ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿನಿಮಾ

ʻಡ್ರಾಮಾ ಜೂನಿಯರ್ಸ್ʼ ಮಹಾಲಕ್ಷ್ಮಿ ಈಗ 'ಕಿಲಾಡಿ ಮೇಘ'; ನಾಯಕಿಯಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ!

ʻಡ್ರಾಮಾ ಜ್ಯೂನಿಯರ್‌ʼ ಖ್ಯಾತಿಯ ಮಹಾಲಕ್ಷ್ಮಿಈಗ ನಾಯಕಿ

ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳಾದ 'ಡಿಕೆಡಿ' ಮತ್ತು 'ಡ್ರಾಮಾ ಜೂನಿಯರ್ಸ್' ಮೂಲಕ ಮನೆಮಾತಾಗಿರುವ ಮಹಾಲಕ್ಷ್ಮಿ ಈಗ 'ಕಿಲಾಡಿ ಮೇಘ' ಚಿತ್ರದ ಮೂಲಕ ಪ್ರಧಾನ ಪಾತ್ರದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಈ ಚಿತ್ರವು ಹಣದ ಲಾಲಸೆಯಿಂದ ಸಂಭವಿಸುವ ಅನಾಹುತಗಳ ಸುತ್ತ ಹೆಣೆಯಲಾದ ಹಾರರ್ ಕಥೆಯನ್ನು ಹೊಂದಿದೆ.

Prakash Raj : ರಾಮಾಯಣದ ಬಗ್ಗೆ ವಿವಾದ; ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲು

ರಾಮಾಯಣದ ಬಗ್ಗೆ ವಿವಾದ; ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲು

Prakash Raj :ರಾಮಾಯಣವನ್ನು ಉಲ್ಲೇಖಿಸಿ ಮಾಡಿದ ಹೇಳಿಕೆಗಳಿಗಾಗಿ ನಟ ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲಾಗಿದ್ದು, ಅವರು ಹೊಸ ವಿವಾದದ ಕೇಂದ್ರಬಿಂದುವಾಗಿದ್ದಾರೆ . ಈ ವಿಷಯವು ರಾಜಕೀಯ ಮತ್ತು ಕಾನೂನು ವಿವಾದಕ್ಕೆ ಕಾರಣವಾಗಿದೆ, ಅವರ ಹೇಳಿಕೆಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ ಎಂಬ ಆರೋಪಗಳಿವೆ.

ಸ್ಯಾಂಡಲ್‌ವುಡ್‌ನಲ್ಲಿ 20 ವರ್ಷ ಪೂರೈಸಿದ ನಟ ಗಣೇಶ್; ʻಇದು ಕೇವಲ ಆರಂಭವಷ್ಟೇ..ʼ ಎಂದು ʻಗೋಲ್ಡನ್ ಸ್ಟಾರ್ʼ ಹೇಳಿದ್ಯಾಕೆ?

ಸ್ಯಾಂಡಲ್‌ವುಡ್‌ನಲ್ಲಿ 20 ವರ್ಷ ಪೂರೈಸಿದ ʻಗೋಲ್ಡನ್‌ ಸ್ಟಾರ್‌ʼ ಗಣೇಶ್‌

ʻಗೋಲ್ಡನ್‌ ಸ್ಟಾರ್‌ʼ ಗಣೇಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಹೀರೋ ಆಗಿ 20 ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದ್ದಾರೆ. 2006ರ ಏಪ್ರಿಲ್ 21ರಂದು 'ಚೆಲ್ಲಾಟ' ಚಿತ್ರದ ಮೂಲಕ ಹೀರೋ ಆಗಿ ಪದಾರ್ಪಣೆ ಮಾಡಿದ್ದ ಗಣೇಶ್, ನಂತರ 'ಮುಂಗಾರು ಮಳೆ'ಯಂತಹ ಐತಿಹಾಸಿಕ ಹಿಟ್ ನೀಡಿ ಮನೆಮಾತಾಗಿದ್ದರು.

ಅಂತೂ ʻಜೈಲರ್‌ 2ʼ ಸಿನಿಮಾ ಶೂಟಿಂಗ್‌ ಮುಗೀತು! ಇದರ ಬಜೆಟ್‌ ಎಷ್ಟು? ಈ ಚಿತ್ರ ರಿಲೀಸ್‌ ಆಗೋದು ಯಾವಾಗ?

ʻಜೈಲರ್ 2ʼ ಶೂಟಿಂಗ್ ಕಂಪ್ಲೀಟ್; ಕೇಕ್ ಕತ್ತರಿಸಿ ಸಂಭ್ರಮಿಸಿದ ರಜನಿಕಾಂತ್

ನಟ ರಜನಿಕಾಂತ್ ಅಭಿನಯದ 'ಜೈಲರ್ 2' ಚಿತ್ರದ ಚಿತ್ರೀಕರಣ ಅಧಿಕೃತವಾಗಿ ಮುಕ್ತಾಯಗೊಂಡಿದೆ. ಬೃಹತ್ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವು ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿದೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಸೀಕ್ವೆಲ್‌ನಲ್ಲಿ ರಮ್ಯಾ ಕೃಷ್ಣನ್, ಶಿವಣ್ಣ, ಮೋಹನ್ ಲಾಲ್ ಅವರೊಂದಿಗೆ ವಿಜಯ್ ಸೇತುಪತಿ ಕೂಡ ಕಾಣಿಸಿಕೊಳ್ಳಲಿದ್ದಾರೆ.

Riteish Deshmuk: ರಿತೇಶ್ ದೇಶಮುಖ್ ಸಿನಿಮಾದಲ್ಲಿ ಪತ್ನಿ, ಮಗನ ಪಾತ್ರವೇನು?

Riteish Deshmuk: ರಿತೇಶ್ ದೇಶಮುಖ್ ಸಿನಿಮಾದಲ್ಲಿ ಪತ್ನಿ, ಮಗನ ಪಾತ್ರವೇನು?

Chhatrapati Shivaji Maharaj: ಬಾಲಿವುಡ್ ನಟ ರಿತೇಶ್ ದೇಶಮುಖ್ ತಮ್ಮ ಮುಂಬರುವ ಐತಿಹಾಸಿಕ ಆಕ್ಷನ್ ಡ್ರಾಮಾ ' ರಾಜಾ ಶಿವಾಜಿ' ಮೂಲಕ ಪ್ರೇಕ್ಷಕರನ್ನು ಆಕರ್ಷಿಸಲು ಸಜ್ಜಾಗುತ್ತಿದ್ದಾರೆ . ರಿತೇಶ್ ದೇಶ್‌ಮುಖ್ ನಿರ್ದೇಶನದ ಈ ಚಿತ್ರವು ಮರಾಠ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಜೀವನವನ್ನು ಆಧರಿಸಿದೆ. ಮೇ 1 ರಂದು ರಾಜಾ ಶಿವಾಜಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ʻಚೀಟರ್ ಮಲ್ಲು ಎಂಬ ಫ್ರಾಡ್..ʼ; ದರ್ಶನ್‌ ಮಾಜಿ ಮ್ಯಾನೇಜರ್‌ ಮೇಲೆ ದಿನಕರ್‌ ತೂಗುದೀಪ ಆಕ್ರೋಶ

ದರ್ಶನ್‌ ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ಗೆ ʻಫ್ರಾಡ್ʼ ಎಂದ ದಿನಕರ್

ಈಚೆಗೆ ದಿಢೀರ್‌ ಅಂತ ಪ್ರತ್ಯಕ್ಷವಾಗಿ ಸುದ್ದಿಗೋಷ್ಠಿ ನಡೆಸಿದ್ದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಅವರನ್ನು ನಿರ್ದೇಶಕ ದಿನಕರ್ ತೂಗುದೀಪ 'ಮೋಸಗಾರ' ಎಂದು ಕರೆದಿದ್ದಾರೆ. ದರ್ಶನ್ ಮತ್ತು ತೂಗುದೀಪ ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ಮಲ್ಲಿಕಾರ್ಜುನ್ ಅನೇಕರಿಗೆ ವಂಚಿಸಿದ್ದಾನೆ ಎಂದು ದಿನಕರ್ ಗಂಭೀರ ಆರೋಪ ಮಾಡಿದ್ದಾರೆ.

Dhurandhar Movie: ‘ಧುರಂಧರ್’ ಸಿನಿಮಾದ ಮೇಕಿಂಗ್ ವಿಡಿಯೋ ಚಿತ್ರಮಂದಿರದಲ್ಲಿ? ರಿಲೀಸ್‌ ಯಾವಾಗ?

‘ಧುರಂಧರ್’ ಮೇಕಿಂಗ್ ವಿಡಿಯೋ ಚಿತ್ರಮಂದಿರದಲ್ಲಿ? ರಿಲೀಸ್‌ ಯಾವಾಗ?

Ranveer Singh: ಬಿಡುಗಡೆಯಾದ ಕೇವಲ ಒಂದು ತಿಂಗಳೊಳಗೆ ‘ಧುರಂಧರ್ 2’ ಸಿನಿಮಾ ಅನೇಕ ದಾಖಲೆಗಳನ್ನು ಪುಡಿಪುಡಿ ಮಾಡಿದೆ. ಭಾರತದ ಮೂರನೇ ಅತಿದೊಡ್ಡ ಸಿನಿಮಾ ಎಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಗಿದೆ. ‘ಧುರಂಧರ್’ ಸಿನಿಮಾದ ತೆರೆ ಹಿಂದಿನ ವಿಷಯಗಳನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದರು. ‘ಧುರಂಧರ್’ ಸಿನಿಮಾದ ಮೇಕಿಂಗ್ ವಿಡಿಯೋವನ್ನು ದೊಡ್ಡ ಪರದೆಯಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ.

Actor Yash: ‘ಕೆಜಿಎಫ್ 3’ ಸಿನಿಮಾ ಬಗ್ಗೆ ಯಶ್ ಹೇಳಿದ್ದೇನು?

Actor Yash: ‘ಕೆಜಿಎಫ್ 3’ ಸಿನಿಮಾ ಬಗ್ಗೆ ಯಶ್ ಹೇಳಿದ್ದೇನು?

Yash KGF3: ಅಮೆರಿಕಾದಲ್ಲಿ ನಡೆದ ಸಿನಿಮಾಕಾನ್ 2026 ರಲ್ಲಿ, ರಾಮಾಯಣ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರೊಂದಿಗೆ, ಯಶ್ ತಮ್ಮ ಮುಂಬರುವ ಯೋಜನೆಗಳ ಕುರಿತು ಚರ್ಚಿಸುವ ಹಲವಾರು ಸಂದರ್ಶನಗಳಲ್ಲಿ ಭಾಗವಹಿಸಿದರು. ಈ ವೇಳೆ ಸ್ವತಃ ಯಶ್ ಅವರು ‘ಕೆಜಿಎಫ್ 3’ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ.‘ಕೆಜಿಎಫ್ 3’ ಸಿನಿಮಾ ಆಗುತ್ತದೆಯೋ ಇಲ್ಲವೋ ಎಂಬ ಅನುಮಾನ ಹಲವರಿಗೆ ಇದೆ. ಈ ಬಗ್ಗೆ ನಟ ಹೇಳಿದ್ದೇನು?

ಡೇಟಿಂಗ್‌ ಗಾಸಿಪ್‌ ನಡುವೆಯೇ ಮೃಣಾಲ್‌ ಠಾಕೂರ್‌ಗೆ ದೊಡ್ಡ ಆಫರ್‌ ಕೊಟ್ಟ ನಟ ಧನುಷ್!‌ ಏನಿದು ಹೊಸ ನ್ಯೂಸ್?

ಧನುಷ್ ನಿರ್ದೇಶನದ ಮಹಿಳಾ ಪ್ರಧಾನ ಚಿತ್ರಕ್ಕೆ ಮೃಣಾಲ್ ನಾಯಕಿ?

ಡೇಟಿಂಗ್ ವದಂತಿಗಳ ನಡುವೆಯೇ ನಟ ಧನುಷ್ ತಮ್ಮ ಮುಂದಿನ ಐತಿಹಾಸಿಕ ಮಹಿಳಾ ಪ್ರಧಾನ ಚಿತ್ರಕ್ಕೆ ಮೃಣಾಲ್ ಠಾಕೂರ್ ಅವರನ್ನು ಆಯ್ಕೆ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಅವರ ವಂಡರ್‌ಬಾರ್ ಫಿಲ್ಮ್ಸ್ ಅಡಿಯಲ್ಲಿಯೇ ಈ ಸಿನಿಮಾ ನಿರ್ಮಾಣವಾಗುವ ಸಾಧ್ಯತೆಯಿದೆ.

NTR - ಪ್ರಶಾಂತ್ ನೀಲ್ ಸಿನಿಮಾದ ರಿಲೀಸ್‌ ಡೇಟ್‌ ಕೊನೆಗೂ ಫಿಕ್ಸ್; ತಾರಕ್‌ ದರ್ಶನಕ್ಕೆ 14 ತಿಂಗಳು ಕಾಯಲೇಬೇಕು ಫ್ಯಾನ್ಸ್!‌

ಪವರ್‌ಫುಲ್ ಪೋಸ್ಟರ್ ಮೂಲಕ ರಿಲೀಸ್ ಡೇಟ್ ತಿಳಿಸಿದ ‌NTR - ಪ್ರಶಾಂತ್ ನೀಲ್

ಎನ್‌ಟಿಆರ್‌ ಅಭಿನಯದ ಹೊಸ ಸಿನಿಮಾದ ಬಿಡುಗಡೆ ದಿನಾಂಕ ಕೊನೆಗೂ ಘೋಷಣೆಯಾಗಿದ್ದು, 2027ರ ಜೂನ್ 11ರಂದು ತೆರೆಕಾಣಲಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಮಾಸ್ ಆಕ್ಷನ್ ಚಿತ್ರದಲ್ಲಿ ಎನ್‌ಟಿಆರ್ ಪವರ್‌ಫುಲ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದು, ಮೇ 20ರಂದು ಅವರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಗ್ಲಿಂಪ್ಸ್ ಕೂಡ ಬಿಡುಗಡೆಯಾಗಲಿದೆ.

ʻಶೇರ್‌ʼ ಆಗಿ ಗರ್ಜಿಸಲಿದ್ದಾರೆ ನಟ ಕಿರಣ್‌ ರಾಜ್;‌ ಪೊಲೀಸ್‌ ಆಫೀಸರ್‌ ರೋಲ್‌ನಲ್ಲಿ ಮಿಂಚಲಿದ್ದಾರೆ ತನಿಷಾ ಕುಪ್ಪಂಡ

ಕಿರಣ್ ರಾಜ್ ನಟನೆಯ 'ಶೇರ್' ಸಿನಿಮಾದ ರಿಲೀಸ್‌ ಡೇಟ್‌ ಘೋಷಣೆ

'ಕನ್ನಡತಿ' ಧಾರಾವಾಹಿ ಖ್ಯಾತಿಯ ಕಿರಣ್‌ ರಾಜ್‌ ನಟನೆಯ ʻಶೇರ್‌ʼ ಚಿತ್ರವು ಮೇ 15ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಈ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಅನಾಥ ಹುಡುಗನಾಗಿ ಕಿರಣ್ ರಾಜ್ ಕಾಣಿಸಿಕೊಂಡಿದ್ದು, ಬಿಗ್ ಬಾಸ್ ಖ್ಯಾತಿಯ ತನಿಷಾ ಕುಪ್ಪಂಡ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

Thalapathy Vijay: ಸಂಗೀತ -ವಿಜಯ್‌ ಅವರದ್ದು ಮುಗಿದುಹೋದ ಕಥೆ; ಡಿವೋರ್ಸ್ ಬಗ್ಗೆ ತಂದೆ ಹೇಳಿದ್ದೇನು?

ಸಂಗೀತ -ವಿಜಯ್‌ ಡಿವೋರ್ಸ್ ಬಗ್ಗೆ ತಂದೆ ಎಸ್‌ಎ ಚಂದ್ರಶೇಖರ್ ಹೇಳಿದ್ದೇನು?

Thalapathy Vijay: ತಮಿಳುನಾಡು ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನೊಂದು ದಿನ ಬಾಕಿಯಿದೆ. ಮೇ 4ರಂದು ಫಲಿತಾಂಶ ಹೊರ ಬೀಳಲಿದೆ. ವಿಜಯ್ ತಮಿಳುನಾಡಿನ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಇದೀಗ ವಿಜಯ್ ಡಿವೋರ್ಸ್ ವಿಚಾರದ ಬಗ್ಗೆಯೂ ತಂದೆ ಚಂದ್ರಶೇಖರ್ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.ವಿಜಯ್ ರಾಜಕೀಯಕ್ಕೆ ಕಾಲಿಟ್ಟಾಗಿನಿಂದ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಎಸ್‌ಎಸಿ ಸ್ಪಷ್ಟ ಹೇಳಿಕೆ ನೀಡಿದ್ದಾರೆ .

Kapil Sharma show:  ಕಪಿಲ್ ಶರ್ಮಾ ಶೋ ಬಗ್ಗೆ ನಟ ಪರೇಶ್ ರಾವಲ್ ಹೇಳಿದ್ದೇನು?

ಕಪಿಲ್ ಶರ್ಮಾ ಶೋ ಬಗ್ಗೆ ನಟ ಪರೇಶ್ ರಾವಲ್ ಹೇಳಿದ್ದೇನು?

Kapil Sharma show: ಕಪಿಲ್ ಶರ್ಮಾ ನಿರೂಪಣೆಯಲ್ಲಿ, ಅರ್ಚನಾ ಪೂರಣ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ಖಾಯಂ ಅತಿಥಿಗಳಾಗಿ ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಸುನಿಲ್ ಗ್ರೋವರ್, ಕೃಷ್ಣ ಅಭಿಷೇಕ್ ಮತ್ತು ಕಿಕು ಶಾರದಾ ಕೂಡ ಭಾಗವಹಿಸುತ್ತಾರೆ. ಹೊಸ ಸೀಸನ್ ಈ ವರ್ಷದ ಕೊನೆಯಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ.

Prashanth Gowda: ಎಂಗೇಜ್‌ ಆದ್ರು ಗಿಚ್ಚಿ-ಗಿಲಿಗಿಲಿ ನಟ ಪ್ರಶಾಂತ್ ಗೌಡ; ಹುಡುಗಿ ಇವರೇ ನೋಡಿ

ಎಂಗೇಜ್‌ ಆದ್ರು ಗಿಚ್ಚಿ-ಗಿಲಿಗಿಲಿ ನಟ ಪ್ರಶಾಂತ್ ಗೌಡ; ಹುಡುಗಿ ಇವರೇ ನೋಡಿ

gicchi gili gili: ಪ್ರಶಾಂತ್ ಗೌಡ ಅವರು ‘ಗಿಚ್ಚಿ ಗಿಲಿ ಗಿಲಿ’ ಸೀಸನ್ 1ರಿಂದ ಸೀಸನ್ 3ರವರೆಗೆ ಇದ್ದರು. ‘ಕ್ವಾಟ್ಲೆ ಕಿಚನ್’ ಶೋ ಅಲ್ಲಿ ‘ಕ್ವಾಟ್ಲೆ ಆಫ್ ದಿ ಸೀಸನ್’ ಅವಾರ್ಡ್ ಪಡೆದರು. ‘ಬಾಯ್ಸ್ vs ಗರ್ಲ್ಸ್’ ಶೋನಲ್ಲೂ ಪ್ರಶಾಂತ್ ಮಿಂಚಿದ್ದರು. ಇನ್ನು ನಟ ಪ್ರಶಾಂತ್ ಗೌಡ ಅವರ ನಿಶ್ಚಿತಾರ್ಥಕ್ಕೆ ಚಿತ್ರರಂಗದ ಅನೇಕ ಗಣ್ಯರು ಆಗಮಿಸಿದ್ದಾರೆ. ಕಿರುತೆರೆ ಮತ್ತು ಬೆಳ್ಳಿಪರದೆಯ ಹಲವು ಗಣ್ಯರು ಈ ಕಾರ್ಯಕ್ರಮಕ್ಕೆ ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.

Riteish Deshmukh: ರಾಜಾ ಶಿವಾಜಿ ಟ್ರೇಲರ್ ಬಿಡುಗಡೆ ; ರಿತೇಶ್ ದೇಶಮುಖ್ ಭಾವುಕ

ರಾಜಾ ಶಿವಾಜಿ ಟ್ರೇಲರ್ ಬಿಡುಗಡೆ ; ರಿತೇಶ್ ದೇಶಮುಖ್ ಭಾವುಕ

Riteish Deshmukh: ರಾಜಾ ಶಿವಾಜಿ ಚಿತ್ರದ ಅದ್ಧೂರಿ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ರಿತೇಶ್ ದೇಶಮುಖ್ ಮತ್ತು ಜೆನೆಲಿಯಾ ದೇಶಮುಖ್ಭ ಭಾವನಾತ್ಮಕ ಕ್ಷಣವನ್ನು ಹಂಚಿಕೊಂಡರು. ನಟ-ನಿರ್ದೇಶಕ ಅಭಿಷೇಕ್ ಬಚ್ಚನ್ ಅವರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸುತ್ತಾ ಭಾವುಕರಾದರು. ಮುಂಬೈನಲ್ಲಿ ನಡೆದ ತಾರಾಬಳಗದ ಕಾರ್ಯಕ್ರಮವು ಹೃದಯಸ್ಪರ್ಶಿಯಾಗಿತ್ತು, ಸಂಜಯ್ ದತ್ ಕೂಡ ಭಾವುಕರಾಗಿದ್ದರು.

Thalapathy Vijay:  ನಟ ವಿಜಯ್‌-ಸಂಗೀತಾ ಡಿವೋರ್ಸ್‌ ಪ್ರಕರಣ; ವಿಚಾರಣೆ ಮುಂದೂಡಿದ ಕೋರ್ಟ್‌

ನಟ ವಿಜಯ್‌ ಡಿವೋರ್ಸ್‌ ಪ್ರಕರಣ; ವಿಚಾರಣೆ ಮುಂದೂಡಿದ ಕೋರ್ಟ್‌

ತಮಿಳುನಾಡು ವಿಧಾನಸಭೆ ಚುನಾವಣಾ ಅಖಾಡದಲ್ಲಿರುವ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಅವರ ವಿಚ್ಛೇದನದ ಪ್ರಕರಣದ ವಿಚಾರಣೆ ಇಂದು ನಡೆದಿದೆ. ಚೆಂಗಲ್ಪಟ್ಟು ಕೌಟುಂಬಿಕ ಕಲ್ಯಾಣ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದಿದ್ದು, ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಜೂನ್ 15ಕ್ಕೆ ಮುಂದೂಡಿದೆ.ಕಳೆದ ಐದು ವರ್ಷಗಳಿಂದ ವಿಜಯ್ ಅವರು ಕೌಟುಂಬಿಕ ಜೀವನದಿಂದ ಭಾವನಾತ್ಮಕವಾಗಿ ದೂರವಾಗಿದ್ದಾರೆ.

Ramayana Movie: ರಾಮಾಯಣದ ಈ 20 ನಿಮಿಷಗಳ ಕ್ಲಿಪ್‌ ಬಗ್ಗೆ ಭಾರಿ ಮೆಚ್ಚುಗೆ; ಏನಿದು ಸುದ್ದಿ?

ರಾಮಾಯಣದ ಈ 20 ನಿಮಿಷಗಳ ಕ್ಲಿಪ್‌ ಬಗ್ಗೆ ಭಾರಿ ಮೆಚ್ಚುಗೆ; ಏನಿದು ಸುದ್ದಿ?

Ramayana Movie: ‘ರಾಮಾಯಣ’ ಸಿನಿಮಾ ದೊಡ್ಡಮಟ್ಟಕ್ಕೆ ಹೊರ ಬರುತ್ತಿದ್ದು, ಎರಡು ಭಾಗವಾಗಿ ಸಿನಿಮಾವನ್ನ ರಿಲೀಸ್‌ ಮಾಡಲು ತಂಡ ಪ್ಲ್ಯಾನ್‌ ಮಾಡಿದೆ. ಮೊದಲ ಭಾಗ 2026ರ ದೀಪಾವಳಿ ಹಬ್ಬಕ್ಕೆ ರಿಲೀಸ್‌ ಆಗಲಿದೆ. ಎರಡನೇ ಭಾಗದ ಶೂಟಿಂಗ್‌ ನಡೆಯುತ್ತಿದ್ದು, ಯಾವಗ ರಿಲೀಸ್‌ ಎಂಬುವುದನ್ನ ಇನ್ನು ತಂಡ ಮಾಹಿತಿ ಒದಗಿಸಿಲ್ಲ.

Kara trailer: ಧನುಷ್‌ ಅಭಿನಯದ 'Kara'ಚಿತ್ರದ ಟ್ರೈಲರ್‌ ಔಟ್‌!

ಧನುಷ್‌ ಅಭಿನಯದ 'Kara'ಚಿತ್ರದ ಟ್ರೈಲರ್‌ ಔಟ್‌!

Kara trailer: ಧನುಷ್ ಅವರ ಮುಂದಿನ ಚಿತ್ರ 'ಕರಾ'ದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದೆ. ಧನುಷ್ ನಟಿಸಿ, ವಿಘ್ನೇಶ್ ರಾಜ ನಿರ್ದೇಶನದ ಬಹುನಿರೀಕ್ಷಿತ ಚಿತ್ರ 'ಕಾರ' ಏಪ್ರಿಲ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. `ಕರಾ' ಟ್ರೇಲರ್ ನಿಜಕ್ಕೂ ಮಾಹಿತಿಪೂರ್ಣವಾಗಿದೆ. ಬ್ಯಾಂಕ್ ದರೋಡೆಗಳ ನಿಜ ಸ್ವರೂಪ, ಅವನ ದರೋಡೆಗಳಲ್ಲಿ ಬಲಿಯಾದವರು ಯಾರು, ಅವನಿಗೆ ಹಣ ಎಲ್ಲಿಂದ ಬರುತ್ತದೆ ಮತ್ತು ಅವನು ಏಕೆ ದರೋಡೆ ಮಾಡುತ್ತಾನೆ? ಈ ಎಲ್ಲ ಪ್ರಶ್ನೆಗಳು ಉದ್ಭವಾಗಿದೆ. ಟ್ರೈಲರ್‌ ಸಖತ್‌ ಥ್ರಿಲ್‌ ಆಗಿದೆ ಅಂತಿದ್ದಾರೆ ಫ್ಯಾನ್ಸ್‌.

Ram Charan: ರಾಮ್ ಚರಣ್ 'ಪೆದ್ದಿ' ಸಿನಿಮಾದ ಐಟಂ ಡ್ಯಾನ್ಸ್‌ನಲ್ಲಿ ಈ ಖ್ಯಾತ ನಟಿ?

ರಾಮ್ ಚರಣ್ 'ಪೆದ್ದಿ' ಸಿನಿಮಾದ ಐಟಂ ಡ್ಯಾನ್ಸ್‌ನಲ್ಲಿ ಈ ಖ್ಯಾತ ನಟಿ?

Ram Charan: ಬುಚ್ಚಿ ಬಾಬು ಸನಾ ನಿರ್ದೇಶನದ ಮತ್ತು ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಾಯಕನಾಗಿ ನಟಿಸುತ್ತಿರುವ ಬೃಹತ್ ಪ್ಯಾನ್ ಇಂಡಿಯಾ ಚಿತ್ರ 'ಪೆದ್ದಿ' ಮೇಲಿನ ನಿರೀಕ್ಷೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಸ್ಪೋರ್ಟ್ಸ್ ಆಕ್ಷನ್ ಡ್ರಾಮಾ ಆಗಿ ವಿನ್ಯಾಸಗೊಳಿಸಲಾದ ಈ ಚಿತ್ರವು ಈಗಾಗಲೇ ಟಾಲಿವುಡ್‌ನಲ್ಲಿ ಹಾಟ್ ಟಾಪಿಕ್ ಆಗಿದೆ. ಈಗಾಗಲೇ ಬಿಡುಗಡೆಯಾದ ಗ್ಲಿಂಪ್ಸ್, ಫಸ್ಟ್ ಲುಕ್ ಮತ್ತು ಹಾಡುಗಳು ಪ್ರೇಕ್ಷಕರನ್ನು ಮೆಚ್ಚಿಸಿವೆ, ಚಿತ್ರದ ಬಗ್ಗೆ ಭಾರಿ ಕ್ರೇಜ್ ಅನ್ನು ಸೃಷ್ಟಿಸಿವೆ. ಈಗ ಈ ಯೋಜನೆಯ ಕುರಿತು ಮತ್ತೊಂದು ಆಸಕ್ತಿದಾಯಕ ಅಪ್‌ಡೇಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

Salman Khan: ʻಸಲ್ಮಾನ್‌ ಖಾನ್‌ ಮುಂದೆ ನೃತ್ಯ ಮಾಡಲು ಹೆದರಿಕೆ ಆಗತ್ತೆʼ; ಹೀಗ್ಯಾಕೆ ಅಂದ್ರು ವರುಣ್ ಧವನ್

ಸಲ್ಮಾನ್‌ ಖಾನ್‌ ಮುಂದೆ ನೃತ್ಯ ಮಾಡಲು ಈ ನಟನಿಗೆ ಭಯವಂತೆ!

Salman Khan: ವರುಣ್ ಧವನ್ ಜೊತೆ ಸೌತ್ ಸುಂದರಿ ಪೂಜಾ ಹೆಗ್ಡೆ ಮತ್ತು ಮೃಣಾಲ್ ಠಾಕೂರ್ ಹೈ ಜವಾನಿ ತೋ ಇಷ್ಕ್ ಹೋನಾ ಹೈ ಸಿನಿಮಾದಲ್ಲಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟೀಸರ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಚಿತ್ರದ ಪ್ರಚಾರದ ಸಂದರ್ಭದಲ್ಲಿ ಸಲ್ಮಾನ್ ಖಾನ್ ಅವರ ತೆರೆಮರೆಯ ಮೋಜಿನ ಕ್ಷಣವನ್ನು ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

Deepika Padukone: ಪ್ರೆಗ್ನೆಂಟ್  ಅನೌನ್ಸ್‌ ಆದ ಬೆನ್ನಲ್ಲೇ ಸೋಷಿಯಲ್‌ ಮೀಡಿಯಾದಲ್ಲಿ ದೀಪಿಕಾ ಬಗ್ಗೆ ಹೀಗೊಂದು ಚರ್ಚೆ! ಏನದು?

ದೀಪಿಕಾ ಬಗ್ಗೆ ಏಕಾಏಕಿ ಸೋಷಿಯಲ್‌ ಮೀಡಿಯಾದಲ್ಲಿ ಹೀಗೊಂದು ಚರ್ಚೆ!

Deepika Padukone: ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರು 2018ರಲ್ಲಿ ಇಟಲಿಯಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದರು. ಈ ದಂಪತಿಗೆ 2024ರ ಸೆಪ್ಟೆಂಬರ್ 8ರಂದು ಮೊದಲ ಪುತ್ರಿ ದುವಾ ಜನಿಸಿದಳು. ಈಗ ಎರಡನೇ ಮಗುವಿನ ಆಗಮನವನ್ನು ನಿರೀಕ್ಷಿಸುತ್ತಿದ್ದಾರೆ. ತಮ್ಮ ಪುತ್ರಿ ದುವಾ ಜೊತೆಗಿನ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಈ ಸುದ್ದಿಯನ್ನು ಅವರಿಬ್ಬರು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.

Pawan Kalyan : ಶಸ್ತ್ರಚಿಕಿತ್ಸೆ ಬಳಿಕ ಪವನ್ ಕಲ್ಯಾಣ್‌ ಆರೋಗ್ಯದ ಬಗ್ಗೆ ಪತ್ನಿ ಹೇಳಿದ್ದೇನು?

ಶಸ್ತ್ರಚಿಕಿತ್ಸೆ ಬಳಿಕ ಪವನ್ ಕಲ್ಯಾಣ್‌ ಆರೋಗ್ಯದ ಬಗ್ಗೆ ಪತ್ನಿ ಹೇಳಿದ್ದೇನು?

Pawan Kalyan : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರು ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶುಕ್ರವಾರ ಅಧಿಕೃತ ಸಭೆಯಲ್ಲಿದ್ದಾಗ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಎಂಆರ್‌ಐ (MRI) ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಗಿತ್ತು.ಶಸ್ತ್ರಚಿಕಿತ್ಸೆಯ ನಂತರ ಅವರು ಚೆನ್ನಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಪತ್ನಿ ಅನ್ನಾ ಲೆಜ್ನೆವಾ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.

Mahavatar Parshuram:  ‘ಮಹಾವತಾರ’ ಸರಣಿಯ ಎರಡನೇ ಸಿನಿಮಾವನ್ನು ಘೋಷಿಸಿದ ಹೊಂಬಾಳೆ

‘ಮಹಾವತಾರ’ ಸರಣಿಯ ಎರಡನೇ ಸಿನಿಮಾವನ್ನು ಘೋಷಿಸಿದ ಹೊಂಬಾಳೆ

Mahavatar Parshuram: ಮಹಾವತಾರ ನರಸಿಂಹ ಚಿತ್ರದ ಯಶಸ್ಸಿನ ನಂತರ , ಹೊಂಬಾಳೆ ಫಿಲ್ಮ್ಸ್ , ಮಹಾವತಾರ ಪರಶುರಾಮ ಚಿತ್ರವನ್ನು ಅನೌನ್ಸ್‌ ಮಾಡಿದೆ. ‘ಮಹಾವತಾರ ನರಸಿಂಹ’ ಅನಿಮೇಟೆಡ್ ಸಿನಿಮಾವನ್ನು ವಿತರಣೆ ಮಾಡಿತು. ಇದೀಗ ಅದೇ ‘ಮಹಾವತಾರ’ ಸರಣಿಯ ಎರಡನೇ ಸಿನಿಮಾವನ್ನು ಹೊಂಬಾಳೆ ಘೋಷಿಸಿದೆ. ಈ ಬಾರಿ ಹೊಂಬಾಳೆಯೂ ನಿರ್ಮಾಣ ಕ್ರಿಯೆಯಲ್ಲಿ ಭಾಗಿ ಆಗಲಿದೆ.

ಎರಡನೇ ಬಾರಿಗೆ ಪೋಷಕರಾಗಲಿರುವ ದೀಪಿಕಾ ಪಡುಕೋಣೆ- ರಣವೀರ್‌ ಸಿಂಗ್‌; ಕ್ಯೂಟ್‌ ಫೋಟೋ ಹಂಚಿಕೊಂಡ ಜೋಡಿ

ಎರಡನೇ ಬಾರಿಗೆ ಪೋಷಕರಾಗಲಿರುವ ದೀಪಿಕಾ ಪಡುಕೋಣೆ- ರಣವೀರ್‌ ಸಿಂಗ್‌

Deepika Padukone and Ranveer Singh: ಬಾಲಿವುಡ್ ನಟರಾದ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಭಾನುವಾರ ತಮ್ಮ ಎರಡನೇ ಮಗುವನ್ನು ನಿರೀಕ್ಷಿಸುತ್ತಿರುವುದಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ಘೋಷಿಸಿದ್ದಾರೆ. ಸೆಪ್ಟೆಂಬರ್ 2024 ರಲ್ಲಿ ತಮ್ಮ ಮೊದಲ ಮಗು ಮಗಳು ದುವಾಳನ್ನು ಸ್ವಾಗತಿಸಿದ್ದರು.

Loading...