ಗಂಭೀರವಾಗಿ ಗಾಯಗೊಂಡಿದ್ದ ಬಸ್ ಚಾಲಕ ರಫೀಕ್ ಸಾವು
Chitradurga Bus Accident: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಸೀ ಬರ್ಡ್ ಬಸ್ ಹೊತ್ತಿ ಉರಿದ ಘಟನೆಯಲ್ಲಿ ಖಾಸಗಿ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.