ಇಂದು ಚಿಕ್ಕಸಿಂದಗಿಯಲ್ಲಿ ಹಾಸ್ಯನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ
Vijayapura: `ಕಲಿಯುಗದ ಕುಡುಕ' ನಾಟಕ ಮುಖಾಂತರ ತುಂಬಾ ಪ್ರಸಿದ್ಧಿ ಪಡೆದ ರಾಜು ತಾಳಿಕೋಟೆ ನಿರ್ದೇಶಕ ಆನಂದ್ ಪಿ ರಾಜು ಅವರ `ಹೆಂಡ್ತಿ ಅಂದ್ರೆ ಹೆಂಡ್ತಿ' ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿರಂಗಕ್ಕೂ ಬಂದರು. ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಇವರು ಜನಪ್ರಿಯತೆ ಗಳಿಸಿದರು.