ಅನಾಥಾಶ್ರಮದ ಮಕ್ಕಳೊಂದಿಗೆ ಪವನ್ ಕಲ್ಯಾಣ್ ಜನ್ಮದಿನ ಆಚರಣೆ
ಜನಸೇನಾ ಪಕ್ಷದ ಮುಖಂಡ ಹಾಗೂ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್ ಅವರು ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿ ಹಲವು ಉತ್ತಮ ಕೆಲಸಗಳನ್ನು ಮಾಡುವ ಮೂಲಕ ದೇಶದ ಜನರ ಗಮನ ಸೆಳೆದಿದ್ದಾರೆ. ಮಾನವೀಯ ಅಂತಃಕರಣ ಹೊಂದಿರುವ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲಿ