ʻಶಾಂತಿ ಕ್ರಾಂತಿʼ ರೀ- ರಿಲೀಸ್ ಬಗ್ಗೆ ರವಿಚಂದ್ರನ್ ಏನಂದ್ರು ಗೊತ್ತಾ?
‘ಕ್ರೇಜಿ ಸ್ಟಾರ್’ ರವಿಚಂದ್ರನ್ ಅವರ ‘ಶಾಂತಿ ಕ್ರಾಂತಿ’ ಸಿನಿಮಾ ರೀ-ರಿಲೀಸ್ ಕುರಿತ ವದಂತಿಗಳಿಗೆ ನಿರ್ದೇಶಕ ರವೀಂದ್ರ ವೆಂಶಿ ಫೇಸ್ಬುಕ್ ಪೋಸ್ಟ್ ಮೂಲಕ ಒಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅದರ ರಿಲೀಸ್ ಹಕ್ಕುಗಳನ್ನು ಕೇಳಲು ಹೋದಾಗ, ರವಿಚಂದ್ರನ್ ಏನು ಹೇಳಿದರು ಎಂಬುದನ್ನು ಬಿಚ್ಚಿಟ್ಟಿದ್ದಾರೆ.