ್ ಗೌಡ ನಾಯ್ಕರ್, ಬಿಇಓ ಜಿ. ಗಂಗರೆಡ್ಡಿ ಭಾಗವಹಿಸ ಲಿದ್ದು, ತಾಲೂಕು ಅಧ್ಯಕ್ಷ ಎನ್.ಆರ್. ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ

Prof. Dr. Krishna Gowda: ಕಲಿಕೆಯ ಭಾಷೆ ಇಂಗ್ಲಿಷ್ ಆದರೂ ಹೃದಯದ ಭಾಷೆ ಕನ್ನಡವಾಗಿರಬೇಕು : ಪ್ರೊ.ಡಾ.ಕೃಷ್ಣೇಗೌಡ ಕರೆ

ಕಲಿಕೆಯ ಭಾಷೆ ಇಂಗ್ಲಿಷ್ ಆದರೂ ಹೃದಯದ ಭಾಷೆ ಕನ್ನಡವಾಗಿರಬೇಕು

ಭಾಷೆ ಎನ್ನುವುದು ಕೇವಲ ಸಂವಹನಕ್ಕಿರುವ ಮಾರ್ಗ ಮಾತ್ರವಲ್ಲ ಬದಲಿಗೆ ಅದೊಂದು ಅಸ್ಮಿತೆ, ವ್ಯಕ್ತಿತ್ವದ ಹೆದ್ದಾರಿ. ಪ್ರಪಂಚದ ಅತ್ಯಂತ ಶಕ್ತಿಯುತ ಹಾಗೂ ಅದ್ಭುತ ಅರಿವಿನ ಭಾಷೆ ಎಂದರೆ ಅದು ಮಾತೃಭಾಷೆಯಾದ ಕನ್ನಡವಾಗಿದೆ ಎಂದರು. ಬದುಕು ಇಲ್ಲದಿದ್ದರೆ, ಕೇವಲ ಭಾಷೆಗೆ ಅರ್ಥ ಇರುವುದಿಲ್ಲ. ಅದಕ್ಕೆ ಅರ್ಥವನ್ನು ಕೊಟ್ಟಿದ್ದು ನಾವು.

Karnataka Women Writers' Association: ಕರ್ನಾಟಕ ಲೇಖಕಿಯರ ಸಂಘದ ನೂತನ ಅಧ್ಯಕ್ಷೆಯಾಗಿ ಆರ್ ಸುನಂದಮ್ಮ ಆಯ್ಕೆ

ಕರ್ನಾಟಕ ಲೇಖಕಿಯರ ಸಂಘದ ನೂತನ ಅಧ್ಯಕ್ಷೆಯಾಗಿ ಆರ್ ಸುನಂದಮ್ಮ ಆಯ್ಕೆ

ಬೆಂಗಳೂರಿನಲ್ಲಿ ನಡೆದ ಚುನಾವಣೆಯಲ್ಲಿ ಡಾ. ಆರ್ ಸುನಂದಮ್ಮ 471 ಮಾತುಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ ಎದುರಾಳಿ ನಿರ್ಮಲ ಯಲಿಗಾರ್ 282 ಮತಗಳನ್ನು ಪಡೆದು ಪರಾಜಿತರಾದರು.ಒಟ್ಟು 757 ಮತಗಳ ಪೈಕಿ 04 ಮತಗಳು ಅಸಿಂಧುವಾದರೆ ಉಳಿದವು ಚಲಾವಣೆಯಾದವು.

Chintamani News: ಇಂಜಿನಿಯರಿಂಗ್-ಮೆಡಿಕಲ್ ಕಾಲೇಜುಗಳ ಸ್ಥಾಪನೆಗಾಗಿ ಜಾಗ ಖರೀದಿ:ನಾರಮಾಕಲಹಳ್ಳಿ ಕೃಷ್ಣಪ್ಪ

ಕರ್ನಾಟಕ ಮಾದರ ಮಹಾಸಭಾ ನೋಂದಣಿಯ ಜಾಗೃತಿಸಭೆ

ಕಿರಿಯ ಮುಖಂಡರು ಈ ಸಮುದಾಯದ ಹಿರಿಯರು, ಮಹಾಸಭಾದ ಸದಸ್ಯತ್ವವನ್ನು ಹೆಚ್ಚಿನ ಪ್ರಮಾಣ ದಲ್ಲಿ ಮಾಡುವ ಮೂಲಕ ಮಹಾಸಭಾವು ಅತ್ಯಂತ ಹೆಚ್ಚು ಸದಸ್ಯತ್ವ ಪಡೆಯುವಂತೆ ಮಾಡಬೇಕು. ಇದಕ್ಕೆ ಪೂರಕವಾಗಿ ಸಮುದಾಯದವರು ಹೆಚ್ಚಿನ ಸದಸ್ಯತ್ವವನ್ನು ಪಡೆಯುವ ಮೂಲಕ ಸಮುದಾಯ ಸಂಘವಾಗಬೇಕೆಂದರು.

NREGA: ನರೇಗ ಕಾಮಗಾರಿಗಳ ಪರಿಶೀಲನೆ ನಡೆಸಿದ ಕಾರ್ಯನಿರ್ವಾಹಣಾಧಿಕಾರಿ ಹೊನ್ನಯ್ಯ

ನರೇಗ ಕಾಮಗಾರಿಗಳ ಪರಿಶೀಲನೆ ನಡೆಸಿದ ಕಾರ್ಯನಿರ್ವಾಹಣಾಧಿಕಾರಿ ಹೊನ್ನಯ್ಯ

ದಿನನಿತ್ಯದ ಕಾರ್ಯದಲ್ಲಿ ಎದುರಾಗುತ್ತಿರುವ ಅಡಚಣೆಗಳು, ವೇತನ ವಿತರಣೆಯ ಸಮಸ್ಯೆಗಳು, ಕೆಲಸಗಳ ಲಭ್ಯತೆ, ಕೆಲಸದ ಸುರಕ್ಷತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆಗಳ ಕುರಿತು ವಿಚಾರಿಸಿದರು. ಕಾರ್ಮಿಕರು ಪ್ರಸ್ತಾಪಿಸಿದ ಕೆಲ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಿ, ಬಾಕಿ ವಿಷಯಗಳನ್ನು ಶೀಘ್ರದಲ್ಲಿ ಪರಿಹರಿಸುವ ಭರವಸೆ ನೀಡಿದರು

Loading...