ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿನಿಮಾ

ಬಾಕ್ಸ್‌ ಆಫೀಸ್‌ನಲ್ಲಿ ಕೊನೆಗೂ ಗೆದ್ದ ನಟ ಸೂರ್ಯ; ಎರಡನೇ ದಿನಕ್ಕೆ ದಾಖಲೆ ಮೊತ್ತ ಬಾಚಿಕೊಂಡ ʻಕರುಪ್ಪುʼ!

Suriya: ಕರುಪ್ಪು ಬಾಕ್ಸ್ ಆಫೀಸ್ ಸುನಾಮಿ; ಕೇವಲ 2 ದಿನಕ್ಕೆ 70 ಕೋಟಿ ಲೂಟಿ

ಹಣಕಾಸಿನ ಸಂಕಷ್ಟಗಳನ್ನು ದಾಟಿ ತೆರೆಕಂಡ ನಟ ಸೂರ್ಯ ಅಭಿನಯದ ‘ಕರುಪ್ಪು’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕೇವಲ ಎರಡು ದಿನಗಳಲ್ಲಿ 70 ಕೋಟಿ ರೂ. ಗಳಿಸಿ ಭರ್ಜರಿ ಇತಿಹಾಸ ಸೃಷ್ಟಿಸಿದೆ. ಮೊದಲ ದಿನ 29 ಕೋಟಿ ಗಳಿಸಿದ್ದ ಚಿತ್ರ, ಎರಡನೇ ದಿನ 40 ಕೋಟಿ ದಾಟುವ ಮೂಲಕ ಶೇ.55 ರಷ್ಟು ಅದ್ಭುತ ಪ್ರಗತಿ ಕಂಡಿದೆ.

ಸಾಲ್ಟ್ & ಪೆಪ್ಪರ್ ಲುಕ್‌ನಲ್ಲಿ ಸರ್ಪ್ರೈಸ್‌ ನೀಡಿದ ಶಿವಣ್ಣ; ಸದ್ದಿಲ್ಲದೇ ಅನೌನ್ಸ್‌ ಆಯ್ತು ʻಬೇಲ್‌ʼ ಸಿನಿಮಾದ ರಿಲೀಸ್‌ ಡೇಟ್‌!

ಶಿವಣ್ಣನ ಸಾಲ್ಟ್ & ಪೆಪ್ಪರ್ ಖದರ್; 'ಬೇಲ್' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ʻಕರುನಾಡ ಚಕ್ರವರ್ತಿʼ ಡಾ. ಶಿವರಾಜ್‌ಕುಮಾರ್ ಸಾಲ್ಟ್ ಅಂಡ್ ಪೆಪ್ಪರ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ 'ಬೇಲ್' ಸಿನಿಮಾದ ಬಿಡುಗಡೆ ದಿನಾಂಕ ಸದ್ದಿಲ್ಲದೆ ಅನೌನ್ಸ್ ಆಗಿದೆ. ಪವನ್ ಒಡೆಯರ್ ನಿರ್ದೇಶನದ ಹಾಗೂ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಈ ಹೈ-ವೋಲ್ಟೇಜ್ ಆಕ್ಷನ್ ಡ್ರಾಮಾ ವರಮಹಾಲಕ್ಷ್ಮಿ ಹಬ್ಬಕ್ಕೆ ತೆರೆಕಾಣಲಿದೆ.

ಸಿಎಂ ವಿಜಯ್‌ ಭೇಟಿ ಮಾಡಿದ ನಟ ಕಮಲ್‌ ಹಾಸನ್;‌ ಚಿತ್ರರಂಗದ ಉಳಿವಿಗಾಗಿ ʻದಳಪತಿʼ ಎದುರು ʻಉಳಗನಾಯಗನ್ʼ ಇಟ್ಟ ಡಿಮ್ಯಾಂಡ್‌ಗಳೇನು?

ವಿಜಯ್‌ಗೆ ಕಮಲ್ ಹಾಸನ್ ಬಿಗ್ ರಿಕ್ವೆಸ್ಟ್; ಸಿಎಂ ಮುಂದಿಟ್ಟ ಬೇಡಿಕೆಗಳೇನು?

ನಟ, ರಾಜಕಾರಣಿ ಕಮಲ್ ಹಾಸನ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ಭೇಟಿಯಾಗಿ ಚಿತ್ರರಂಗದ ಉಳಿವಿಗಾಗಿ ಪ್ರಮುಖ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ್ದಾರೆ. ಸರ್ಕಾರಿ ಸ್ವಾಮ್ಯದ ಒಟಿಟಿ ಆರಂಭ, ಶೇ.4ರಷ್ಟು ಮನರಂಜನಾ ತೆರಿಗೆ ರದ್ದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

ʻವಿಜಯ್‌ ಸಿಎಂ ಆಗಿದ್ದಕ್ಕೆ ನಾನ್ಯಾಕೆ ಅಸೂಯೆ ಪಟ್ಟುಕೊಳ್ಳಲಿ?ʼ; ಎಲ್ಲಾ ಊಹಾಪೋಹಗಳಿಗೆ ʻತಲೈವಾʼ ರಜನಿಕಾಂತ್‌ ಫುಲ್‌ ಸ್ಟಾಪ್

ʻNTR - MGR ಗೆಲುವಿಗಿಂತ ವಿಜಯ್‌ ಗೆಲುವು ದೊಡ್ಡದುʼ ಎಂದ ರಜನಿಕಾಂತ್

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಸೋಲಿನ ಬಳಿಕ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾದ ಕುರಿತು ನಟ ರಜನಿಕಾಂತ್ ಭಾನುವಾರ ಸ್ಪಷ್ಟನೆ ನೀಡಿದ್ದಾರೆ. ನೂತನ ಸಿಎಂ ವಿಜಯ್ ಅವರ ಗೆಲುವನ್ನು ತಡೆಯಲು ತಾವೇನೂ ಪ್ಲಾನ್ ಮಾಡಿಲ್ಲ ಎಂದ ಅವರು, ಸ್ಟಾಲಿನ್ ತಮ್ಮ 40 ವರ್ಷಗಳ ಹಳೆಯ ಸ್ನೇಹಿತ ಎಂದು ಹೇಳಿದ್ದಾರೆ.

Ravi Mohan: ರವಿ ಮೋಹನ್ ವಿವಾದ; ಮಗಳನ್ನು ಸಮರ್ಥಿಸಿಕೊಂಡ ಸುಜಾತಾ ವಿಜಯಕುಮಾರ್

ರವಿ ಮೋಹನ್ ವಿವಾದ; ಮಗಳನ್ನು ಸಮರ್ಥಿಸಿಕೊಂಡ ಸುಜಾತಾ ವಿಜಯಕುಮಾರ್

Ravi Mohan: ಇತ್ತೀಚೆಗೆ ಜಯಂ ರವಿ ಅವರು ಸಿನಿಮಾಗಳ ಬದಲಿಗೆ ತಮ್ಮ ಖಾಸಗಿ ಬದುಕಿನಿಂದಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಜಯಂ ರವಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಗಾಯಕಿ ಕೆನೀಶಾ ಪ್ರಾನ್ಸಿಸ್​ ಜೊತೆ ಸಂಬಂಧದಲ್ಲಿದ್ದರು. ಇದೀಗ ರವಿ ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಮುಖ ಘೋಷಣೆ ಮಾಡಿದ್ದಾರೆ. ‘ವಿಚ್ಛೇದನ ಸಿಗುವವರೆಗೆ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ’ ಎಂದಿದ್ದಾರೆ.ಆರತಿಯ ತಾಯಿ, ನಿರ್ಮಾಪಕಿ ಸುಜಾತಾ ವಿಜಯಕುಮಾರ್ ( ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ತಮ್ಮ ಮಗಳನ್ನು ಸಮರ್ಥಿಸಿಕೊಂಡಿದ್ದಾರೆ.

Vicky Kaushal: ಮಗನ ಮೊದಲ ಲುಕ್‌ ಹಂಚಿಕೊಂಡ ಕತ್ರಿನಾ! ಪತಿಯ ಬರ್ತ್‌ಡೇ ಸೆಲೆಬ್ರೇಶನ್‌ ಹೇಗಿತ್ತು?

Vicky Kaushal: ಮಗನ ಮೊದಲ ಲುಕ್‌ ಹಂಚಿಕೊಂಡ ಕತ್ರಿನಾ!

Vicky Kaushal: ಸಾಮಾಜಿಕ ಮಾಧ್ಯಮದಲ್ಲಿ ಹೃದಯಸ್ಪರ್ಶಿ ಟಿಪ್ಪಣಿ ಮತ್ತು ಕುಟುಂಬದ ಸುಂದರ ಕ್ಷಣಗಳ ಫೋಟೋವನ್ನು ಹಂಚಿಕೊಂಡಿದ್ದಾರೆ. ಮಗ ವಿಹಾನ್‌ನ (Vihaan) ಮೊದಲ ಲುಕ್‌ ಕೂಡ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಗಮನ ಸೆಳೆದಿದೆ, ಅಭಿಮಾನಿಗಳು ದಂಪತಿಯ ಮುದ್ದಾದ ಕುಟುಂಬ ಕ್ಷಣಗಳನ್ನು ನೋಡಿ ಸಂತೋಷಪಟ್ಟರು.

Ravi Mohan: ನನ್ನ ಸಂಸಾರ ಹಾಳು ಮಾಡಿದ್ದು ಆ ಮೂರು ಅಕ್ಷರದ ನಟಿ; ನಟ ರವಿ ಸ್ಫೋಟಕ ಹೇಳಿಕೆ

ನನ್ನ ಸಂಸಾರ ಹಾಳು ಮಾಡಿದ್ದು ಆ ಮೂರು ಅಕ್ಷರದ ನಟಿ; ನಟ ರವಿ

Ravi Mohan: ತಮಿಳು ನಟ ಜಯಂ ರವಿ ಅವರು ಸಿನಿಮಾಗಳ ಬದಲಿಗೆ ತಮ್ಮ ಖಾಸಗಿ ಬದುಕಿನಿಂದಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಜಯಂ ರವಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಗಾಯಕಿ ಕೆನೀಶಾ ಪ್ರಾನ್ಸಿಸ್​ ಜೊತೆ ಸಂಬಂಧದಲ್ಲಿದ್ದರು. ಇದೀಗ ರವಿ ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಮುಖ ಘೋಷಣೆ ಮಾಡಿದ್ದಾರೆ. ತಮ್ಮ ಕುಟುಂಬವನ್ನು ಹಾಳುಮಾಡಲು ಯತ್ನಿಸಿದ ನಟಿಯೊಬ್ಬರ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

Yash Toxic: ಟಾಕ್ಸಿಕ್ ರಿಲೀಸ್‌ ವಿಳಂಬ ಆಗಿದ್ದೇಕೆ? ತಾರಾ ಸುತಾರಿಯಾ ಹೇಳಿದ್ದೇನು?

ಟಾಕ್ಸಿಕ್ ರಿಲೀಸ್‌ ವಿಳಂಬ ಆಗಿದ್ದೇಕೆ? ತಾರಾ ಸುತಾರಿಯಾ ಹೇಳಿದ್ದೇನು?

Yash Toxic: ಚಿತ್ರ ಈಗಾಗಲೇ ಪೂರ್ಣಗೊಂಡಿದ್ದು, ಜಾಗತಿಕ ವಿತರಣೆ ಹಾಗೂ ಪಾಲುದಾರಿಕೆಗಳ ವ್ಯವಸ್ಥೆಯನ್ನು ಸರಿಹೊಂದಿಸುವ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಮೊದಲು ಘೋಷಿಸಿದ್ದ ಜೂನ್ 4ರಂದು ಚಿತ್ರ ಬಿಡುಗಡೆಯಾಗುವುದಿಲ್ಲ. ಬದಲಾಗಿ, ಜಾಗತಿಕ ಮಟ್ಟದಲ್ಲಿ ಒಂದೇ ದಿನ ಬಿಡುಗಡೆಯಾಗುವಂತೆ ಹೊಸ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ತಂಡ ಹೇಳಿಕೊಂಡಿತ್ತು.

Jayam Ravi: ಜಯಂ ರವಿ ಆಕ್ರೋಶ ಬೆನ್ನಲ್ಲೇ ಪತ್ನಿ ಖಡಕ್‌ ಪೋಸ್ಟ್‌!

ಜಯಂ ರವಿ ಆಕ್ರೋಶ ಬೆನ್ನಲ್ಲೇ ಪತ್ನಿ ಖಡಕ್‌ ಪೋಸ್ಟ್‌!

Jayam Ravi: ರವಿ ಮೋಹನ್ ತಮ್ಮ ಮಕ್ಕಳು ಮತ್ತು ಕುಟುಂಬದ ಹಿತದೃಷ್ಟಿಯಿಂದ ಪತ್ನಿಯ ಕಿರುಕುಳವನ್ನು ದೀರ್ಘಕಾಲ ಸಹಿಸಿಕೊಂಡಿದ್ದಾಗಿ ಹೇಳಿದ್ದಾರೆ. ಮೌನ ವಹಿಸಿದ್ದ ತಮ್ಮ ನಿರ್ಧಾರವನ್ನು ಸಾರ್ವಜನಿಕ ವಲಯದಲ್ಲಿ ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಅವರು ಹೇಳಿದರು. ಜಯಂ ರವಿ ಭಾವುಕರಾದ ಕೆಲವೇ ಗಂಟೆಗಳ ನಂತರ, ಅವರ ಪತ್ನಿ ಆರತಿ ರವಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಒಂದು ಟಿಪ್ಪಣಿ ಭಾರಿ ವೈರಲ್‌ ಆಗಿದೆ.

Ravi Mohan: ಡಿವೋರ್ಸ್‌ ಸಿಗುವವರೆಗೆ ಸಿನಿಮಾಗಳಲ್ಲಿ ನಟಿಸಲ್ಲ;  ಜಯಂ ರವಿ

ಡಿವೋರ್ಸ್‌ ಸಿಗುವವರೆಗೆ ಸಿನಿಮಾಗಳಲ್ಲಿ ನಟಿಸಲ್ಲ; ಜಯಂ ರವಿ

Ravi Mohan: ಪತ್ನಿ ಆರತಿ ರವಿ (arati Ravi) ಅವರಿಂದ ವಿಚ್ಛೇದನ ಪಡೆಯುವವರೆಗೆ ತಾವು ಮತ್ತೆ ನಟನೆಗೆ ಮರಳುವುದಿಲ್ಲ ಎಂದು ಘೋಷಿಸಿದರು. ಜಯಂ ರವಿ ಅವರು ಸಿನಿಮಾಗಳ ಬದಲಿಗೆ ತಮ್ಮ ಖಾಸಗಿ ಬದುಕಿನಿಂದಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ. ರವಿ ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಮುಖ ಘೋಷಣೆ ಮಾಡಿದ್ದಾರೆ. ‘

Salman Khan: ನನ್ನ ಜೀವನದಲ್ಲೇ ಸಿನಿಮಾ ಸ್ಕ್ರಿಪ್ಟ್ ಓದಿಲ್ಲ ಎಂದ ಸಲ್ಮಾನ್ ಖಾನ್!

ನನ್ನ ಜೀವನದಲ್ಲೇ ಸಿನಿಮಾ ಸ್ಕ್ರಿಪ್ಟ್ ಓದಿಲ್ಲ ಎಂದ ಸಲ್ಮಾನ್ ಖಾನ್!

Salman Khan: ನಟ ಸಲ್ಮಾನ್ ಖಾನ್ ತಮ್ಮ ವೃತ್ತಿಜೀವನದಲ್ಲಿ ಎಂದಿಗೂ ಸ್ಕ್ರಿಪ್ಟ್ ಓದಿಲ್ಲ ಎಂದು ಹೇಳಿದ್ದಾರೆ. ಇತ್ತೀಚೆಗೆ ರಿತೇಶ್ ದೇಶಮುಖ್ ಅವರ ಮರಾಠಿ ಚಿತ್ರ ರಾಜಾ ಶಿವಾಜಿಯಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ , ಶುಕ್ರವಾರ ಬಿಡುಗಡೆಯಾದ ಸಂದರ್ಶನದ ಪ್ರೋಮೋದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

Kiara Advani: ಮಗಳು ಒಬ್ಬರ ಜೊತೆ ಮಾತ್ರ ಡೇಟಿಂಗ್ ಮಾಡ್ಬೇಕು; ಟೀಕೆಗೆ ಗುರಿಯಾದ  ಕಿಯಾರಾ

ಮಗಳು ಒಬ್ಬರ ಜೊತೆ ಮಾತ್ರ ಡೇಟಿಂಗ್ ಮಾಡ್ಬೇಕು; ಟೀಕೆಗೆ ಗುರಿಯಾದ ಕಿಯಾರಾ

Kiara Advani: ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ಸಂತೋಷದ ದಾಂಪತ್ಯ ಜೀವನವನ್ನು ನಡೆಸುತ್ತಿರುವ ನಟಿ ಇತ್ತೀಚೆಗೆ ತಮ್ಮ ಮಗಳ ಬಗ್ಗೆ ದಿಟ್ಟ ಹೇಳಿಕೆಗಳನ್ನು ನೀಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ . ಅಷ್ಟೇ ಅಲ್ಲ ನಟಿ ಟೀಕೆ ಎದುರಿಸುತ್ತಿದ್ದಾರೆ. ತಾಯಿ ತನ್ನ ಮಕ್ಕಳಿಗೆ ಹೀಗೆ ಹೇಳುತ್ತಾರಾ ಎಂದು ನೆಟಿಜನ್‌ಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Trisha Krishnan: ದಳಪತಿ ವಿಜಯ್ ಹೆಸರು ಹೇಳುತ್ತಿದ್ದಂತೆ ನಾಚಿ ನೀರಾದ ನಟಿ ತ್ರಿಶಾ: ವಿಡಿಯೋ ವೈರಲ್

ದಳಪತಿ ವಿಜಯ್ ಹೆಸರು ಹೇಳುತ್ತಿದ್ದಂತೆ ನಾಚಿ ನೀರಾದ ನಟಿ ತ್ರಿಶಾ

Trisha Krishnan: ನಟ ವಿಜಯ್ ಮತ್ತು ತ್ರಿಶಾ ನಡುವೆ ಆಪ್ತ ಗೆಳತನವಿದೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಇದೆ. ‘ಕರುಪ್ಪುದಚಿತ್ರದ ಮೊದಲ ಪ್ರದರ್ಶನ ಇತ್ತು. ಈ ವೇಳೆ ಚಿತ್ರಮಂದಿರದಿಂದ ಹೊರಬಂದ ತ್ರಿಶಾ ಅವರನ್ನು ಅಭಿಮಾನಿಗಳು ಸುತ್ತುವರಿದರು. ಅಷ್ಟೇ ಅಲ್ಲ ವಿಜಯ್‌ ಹೆಸರನ್ನು ಕೂಗಿದ್ದಾರೆ. ಆಗ ನಟಿ ನಾಚಿ ನೀರಾಗಿದ್ದಾರೆ.

Actor Doddanna: ಕನ್ನಡ ಭಾಷೆ ಸಾಹಿತ್ಯ ಸಂಸ್ಕೃತಿಯನ್ನು ನಿಷ್ಠೆಯಿಂದ ಕಲಿತವರಿಗೆ ನಿರುದ್ಯೋಗದ ಭಯವಿಲ್ಲ: ಚಿತ್ರನಟ ದೊಡ್ಡಣ್ಣ ಅಭಿಮತ

ಕನ್ನಡ ಭಾಷೆ ಸಾಹಿತ್ಯ ಸಂಸ್ಕೃತಿಯನ್ನು ಕಲಿತವರಿಗೆ ನಿರುದ್ಯೋಗದ ಭಯವಿಲ್ಲ

2500 ವರ್ಷಗಳಿಗೂ ಮಿಗಿಲಾದ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ಪಂಪ, ರನ್ನ, ಜನ್ನ, ಕುವೆಂಪು, ಬೇಂದ್ರೆ, ಪುತಿನಾ, ಕೆ.ಎಸ್.ನ ಅವರಂತಹ ಮಹಾಮಹಿಮರ ಕೊಡುಗೆ ಅಪಾರ ವಾಗಿದೆ. ವಚನ, ದಾನ,ಕೀರ್ತನ, ತತ್ವಪದಗಳಲ್ಲಿನ ಅರ್ಥವನ್ನು ಗ್ರಹಿಸಿದರೆ ಜೀವನ ಪಾವನವಾಗಲಿದೆ. ಅಕ್ಕಿಯೊಳಗನ್ನವನು ಮೊದಲಾರು ಕಂಡವರು ಎಂಬ ಕಗ್ಗದ ಸಾರ ವನ್ನು ಮನಕ್ಕಿಳಿಸಿಕೊಂಡರೆ ಅಹಂಕಾರ ತಾನಾಗೇ ಅಳಿದು ಮನುಷ್ಯತ್ವ ಹಂಚಿ ಉಣ್ಣುವ ಭಾವ ಜೀವ ತಳೆಯುತ್ತದೆ

Shefali Shah: ಮಕ್ಕಳ ಬದಲು ನಾಯಿಗಳನ್ನು ಸಾಕಿ ಎಂದ ಖ್ಯಾತ ನಟಿ ಶೆಫಾಲಿ ಶಾ ; ಕಾರಣ ಇದು

ಮಕ್ಕಳ ಬದಲು ನಾಯಿಗಳನ್ನು ಸಾಕಿ ಎಂದ ಖ್ಯಾತ ನಟಿ ಶೆಫಾಲಿ ಶಾ

Shefali Shah: ಮದುವೆ ಮತ್ತು ಪೋಷಕರ ಸುತ್ತಲಿನ ಒತ್ತಡಗಳ ಬಗ್ಗೆ ಮಾತನಾಡುತ್ತಾ, ಯುವಜನರು ತಮ್ಮನ್ನು ಅರ್ಥಮಾಡಿಕೊಳ್ಳುವ ಮೊದಲು ಪ್ರಮುಖ ಜೀವನ ನಿರ್ಧಾರಗಳಿಗೆ ಆತುರಪಡಬಾರದು ಎಂದು ನಟಿ ಸಲಹೆ ನೀಡಿದರು. ಮಕ್ಕಳನ್ನು ಹೊಂದುವ ಬದಲು ಜನರು "ನಾಯಿಗಳನ್ನು ಸಾಕಬೇಕು" ಎಂದು ಹೇಳಿಕೆ ನೀಡಿದ್ದಾರೆ.

Chaithra Achar: ಚೈತ್ರಾ ಆಚಾರ್‌ಗೆ ಪೊಲೀಸ್‌ ಉದ್ಯೋಗಿ ಅಸಭ್ಯ ಮೆಸೇಜ್ ; ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ನಟಿ

ಚೈತ್ರಾ ಆಚಾರ್‌ಗೆ ಪೊಲೀಸ್‌ ಉದ್ಯೋಗಿ ಅಸಭ್ಯ ಮೆಸೇಜ್!

Chaithra Achar: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರು, ಸೆಲೆಬ್ರಿಟಿಗಳು, ರೀಲ್ಸ್ ಸ್ಟಾರ್‌ ನಟರು ಹಾಗೂ ನಟಿಯರಿಗೆ ಅಸಭ್ಯವಾಗಿ ಕಾಮೆಂಟ್ ಮಾಡುವುದು ಕಾಮನ್‌ ಆಗಿ ಬಿಟ್ಟಿದೆ. ಆದರೆ, ಈ ಬಾರಿ ಇಂತಹದ್ದೇ ಕೃತ್ಯ ಎಸಗಿದ ಕಿಡಿಗೇಡಿಯೊಬ್ಬನಿಗೆ ಚೈತ್ರಾ ಆಚಾರ್ ಅವರು ಸರಿಯಾದ ಪಾಠ ಕಲಿಸಿದ್ದಾರೆ.

ಕನ್ನಡದಲ್ಲೂ ಬರ್ತಿದೆ ಎಸ್. ಪಿ. ಬಾಲಸುಬ್ರಹ್ಮಣ್ಯಂ - ಲಕ್ಷ್ಮೀ ನಟನೆಯ ಜನಪ್ರಿಯ ʻಮಿಥುನಂʼ ಸಿನಿಮಾ

SP ಬಾಲಸುಬ್ರಹ್ಮಣ್ಯಂ ಹುಟ್ಟುಹಬ್ಬಕ್ಕೆ 'ಮಿಥುನಂ' ಕನ್ನಡ ವರ್ಷನ್‌ ರಿಲೀಸ್‌

ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ನಟಿ ಲಕ್ಷ್ಮೀ ಅಭಿನಯದ ‘ಮಿಥುನಂ’ ಚಿತ್ರ ಈಗ ಕನ್ನಡದಲ್ಲಿ ಜೂನ್ 5 ರಂದು ತೆರೆಕಾಣಲಿದೆ. ವಿದೇಶದಲ್ಲಿರುವ ಮಕ್ಕಳಿಗಾಗಿ ಕಾಯುವ ವೃದ್ಧ ದಂಪತಿಗಳ ಭಾವುಕ ಬದುಕನ್ನು ಚಿತ್ರವು ಕಟ್ಟಿಕೊಡಲಿದ್ದು, ಎಸ್‌ಪಿಬಿ ಅವರ ಹುಟ್ಟುಹಬ್ಬದ ಅಂಗವಾಗಿ ಈ ವಿಶೇಷ ಚಿತ್ರವನ್ನು ಕನ್ನಡಿಗರಿಗೆ ಅರ್ಪಿಸಲಾಗುತ್ತಿದೆ.

Disha Patani: ಮೌನಿ ರಾಯ್ ವಿಚ್ಛೇದನಕ್ಕೆ ದಿಶಾ ಪಟಾನಿ ಕಾರಣ? ಏನಿದು ಹೊಸ ಚರ್ಚೆ?

ಮೌನಿ ರಾಯ್ ವಿಚ್ಛೇದನಕ್ಕೆ ದಿಶಾ ಪಟಾನಿ ಕಾರಣ? ಏನಿದು ಹೊಸ ಚರ್ಚೆ?

Disha Patani: ಸೋಶಿಯಲ್ ಮೀಡಿಯಾದಲ್ಲಿ ಭಾರಿ ಟ್ರೋಲ್ ಶುರುವಾಗಿದ್ದು, ಮೌನಿ ರಾಯ್ ಅವರು ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳ ಕಮೆಂಟ್ ಸೆಕ್ಷನ್ ಆಫ್ ಮಾಡಿದ್ದಾರೆ. ಈ ಡಿವೋರ್ಸ್ ವಿಷಯದಲ್ಲಿ ಮೌನಿ ರಾಯ್ ಅವರ ಆಪ್ತ ಗೆಳತಿ, ನಟಿ ದಿಶಾ ಪಟಾನಿ ಹೆಸರನ್ನು ಎಳೆದು ತಂದು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ.

Dhurandhar: ಜಿಯೋ ಹಾಟ್‌ಸ್ಟಾರ್‌ನಲ್ಲಿ ಈ ದಿನ ಧುರಂಧರ್ ದಿ ರಿವೆಂಜ್ ಸ್ಟ್ರೀಮಿಂಗ್‌!

ಜಿಯೋ ಹಾಟ್‌ಸ್ಟಾರ್‌ನಲ್ಲಿ ಈ ದಿನ ಧುರಂಧರ್ ದಿ ರಿವೆಂಜ್ ಸ್ಟ್ರೀಮಿಂಗ್‌!

Dhurandhar: ಆದಿತ್ಯ ಧಾರ್ ಬರೆದು ನಿರ್ದೇಶಿಸಿ ನಿರ್ಮಿಸಿದ ಧುರಂಧರ್ ದಿ ರಿವೆಂಜ್ ಒಂದು ಹೈ-ಸ್ಟೇಕ್ಸ್ ಸ್ಪೈ ಆಕ್ಷನ್ ಥ್ರಿಲ್ಲರ್ ಆಗಿದ್ದು, ಇದನ್ನು ಜ್ಯೋತಿ ದೇಶಪಾಂಡೆ ಮತ್ತು ಲೋಕೇಶ್ ಧಾರ್ ನಿರ್ಮಿಸಿದ್ದಾರೆ. ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ಬೆಂಬಲದೊಂದಿಗೆ, ಈ ಚಿತ್ರದಲ್ಲಿ ಆರ್. ಮಾಧವನ್, ಅರ್ಜುನ್ ರಾಂಪಾಲ್, ಸಂಜಯ್ ದತ್, ಸಾರಾ ಅರ್ಜುನ್ ಮತ್ತು ರಾಕೇಶ್ ಬೇಡಿ ಸೇರಿದಂತೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ʻಪೆದ್ದಿʼ ಟೀಮ್‌ಗೆ ಶಾಕ್‌ ಕೊಟ್ರಾ ನಟಿ ಜಾನ್ವಿ ಕಪೂರ್? ಛೇ! ರಾಮ್‌ ಚರಣ್‌ ಸಿನಿಮಾಕ್ಕೆ ಒಂದಲ್ಲಾ ಒಂದು ಸಮಸ್ಯೆಗಳು

ʻಪೆದ್ದಿʼ ಸಿನಿಮಾ ಪ್ರಚಾರದಲ್ಲಿ ಜಾನ್ವಿ ಕಪೂರ್ ಕಾಣಿಸಿಕೊಳ್ಳುತ್ತಿಲ್ಲವೇಕೆ?

ರಾಮ್ ಚರಣ್ ಅಭಿನಯದ 'ಪೆದ್ದಿ' ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ಪ್ರಾಮುಖ್ಯತೆ ಇಲ್ಲವೆಂದು ನಾಯಕಿ ಜಾನ್ವಿ ಕಪೂರ್ ಪ್ರಚಾರದಿಂದ ದೂರ ಉಳಿದಿರುವುದು ಚರ್ಚೆಗೆ ಕಾರಣವಾಗಿದೆ. ಅತ್ತ 350 ಕೋಟಿ ಬಜೆಟ್‌ನ ಈ ಚಿತ್ರದ ಲಾಭ ಹಂಚಿಕೆ ವಿಷಯದಲ್ಲಿ ನಿರ್ಮಾಪಕರು ಮತ್ತು ಪ್ರದರ್ಶಕರ ನಡುವೆ ವಿವಾದ ಸ್ಫೋಟಗೊಂಡಿದೆ.

ಸೈಬರ್ ಕ್ರೈಂ ಲೋಕಕ್ಕೆ ಚೈತ್ರಾ ಆಚಾರ್ ಎಂಟ್ರಿ; 'ಗೀಕ್' ಟೀಸರ್ ರಿಲೀಸ್‌ ಮಾಡಿದ ಸ್ಯಾಂಡಲ್‌ವುಡ್‌ನ 50ಕ್ಕೂ ಅಧಿಕ ಸೆಲೆಬ್ರಿಟಿಗಳು

ಸೈಬರ್‌ ಕ್ರೈಂ ಕುರಿತ ‘ಗೀಕ್’ ಸಿನಿಮಾಕ್ಕೆ ನಟಿ ಚೈತ್ರಾ ಆಚಾರ್‌ ನಾಯಕಿ!

ಕನ್ನಡ ಚಿತ್ರರಂಗದಲ್ಲಿ ಡಿಜಿಟಲ್ ಅಪರಾಧಗಳ ಕರಾಳತೆಯನ್ನು ತೋರಿಸಲು ‘ಗೀಕ್’ (GEEK) ಸಿನಿಮಾ ಸಜ್ಜಾಗಿದೆ. ಸಾಫ್ಟ್‌ವೇರ್ ಎಂಜಿನಿಯರ್ ಹರಿಪ್ರಕಾಶ್ ನಿರ್ದೇಶನದ ಈ ಚಿತ್ರದಲ್ಲಿ ಚೈತ್ರಾ ಆಚಾರ್, ಕಿರಣ್‌ ಶ್ರೀನಿವಾಸ್‌ ಮತ್ತು ಪ್ರವೀಣ್ ತೇಜ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

Peddi Movie: 'ಪೆದ್ದಿ' ಸಿನಿಮಾದಲ್ಲಿನ ಶಿವಣ್ಣನ ಖದರ್ ನೋಡಿ ಫ್ಯಾನ್ಸ್‌ ಫಿದಾ!

'ಪೆದ್ದಿ' ಸಿನಿಮಾದಲ್ಲಿನ ಶಿವಣ್ಣನ ಖದರ್ ನೋಡಿ ಫ್ಯಾನ್ಸ್‌ ಫಿದಾ!

Peddi Movie: ಗೌರ್‌ನಾಯ್ಡು ಎಂಬ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ. ಕುಸ್ತಿ ಅಖಾಡದಲ್ಲಿ ಅವರು ಕಾಣಿಸಿಕೊಂಡಿರುವುದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚು‌ ಮಾಡಿದೆ. ಮೇಕಿಂಗ್ ವಿಡಿಯೋದಲ್ಲಿ ಶಿವಣ್ಣ-ರಾಮ್ ಚರಣ್ ಒಟ್ಟಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಇವರಿಬ್ಬರನ್ನು ನೋಡಿ ಥ್ರಿಲ್ ಆಗಿದ್ದಾರೆ.

ನಟ ದರ್ಶನ್‌ ಮತ್ತೆ ಯಾವಾಗ ಜಾಮೀನಿಗೆ ಅರ್ಜಿ ಸಲ್ಲಿಸಬಹುದು? ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದ್ದು, ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ವಿಚಾರಣೆಯಲ್ಲಿ ಗಣನೀಯ ಪ್ರಗತಿ ಕಂಡುಬರದಿದ್ದರೆ ಮಾತ್ರ ಒಂದು ವರ್ಷದ ನಂತರ ಮರು ಅರ್ಜಿ ಸಲ್ಲಿಸಲು ಪೀಠ ಅವಕಾಶ ನೀಡಿದೆ.

Akshay Kumar: ಅಕ್ಷಯ್‌ ಕುಮಾರ್‌ ನಟನೆಯ 'ವೆಲ್ಕಮ್ ಟು ದಿ ಜಂಗಲ್' ಟೀಸರ್‌ ಔಟ್‌!

ಅಕ್ಷಯ್‌ ಕುಮಾರ್‌ ನಟನೆಯ 'ವೆಲ್ಕಮ್ ಟು ದಿ ಜಂಗಲ್' ಟೀಸರ್‌ ಔಟ್‌!

Akshay Kumar: 2007 ರಲ್ಲಿ ಬಿಡುಗಡೆಯಾದ "ವೆಲ್‌ಕಮ್" ಚಿತ್ರದಲ್ಲಿ ಅಕ್ಷಯ್ ಕುಮಾರ್, ನಾನಾ ಪಾಟೇಕರ್, ಅನಿಲ್ ಕಪೂರ್, ಮಲ್ಲಿಕಾ ಶೆರಾವತ್, ಕತ್ರಿನಾ ಕೈಫ್, ಫಿರೋಜ್ ಖಾನ್ ಮತ್ತು ಪರೇಶ್ ರಾವಲ್ ಸೇರಿದಂತೆ ಹಲವಾರು ತಾರಾಗಣವಿತ್ತು. ಇದು ಮುಂದುವರಿದ ಭಾಗ ಆಗಿದೆ. ಜೂನ್ 26 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಸಿನಿಮಾವನ್ನು ಅಹ್ಮದ್ ಖಾನ್ ನಿರ್ದೇಶಿಸಿದ್ದಾರೆ.

Loading...