ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿನಿಮಾ

Thalapathy Vijay: ಸಂಗೀತ -ವಿಜಯ್‌ ಅವರದ್ದು ಮುಗಿದುಹೋದ ಕಥೆ; ಡಿವೋರ್ಸ್ ಬಗ್ಗೆ ತಂದೆ ಹೇಳಿದ್ದೇನು?

ಸಂಗೀತ -ವಿಜಯ್‌ ಡಿವೋರ್ಸ್ ಬಗ್ಗೆ ತಂದೆ ಎಸ್‌ಎ ಚಂದ್ರಶೇಖರ್ ಹೇಳಿದ್ದೇನು?

Thalapathy Vijay: ತಮಿಳುನಾಡು ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನೊಂದು ದಿನ ಬಾಕಿಯಿದೆ. ಮೇ 4ರಂದು ಫಲಿತಾಂಶ ಹೊರ ಬೀಳಲಿದೆ. ವಿಜಯ್ ತಮಿಳುನಾಡಿನ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಇದೀಗ ವಿಜಯ್ ಡಿವೋರ್ಸ್ ವಿಚಾರದ ಬಗ್ಗೆಯೂ ತಂದೆ ಚಂದ್ರಶೇಖರ್ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.ವಿಜಯ್ ರಾಜಕೀಯಕ್ಕೆ ಕಾಲಿಟ್ಟಾಗಿನಿಂದ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಎಸ್‌ಎಸಿ ಸ್ಪಷ್ಟ ಹೇಳಿಕೆ ನೀಡಿದ್ದಾರೆ .

Kapil Sharma show:  ಕಪಿಲ್ ಶರ್ಮಾ ಶೋ ಬಗ್ಗೆ ನಟ ಪರೇಶ್ ರಾವಲ್ ಹೇಳಿದ್ದೇನು?

ಕಪಿಲ್ ಶರ್ಮಾ ಶೋ ಬಗ್ಗೆ ನಟ ಪರೇಶ್ ರಾವಲ್ ಹೇಳಿದ್ದೇನು?

Kapil Sharma show: ಕಪಿಲ್ ಶರ್ಮಾ ನಿರೂಪಣೆಯಲ್ಲಿ, ಅರ್ಚನಾ ಪೂರಣ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ಖಾಯಂ ಅತಿಥಿಗಳಾಗಿ ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಸುನಿಲ್ ಗ್ರೋವರ್, ಕೃಷ್ಣ ಅಭಿಷೇಕ್ ಮತ್ತು ಕಿಕು ಶಾರದಾ ಕೂಡ ಭಾಗವಹಿಸುತ್ತಾರೆ. ಹೊಸ ಸೀಸನ್ ಈ ವರ್ಷದ ಕೊನೆಯಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ.

Prashanth Gowda: ಎಂಗೇಜ್‌ ಆದ್ರು ಗಿಚ್ಚಿ-ಗಿಲಿಗಿಲಿ ನಟ ಪ್ರಶಾಂತ್ ಗೌಡ; ಹುಡುಗಿ ಇವರೇ ನೋಡಿ

ಎಂಗೇಜ್‌ ಆದ್ರು ಗಿಚ್ಚಿ-ಗಿಲಿಗಿಲಿ ನಟ ಪ್ರಶಾಂತ್ ಗೌಡ; ಹುಡುಗಿ ಇವರೇ ನೋಡಿ

gicchi gili gili: ಪ್ರಶಾಂತ್ ಗೌಡ ಅವರು ‘ಗಿಚ್ಚಿ ಗಿಲಿ ಗಿಲಿ’ ಸೀಸನ್ 1ರಿಂದ ಸೀಸನ್ 3ರವರೆಗೆ ಇದ್ದರು. ‘ಕ್ವಾಟ್ಲೆ ಕಿಚನ್’ ಶೋ ಅಲ್ಲಿ ‘ಕ್ವಾಟ್ಲೆ ಆಫ್ ದಿ ಸೀಸನ್’ ಅವಾರ್ಡ್ ಪಡೆದರು. ‘ಬಾಯ್ಸ್ vs ಗರ್ಲ್ಸ್’ ಶೋನಲ್ಲೂ ಪ್ರಶಾಂತ್ ಮಿಂಚಿದ್ದರು. ಇನ್ನು ನಟ ಪ್ರಶಾಂತ್ ಗೌಡ ಅವರ ನಿಶ್ಚಿತಾರ್ಥಕ್ಕೆ ಚಿತ್ರರಂಗದ ಅನೇಕ ಗಣ್ಯರು ಆಗಮಿಸಿದ್ದಾರೆ. ಕಿರುತೆರೆ ಮತ್ತು ಬೆಳ್ಳಿಪರದೆಯ ಹಲವು ಗಣ್ಯರು ಈ ಕಾರ್ಯಕ್ರಮಕ್ಕೆ ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.

Riteish Deshmukh: ರಾಜಾ ಶಿವಾಜಿ ಟ್ರೇಲರ್ ಬಿಡುಗಡೆ ; ರಿತೇಶ್ ದೇಶಮುಖ್ ಭಾವುಕ

ರಾಜಾ ಶಿವಾಜಿ ಟ್ರೇಲರ್ ಬಿಡುಗಡೆ ; ರಿತೇಶ್ ದೇಶಮುಖ್ ಭಾವುಕ

Riteish Deshmukh: ರಾಜಾ ಶಿವಾಜಿ ಚಿತ್ರದ ಅದ್ಧೂರಿ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ರಿತೇಶ್ ದೇಶಮುಖ್ ಮತ್ತು ಜೆನೆಲಿಯಾ ದೇಶಮುಖ್ಭ ಭಾವನಾತ್ಮಕ ಕ್ಷಣವನ್ನು ಹಂಚಿಕೊಂಡರು. ನಟ-ನಿರ್ದೇಶಕ ಅಭಿಷೇಕ್ ಬಚ್ಚನ್ ಅವರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸುತ್ತಾ ಭಾವುಕರಾದರು. ಮುಂಬೈನಲ್ಲಿ ನಡೆದ ತಾರಾಬಳಗದ ಕಾರ್ಯಕ್ರಮವು ಹೃದಯಸ್ಪರ್ಶಿಯಾಗಿತ್ತು, ಸಂಜಯ್ ದತ್ ಕೂಡ ಭಾವುಕರಾಗಿದ್ದರು.

Thalapathy Vijay:  ನಟ ವಿಜಯ್‌-ಸಂಗೀತಾ ಡಿವೋರ್ಸ್‌ ಪ್ರಕರಣ; ವಿಚಾರಣೆ ಮುಂದೂಡಿದ ಕೋರ್ಟ್‌

ನಟ ವಿಜಯ್‌ ಡಿವೋರ್ಸ್‌ ಪ್ರಕರಣ; ವಿಚಾರಣೆ ಮುಂದೂಡಿದ ಕೋರ್ಟ್‌

ತಮಿಳುನಾಡು ವಿಧಾನಸಭೆ ಚುನಾವಣಾ ಅಖಾಡದಲ್ಲಿರುವ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಅವರ ವಿಚ್ಛೇದನದ ಪ್ರಕರಣದ ವಿಚಾರಣೆ ಇಂದು ನಡೆದಿದೆ. ಚೆಂಗಲ್ಪಟ್ಟು ಕೌಟುಂಬಿಕ ಕಲ್ಯಾಣ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದಿದ್ದು, ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಜೂನ್ 15ಕ್ಕೆ ಮುಂದೂಡಿದೆ.ಕಳೆದ ಐದು ವರ್ಷಗಳಿಂದ ವಿಜಯ್ ಅವರು ಕೌಟುಂಬಿಕ ಜೀವನದಿಂದ ಭಾವನಾತ್ಮಕವಾಗಿ ದೂರವಾಗಿದ್ದಾರೆ.

Ramayana Movie: ರಾಮಾಯಣದ ಈ 20 ನಿಮಿಷಗಳ ಕ್ಲಿಪ್‌ ಬಗ್ಗೆ ಭಾರಿ ಮೆಚ್ಚುಗೆ; ಏನಿದು ಸುದ್ದಿ?

ರಾಮಾಯಣದ ಈ 20 ನಿಮಿಷಗಳ ಕ್ಲಿಪ್‌ ಬಗ್ಗೆ ಭಾರಿ ಮೆಚ್ಚುಗೆ; ಏನಿದು ಸುದ್ದಿ?

Ramayana Movie: ‘ರಾಮಾಯಣ’ ಸಿನಿಮಾ ದೊಡ್ಡಮಟ್ಟಕ್ಕೆ ಹೊರ ಬರುತ್ತಿದ್ದು, ಎರಡು ಭಾಗವಾಗಿ ಸಿನಿಮಾವನ್ನ ರಿಲೀಸ್‌ ಮಾಡಲು ತಂಡ ಪ್ಲ್ಯಾನ್‌ ಮಾಡಿದೆ. ಮೊದಲ ಭಾಗ 2026ರ ದೀಪಾವಳಿ ಹಬ್ಬಕ್ಕೆ ರಿಲೀಸ್‌ ಆಗಲಿದೆ. ಎರಡನೇ ಭಾಗದ ಶೂಟಿಂಗ್‌ ನಡೆಯುತ್ತಿದ್ದು, ಯಾವಗ ರಿಲೀಸ್‌ ಎಂಬುವುದನ್ನ ಇನ್ನು ತಂಡ ಮಾಹಿತಿ ಒದಗಿಸಿಲ್ಲ.

Kara trailer: ಧನುಷ್‌ ಅಭಿನಯದ 'Kara'ಚಿತ್ರದ ಟ್ರೈಲರ್‌ ಔಟ್‌!

ಧನುಷ್‌ ಅಭಿನಯದ 'Kara'ಚಿತ್ರದ ಟ್ರೈಲರ್‌ ಔಟ್‌!

Kara trailer: ಧನುಷ್ ಅವರ ಮುಂದಿನ ಚಿತ್ರ 'ಕರಾ'ದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದೆ. ಧನುಷ್ ನಟಿಸಿ, ವಿಘ್ನೇಶ್ ರಾಜ ನಿರ್ದೇಶನದ ಬಹುನಿರೀಕ್ಷಿತ ಚಿತ್ರ 'ಕಾರ' ಏಪ್ರಿಲ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. `ಕರಾ' ಟ್ರೇಲರ್ ನಿಜಕ್ಕೂ ಮಾಹಿತಿಪೂರ್ಣವಾಗಿದೆ. ಬ್ಯಾಂಕ್ ದರೋಡೆಗಳ ನಿಜ ಸ್ವರೂಪ, ಅವನ ದರೋಡೆಗಳಲ್ಲಿ ಬಲಿಯಾದವರು ಯಾರು, ಅವನಿಗೆ ಹಣ ಎಲ್ಲಿಂದ ಬರುತ್ತದೆ ಮತ್ತು ಅವನು ಏಕೆ ದರೋಡೆ ಮಾಡುತ್ತಾನೆ? ಈ ಎಲ್ಲ ಪ್ರಶ್ನೆಗಳು ಉದ್ಭವಾಗಿದೆ. ಟ್ರೈಲರ್‌ ಸಖತ್‌ ಥ್ರಿಲ್‌ ಆಗಿದೆ ಅಂತಿದ್ದಾರೆ ಫ್ಯಾನ್ಸ್‌.

Ram Charan: ರಾಮ್ ಚರಣ್ 'ಪೆದ್ದಿ' ಸಿನಿಮಾದ ಐಟಂ ಡ್ಯಾನ್ಸ್‌ನಲ್ಲಿ ಈ ಖ್ಯಾತ ನಟಿ?

ರಾಮ್ ಚರಣ್ 'ಪೆದ್ದಿ' ಸಿನಿಮಾದ ಐಟಂ ಡ್ಯಾನ್ಸ್‌ನಲ್ಲಿ ಈ ಖ್ಯಾತ ನಟಿ?

Ram Charan: ಬುಚ್ಚಿ ಬಾಬು ಸನಾ ನಿರ್ದೇಶನದ ಮತ್ತು ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಾಯಕನಾಗಿ ನಟಿಸುತ್ತಿರುವ ಬೃಹತ್ ಪ್ಯಾನ್ ಇಂಡಿಯಾ ಚಿತ್ರ 'ಪೆದ್ದಿ' ಮೇಲಿನ ನಿರೀಕ್ಷೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಸ್ಪೋರ್ಟ್ಸ್ ಆಕ್ಷನ್ ಡ್ರಾಮಾ ಆಗಿ ವಿನ್ಯಾಸಗೊಳಿಸಲಾದ ಈ ಚಿತ್ರವು ಈಗಾಗಲೇ ಟಾಲಿವುಡ್‌ನಲ್ಲಿ ಹಾಟ್ ಟಾಪಿಕ್ ಆಗಿದೆ. ಈಗಾಗಲೇ ಬಿಡುಗಡೆಯಾದ ಗ್ಲಿಂಪ್ಸ್, ಫಸ್ಟ್ ಲುಕ್ ಮತ್ತು ಹಾಡುಗಳು ಪ್ರೇಕ್ಷಕರನ್ನು ಮೆಚ್ಚಿಸಿವೆ, ಚಿತ್ರದ ಬಗ್ಗೆ ಭಾರಿ ಕ್ರೇಜ್ ಅನ್ನು ಸೃಷ್ಟಿಸಿವೆ. ಈಗ ಈ ಯೋಜನೆಯ ಕುರಿತು ಮತ್ತೊಂದು ಆಸಕ್ತಿದಾಯಕ ಅಪ್‌ಡೇಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

Salman Khan: ʻಸಲ್ಮಾನ್‌ ಖಾನ್‌ ಮುಂದೆ ನೃತ್ಯ ಮಾಡಲು ಹೆದರಿಕೆ ಆಗತ್ತೆʼ; ಹೀಗ್ಯಾಕೆ ಅಂದ್ರು ವರುಣ್ ಧವನ್

ಸಲ್ಮಾನ್‌ ಖಾನ್‌ ಮುಂದೆ ನೃತ್ಯ ಮಾಡಲು ಈ ನಟನಿಗೆ ಭಯವಂತೆ!

Salman Khan: ವರುಣ್ ಧವನ್ ಜೊತೆ ಸೌತ್ ಸುಂದರಿ ಪೂಜಾ ಹೆಗ್ಡೆ ಮತ್ತು ಮೃಣಾಲ್ ಠಾಕೂರ್ ಹೈ ಜವಾನಿ ತೋ ಇಷ್ಕ್ ಹೋನಾ ಹೈ ಸಿನಿಮಾದಲ್ಲಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟೀಸರ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಚಿತ್ರದ ಪ್ರಚಾರದ ಸಂದರ್ಭದಲ್ಲಿ ಸಲ್ಮಾನ್ ಖಾನ್ ಅವರ ತೆರೆಮರೆಯ ಮೋಜಿನ ಕ್ಷಣವನ್ನು ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

Deepika Padukone: ಪ್ರೆಗ್ನೆಂಟ್  ಅನೌನ್ಸ್‌ ಆದ ಬೆನ್ನಲ್ಲೇ ಸೋಷಿಯಲ್‌ ಮೀಡಿಯಾದಲ್ಲಿ ದೀಪಿಕಾ ಬಗ್ಗೆ ಹೀಗೊಂದು ಚರ್ಚೆ! ಏನದು?

ದೀಪಿಕಾ ಬಗ್ಗೆ ಏಕಾಏಕಿ ಸೋಷಿಯಲ್‌ ಮೀಡಿಯಾದಲ್ಲಿ ಹೀಗೊಂದು ಚರ್ಚೆ!

Deepika Padukone: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರು 2018ರಲ್ಲಿ ಇಟಲಿಯಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದರು. ಈ ದಂಪತಿಗೆ 2024ರ ಸೆಪ್ಟೆಂಬರ್ 8ರಂದು ಮೊದಲ ಪುತ್ರಿ ದುವಾ ಜನಿಸಿದಳು. ಈಗ ಎರಡನೇ ಮಗುವಿನ ಆಗಮನವನ್ನು ನಿರೀಕ್ಷಿಸುತ್ತಿದ್ದಾರೆ. ತಮ್ಮ ಪುತ್ರಿ ದುವಾ ಜೊತೆಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಈ ಸುದ್ದಿಯನ್ನು ಅವರಿಬ್ಬರು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.

Pawan Kalyan : ಶಸ್ತ್ರಚಿಕಿತ್ಸೆ ಬಳಿಕ ಪವನ್ ಕಲ್ಯಾಣ್‌ ಆರೋಗ್ಯದ ಬಗ್ಗೆ ಪತ್ನಿ ಹೇಳಿದ್ದೇನು?

ಶಸ್ತ್ರಚಿಕಿತ್ಸೆ ಬಳಿಕ ಪವನ್ ಕಲ್ಯಾಣ್‌ ಆರೋಗ್ಯದ ಬಗ್ಗೆ ಪತ್ನಿ ಹೇಳಿದ್ದೇನು?

Pawan Kalyan : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರು ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶುಕ್ರವಾರ ಅಧಿಕೃತ ಸಭೆಯಲ್ಲಿದ್ದಾಗ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಎಂಆರ್‌ಐ (MRI) ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಗಿತ್ತು.ಶಸ್ತ್ರಚಿಕಿತ್ಸೆಯ ನಂತರ ಅವರು ಚೆನ್ನಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಪತ್ನಿ ಅನ್ನಾ ಲೆಜ್ನೆವಾ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.

Mahavatar Parshuram:  ‘ಮಹಾವತಾರ’ ಸರಣಿಯ ಎರಡನೇ ಸಿನಿಮಾವನ್ನು ಘೋಷಿಸಿದ ಹೊಂಬಾಳೆ

‘ಮಹಾವತಾರ’ ಸರಣಿಯ ಎರಡನೇ ಸಿನಿಮಾವನ್ನು ಘೋಷಿಸಿದ ಹೊಂಬಾಳೆ

Mahavatar Parshuram: ಮಹಾವತಾರ ನರಸಿಂಹ ಚಿತ್ರದ ಯಶಸ್ಸಿನ ನಂತರ , ಹೊಂಬಾಳೆ ಫಿಲ್ಮ್ಸ್ , ಮಹಾವತಾರ ಪರಶುರಾಮ ಚಿತ್ರವನ್ನು ಅನೌನ್ಸ್‌ ಮಾಡಿದೆ. ‘ಮಹಾವತಾರ ನರಸಿಂಹ’ ಅನಿಮೇಟೆಡ್ ಸಿನಿಮಾವನ್ನು ವಿತರಣೆ ಮಾಡಿತು. ಇದೀಗ ಅದೇ ‘ಮಹಾವತಾರ’ ಸರಣಿಯ ಎರಡನೇ ಸಿನಿಮಾವನ್ನು ಹೊಂಬಾಳೆ ಘೋಷಿಸಿದೆ. ಈ ಬಾರಿ ಹೊಂಬಾಳೆಯೂ ನಿರ್ಮಾಣ ಕ್ರಿಯೆಯಲ್ಲಿ ಭಾಗಿ ಆಗಲಿದೆ.

ಎರಡನೇ ಬಾರಿಗೆ ಪೋಷಕರಾಗಲಿರುವ ದೀಪಿಕಾ ಪಡುಕೋಣೆ- ರಣವೀರ್‌ ಸಿಂಗ್‌; ಕ್ಯೂಟ್‌ ಫೋಟೋ ಹಂಚಿಕೊಂಡ ಜೋಡಿ

ಎರಡನೇ ಬಾರಿಗೆ ಪೋಷಕರಾಗಲಿರುವ ದೀಪಿಕಾ ಪಡುಕೋಣೆ- ರಣವೀರ್‌ ಸಿಂಗ್‌

Deepika Padukone and Ranveer Singh: ಬಾಲಿವುಡ್ ನಟರಾದ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಭಾನುವಾರ ತಮ್ಮ ಎರಡನೇ ಮಗುವನ್ನು ನಿರೀಕ್ಷಿಸುತ್ತಿರುವುದಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ಘೋಷಿಸಿದ್ದಾರೆ. ಸೆಪ್ಟೆಂಬರ್ 2024 ರಲ್ಲಿ ತಮ್ಮ ಮೊದಲ ಮಗು ಮಗಳು ದುವಾಳನ್ನು ಸ್ವಾಗತಿಸಿದ್ದರು.

Malayalam film: ಸೆಲೆಬ್ರಿಟಿಗಳೇ ಇಲ್ಲದೇ 100 ಕೋಟಿ ರೂ ಕಲೆಕ್ಷನ್‌ ಮಾಡಿದೆ ಈ ಮೂವಿ!

ಸೆಲೆಬ್ರಿಟಿಗಳೇ ಇಲ್ಲದೇ 100 ಕೋಟಿ ರೂ ಕಲೆಕ್ಷನ್‌ ಮಾಡಿದೆ ಈ ಮೂವಿ!

Malayalam film: 'ವಾಝಾ 2' ಚಿತ್ರವು ಮೊದಲ ವಾರದಲ್ಲೇ ಭಾರಿ ಸಂಚಲನ ಮೂಡಿಸಿತು, ಸಕಾರಾತ್ಮಕ ವಿಮರ್ಶೆಗಳು ಮತ್ತು ಯುವ ಪ್ರೇಕ್ಷಕರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಚಿತ್ರವು ಮೊದಲ ವಾರದಲ್ಲಿ ₹ 55 ಕೋಟಿ ಸಂಗ್ರಹಿಸಿತು. ಸವಿನ್ ಎಸ್ಎ ಅವರ ಚೊಚ್ಚಲ ನಿರ್ದೇಶನದ ಈ ಚಿತ್ರವು (Cinema) ಎರಡು ವಾರಗಳಿಗೂ ಹೆಚ್ಚು ಕಾಲ ಬಾಕ್ಸ್ ಆಫೀಸ್‌ನಲ್ಲಿ ಅಜೇಯವಾಗಿ ಗಳಿಕೆ ಮಾಡಿದೆ.

Prashanth Neel: ‘ಮೈತ್ರಿ ಮೂವೀ ಮೇಕರ್ಸ್’ ಜೊತೆ ಕೈ ಜೋಡಿಸಿದ ಪ್ರಶಾಂತ್ ನೀಲ್

‘ಮೈತ್ರಿ ಮೂವೀ ಮೇಕರ್ಸ್’ ಜೊತೆ ಕೈ ಜೋಡಿಸಿದ ಪ್ರಶಾಂತ್ ನೀಲ್

Prashanth Neel: ‘ಮೈತ್ರಿ ಮೂವೀ ಮೇಕರ್ಸ್’ ಮೊದಲ ಬಾರಿಗೆ ಈ ಸಂಸ್ಥೆ ಹಾರರ್ ಜಗತ್ತಿಗೆ ಕಾಲಿಟ್ಟಿದೆ. ಈ ಚಿತ್ರಕ್ಕೆ ‘418’ ಎಂದು ಹೆಸರಿಡಲಾಗಿದ್ದು, ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ನಿರ್ಮಾಣ ಸಂಸ್ಥೆ 418 ಎಂಬ ಅದ್ಭುತ ಚಿತ್ರದೊಂದಿಗೆ ಹಾರರ್ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದೆ. ಕೀರ್ತನ್ ನಾಡಗೌಡ (Kirtan Nadagouda)ಈ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ.

Varun Tej: ಮೊಣಕಾಲು ಸರ್ಜರಿ ಬಳಿಕ  ವರುಣ್ ತೇಜ್‌ ಕೊಟ್ಟ ಅಪ್‌ಡೇಟ್‌ ಇದು!

Varun Tej: ಮೊಣಕಾಲು ಸರ್ಜರಿ ಬಳಿಕ ವರುಣ್ ತೇಜ್‌ ಕೊಟ್ಟ ಅಪ್‌ಡೇಟ್‌ ಇದು!

Varun Tej: ಕೆಲ ದಿನಗಳ ಹಿಂದೆ ಮೊಣಕಾಲು ಮುರಿತಕ್ಕೆ ಸರ್ಜರಿ ಮಾಡಿಸಿಕೊಂಡಿದ್ದ ನಟ ವರುಣ್ ತೇಜ್ , ಶನಿವಾರ ತಮ್ಮ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಮತ್ತು ಸೋಷಿಯಲ್ ಮೀಡಿಯಾ ಫಾಲೋವರ್ಸ್‌ಗೆ ಮಾಹಿತಿ ನೀಡಿದ್ದಾರೆ. ಸಣ್ಣ ಶಸ್ತ್ರಚಿಕಿತ್ಸೆಯಾಗಿದ್ದು, ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆ, ಅವರ ಸಹೋದರಿ ನಿಹಾರಿಕಾ ಕೊನಿಡೇಲಾ ಅವರು ಗಾಯದಿಂದ ಚೇತರಿಸಿಕೊಂಡ ನಂತರ ಅವರ ಆರೋಗ್ಯದ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡರು.

Prathichaya OTT release: ರಾಜಕೀಯ ಥ್ರಿಲ್ಲರ್ ಮೂವಿ; ನಿವಿನ್ ಪೌಲಿ ಈ ಸಿನಿಮಾ ಸ್ಟ್ರೀಮಿಂಗ್‌ ಎಲ್ಲಿ?

ರಾಜಕೀಯ ಥ್ರಿಲ್ಲರ್ ಮೂವಿ; ನಿವಿನ್ ಪೌಲಿ ಈ ಸಿನಿಮಾ ಸ್ಟ್ರೀಮಿಂಗ್‌ ಎಲ್ಲಿ?

Prathichaya OTT release: 'ಪ್ರತಿಚಯ' ಚಿತ್ರದಲ್ಲಿ ನಿವಿನ್ ಪೌಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶರಫ್ ಯು ಧೀನ್ ಮತ್ತು ಬಾಲಚಂದ್ರ ಮೆನನ್ ಪ್ರಮುಖ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.ಈ ಸಿನಿಮಾದ ವಿವಾದಾತ್ಮಕ ತುಣುಕುಗಳು ಇಂಟರ್ನೆಟ್‌ನಲ್ಲಿ ಸಖತ್ ವೈರಲ್ ಆಗಿತ್ತು. ಸ್ಟ್ರೀಮಿಂಗ್‌ ಎಲ್ಲಿ?

Nikhil Siddhartha: ನಿಖಿಲ್ ಸಿದ್ದಾರ್ಥ್ ನಟನೆಯ `ಸ್ವಯಂಭು' ಸಿನಿಮಾದ ಬಾಬಾ ಧೀವರ ಸಾಂಗ್ ರಿಲೀಸ್!

`ಸ್ವಯಂಭು' ಸಿನಿಮಾದ ಬಾಬಾ ಧೀವರ ಸಾಂಗ್ ರಿಲೀಸ್!

Nikhil Siddhartha: ತೆಲುಗಿನ ಪ್ರತಿಭಾನ್ವಿತ ನಟ ನಿಖಿಲ್ ಸಿದ್ಧಾರ್ಥ್ ಅಭಿನಯದ ಬಹುನಿರೀಕ್ಷಿತ ಐತಿಹಾಸಿಕ 'ಸ್ವಯಂಭು' ಸಿನಿಮಾದ ಬಾಬಾ ಧೀವರ ಹಾಡು ಬಿಡುಗಡೆಯಾಗಿದೆ. ಬಹುಭಾಷೆಯಲ್ಲಿ‌ ಬಾ ಬಾ ಧೀವರ ಸಾಂಗ್ ರಿಲೀಸ್ ಆಗಿದೆ. ಕನ್ನಡದಲ್ಲಿ ಈ ಹಾಡಿಗೆ ರವಿ ಬಸ್ರೂರ್ ಸಾಹಿತ್ಯ ಬರೆದಿದ್ದು, ಸಂಗೀತ ಒದಗಿಸಿದ್ದಾರೆ. ಸಂತೋಷ್ ವೆಂಕಿ ಹಾಡಿಗೆ ಧ್ವನಿಯಾಗಿದ್ದಾರೆ. ನಿಖಿಲ್ ಸಿದ್ದಾರ್ಥ್ ಹಾಗೂ ನಭಾ ನಟೇಶ್ ಅದ್ದೂರಿ ಸೆಟ್ ನಲ್ಲಿ ಭರ್ಜರಿಯಾಗಿ ಹೆಜ್ಜೆ ಹಾಕಿದ್ದಾರೆ.

Kannada New Movie: 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಟೈಟಲ್ ಸಾಂಗ್ ರಿಲೀಸ್; ಮುಖ್ಯಮಂತ್ರಿ ಸಾಥ್‌

'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಟೈಟಲ್ ಸಾಂಗ್ ರಿಲೀಸ್

Kannada New Movie: ಸಾಮಾಜಿಕ ಕಥಾಹಂದರವನ್ನು ಇಟ್ಟುಕೊಂಡು ತಯಾರಾಗಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರ ಇದೀಗ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ತನ್ನ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿರುವ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

Hombale Films:  ‘ಹೊಂಬಾಳೆ ಫಿಲ್ಮ್ಸ್’ನಿಂದ ಬಿಗ್‌ ಅಪ್‌ಡೇಟ್‌; ಈ ನೂತನ ಚಿತ್ರದ ಶೀರ್ಷಿಕೆ ನಾಳೆ ಅನಾವರಣ!

Hombale Films: ‘ಹೊಂಬಾಳೆ ಫಿಲ್ಮ್ಸ್’ನಿಂದ ಬಿಗ್‌ ಅಪ್‌ಡೇಟ್‌!

Hombale Films: ಮಹಾವತಾರ ನರಸಿಂಹ’ ಚಿತ್ರದ ಮೂಲಕ ಸಂಚಲನ ಮೂಡಿಸಿದ್ದ ಅದೇ ಸೃಜನಶೀಲ ತಂಡವು ಈಗ ಮತ್ತೆ ಒಂದಾಗುತ್ತಿದ್ದು,ಮತ್ತೊಂದು ಅದ್ಭುತ ಕಥಾಹಂದರವನ್ನು ತೆರೆಯ ಮೇಲೆ ತರಲು ಸಜ್ಜಾಗಿದೆ. ವಿಶೇಷವೆಂದರೆ, ವಿಭಿನ್ನ ದೃಷ್ಟಿಕೋನ ಹಾಗೂ ಹೊಸತನದ ಕಥೆಯನ್ನು ಒಳಗೊಂಡಿರುವ ಈ ಚಿತ್ರವನ್ನು ಅಶ್ವಿನ್ ಅವರು ನಿರ್ದೇಶಿಸಲಿದ್ದಾರೆ.

Vijay Deverakonda: ಹೊಸ ಸಿನಿಮಾ ಘೋಷಿಸಿದ ವಿಜಯ್ ದೇವರಕೊಂಡ

Vijay Deverakonda: ಹೊಸ ಸಿನಿಮಾ ಘೋಷಿಸಿದ ವಿಜಯ್ ದೇವರಕೊಂಡ

Vijay Deverakonda: ತೆಲುಗು ನಟ ವಿಜಯ್ ದೇವರಕೊಂಡ ಅವರು ನಿರ್ದೇಶಕ ಶೌರ್ಯುವ ಅವರ ಸಹಯೋಗದೊಂದಿಗೆ 'ವಿಡಿಎಕ್ಸ್ ಶೌರ್ಯುವ' ಎಂಬ ಹೊಸ ಚಿತ್ರವನ್ನು ಘೋಷಿಸಿದ್ದಾರೆ. ಘೋಷಣೆಯ ಜೊತೆಗೆ, ಅವರು ಫಸ್ಟ್-ಲುಕ್ ಪೋಸ್ಟರ್ ಅನ್ನು ಸಹ ಬಿಡುಗಡೆ ಮಾಡಿದರು. ಈ ಚಿತ್ರದಲ್ಲಿ ಅಂತರರಾಷ್ಟ್ರೀಯ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ ಎಂಬುದು ಗಮನಾರ್ಹ.

160 ಕೋಟಿಗೆ ಸೇಲ್‌ ಆಯ್ತು 'ಜೈಲರ್ 2' OTT ರೈಟ್ಸ್;‌ ಬಿಡುಗಡೆಗೂ ಮುನ್ನವೇ ದಾಖಲೆ ಬರೆದ ರಜನಿಕಾಂತ್ ಸಿನಿಮಾ!‌ ಖರೀದಿ ಮಾಡಿದ್ಯಾರು?

ರಿಲೀಸ್‌ಗೂ ಮುನ್ನವೇ ʻಜೈಲರ್ 2ʼ ದಾಖಲೆ; ಭಾರಿ ಮೊತ್ತಕ್ಕೆ OTT ರೈಟ್ಸ್ ಸೇಲ್

ಜೈಲರ್‌ 2 ಸಿನಿಮಾದ ಒಟಿಟಿ ಹಕ್ಕುಗಳು ಬಿಡುಗಡೆಗೂ ಮುನ್ನವೇ ಬರೋಬ್ಬರಿ ಅಮೇಜಾನ್ ಪ್ರೈಮ್ ವಿಡಿಯೋ ಪಾಲಾಗಿವೆ. ಇದು ತಮಿಳು ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದುಬಾರಿ ಮೊತ್ತದ ಡೀಲ್ ಆಗಿದ್ದು, ರಜನಿಕಾಂತ್ ಅವರ ಸ್ಟಾರ್ ಪವರ್ ಏನೆಂಬುದನ್ನು ಸಾಬೀತುಪಡಿಸಿದೆ. ನೆಲ್ಸನ್ ನಿರ್ದೇಶನದ ಈ ಚಿತ್ರವು 2026ರ ಆಗಸ್ಟ್‌ನಲ್ಲಿ ತೆರೆಕಾಣುವ ನಿರೀಕ್ಷೆಯಿದೆ.

Dacoit Movie: ಬೆಂಗಳೂರು ಅಭಿಮಾನಿಗಳ ಪ್ರೀತಿಗೆ 'ಡಕಾಯತ್' ಸಿನಿಮಾ ತಂಡ ಫಿದಾ

ಬೆಂಗಳೂರು ಅಭಿಮಾನಿಗಳ ಪ್ರೀತಿಗೆ 'ಡಕಾಯತ್' ಸಿನಿಮಾ ತಂಡ ಫಿದಾ

Dacoit Movie: ಅಡಿವಿ ಶೇಷ್ ಮತ್ತು ಮೃಣಾಲ್ ಠಾಕೂರ್ ತೆರೆಹಂಚಿಕೊಂಡಿರುವ ರೊಮ್ಯಾಂಟಿಕ್ ಆ್ಯಕ್ಷನ್ ಥ್ರಿಲ್ಲರ್ 'ಡಕಾಯಿತ್' ಏಪ್ರಿಲ್ 10ರಂದು ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಚಿತ್ರದ ಪ್ರಚಾರಕ್ಕಾಗಿ ಅಡವಿ ಶೇಷ್‍ ಮತ್ತು ಅನುರಾಗ್‍ ಕಶ್ಯಪ್‍, ಶನಿವಾರ ಬೆಂಗಳೂರಿಗೆ ಬಂದಿದ್ದರು. ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವುದಕ್ಕೆ ಪ್ರೇಕ್ಷಕರಿಗೆ ಧನ್ಯವಾದಗಳನ್ನು ತಿಳಿಸುತ್ತಲೇ, ಚಿತ್ರವನ್ನು ಪ್ರಚಾರ ಮಾಡಿದರು.

ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕಾಶ್‌ ರಾಜ್‌ ವಿರುದ್ಧ ಚಿರು ಸಹೋದರ ನಾಗ ಬಾಬು ವಾಗ್ದಾಳಿ!

ರಾಮಾಯಣ ವಿವಾದ: ಪ್ರಕಾಶ್ ರಾಜ್ ವಿರುದ್ಧ ಚಿರಂಜೀವಿ ಸಹೋದರ ತೀವ್ರ ವಾಗ್ದಾಳಿ

ರಾಮಾಯಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ನಟ ಪ್ರಕಾಶ್ ರಾಜ್ ವಿರುದ್ಧ ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗ ಬಾಬು ತೀವ್ರವಾಗಿ ಕಿಡಿಕಾರಿದ್ದಾರೆ. ರಾಮನನ್ನು ಕೀಳಾಗಿ ಕಾಣುವುದು ವೈಚಾರಿಕತೆಯಲ್ಲ, ಅದು ಕೇವಲ ಅಹಂಕಾರ ಎಂದು ಅವರು ಟೀಕಿಸಿದ್ದಾರೆ.

Loading...