ಸತತ ಸೋಲಿನಿಂದ ಕಂಗೆಟ್ಟ ನಟ ರವಿ ತೇಜ! ಅದಕ್ಕಾಗಿ ತಗೊಂಡ್ರು ಹೊಸ ನಿರ್ಧಾರ
Ravi Teja: ತೆಲುಗು ನಟ ರವಿ ತೇಜ ಕಳೆದ ಎರಡು ವರ್ಷಗಳಲ್ಲಿ ಐದು ಸಿನಿಮಾಗಳ ಸೋಲನ್ನು ಅನುಭವಿಸಿದ್ದಾರೆ. ಹೀಗಾಗಿ, ಕಿಶೋರ್ ತಿರುಮಲ ನಿರ್ದೇಶನದ 'ಭರ್ತ ಮಹಾಶಯುಲಕು ವಿಜ್ಞಪ್ತಿ' ಸಿನಿಮಾದ ಗೆಲುವಿಗಾಗಿ ಅವರು ಕಾತರಿಸಿದ್ದಾರೆ. ಈ ಚಿತ್ರಕ್ಕಾಗಿ ಅವರು ಯಾವುದೇ ಸಂಭಾವನೆ ಪಡೆದಿಲ್ಲ ಅನ್ನೋದು ವಿಶೇಷ.