ಸಚಿವ ಡಿ ಸುಧಾಕರ್ ಆರೋಗ್ಯ ಗಂಭೀರ, ಶ್ವಾಸಕೋಶ ಕಸಿ ಚಿಕಿತ್ಸೆಗೆ ಸಿದ್ಧತೆ
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಮೊಣಕಾಲಿನ ಆಪರೇಶನ್ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಹಲವು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿ ಸುಧಾಕರ್ ಸದ್ಯ ಶಾವ್ಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಮೊಣಕಾಲ ಶಸ್ತ್ರಚಿಕಿತ್ಸೆ ಬಳಿಕ ಶ್ವಾಸಕೋಶದ ಸೋಂಕು ಉಲ್ಬಣಿಸಿತ್ತು.