ಚಿಮುಲ್ ಒಕ್ಕೂಟ ಎಂದಿಗೂ ರೈತರ ಪರ: ಕೃಷ್ಣಾರೆಡ್ಡಿ
ಒಕ್ಕೂಟದ ಆಡಳಿತ ಮಂಡಳಿಯಲ್ಲಿರುವ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ನಿರ್ದೇಶ ಕರು ರೈತರ ಕುಟುಂಬದಿಂದ ಬಂದವರಾಗಿರುವುದರಿಂದ ರೈತರ ಸಮಸ್ಯೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಪಶು ಆಹಾರದ ಗುಣಮಟ್ಟದಲ್ಲಿ ಲೋಪ ಕಂಡುಬಂದರೆ ಅಧಿಕಾರಿಗಳು ಹಾಗೂ ಪಶುವೈದ್ಯರ ತಂಡದಿಂದ ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ