ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಚಿಕ್ಕಮಗಳೂರು

ಮದುವೆಗೂ ಮುನ್ನವೇ ಗರ್ಭಿಣಿಯಾದ ಯುವತಿ; ಹುಟ್ಟಿದಾಕ್ಷಣ ಮಗುವಿನ ಕತ್ತು ಹಿಸುಕಿ ಕೊಂದ ಅಜ್ಜಿ?

ಮದುವೆಗೂ ಮುನ್ನವೇ ಯುವತಿ ಗರ್ಭಿಣಿ; ಮಗುವನ್ನು ಕತ್ತು ಹಿಸುಕಿ ಕೊಂದ ಅಜ್ಜಿ?

Chikkamagaluru News: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಬಾವಿಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಮಗು ಮೃತಪಟ್ಟ ಬಳಿಕ ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ತಿಪ್ಪೆಯ ಗುಂಡಿಯಲ್ಲಿ ಹೂತು ಹಾಕಲಾಗಿದೆ. ಯುವತಿಯು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದರಿಂದ ಆಕೆಯ ಕುಟುಂಬಸ್ಥರೇ ಹಸುಗೂಸನ್ನು ಕೊಂದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

Belagavi Rains: ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದ ಮುನ್ನಾ ದಿನ ಭಾರೀ ಮಳೆ; 1 ಗಂಟೆಗೂ ಹೆಚ್ಚು ಕಾಲ ವರ್ಷಧಾರೆ!

ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದ ಮುನ್ನಾ ದಿನ ಅಬ್ಬರಿಸಿದ ಮಳೆರಾಯ!

Karnataka Rains: ರಾಜ್ಯದಲ್ಲಿ ಬೆಳಗಾವಿ ಮಾತ್ರವಲ್ಲದೇ ಚಿಕ್ಕಮಗಳೂರು ಜಿಲ್ಲೆಯಲಲ್ಲೂ ಮಂಗಳವಾರ ಮಳೆ ಅಬ್ಬರಿಸಿದೆ. ಬೆಳಗಾವಿಯಲ್ಲಿ ಅಕಾಲಿಕ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ವಾಹನ ಸವಾರರು ಹೈರಾಣಾದರು. ರಾಜ್ಯ ವಿವಿಧೆಡೆ ವರ್ಷದ ಮೊದಲ ಮಳೆ ಸಿಂಚನವಾಗಿದೆ.

ನಯನಾ ಮೋಟಮ್ಮಗೆ ಅಶ್ಲೀಲ ಕಮೆಂಟ್‌ ಮಾಡಿದವ ಅರೆಸ್ಟ್‌; ಬಟ್ಟೆ ಬಗ್ಗೆ ಮಾತನಾಡಿದ್ದಕ್ಕೆ ಶಾಸಕಿ ಕಿಡಿ

ನಯನಾ ಮೋಟಮ್ಮಗೆ ಅಶ್ಲೀಲ ಕಮೆಂಟ್‌ ಮಾಡಿದ ಯುವಕ ಅರೆಸ್ಟ್‌

Congress MLA Nayana Motamma: ರಾಜಕೀಯಕ್ಕೆ ಪ್ರವೇಶ ಮಾಡುವ ಮುನ್ನ ಹೇಗಿದ್ದೆ ಅದೇ ರೀತಿ ಈಗಲೂ ಇರಲು ಪ್ರಯತ್ನ ಮಾಡುತ್ತೇನೆ. ನಾನು ನನ್ನ ಜೀವನವನ್ನು ಪಾರದರ್ಶಕವಾಗಿ ನಡೆಸಬೇಕು. ರಾಜಕೀಯವಾಗಿ ಯಾವುದೇ ಮುಚ್ಚುಮರೆ ಇರಬಾರದು. ಆದರೆ, ಪರ್ಸನಲ್ ಆಗಿ ಟಾರ್ಗೆಟ್ ಮಾಡಿ ಕಾಮೆಂಟ್ ‌ಮಾಡುತ್ತಾರೆ ಎಂದು ಶಾಸಕಿ ನಯನಾ ಮೋಟಮ್ಮ ಕಿಡಿಕಾರಿದ್ದಾರೆ.

Murder Case: ಇನ್‌ಸ್ಟಗ್ರಾಮ್‌ನಲ್ಲಿ ಯುವತಿಗೆ ಮೆಸೇಜ್‌ ಮಾಡಿ ಕಿರುಕುಳ, ಯುವಕನ ಹತ್ಯೆ

ಇನ್‌ಸ್ಟಗ್ರಾಮ್‌ನಲ್ಲಿ ಯುವತಿಗೆ ಮೆಸೇಜ್‌ ಮಾಡಿ ಕಿರುಕುಳ, ಯುವಕನ ಹತ್ಯೆ

ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೆ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಯುವತಿಗೆ ಈಗಾಗಲೇ ವೇಣು ಎಂಬ ಯುವಕನೊಂದಿಗೆ ಮದುವೆ ನಿಶ್ಚಿತಾರ್ಥವಾಗಿದ್ದು, ‘ಎಂಗೇಜ್ಮೆಂಟ್ ಆಗಿದೆ, ಮೆಸೇಜ್ ಮಾಡಬೇಡ’ ಎಂದು ಯುವತಿ ಮಂಜುನಾಥ್‌ಗೆ ತಿಳಿಸಿದ್ದಳು. ಆದರೂ ಮಂಜುನಾಥ್ ಮೆಸೇಜ್ ಮಾಡುತ್ತಲೇ ಇದ್ದ.

ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್‌; ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿಷೇಧ

ಹೊಸ ವರ್ಷಕ್ಕೆ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿಷೇಧ

Chikkamagaluru Tourism Place: ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಎಲ್ಲೆಡೆ ಸಿದ್ಧತೆ ಜೋರಾಗಿದೆ. ಜನರು ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಹೊಸ ವರ್ಷವನ್ನು ಆಚರಿಸಲು ಪ್ಲಾನ್‌ ಮಾಡಿರುತ್ತಾರೆ. ಈಗಾಗಲೇ ರಾಜ್ಯದ ಹಲವಡೆ ಪ್ರವಾಸಿ ತಾಣಗಳಿಗೆ ನಿಷೇಧ ಹೇರಲಾಗಿದ್ದು, ಆ ಸಾಲಿಗೆ ಚಿಕ್ಕಮಗಳೂರಿನ 22 ಸ್ಥಳಗಳು ಸೇರಿವೆ.

Union Minister of Steel H.D. Kumaraswamy: ಕಾಫಿ ಬೆಳೆ ಸಾಲದ ಬಡ್ಡಿ ದರ ಶೇ.3ಕ್ಕೆ ಇಳಿಸಲು ಯತ್ನ: ಹೆಚ್.ಡಿ.ಕೆ

ಕಾಫಿ ಬೆಳೆ ಸಾಲದ ಬಡ್ಡಿ ದರ ಶೇ.3ಕ್ಕೆ ಇಳಿಸಲು ಯತ್ನ: ಹೆಚ್.ಡಿ.ಕೆ

ಕಾಫಿ ಬೆಳೆಗಾರರ ಫಸಲು ಸಾಲದ ಮೇಲಿನ ಬಡ್ಡಿ ದರವನ್ನು ಶೇ.3ಕ್ಕೆ ಇಳಿಸುವ ನಿಟ್ಟಿನಲ್ಲಿಯೂ ಪ್ರಾಮಾ ಣಿಕ ಪ್ರಯತ್ನ ಕೈಗೊಳ್ಳುವಾಗಿ ಹೇಳಿದ ಕುಮಾರಸ್ವಾಮಿ, ವನ್ಯಜೀವಿಗಳ ದಾಳಿ ತಡೆಗೆ ತಾನು ಮುಖ್ಯ ಮಂತ್ರಿಯಾಗಿದ್ದಾಗ ಜಾರಿಗೆ ತಂದ ರೈಲ್ವೇ ಕಂಬಿ ಅಳವಡಿಕೆ ಯೋಜನೆಯನ್ನು ಈಗಿನ ರಾಜ್ಯ ಸರಕಾರ ಜಾರಿಗೆ ತರುತ್ತಿಲ್ಲ.

ಸರ್ಫೆಸಿ ಕಾಯ್ದೆಗೆ ಪರಿಹಾರ; ದೆಹಲಿಗೆ ಕಾಫಿ ಬೆಳೆಗಾರರ ನಿಯೋಗ ಬರುವಂತೆ ಎಚ್.ಡಿ. ಕುಮಾರಸ್ವಾಮಿ ಸಲಹೆ

ದೆಹಲಿಗೆ ಕಾಫಿ ಬೆಳೆಗಾರರ ನಿಯೋಗ ಬರುವಂತೆ ಎಚ್.ಡಿ. ಕುಮಾರಸ್ವಾಮಿ ಸಲಹೆ

ಸೆಕ್ಯುರಿಟೈಸೇಶನ್ ಮತ್ತು ಹಣಕಾಸು ಆಸ್ತಿಗಳ ಪುನರ್ನಿರ್ಮಾಣ ಮತ್ತು ಭದ್ರತಾ ಹಿತಾಸಕ್ತಿ ಕಾಯ್ದೆ (SARFAESI), ಕಾಫಿ ಬೆಳೆಗಾರರಿಗೆ ಮರಣಶಾಸನವಾಗಿದೆ ಎಂದು ಕಾಫಿ ಬೆಳೆಗಾರರು ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ದೆಹಲಿಗೆ ನಿಯೋಗ ಬರುವಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

Balehonnur News: ಯುವ ಪೀಳಿಗೆಯನ್ನು ಮರಳಿ ಕಾಫಿ ಕೖಷಿಯತ್ತ ಕರೆ ತನ್ನಿ, ಜೆನ್ ಜೀ ಪೀಳಿಗೆಗೆ ತಕ್ಕಂತೆ ಮಾರುಕಟ್ಟೆ ರೂಪಿಸಿ: ಕಾಫಿ ತಜ್ಞರ ಕರೆ

ಯುವ ಪೀಳಿಗೆಯನ್ನು ಮರಳಿ ಕಾಫಿ ಕೖಷಿಯತ್ತ ಕರೆ ತನ್ನಿ

ಆರ್ಥಿಕತೆಯ ಬಲದೊಂದಿಗೆ ಕಾಫಿ ಕ್ಷೇತ್ರಕ್ಕೆ ಆಧುನಿಕ ರೀತಿಯ ತಂತ್ರಜ್ಞಾವದ ಪರಿಚಯ ಹೆಚ್ಚಾಗ ಬೇಕಾಗಿದೆ. ಸುಸ್ಥಿರ ಮಾರುಕಟ್ಟೆಯತ್ತ ಬೆಲೆಗಾರರ ಚಿತ್ತ ಹೆಚ್ಚಾಗಬೇಕಾಗಿದೆ ಎಂದು ನುಡಿದ ಚಂಗಪ್ಪ, ಜೆನ್ ಜೀ ಕಾಲಘಟ್ಟದಲ್ಲಿರುವ ಈ ದಿನಗಳಲ್ಲಿ ಪರಿಸರ ಸ್ನೇಹಿ ಕಾಫಿಯನ್ನು ಹಚ್ಚು ಪ್ರಚುರಪಡಿಸಬೇಕು. ಜೆನ್ ಜೀ ಪೀಳಿಗೆಯ ಮನಸ್ಥಿತಿಗೆ ತಕ್ಕಂತೆ ಕಾಫಿಯನ್ನು ಮಾರುಟ್ಟೆಗೆ ಬಿಡುಗಡೆಗೊಳಿಸಬೇಕಾಗಿದೆ

ಭಾರತೀಯ ಕಾಫಿ ಮಾರುಕಟ್ಟೆ ವೃದ್ಧಿಗೆ ಪ್ರಯತ್ನ

ಭಾರತೀಯ ಕಾಫಿ ಮಾರುಕಟ್ಟೆ ವೃದ್ಧಿಗೆ ಪ್ರಯತ್ನ

ಭಾರತದ ಕಾಫಿ ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ಮಟ್ಟದಲ್ಲಿ ಜನತೆ, ಉದ್ಯಮಿಗಳ ಮನಗೆದ್ದಿದೆ. ಹೀಗಿರುವಾಗ ಭವಿಷ್ಯದಲ್ಲಿಯೂ ಭಾರತದ ಕಾಫಿಗೆ ಉತ್ತಮ ಮಾರುಕಟ್ಟೆ ದೊರಕುವುದು ನಿಸ್ಸಂಶ ಯ ಎಂದರು. ದೇಶದ ಜಿಡಿಪಿ ಪ್ರಗತಿಯು ಶೇ.6.5 ರಿಂದ 7ಕ್ಕೆ ಹೆಚ್ಚಾಗಿದೆ. 330 ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆಯಲ್ಲಿಯೂ ಪ್ರಗತಿಯಾಗಿದೆ.

ಭಾರತದ ಕಾಫಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ವಿದೇಶಗಳಿಂದ ಮುಕ್ತ ವ್ಯಾಪಾರ ಒಪ್ಪಂದ: ಜೋಶಿ

ಭಾರತದ ಕಾಫಿಗೆ ಹೆಚ್ಚಿದ ಜಾಗತಿಕ ಬೇಡಿಕೆ: ಪ್ರಲ್ಹಾದ್‌ ಜೋಶಿ

ಭಾರತ ಇಂದು 4 ಲಕ್ಷ ಟನ್‌ ಕಾಫಿಯನ್ನು ಉತ್ಪಾದಿಸುತ್ತಿದ್ದು, ಶೇ.70ರಷ್ಟು ಕಾಫಿ ರಫ್ತು ಮಾಡುತ್ತಿದೆ. ಶೇ.30ರಷ್ಟು ಮಾತ್ರ ಸ್ಥಳೀಯವಾಗಿ ಬಳಕೆಯಾಗುತ್ತಿದೆ. ಚಿಕ್ಕಮಗಳೂರು ಕಾಫಿ, ಅರೋಕೋ ಕಾಫಿ ಸೇರಿದಂತೆ ದೇಶದೆಲ್ಲೆಡೆ ಕಾಫಿ ಬೆಳೆಗೆ ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ದ್ವೇಷ ಭಾಷಣ ತಡೆ ಕಾಯ್ದೆ; ಜಿಹಾದಿ ಮನಸ್ಥಿತಿಯವರನ್ನು ಮೊದಲು ಜೈಲಿಗೆ ಹಾಕಬೇಕಾಗುತ್ತದೆ ಎಂದ ಜೋಶಿ

ಜಿಹಾದಿ ಮನಸ್ಥಿತಿ ಉಳ್ಳವರನ್ನು ಮೊದಲು ಜೈಲಿಗೆ ಹಾಕಬೇಕಾಗುತ್ತದೆ: ಜೋಶಿ

Pralhad Joshi: ಬಾಳೆಹೊನ್ನೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಬಹಳ ಜನ ಜಿಹಾದಿ ಮನಸ್ಥಿತಿಯಲ್ಲಿ ಭಾಷಣ ಮಾಡುವರು ಇದ್ದಾರೆ. ಸರ್ಕಾರ ಮೊದಲು ಇಂಥವರನ್ನು ಒಳಗೆ ಹಾಕಬೇಕಿದೆ. ರಾಜ್ಯದಲ್ಲಿ ಈ ಮಸೂದೆ ಅನುಷ್ಠಾನ ಆಗುವುದಿಲ್ಲ ಎಂದು ಹೇಳಿದ್ದಾರೆ.

CCRI: ಕಾಫಿ ಸಂಶೋಧನಾ ಕೇಂದ್ರಕ್ಕೆ ಶತಮಾನೋತ್ಸವ ಸಂಭ್ರಮ

ಕಾಫಿ ಸಂಶೋಧನಾ ಕೇಂದ್ರಕ್ಕೆ ಶತಮಾನೋತ್ಸವ ಸಂಭ್ರಮ

ಇಂದಿನಿಂದ ಮೂರು ದಿನಗಳು ಕಾಫಿ ಸಂಬಂಧಿತ ವಿವಿಧ ವಿಚಾರಗಳ ಬಗ್ಗೆ ಗೋಷ್ಠಿ, ಪ್ರದರ್ಶನ ಗಳಿಗೆ ಈ ಕೇಂದ್ರ ಸಜ್ಜಾಗಿದೆ. ಭಾರತದ ಕಾಫಿ ಕೃಷಿ ಸಂಶೋಧನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಕಾಫಿ ನಾಡಿನ ಈ ಹೆಮ್ಮೆಯ ಕೇಂದ್ರದ ಶತಮಾನ ಸಂಭ್ರ ಮಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಬಾಳೆ ಹೊನ್ನೂರು ಎಂಬ ಪಟ್ಟಣ ಹಬ್ಬದ ಸಂಭ್ರಮದಿಂದ ಸಜ್ಜುಗೊಂಡಿದೆ.

Heart Attack: ಬಿಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಬಿಕಾಂ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ (ಅಂತಿಮ ವರ್ಷ) ವ್ಯಾಸಂಗ ಮಾಡುತ್ತಿದ್ದಳು. ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದಾಗ (BCM Hostel) ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ.

Chikkamagaluru News: ಪ್ರೀತಿಸಿದವಳಿಗೆ ಕೈಕೊಟ್ಟು ಬೇರೊಬ್ಬರ ಜೊತೆ ಮದುವೆ; ಕಲ್ಯಾಣ ಮಂಟಪಕ್ಕೆ ನುಗ್ಗಿ ಯುವತಿ ರಂಪಾಟ

ಪ್ರೀತಿಸಿದವನಿಗಾಗಿ ಕಲ್ಯಾಣ ಮಂಟಪಕ್ಕೆ ನುಗ್ಗಿ ಯುವತಿ ರಂಪಾಟ

ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿಗೆ ಕೈಕೊಟ್ಟು ಬೇರೊಬ್ಬಳ ಜೊತೆ ಮದುವೆಯಾಗುತ್ತಿದ್ದ ಯುವಕನ ಮದುವೆ ಮಂಟಪಕ್ಕೆ ಬಂದು ಗಲಾಟೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮದುವೆ ನಡೆದು ಮುಗಿದ ಬಳಿಕ ಯುವಕನ ಕುಟುಂಬಸ್ಥರು ಸಂತ್ರಸ್ತೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Congress Worker Ganesh Murder Case: ಕಾಂಗ್ರೆಸ್‌ ಕಾರ್ಯಕರ್ತ ಗಣೇಶ್‌ ಗೌಡ ಕೊಲೆ ಕೇಸ್‌: ಬಜರಂಗ ದಳ ಕಾರ್ಯಕರ್ತ ಮಿಥುನ್‌ ಬಂಧನ

ಕಾಂಗ್ರೆಸ್‌ ಕಾರ್ಯಕರ್ತ ಗಣೇಶ್‌ ಕೊಲೆ: ಬಜರಂಗ ದಳ ಸದಸ್ಯ ಮಿಥುನ್‌ ಬಂಧನ

ಡಿ.5ರಂದು ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತ ಗಣೇಶ್ (40) ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ A1 ಸಂಜಯ್ ಮತ್ತು A3 ನಾಗಭೂಷಣ್​​ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, A2 ನಿತಿನ್, A4 ದರ್ಶನ್ ಹಾಗೂ ಅಜಯ್​​​​ಗಾಗಿ ಹುಡುಕಾಟ ಮುಂದುವರಿದಿದೆ.

Datta Jayanti 2025: ನಾಳೆಯಿಂದ ದತ್ತ ಜಯಂತಿ, ಚಿಕ್ಕಮಗಳೂರಿನ ಈ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ

ನಾಳೆಯಿಂದ ದತ್ತ ಜಯಂತಿ, ಚಿಕ್ಕಮಗಳೂರಿನ ಈ ಪ್ರದೇಶಗಳಿಗೆ ನಿರ್ಬಂಧ

ದತ್ತ ಜಯಂತಿಯ (Datta Jayanti 2025) ಹಿನ್ನೆಲೆಯಲ್ಲಿ ಇಂದಿನಿಂದ ಡಿ.5ರ ಬೆಳಗ್ಗೆ 10 ಗಂಟೆಯವರೆಗೂ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಾತ್ರೇಯ ಪೀಠ, ಬಾಬಾಬುಡನ್ ಸ್ವಾಮಿ ದರ್ಗಾಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.

Karnataka Weather: ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗುಡುಗು ಸಹಿತ ಮಳೆ ನಿರೀಕ್ಷೆ!

ಮುಂದಿನ 2 ದಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ!

ಕರ್ನಾಟಕ ಹವಾಮಾನ ವರದಿ: ಮುಂದಿನ ಎರಡು ದಿನಗಳವರೆಗೆ ರಾಜ್ಯದ ಉತ್ತರ ಒಳನಾಡಿನ ಕನಿಷ್ಠ ತಾಪಮಾನದಲ್ಲಿ 2-3°C ಇಳಿಕೆ, ನಂತರ ದೊಡ್ಡ ಬದಲಾವಣೆ ಇಲ್ಲ. ಮುಂದಿನ 5 ದಿನಗಳವರೆಗೆ ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಇಂದಿನ ಹವಾಮಾನ; ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದೆ. ಇನ್ನು ಮುಂದಿನ 6 ದಿನ ರಾಜ್ಯದ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿದೆ.

Karnataka Weather: ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

G Parameshwara: ಗೃಹ ಸಚಿವರಿಗೆ ಅವಹೇಳನ, ಚಿಕ್ಕಮಗಳೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ

ಗೃಹ ಸಚಿವರಿಗೆ ಅವಹೇಳನ, ಚಿಕ್ಕಮಗಳೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ

ಬಂಧನದ ವೇಳೆ ಚಿಕ್ಕಮಗಳೂರು (Chikkamagaluru News) ನಗರದಲ್ಲಿರುವ ಮಾರ್ಕೆಟ್ ರಸ್ತೆಯಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಕಂಡಿತು. ಸಂತೋಷ್ ಕೋಟ್ಯಾನ್ ಅವರನ್ನು ಪೊಲೀಸ್ ಜೀಪ್‌ಗೆ ಕರೆದೊಯ್ಯುವ ವೇಳೆ ಬಿಜೆಪಿ ಕಾರ್ಯಕರ್ತರು ಅಡ್ಡಬಂದಿದ್ದು, ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ನೂಕಾಟ ತಳ್ಳಾಟ ನಡೆಯಿತು. ಸಂತೋಷ್ ಬಂಧನ ಖಂಡಿಸಿ ನಗರ ಠಾಣೆ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪೊಲೀಸರು ಠಾಣೆ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

Karnataka Weather: ನಾಳೆ ಕೊಡಗು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ನಾಳೆ ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರಬಹುದು.

Karnataka Weather: ಇಂದಿನ ಹವಾಮಾನ; ರಾಜ್ಯಾದ್ಯಂತ ಮುಂದುವರಿಯಲಿದೆ ಒಣ ಹವೆ

ಇಂದಿನ ಹವಾಮಾನ; ರಾಜ್ಯಾದ್ಯಂತ ಮುಂದುವರಿಯಲಿದೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಮುಖ್ಯವಾಗಿ ನಿರ್ಮಲ ಆಕಾಶವಿರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 19° C ಆಗಿರಬಹುದು.

Karnataka Weather: ಇಂದಿನ ಹವಾಮಾನ; ಮಲೆನಾಡು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಮಲೆನಾಡು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗು (Weather forecast) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಆಗಿರಬಹುದು.

Karnataka Weather: ನಾಳೆ ಶಿವಮೊಗ್ಗ, ಕೊಡಗು ಸೇರಿ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗುಡುಗು ಸಹಿತ ಮಳೆ ನಿರೀಕ್ಷೆ

ಹವಾಮಾನ ವರದಿ; ನಾಳೆ ಶಿವಮೊಗ್ಗ ಸೇರಿ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗು (Weather forecast) ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆ. ಮತ್ತು 20 ಡಿಗ್ರಿ ಸೆ. ಆಗಿರಬಹುದು.

Loading...