ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿನಿಮಾ

ಹುಟ್ಟಿದ್ದು ಆಂಧ್ರ ಪ್ರದೇಶದಲ್ಲಾದರೂ ನೆಲೆಸಿದ್ದು ಕರುನಾಡಲ್ಲಿ; ಕನ್ನಡ ಚಿತ್ರ ಸಂಗೀತಕ್ಕೆ ಗಾನ ಕೋಗಿಲೆ ಜಾನಕಿ ಕೊಡುಗೆಯ ಮೆಲುಕು

ಕನ್ನಡ ಚಿತ್ರ ಸಂಗೀತಕ್ಕೆ ಗಾನ ಕೋಗಿಲೆ ಜಾನಕಿ ಕೊಡುಗೆ

S Janaki: ಕನ್ನಡದ ಸೂಪರ್‌ ಹಿಟ್‌ ಚಿತ್ರಗೀತೆಗಳಿಗೆ ಧ್ವನಿ ನೀಡಿದ ಗಾಯಕಿ, ದಕ್ಷಿಣ ಭಾರತದ ಗಾನ ಕೋಗಿಲೆ ಎಸ್‌. ಜಾನಕಿ ಇನ್ನಿಲ್ಲ. ಹೌದು, ತಮ್ಮ ಭಾವಪೂರ್ಣ ಧ್ವನಿಯಿಂದಲೇ ಚಿತ್ರರಸಿಕರ ಮನಗೆದ್ದ, ಬರೋಬ್ಬರಿ 6 ದಶಕಗಳ ಕಾಲ ಗಾಯನ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದ ಅವರ ಬಗ್ಗೆ ಸಾಧನೆಯ ಬಗ್ಗೆ ಇಲ್ಲಿದೆ ವಿವರ.

ಗಾಯಕಿ ಎಸ್‌. ಜಾನಕಿ - ಎಸ್‌. ಪಿ. ಬಾಲಸುಬ್ರಹ್ಮಣ್ಯಂ ಬದುಕಿನಲ್ಲಿ ನಡೆದಿತ್ತು ಅದೊಂದು ಕಾಕತಾಳೀಯ ಘಟನೆ, ಇದ್ದವು ಹಲವು ಸಾಮ್ಯತೆಗಳು

ಮೈಸೂರಿನ ಜೊತೆ ಎಸ್‌. ಜಾನಕಿ - ಎಸ್‌ಪಿಬಿಗೆ ಇತ್ತು ವಿಶೇಷ ನಂಟು

ದಕ್ಷಿಣ ಭಾರತದ ಸ್ವರ ಸಾಮ್ರಾಜ್ಞಿ ಎಸ್. ಜಾನಕಿ ಅವರು ಇಂದು ಸಂಜೆ ನಿಧನರಾಗಿದ್ದು, ಸಂಗೀತ ಲೋಕದ ಸುವರ್ಣ ಯುಗ ಅಂತ್ಯಗೊಂಡಿದೆ. ಅಂದಹಾಗೆ, ಎಸ್‌ಪಿಬಿ ಮತ್ತು ಈಗ ಜಾನಕಮ್ಮ ಇಬ್ಬರೂ ಸಂಗೀತ ಲೋಕದಲ್ಲಿ ಸೃಷ್ಟಿಸಿದ ಮೋಡಿ ಅನನ್ಯವಾದುದು. ಈ ಇಬ್ಬರು ಮಹಾನ್ ಗಾಯಕರ ನಡುವೆ ವೃತ್ತಿಜೀವನ ಮತ್ತು ವೈಯಕ್ತಿಕ ಬದುಕಿನಲ್ಲಿ ಸಾಕಷ್ಟು ಸಾಮ್ಯತೆಗಳು ಹಾಗೂ ಕಾಕತಾಳೀಯ ಘಟನೆಗಳು ನಡೆದಿವೆ.

'ಮಗನೇ, ನೀನು ತುಂಬಾ ಚೆನ್ನಾಗಿ ಹಾಡ್ತೀಯಾ. ಸಿನಿಮಾ ಕ್ಷೇತ್ರಕ್ಕೆ ಬಂದ್ರೆ ಪ್ರಸಿದ್ಧ ಗಾಯಕನಾಗುತ್ತೀಯಾ..ʼ; ಎಸ್‌ಪಿಬಿ ಗಾಯನ ಪ್ರತಿಭೆಯನ್ನು ಗುರುತಿಸಿದ್ದೇ ಎಸ್‌. ಜಾನಕಿ!

ಎಂಜಿನಿಯರ್ ಆಗಬೇಕಿದ್ದ ಎಸ್‌ಪಿಬಿಯನ್ನ ಗಾಯಕನಾಗಿಸಿದ್ದೇ ಎಸ್‌. ಜಾನಕಿ!

S P Balasubrahmanyam: ದಕ್ಷಿಣ ಭಾರತದ ಸ್ವರ ಸಾಮ್ರಾಜ್ಞಿ ಎಸ್. ಜಾನಕಿ ಅವರು ಇಂದು ಸಂಜೆ 7.30ಕ್ಕೆ ನಿಧನರಾಗಿದ್ದು, ಸಂಗೀತ ಲೋಕದ ಸುವರ್ಣ ಯುಗ ಅಂತ್ಯಗೊಂಡಿದೆ. ಗೆಜೆಟೆಡ್ ಇಂಜಿನಿಯರ್ ಆಗಬೇಕಿದ್ದ ಎಸ್‌ಪಿಬಿ ಅವರ ಗಾಯನ ಪ್ರತಿಭೆಯನ್ನು ಮೊಟ್ಟಮೊದಲ ಬಾರಿಗೆ ಸ್ಪರ್ಧೆಯೊಂದರಲ್ಲಿ ಗುರುತಿಸಿ ಚಿತ್ರರಂಗಕ್ಕೆ ಪ್ರೇರೇಪಿಸಿದ್ದೇ ಜಾನಕಮ್ಮ ಎಂಬುದು ವಿಶೇಷ.

S Janaki: ದಕ್ಷಿಣ ಭಾರತದ ಗಾನ ಕೋಗಿಲೆ ಎಸ್‌ ಜಾನಕಿ ಮೊದಲ ಹಾಡು ಹಾಡಿದ್ದು ಯಾವಾಗ?

ಗಾನ ಕೋಗಿಲೆ ಎಸ್‌ ಜಾನಕಿ ಮೊದಲ ಹಾಡು ಹಾಡಿದ್ದು ಯಾವಾಗ?

ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಖ್ಯಾತಿಯನ್ನು ಗಳಿಸಿರುವ ಎಸ್‌ ಜಾನಕಿ ಜುಲೈ 11 ರಂದು ಶನಿವಾರ ಮೈಸೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ತಮ್ಮ ಸಂಗೀತ ಲೋಕದ ವೃತ್ತಿ ಜೀವನದಲ್ಲಿ 48 ಸಾವಿರ ಹಾಡುಗಳನ್ನು ಹಾಡುವ ಮೂಲಕ ದೊಡ್ಡ ಸಾಧನೆಗೆ ಭಾಜನರಾಗಿದ್ದಾರೆ. ಅಂದ ಹಾಗೆ ಅವರು ತಮ್ಮ ವೃತ್ತಿ ಜೀವನದಲ್ಲಿ ರೆಕಾರ್ಡ್‌ ಮಾಡಿದ ಮೊದಲ ಹಾಡಿನ ಬಗ್ಗೆ ಇಲ್ಲಿ ವಿವರಿಸಲಾಗಿದೆ.

ಹಾಡು ನಿಲ್ಲಿಸಿದ ʻಕೋಗಿಲೆʼ; ಎಸ್‌.ಜಾನಕಿ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ಗಣ್ಯರ ಸಂತಾಪ

ಎಸ್‌.ಜಾನಕಿ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ಗಣ್ಯರ ಸಂತಾಪ

Singer S. Janaki: ಖ್ಯಾತ ಗಾಯಕಿ ಎಸ್‌.ಜಾನಕಿ ಅವರು (88) ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಅವರು ಶನಿವಾರ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಇವರು ತೆಲುಗು, ತಮಿಳು, ಕನ್ನಡ, ಮಲಯಾಳಂ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಿನಿರಸಿಕರನ್ನು ರಂಜಿಸಿದ್ದಾರೆ.

6 ತಿಂಗಳ ಹಿಂದಷ್ಟೇ ಇದ್ದೊಬ್ಬ ಮಗನನ್ನು ಕಳೆದುಕೊಂಡಿದ್ದ ಎಸ್‌. ಜಾನಕಿ; ಇಳಿವಯಸ್ಸಿನಲ್ಲಿ ಕಾಡಿತೇ ಪುತ್ರಶೋಕ?

ಇಳಿವಯಸ್ಸಿನಲ್ಲಿ ಜಾನಕಮ್ಮಗೆ ಕಾಡಿತೇ ಪುತ್ರಶೋಕ? 6 ತಿಂಗಳ ಹಿಂದೆ ಮಗನ ಸಾವು!

ದಕ್ಷಿಣ ಭಾರತದ ಹೆಮ್ಮೆಯ ಹಿರಿಯ ಹಿನ್ನೆಲೆ ಗಾಯಕಿ, ಸ್ವರ ಸಾಮ್ರಾಜ್ಞಿ ಎಸ್. ಜಾನಕಿ (88) ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಆರೋಗ್ಯ ಸಮಸ್ಯೆಯಿಂದ ವಿಧಿವಶರಾಗಿದ್ದಾರೆ. ಆರು ತಿಂಗಳ ಹಿಂದಷ್ಟೇ ತಮ್ಮ ಏಕೈಕ ಪುತ್ರ ಮುರಳಿ ಕೃಷ್ಣ ಅವರನ್ನು ಕಳೆದುಕೊಂಡಿದ್ದರು ಜಾನಕಮ್ಮ.

Actress Haripriya & Actor Vashishta Simha: 18ನೇ ಈಶ ಗ್ರಾಮೋತ್ಸವಕ್ಕೆ ಹರಿಪ್ರಿಯಾ, ವಸಿಷ್ಠ ಸಿಂಹ ಹಾಗೂ ಆರ್‌ಜೆ ಅಮಿತ್ ಚಾಲನೆ

ಈಶ ಗ್ರಾಮೋತ್ಸವದಲ್ಲಿ ಭಾಗಿ: ಶಾಲಾ ದಿನಗಳ ಸ್ಮರಿಸಿದ ನಟಿ ಹರಿಪ್ರಿಯಾ

ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಈಶ ಗ್ರಾಮೋತ್ಸವವು ಅತ್ಯುತ್ತಮ ಉಪಕ್ರಮವಾಗಿದ್ದು, ಕ್ರೀಡೆಯ ಮೂಲಕ ಗ್ರಾಮೀಣ ಸಮಾಜದಲ್ಲಿ ಆತ್ಮವಿಶ್ವಾಸ ಮತ್ತು ಒಗ್ಗಟ್ಟನ್ನು ಬೆಳೆಸುವ ಕೆಲಸ ಮಾಡುತ್ತಿದೆ. ಭಾಗವಹಿಸುವ ಪ್ರತಿಯೊಬ್ಬರೂ ವಿಜೇತರೇ. ಎಲ್ಲ ತಂಡಗಳಿಗೂ ಶುಭವಾಗಲಿ ಎಂದು ಹರಿಪ್ರಿಯಾ ಹಾರೈಸಿದರು.

Singer S Janaki: ಮಹಾನಟಿ ಸಾವಿತ್ರಿ ಸಿನಿಮಾಗೆ ಹಾಡಲ್ಲ ಎಂದಿದ್ದ ಎಸ್‌.ಜಾನಕಿ; ಇಂಥ ದೊಡ್ಡ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು?

ಮಹಾನಟಿ ಸಾವಿತ್ರಿ ಸಿನಿಮಾಗೆ ಹಾಡಲ್ಲ ಎಂದಿದ್ದ ಎಸ್‌.ಜಾನಕಿ; ಕಾರಣವೇನು?

ಮಹಾನಟಿ ಸಾವಿತ್ರಿ ಎಂದರೆ ಇಷ್ಟಪಡದ ದಕ್ಷಿಣ ಭಾರತೀಯರೇ ಇಲ್ಲ. ಅವರ ನಟನೆಗೆ ಈ ಕಾಲದ ಪ್ರೇಕ್ಷಕರು ಕೂಡ ಫಿದಾ ಆಗಿದ್ದಾರೆ. ಆದರೆ, ಮಹಾನಟಿ ಸಾವಿತ್ರಿ ಸಿನಿಮಾಗಳಿಗೆ ಎಸ್‌. ಜಾನಕಿ ಅವರು ಹಾಡುವುದನ್ನು ಏಕೆ ನಿರಾಕರಿಸಿದ್ದರು? ಎಂಬ ಕುರಿತ ಮಾಹಿತಿ ಇಲ್ಲಿದೆ.

Singer S Janaki: ಗಾನ ಕೋಗಿಲೆ ಎಸ್.ಜಾನಕಿ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳಿವು!

ಗಾನ ಕೋಗಿಲೆ ಎಸ್.ಜಾನಕಿ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳಿವು!

Singer S Janaki: ಖ್ಯಾತ ಹಿರಿಯ ಗಾಯಕಿ 'ಗಾನಕೋಗಿಲೆ' ಎಸ್. ಜಾನಕಿ (88) ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ಕೊನೆಯುಸಿರೆಳೆದಿದ್ದಾರೆ. ಆಂಧ್ರಪ್ರದೇಶದಲ್ಲಿ ಹುಟ್ಟಿ ಬೆಳೆದ ಎಸ್‌ ಜಾನಕಿ ಅವರಿಗೆ ಅಧ್ಯಯನದಲ್ಲಿ ಹೆಚ್ಚಿನ ಆಸಕ್ತಿ ಇರಲಿಲ್ಲ. ಆದರೆ, ಬಾಲ್ಯದಿಂದಲೂ ಅವರಿಗೆ ಸಂಗೀತದಲ್ಲಿ ಹೆಚ್ಚಿನ ಆಸಕ್ತಿ ಇತ್ತು. ಗಾಯಕಿಯ ಬಗ್ಗೆ ಕೆಲವು ಗೊತ್ತಿರದ ಸಂಗತಿಗಳಿವು.

Singer S Janaki : ಗಾನ ಕೋಗಿಲೆ ಎಸ್. ಜಾನಕಿಯ ಸಂಗೀತ ಲೋಕದ ಪಯಣ ಹೀಗಿತ್ತು

ಗಾನ ಕೋಗಿಲೆ ಎಸ್.ಜಾನಕಿಯ ಸಂಗೀತ ಲೋಕದ ಪಯಣವಿದು

Legendary singer S Janaki : ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಹಾಡಿದ್ದ ಖ್ಯಾತ ಗಾಯಕಿ ಎಸ್‌. ಜಾನಕಿ ನಿಧನ ಹೊಂದಿದ್ದಾರೆ. ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಅವರು ಶನಿವಾರ ವಯೋಸಹಜ ಕಾಯಿಲೆಯಿಂದ ಮೃತಪಟ್ಟರು. ಏಪ್ರಿಲ್ 23, 1938 ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪಲ್ಲಪಟ್ಲ ಗ್ರಾಮದಲ್ಲಿ ಜನಿಸಿದ್ದರು. ವೃತ್ತಿಜೀವನದುದ್ದಕ್ಕೂ, ಅವರು 40,000 ಕ್ಕೂ ಹೆಚ್ಚು ಹಾಡುಗಳೊಂದಿಗೆ ಪ್ರೇಕ್ಷಕರನ್ನು ರಂಜಿಸಿದ್ದಾರೆ.

Thalapathy Vijay: 'ಜನ ನಾಯಗನ್' ಚಿತ್ರದ ಹೊಸ ಪೋಸ್ಟರ್ ಔಟ್‌! ರಿಲೀಸ್‌ ಯಾವಾಗ?

'ಜನ ನಾಯಗನ್' ಚಿತ್ರದ ಹೊಸ ಪೋಸ್ಟರ್ ಔಟ್‌! ರಿಲೀಸ್‌ ಯಾವಾಗ?

Thalapathy Vijay: ಹೊಸದಾಗಿ ಬಿಡುಗಡೆಯಾದ ಪೋಸ್ಟರ್‌ನಲ್ಲಿ ವಿಜಯ್ ಉಗ್ರ ನೋಟದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಭಾರಿ ಜನಸಮೂಹದ ಮುಂದೆ ಚಾಟಿ ಹಿಡಿದು ನಿಂತಿರುವುದು ಕಂಡುಬರುತ್ತದೆ. ವಿಜಯ್ ತಮ್ಮ 'ಎಕ್ಸ್' ಹ್ಯಾಂಡಲ್‌ನಲ್ಲಿ ಹೊಸ ಅಧಿಕೃತ ಪೋಸ್ಟರ್ ಅನ್ನು ಪೋಸ್ಟ್ ಮಾಡಿದ್ದಾರೆ. ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅದೇ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಅವರು "ನಾವು ಬರುತ್ತಿದ್ದೇವೆ" ಎಂದು ಬರೆದಿದ್ದಾರೆ.

The Devil Movie: ಒಟಿಟಿಗೆ ಬರುತ್ತಿದೆ ದರ್ಶನ್ ಸಿನಿಮಾ ‘ಡೆವಿಲ್’: ಸ್ಟ್ರೀಮಿಂಗ್‌ ಎಲ್ಲಿ?

ಒಟಿಟಿಗೆ ಬರುತ್ತಿದೆ ದರ್ಶನ್ ಸಿನಿಮಾ ‘ಡೆವಿಲ್’: ಸ್ಟ್ರೀಮಿಂಗ್‌ ಎಲ್ಲಿ?

The Devil Movie: ಸಾಕಷ್ಟು ಜನ ಓಟಿಟಿಯಲ್ಲಿ ಸಿನಿಮಾ ನೋಡೋಣ ಎಂದು ಸುಮ್ಮನಾಗಿದ್ದರು. ಒಂದು ತಿಂಗಳು ಎರಡು ತಿಂಗಳು ಕಳೆದರೂ ಸಿನಿಮಾ ಓಟಿಟಿಗೆ ಎಂಟ್ರಿ ಕೊಡಲಿಲ್ಲ. ಅಭಿಮಾನಿಗಳಂತೂ ಕಾದು ಕಾದು ಸುಮ್ಮನಾಗಿದ್ದರು. ಇಷ್ಟು ತಡವಾಗಿ ಒಟಿಟಿಗೆ ಬರಲು ಕಾರಣ ಏನು ಎನ್ನುವುದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ. ಕೊನೆಗೂ ಡಿಜಿಟಲ್ ಸ್ಟ್ರೀಮಿಂಗ್ ಆರಂಭಿಸುತ್ತಿದೆ ಎಂದು ಅಭಿಮಾನಿಗಳು ಖುಷಿಯಾಗಿದ್ದಾರೆ.

B Jayashree Karavali: ವಿವಾದಗಳ ಮಧ್ಯೆ ಕರಾವಳಿ ಚಿತ್ರತಂಡದಿಂದ ಹೊರ ಬಿತ್ತು ಬಿಗ್ ಅಪ್ಡೇಟ್!

ವಿವಾದಗಳ ಮಧ್ಯೆ ಕರಾವಳಿ ಚಿತ್ರತಂಡದಿಂದ ಹೊರ ಬಿತ್ತು ಬಿಗ್ ಅಪ್ಡೇಟ್!

B Jayashree Karavali: ಕರಾವಳಿ ಅಪ್ಪಟ ಕನ್ನಡದ ಸಿನಿಮಾ, ನಮ್ಮ ಮಣ್ಣಿನ ಸಿನಿಮಾ. ಈ ಸಿನಿಮಾಗೆ ಜಯಶ್ರೀ ಹಾಡಿರುವುದು ಸಿನಿಮಾ ಸಂಗೀತ ವಿಭಾಗಕ್ಕೆ ಮತ್ತಷ್ಟು ತೂಕ ಬಂದಂತೆ ಆಗಿದೆ. ಜಯಶ್ರೀ ಅವರ ಕಂಚಿನ ಕಂಠದಿಂದ ಯಾವ ರೀತಿಯ ಹಾಡು ಮೂಡಿಬಂದಿದೆ ಎನ್ನುವುದು ಸದ್ಯದ ಕುತೂಹಲ.. ಈ ಸಿನಿಮಾದಲ್ಲಿ ಜಯಶ್ರೀ ಅವರು ಎಮೋಷನಲ್ ಹಾಡನ್ನು ಹಾಡಿದ್ದಾರಾ ಅಥವಾ ಡಿವೈನ್ ಹಾಡಿಗೆ ಧ್ವನಿಯಾಗಿದ್ದಾರಾ ಎನ್ನುವ ನಿರೀಕ್ಷೆ ಹೆಚ್ಚಾಗಿದೆ.

ನಟ ಶಿವರಾಜ್ ಕುಮಾರ್ ಜನ್ಮದಿನಕ್ಕೆ ಶುಭ ಕೋರಿದ ಕರ್ನಾಟಕ ಸಂಘ ಕತಾರ್‌ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು

ನಟ ಶಿವರಾಜ್ ಕುಮಾರ್ ಜನ್ಮದಿನಕ್ಕೆ ಶುಭ ಕೋರಿದ ಸುಬ್ರಹ್ಮಣ್ಯ ಹೆಬ್ಬಾಗಿಲು

Shivarajkumar Birthday: ಕರ್ನಾಟಕ ಸಂಘ ಕತಾರ್‌ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು, ಕನ್ನಡಿಗರ ಕಣ್ಮಣಿಯಾಗಿರುವ 'ಹ್ಯಾಟ್ರಿಕ್ ಹೀರೋ' ಡಾ. ಶಿವರಾಜ್ ಕುಮಾರ್ ಅವರ 64ನೇ ಜನ್ಮ ದಿನಾಚರಣೆಯ ಸಂಭ್ರಮಕ್ಕೆ ಶುಭ ಕೋರುತ್ತಾ, ಅವರೊಂದಿಗಿನ ಕಳೆದ ಒಂದು ದಶಕದ ಸವಿ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

'ಕರಾವಳಿ' ವಿವಾದದ ನಡುವೆಯೂ ಚಿತ್ರ ವೀಕ್ಷಿಸುವಂತೆ ಅಭಿಮಾನಿಗಳಲ್ಲಿ ಪ್ರಜ್ವಲ್‌ ದೇವರಾಜ್‌ ಮನವಿ: ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಹೇಳಿದ್ದೇನು?

ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ನಟ ಪ್ರಜ್ವಲ್ ದೇವರಾಜ್ ಹೇಳಿದ್ದೇನು?

Karavali Film Controversy: ಗುರುದತ್ ಗಾಣಿಗ ನಿರ್ದೇಶನದ, ಪ್ರಜ್ವಲ್ ದೇವರಾಜ್ ನಟಿಸಿರುವ ʼಕರಾವಳಿʼ ಸಿನಿಮಾ ಹಾಗೂ ಸಂಭಾವನೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಈ ನಡುವೆ ನಟ ಪ್ರಜ್ವಲ್ ದೇವರಾಜ್ ಸಾಮಾಜಿಕ ಮಾಧ್ಯಮದಲ್ಲಿ ಸುದೀರ್ಘವಾಗಿ ಬರೆದು ಪೋಸ್ಟ್ ಮಾಡಿದ್ದು, ಚಿತ್ರ ಥಿಯೇಟರ್‌ನಲ್ಲೇ ವೀಕ್ಷಿಸುವಂತೆ ಮನವಿ ಮಾಡಿದ್ದಾರೆ.

Double Occupancy OTT Release: ಕ್ಷಣ ಕ್ಷಣಕ್ಕೂ ಟ್ವಿಸ್ಟ್‌! ಈ ಫ್ಯಾಂಟಸಿ ಮೂವಿ ಸ್ಟ್ರೀಮಿಂಗ್‌ ಎಲ್ಲಿ?

ಕ್ಷಣ ಕ್ಷಣಕ್ಕೂ ಟ್ವಿಸ್ಟ್‌! ಈ ಫ್ಯಾಂಟಸಿ ಮೂವಿ ಸ್ಟ್ರೀಮಿಂಗ್‌ ಎಲ್ಲಿ?

Double Occupancy OTT Release: ಅಶ್ವಿನ್ ಕಂದಸಾಮಿ ನಿರ್ದೇಶನದ ಈ ಚಿತ್ರವು ಈಗ ಆನ್‌ಲೈನ್‌ನಲ್ಲಿ ಸ್ಟ್ರೀಮಿಂಗ್‌ಗೆ ಲಭ್ಯವಿದೆ. ಅಶ್ವಿನ್ ಕಂದಸಾಮಿ ಬರೆದು ನಿರ್ದೇಶಿಸಿರುವ (Direction) ಈ ಚಿತ್ರವನ್ನು ಅವನಿ ಮೂವೀಸ್ ಮತ್ತು ಬೆಂಜ್ ಮೀಡಿಯಾ ಬ್ಯಾನರ್‌ಗಳ ಅಡಿಯಲ್ಲಿ ಖುಷ್ಬು ಸುಂದರ್ , ಆನಂದಿತಾ ಸುಂದರ್, ಎಸಿ ಷಣ್ಮುಗಂ ಮತ್ತು ಎಸಿಎಸ್ ಅರುಣ್ ಕುಮಾರ್ (Arun Kumar) ನಿರ್ಮಿಸಿದ್ದಾರೆ.

Ramayana Movie: 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಚಿತ್ರದ ಪ್ರಚಾರ; ಏನಿದರ ವಿಶೇಷತೆ?

400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಚಿತ್ರದ ಪ್ರಚಾರ

Ramayana Movie: ಚಿತ್ರಕಲಾ ಸ್ಪರ್ಧೆಗಳು, ರಸಪ್ರಶ್ನೆಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಇತರ ತರಗತಿ ಚಟುವಟಿಕೆಗಳ ಮೂಲಕ ಯುವ ಪ್ರೇಕ್ಷಕರು ರಾಮಾಯಣದ ವಿಷಯಗಳನ್ನು ಅನ್ವೇಷಿಸಲು ಪ್ರೋತ್ಸಾಹಿಸಲು ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ ಎಂದು ತಯಾರಕರು ತಿಳಿಸಿದ್ದಾರೆ. ಮಕ್ಕಳು ಮತ್ತು ಅವರ ಕುಟುಂಬಗಳ ನಡುವೆ ಮಹಾಕಾವ್ಯದ ಸಾಂಸ್ಕೃತಿಕ ಮಹತ್ವದ ಬಗ್ಗೆ ಸಂಭಾಷಣೆಗಳನ್ನು ಪ್ರೇರೇಪಿಸುವ ಆಶಯವನ್ನು ಹೊಂದಿದೆ.

Karavali movie controversy: 'ಕರಾವಳಿ' ಸಿನಿಮಾ ವಿವಾದದ ಬಗ್ಗೆ ರಕ್ಷಿತಾ ಪ್ರೇಮ್  ಹೇಳಿದ್ದೇನು?

'ಕರಾವಳಿ' ಸಿನಿಮಾ ವಿವಾದದ ಬಗ್ಗೆ ರಕ್ಷಿತಾ ಪ್ರೇಮ್ ಹೇಳಿದ್ದೇನು?

Karavali movie controversy: ಇಂದು ನಟಿ ಮೇಘನಾ ರಾಜ್ (Meghana Raj) ಸಹ ವಿವಾದದ ಬಗ್ಗೆ ಮಾತನಾಡಿದ್ದಾರೆ. ಇದೀಗ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಸಹ ವಿವಾದದ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು, ಪ್ರಜ್ವಲ್ ದೇವರಾಜ್ ಪರ ನಿಂತಿದ್ದಾರೆ. ನಿರ್ದೇಶಕಿ ಸುನಯನಾ ಸುರೇಶ್ ಬರೆದ ಅಭಿಪ್ರಾಯವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ರಕ್ಷಿತಾ ಪ್ರೇಮ್ (Rakshiha Prem) ಹಂಚಿಕೊಂಡಿದ್ದಾರೆ. ಆ ಮೂಲಕ ಪ್ರಜ್ವಲ್ ದೇವರಾಜ್‌ಗೆ ರಕ್ಷಿತಾ ಪ್ರೇಮ್ ಪರೋಕ್ಷ ಬೆಂಬಲ ನೀಡಿದ್ದಾರೆ.

ಮಾಜಿ ಮೈದುನ ಅಖಿಲ್‌ ನಟನೆಯ ʻಲೆನಿನ್‌ʼ ಚಿತ್ರಕ್ಕೆ ಮನಸಾರೆ ಹಾರೈಸಿದ ಸಮಂತಾ; ಮಾಜಿ ಅತ್ತಿಗೆಯ ಮಾತಿಗೆ ಕರಗಿದ ನಾಗ ಚೈತನ್ಯ ಸಹೋದರ

Lenin Movie: ಮಾಜಿ ಮೈದುನ ಅಖಿಲ್‌ಗೆ ʻಒಳ್ಳೇದಾಗಲಿʼ ಎಂದ ನಟಿ ಸಮಂತಾ

ಅಕ್ಕಿನೇನಿ ಅಖಿಲ್ ನಟನೆಯ ‘ಲೆನಿನ್’ ಸಿನಿಮಾ ಜುಲೈ 10 ರಂದು ಭರ್ಜರಿಯಾಗಿ ತೆರೆಕಂಡಿದ್ದು, ಮಾಜಿ ಅತ್ತಿಗೆ ಸಮಂತಾ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ಇತ್ತೀಚೆಗಷ್ಟೇ ಸಮಂತಾ ನಟನೆಯ 'ಮಾ ಇಂಟಿ ಬಂಗಾರಂ' ಚಿತ್ರವನ್ನು ಅಖಿಲ್ ಮುಕ್ತಕಂಠದಿಂದ ಶ್ಲಾಘಿಸಿದ್ದರು. ಅಕ್ಕಿನೇನಿ ಕುಟುಂಬದಿಂದ ಸ್ಯಾಮ್‌ ದೂರವಾಗಿದ್ದರೂ, ಆತ್ಮೀಯತೆಯನ್ನು ಹಾಗೇ ಉಳಿಸಿಕೊಂಡಿರುವುದು ವಿಶೇಷ.

Swayambhu Movie: ‘ನಾಗಬಂಧಂ’ ಮೂಲಕ ನಭಾ ನಟೇಶ್ ಭರ್ಜರಿ ಕಮ್‌ಬ್ಯಾಕ್

‘ನಾಗಬಂಧಂ’ ಮೂಲಕ ನಭಾ ನಟೇಶ್ ಭರ್ಜರಿ ಕಮ್‌ಬ್ಯಾಕ್

Swayambhu Movie: ಸಣ್ಣ ಗ್ಯಾಪ್‌ನ ನಂತರ ಟಾಲಿವುಡ್‌ ನಲ್ಲಿ ಮರಳಿ ಹವಾ ಕ್ರಿಯೇಟ್ ಮಾಡಿರುವ ನಭಾ ನಟೇಶ್, ‘ನಾಗಬಂಧಂ’ ಸಕ್ಸಸ್ ಬೆನ್ನಲ್ಲೇ ‘ಸ್ವಯಂಭು’ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದ್ದಾರೆ. ಇದರ ಜೊತೆಗೆ ಸಾಲು ಸಾಲು ಹೊಸ ಬಿಗ್ ಆಫರ್‌ಗಳು ಕೂಡ ನಭಾ ಅವರನ್ನು ಹುಡುಕಿಕೊಂಡು ಬರುತ್ತಿವೆ.

ʻಮೈನಾʼ ಸೀರಿಯಲ್‌ನಲ್ಲಿ ರೋಚಕ ಕಬಡ್ಡಿ ಪಂದ್ಯಾವಳಿ; ತಾಂಡವ್ ಪಾತ್ರದಲ್ಲಿ ಧನುಷ್ ಭರ್ಜರಿ ಎಂಟ್ರಿ, ಸಾಥ್‌ ನೀಡಿದ ದುರ್ಗಾಶ್ರೀ

'ಮೈನಾ' ಧಾರಾವಾಹಿಯಲ್ಲಿ ಕಬಡ್ಡಿ ಹಂಗಾಮಾ; ಜೋಡಿಯಾದ ಧನುಷ್‌ - ದುರ್ಗಾಶ್ರೀ

'ಸನ್ ಉದಯ' ವಾಹಿನಿಯ ಪ್ರಸಿದ್ಧ 'ಮೈನಾ' ಧಾರಾವಾಹಿಯಲ್ಲಿ ಊರಿನ ದೇವಸ್ಥಾನದ ಪವಿತ್ರ ಕಿರೀಟ ಮುಡಿಯುವ ಹಕ್ಕಿಗಾಗಿ ರೋಚಕ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ. ಈ ವಿಶೇಷ ಸಂಚಿಕೆಗಳಿಗೆ 'ತಾಂಡವ್' ಪಾತ್ರದ ಮೂಲಕ ನಟ ಧನುಷ್ ಹಾಗೂ ದುರ್ಗಾಶ್ರೀ ಜೋಡಿಯಾಗಿ ಎಂಟ್ರಿ ಕೊಟ್ಟಿದ್ದಾರೆ.

Rishab Shetty: ಏಕಾಏಕಿ ಕಿಚ್ಚ ಸುದೀಪ್‌ ಭೇಟಿ ಮಾಡಿದ ರಿಷಬ್‌ ದಂಪತಿ! ಏನಿದು ಮ್ಯಾಟರ್‌?

ಏಕಾಏಕಿ ಕಿಚ್ಚ ಸುದೀಪ್‌ ಭೇಟಿ ಮಾಡಿದ ರಿಷಬ್‌ ದಂಪತಿ!

Rishab Shetty: ರಿಷಬ್‌ ಟ್ವೀಟ್‌ನಲ್ಲಿ ಕಿಚ್ಚ ಸುದೀಪ್‌ ಸರ್, ಇಷ್ಟು ದೀರ್ಘಕಾಲದ ನಂತರ ನಿಮ್ಮನ್ನು ಮತ್ತೆ ಭೇಟಿಯಾದದ್ದು ತುಂಬಾ ಸಂತೋಷವಾಯಿತು. ನಿಮ್ಮ ಆತ್ಮೀಯ ಸ್ವಾಗತ ಮತ್ತು ಅದ್ಭುತ ಆತಿಥ್ಯಕ್ಕೆ ಧನ್ಯವಾದಗಳು. ಕಳೆದ ಹಲವು ವರ್ಷಗಳಿಂದ ನೀವು ನಮ್ಮ ಮೇಲೆ ತೋರುತ್ತಿರುವ ಪ್ರೀತಿ ಮತ್ತು ಗೌರವಕ್ಕೆ ನಾನು ಸದಾ ಋಣಿಯಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ʻಪ್ರಜ್ವಲ್‌ ಸಜ್ಜನ ವ್ಯಕ್ತಿ, ಯಾವುದೇ ವಿವಾದಗಳಿಗೆ ತಲೆ ಹಾಕಿದವರಲ್ಲʼ; ʻಡೈನಾಮಿಕ್‌ ಪ್ರಿನ್ಸ್‌ʼ ಬೆಂಬಲಕ್ಕೆ ನಿಂತ ಮೇಘನಾ ರಾಜ್ ಸರ್ಜಾ

ʻಅಪಪ್ರಚಾರಕ್ಕೆ ಕಿವಿಗೊಡಬೇಡಿʼ; ಪ್ರಜ್ವಲ್‌ ಫ್ಯಾನ್ಸ್‌ಗೆ ನಟಿ ಮೇಘನಾ ಮನವಿ

ನಟ ಪ್ರಜ್ವಲ್ ದೇವರಾಜ್ ವಿರುದ್ಧ ಇತ್ತೀಚೆಗೆ ಕೇಳಿಬರುತ್ತಿರುವ ನೆಗೆಟಿವ್ ಕಾಮೆಂಟ್‌ ಹಾಗೂ ಅಪಪ್ರಚಾರದ ವಿರುದ್ಧ ಅವರ ಗೆಳತಿ, ನಟಿ ಮೇಘನಾ ರಾಜ್ ಸರ್ಜಾ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಜ್ವಲ್ ಅವರ ಸಜ್ಜನಿಕೆ ಹಾಗೂ ಚಿತ್ರರಂಗದ ಮೇಲಿರುವ ಅವರ ಶ್ರದ್ಧೆಯನ್ನು ಶ್ಲಾಘಿಸಿರುವ ಮೇಘನಾ, ಮುಂಬರುವ 'ಕರಾವಳಿ' ಸಿನಿಮಾ ಅವರ ವೃತ್ತಿಬದುಕಿಗೆ ಹೊಸ ತಿರುವು ನೀಡಲಿದೆ ಎಂದು ಹೇಳಿದ್ದಾರೆ.

ಜೀ ಕನ್ನಡದ ವಾಹಿನಿಯ ‘ಜೋಡಿ ನಂ.1’ ರಿಯಾಲಿಟಿ ಶೋಗೆ ಗ್ರ್ಯಾಂಡ್ ಫಿನಾಲೆ; ಟ್ರೋಫಿಗಾಗಿ ಪೈಪೋಟಿ ನಡೆಸುವ ಟಾಪ್‌ 10 ಕಪಲ್‌ಗಳ ಲಿಸ್ಟ್‌ ಇಲ್ಲಿದೆ

ʻಜೋಡಿ ನಂ.1ʼ ಶೋಗೆ ಗ್ರ್ಯಾಂಡ್‌ ಫಿನಾಲೆ; ಟ್ರೋಫಿ ಗೆಲ್ಲೋದು ಯಾರು?

ಜೀ ಕನ್ನಡ ವಾಹಿನಿಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಜೋಡಿ ನಂ.1’ ಯಶಸ್ವಿ 14 ವಾರಗಳ ಪಯಣ ಮುಗಿಸಿ ಗ್ರ್ಯಾಂಡ್ ಫಿನಾಲೆಗೆ ಸಜ್ಜಾಗಿದೆ. ಜುಲೈ 11 ಮತ್ತು 12ರ ವಾರಾಂತ್ಯದ ರಾತ್ರಿ 9 ಗಂಟೆಗೆ ಈ ಮಹಾ ಸಂಚಿಕೆ ಪ್ರಸಾರವಾಗಲಿದ್ದು, ಕೋಟೆ ಪ್ರಭಾಕರ್, ಗೀತಾ ಭಟ್ ಸೇರಿದಂತೆ 10 ಸೆಲೆಬ್ರಿಟಿ ಜೋಡಿಗಳು ಟ್ರೋಫಿಗಾಗಿ ಪೈಪೋಟಿ ನಡೆಸಲಿದ್ದಾರೆ.

Loading...