‘ದುನಿಯಾ’ ವಿಜಯ್ ಪುತ್ರ ಸಾಮ್ರಾಟ್ನಿಂದ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ!
ನಟ ʻದುನಿಯಾʼ ವಿಜಯ್ ಪುತ್ರ ಸಾಮ್ರಾಟ್ ಕಾರು ಓವರ್ಟೇಕ್ ಮಾಡಿದ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ, ಚಲಿಸುವ ಕಾರಿನಲ್ಲಿ ಹಲ್ಲೆ ನಡೆಸಿರುವ ಆರೋಪ ಎದುರಿಸುತ್ತಿದ್ದಾರೆ. ವಿದ್ಯಾರ್ಥಿ ಮನೀಶ್ ಗೌಡ ನೀಡಿದ ದೂರಿನನ್ವಯ ಕೆಂಗೇರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.