ಬರೀ ಪ್ರಚಾರಕ್ಕೇ ನೂರಾರು ಕೋಟಿ ಖರ್ಚು! ʻರಾಮಾಯಣʼ ಟೀಮ್ನ ಸಖತ್ ಪ್ಲ್ಯಾನ್
ನಿತೇಶ್ ತಿವಾರಿ ನಿರ್ದೇಶನದ ಹಾಗೂ ಯಶ್-ನಮಿತ್ ಮಲ್ಹೋತ್ರಾ ನಿರ್ಮಾಣದ ‘ರಾಮಾಯಣ’ ಸಿನಿಮಾ ಪ್ರಚಾರಕ್ಕಾಗಿ ಬರೋಬ್ಬರಿ ದುಬಾರಿ ಮೊತ್ತವನ್ನು ಮೀಸಲಿಟ್ಟಿದ್ದು, ಈ ಸುದ್ದಿ ಭಾರಿ ವೈರಲ್ ಆಗುತ್ತಿದೆ. ಸದ್ಯ ಈ ಸಿನಿಮಾದ ಟ್ರೇಲರ್ ಲಾಂಚ್ ಮುಂದೂಡಲಾಗಿದ್ದು, ಶೀಘ್ರದಲ್ಲೇ ಹೊಸ ದಿನಾಂಕ ಘೋಷಣೆ ಆಗಲಿದೆ.