‘ಸಂಘಿ’ ಎಂದವರಿಗೆ ಆರ್ ಮಾಧವನ್ ತಿರುಗೇಟು
R Madhavan: ಭಾರತದ ಶ್ರೇಷ್ಠ ಸಂಶೋಧಕ ಗೋಪಾಲಸ್ವಾಮಿ ದೊರೈಸ್ವಾಮಿ ನಾಯ್ಡು (ಜಿಡಿ ನಾಯ್ಡು) ಅವರ ಬಯೋಪಿಕ್ ‘ಜಿಡಿಎನ್’ (JDN) ಪ್ರಚಾರದ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಾವು ಯಾವುದೇ ರಾಜಕೀಯ ಪಕ್ಷದ ಬೆಂಬಲಿತರಲ್ಲ ಮತ್ತು ಬಾಲ್ಯದಿಂದಲೂ ದೇಶವನ್ನು ಪ್ರೀತಿಸುವುದನ್ನು ಕಲಿತಿದ್ದೇನೆ ಎಂದು ಆರ್. ಮಾಧವನ್ ಅವರು ಸ್ಪಷ್ಟಪಡಿಸಿದ್ದಾರೆ.