ಸುಧಾಕರ್ ಕನಸಿನ ಯೋಜನೆಗೆ 244 ಕೋಟಿ ರೂ. ಅನುದಾನ: ಸಿಎಂ
ರೈತರ ಸಂಕಷ್ಟಗಳಿಗೆ ಸದಾ ಸ್ಪಂದಿಸುತ್ತಿದ್ದ ಸುಧಾಕರ್ ಅವರ ಬಹುದೊಡ್ಡ ಕನಸಾಗಿದ್ದ 114 ಕೆರೆಗಳಿಗೆ ನೀರುಣಿಸುವ ಯೋಜನೆಗೆ ಅನುಮೋದನೆ ನೀಡಬೇಕೆಂದು ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಒತ್ತಾಯಿಸಿದ್ದರು. ಆ ಯೋಜನೆ ಜಾರಿಗೊಳಿಸಲು ನಾವು ಮುಂದಾಗಿದ್ದೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.