ಬಾಬರ್ ಇಲ್ಲದಿದ್ದರೂ ಬಾನು ಮುಷ್ತಾಕ್ ಅಂಥವರು ಇದ್ದಾರೆ: ಪ್ರತಾಪ್ ಸಿಂಹ
Banu Mushtaq: ಹಿಂದೆ ಯಾವನೋ ಘಜ್ನಿ, ಅಕ್ಬರ್, ಬಾಬರ್ ಬಂದಿದ್ದ ಅಂತ ಹೇಳಬೇಡಿ. ಇಂದು ಬಾಬರ್ ಇಲ್ಲದೆ ಇದ್ದರೂ ಮುಷ್ತಾಕ್ ಅಂಥವರು ನಮ್ಮ ಮಧ್ಯೆ ಇದ್ದಾರೆ. ಅದಕ್ಕಾಗಿ ಎಚ್ಚರಿಕೆ ನೀಡಲು ನಾನು ಬಂದಿದ್ದೇನೆ. ದೇಶ ಉಳಿಸಿಕೊಳ್ಳಲು ಹಿಂದೂಗಳು ಜಾತಿ ಬಿಟ್ಟು ಒಂದಾಗಬೇಕು ಎಂದಿದ್ದಾರೆ ಪ್ರತಾಪ್ ಸಿಂಹ.