ಯೋಗ್ಯ ವ್ಯಕ್ತಿ ವಿಧಾನ ಪರಿಷತ್ಗೆ ಬರಬೇಕು: ಬಿ.ವೈ. ವಿಜಯೇಂದ್ರ
BY Vijayendra: ವಿಧಾನಸೌಧವು ಪ್ರಜಾಪ್ರಭುತ್ವದ ದೇಗುಲ ಎಂದು ನಂಬಿದ್ದೇವೆ. ನಾಡಿನ ಆಗುಹೋಗು, ಜ್ವಲಂತ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಚರ್ಚೆ ಆಗಲು ಯೋಗ್ಯ ವ್ಯಕ್ತಿಗಳು ಆಯ್ಕೆಯಾಗಿ ಬರಬೇಕು ಎಂಬ ಅಪೇಕ್ಷೆ ಜನಸಾಮಾನ್ಯರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.