ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಸಿನಿಮಾ
Empuraan Movie: 'ಎಂಪುರಾನ್'​​ ನೋಡಿದ ಪ್ರೇಕ್ಷಕ ಪ್ರಭುಗಳು ಹೇಳಿದ್ದೇನು ಗೊತ್ತಾ...?

ಮೋಹನ್‌ಲಾಲ್ ನಟನೆಯ ಸಿನಿಮಾಕ್ಕೆ ಸಿಕ್ಕಿತ್ತಾ ಸಿನಿ ಪ್ರಿಯರ ಮೆಚ್ಚುಗೆ...!

Empuraan Movie: ಎಂಪುರಾನ್ ಸಿನೆಮಾ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿಮರ್ಶೆಗಳು ವ್ಯಕ್ತವಾಗುತ್ತಿದ್ದು, ಮೋಹನ್ ಲಾಲ್ ನಟನೆಯ ಈ ಸಿನೆಮಾವನ್ನು ಹಲವಾರು ಒಪ್ಪಿ ಅಪ್ಪಿಕೊಂಡರೆ, ಇನ್ನೂ ಕೆಲವರು ಚೂರು ತೀಕ್ಷ್ಯಣವಾಗಿಯೇ ಕ್ರಿಟಿಕ್ ಮಾಡಿದ್ದಾರೆ. ಹಾಗಾದ್ರೆ ಅಭಿಮಾನಿ ದೇವರುಗಳು L2: ಎಂಪುರಾನ್ ನೋಡಿ ಹೇಳಿದ್ದೇನು, ಬಾಕ್ಸ್ ಆಫೀಸ್ ಅಲ್ಲಿ ಇದರ ಅಬ್ಬರ ಹೇಗಿದೆ ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

Marali Manasagide Movie: ನಾಗರಾಜ್ ಶಂಕರ್ ನಿರ್ದೇಶನದ ʼಮರಳಿ ಮನಸಾಗಿದೆʼ ಚಿತ್ರದ 2ನೇ ಹಾಡು ರಿಲೀಸ್‌

ನಾಗರಾಜ್ ಶಂಕರ್ ನಿರ್ದೇಶನದ ʼಮರಳಿ ಮನಸಾಗಿದೆʼ ಚಿತ್ರದ 2ನೇ ಹಾಡು ರಿಲೀಸ್‌

Marali Manasagide Movie: ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ ʼಮರಳಿ ಮನಸಾಗಿದೆʼ ಸಿನಿಮಾದ ʼಸುಳಿಮಿಂಚು ಕಣ್ಣ ಒಳಗೆʼ ಎಂಬ ಎರಡನೇ ಹಾಡು ಬಿಡುಗಡೆಯಾಗಿದೆ. ವಿನು‌ ಮನಸು ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು A2 MUSIC ಮೂಲಕ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

ಮಲೆನಾಡ ಮಡಿಲಲ್ಲಿ ʼಪದವೇʼ ಎಂಬ ಸುಂದರ ಪ್ರೇಮಗೀತೆ ಹಾಡಿದ ಆದರ್ಶ ಅಯ್ಯಂಗಾರ್

ಮಲೆನಾಡ ಮಡಿಲಲ್ಲಿ ʼಪದವೇʼ ಎಂಬ ಸುಂದರ ಪ್ರೇಮಗೀತೆ ಹಾಡಿದ ಆದರ್ಶ ಅಯ್ಯಂಗಾರ್

ಇಷ್ಟಕಾಮ್ಯ ಕೇಶವ ಪ್ರೊಡಕ್ಷನ್ಸ್ ಮತ್ತು ಸಿನಿಮ್ಯಾಟಿಕ್ಸ್ ಬ್ಯಾನರಿನ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ಅವರು ನಿರ್ಮಿಸಿ ಅವರೆ ಹಾಡಿರುವ ’ಪದವೇʼ ಎಂಬ ಹಾಡು ʼಆದರ್ಶ್ ಅಯ್ಯಂಗಾರ್ʼ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

Actor Mohanlal: ಶಬರಿಮಲೆಯಲ್ಲಿ ಮಮ್ಮುಟ್ಟಿಗಾಗಿ ಮೋಹನ್‌ಲಾಲ್‌ ಪ್ರಾರ್ಥನೆ; ಭಾರೀ ಆಕ್ರೋಶ

ಶಬರಿಮಲೆಯಲ್ಲಿ ಮಮ್ಮುಟ್ಟಿಗಾಗಿ ಮೋಹನ್‌ಲಾಲ್‌ ಪ್ರಾರ್ಥನೆ-ಭಾರೀ ಆಕ್ರೋಶ

Actor Mohanlal: ಕಳೆದ ಕೆಲವು ದಿನಗಳ ಹಿಂದೆ ನಟ ಮಮ್ಮುಟ್ಟಿ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಇದೀಗ ಮೋಹನ್‌ ಲಾಲ್‌ ಮಮ್ಮುಟ್ಟಿ ಅವರಿಗಾಗಿ ಶಬರಿಮಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದು, ಮಮ್ಮುಟ್ಟಿ ಮುಸ್ಲಿಂ ಆಗಿದ್ದು, ಅವರಿಗಾಗಿ ಮೋಹನ್‌ಲಾಲ್‌ ಪ್ರಾರ್ಥನೆ ಸಲ್ಲಿಸಿದ್ದರೆ ಅದು ತಪ್ಪು. ತಕ್ಷಣ ಕ್ಷಮೆಯಾಚಿಸಬೇಕೆಂದು ಅನೇಕರು ಆಗ್ರಹಿಸಿದ್ದಾರೆ.

Critics Choice Awards 2025:  ದಿಲ್ಜಿತ್ ದೋಸಾಂಜ್, ದರ್ಶನ ರಾಜೇಂದ್ರನ್‌ಗೆ ಪ್ರಶಸ್ತಿ, ಇಲ್ಲಿದೆ ವಿಜೇತರ ಸಂಪೂರ್ಣ ಮಾಹಿತಿ

ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್‌ ಯಾರಿಗೆ ಒಲಿದಿದೆ?

ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್ 2025 ವಿಜೇತರ ಪಟ್ಟಿ ಬಿಡುಗಡೆಯಾಗಿದೆ. ಮಲಯಾಳಿ ನಟಿಯರಾದ ದಿವ್ಯ ಪ್ರಭಾ ಮತ್ತು ಕನಿ ಕುಶ್ರುತಿ ನಟಿಸಿರುವ ಪಾಯಲ್ ಕಪಾಡಿಯಾ ಅವರ 'ಆಲ್ ವಿ ಇಮ್ಯಾಜಿನ್ ಆಸ್ ಲೈಟ್' ಚಿತ್ರವು ತನ್ನ ಆಕರ್ಷಕ ಕಥೆ ಹೇಳುವಿಕೆ ಮತ್ತು ಕಲಾತ್ಮಕ ಪ್ರತಿಭೆಗಾಗಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.

Suhasini: "ನನಗೆ ಟಿಬಿ ಕಾಯಿಲೆ ಇದೆ; ಮುಜಗರದಿಂದಾಗಿ ನಾನು ಈ ವರೆಗೆ ಹೇಳಿಕೊಂಡಿರಲಿಲ್ಲ ಎಂದ ನಟಿ!

ನನಗೆ ಟಿಬಿ ಕಾಯಿಲೆ ಇದೆ ಎಂದ ನಟಿ ಸುಹಾಸಿನಿ

90 ರ ದಶಕದಲ್ಲಿ ದಕ್ಷಿಣ ಭಾರತದ ಸ್ಟಾರ್‌ ನಟಿಯಾಗಿದ್ದ, ಹಿರಿಯ ನಟಿ ಸುಹಾಸಿನಿ ತಾವು ಕ್ಷಯ ರೋಗದ ವಿರುದ್ಧ ಹೋರಾಡಿರುವುದನ್ನು ಬಹಿರಂಗ ಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ತಮ್ಮ ವಯಕ್ತಿಕ ಜೀವನ ಹಾಗೂ ವೃತ್ತಿಯ ಬಗ್ಗೆ ಮಾತನಾಡಿರುವ ಅವರು ತಮ್ಮ ಆರೋಗ್ಯದ ಬಗ್ಗೆಯೂ ಮಾತನಾಡಿದ್ದಾರೆ.

Geetha Shivarajkumar: ಗೀತಾ ಶಿವರಾಜ್‌ ಕುಮಾರ್‌ ಆಸ್ಪತ್ರೆಗೆ ದಾಖಲು, ಸರ್ಜರಿ

ಗೀತಾ ಶಿವರಾಜ್‌ ಕುಮಾರ್‌ ಆಸ್ಪತ್ರೆಗೆ ದಾಖಲು, ಸರ್ಜರಿ

ಶಿವಣ್ಣ ಚೇತರಿಸಿಕೊಳ್ಳುತ್ತಿದ್ದಂತೆ ಸಿನಿಮಾ ಕೆಲಸಗಳಲ್ಲಿ ವ್ಯಸ್ತರಾಗಿದ್ದು, ಗೀತಾ ಶಿವರಾಜ್‌ಕುಮಾರ್‌ (Geetha Shivaraj Kumar) ಕೂಡ ಅವರಿಗೆ ಸಾಥ್‌ ನೀಡುತ್ತಿದ್ದರು. ಶಿವಣ್ಣ ಅವರ ಜೊತೆ ಗೀತಕ್ಕ ಕೂಡ ಸಿನಿಮಾ ಹಾಗೂ ಇತರ ಶೂಟಿಂಗ್‌ನಲ್ಲಿ ಭಾಗಿಯಾಗುತ್ತಿದ್ದರು. ಇದೀಗ ಗೀತಕ್ಕ ಅವರಿಗೆ ಸರ್ಜರಿ ಆಗಿದೆ ಎನ್ನುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

BAD Movie: ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ ‘BAD’ ಚಿತ್ರ ಮಾ.28ಕ್ಕೆ ಬಿಡುಗಡೆ

ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ ‘BAD’ ಚಿತ್ರ ಮಾ.28ಕ್ಕೆ ಬಿಡುಗಡೆ

BAD Movie: ಪಿ.ಸಿ. ಶೇಖರ್ ನಿರ್ದೇಶನದ, ಎಸ್.ಆರ್. ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼBADʼ ಚಿತ್ರ ಈ ವಾರ ಮಾರ್ಚ್ 28 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.

The Devil Movie: ರಾಜಸ್ಥಾನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ʼದಿ ಡೆವಿಲ್ʼ ಚಿತ್ರದ ಶೂಟಿಂಗ್

ರಾಜಸ್ಥಾನದಲ್ಲಿ ದರ್ಶನ್ ಅಭಿನಯದ ʼದಿ ಡೆವಿಲ್ʼ ಚಿತ್ರದ ಶೂಟಿಂಗ್

The Devil Movie: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ʼದಿ ಡೆವಿಲ್ʼ ಚಿತ್ರದ ಚಿತ್ರೀಕರಣ ರಾಜಸ್ಥಾನದಲ್ಲಿ ಬಿರುಸಿನಿಂದ ಸಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

Manada Kadalu Movie: ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ʼಮನದ ಕಡಲುʼ ಚಿತ್ರ ಮಾ.28ಕ್ಕೆ ರಿಲೀಸ್‌

ಯೋಗರಾಜ್ ಭಟ್ ನಿರ್ದೇಶನದ ʼಮನದ ಕಡಲುʼ ಚಿತ್ರ ಮಾ.28ಕ್ಕೆ ರಿಲೀಸ್‌

Manada Kadalu Movie: ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ʼಮನದ ಕಡಲುʼ ಚಿತ್ರ ಈ ವಾರ ರಾಜ್ಯಾದ್ಯಂತ (ಮಾರ್ಚ್ 28) ಬಿಡುಗಡೆಯಾಗುತ್ತಿದೆ. ಈ ಚಿತ್ರದ ನಾಯಕನಾಗಿ ಸುಮುಖ ಅಭಿನಯಿಸಿದ್ದಾರೆ. ನಾಯಕಿಯರಾಗಿ ರಾಶಿಕಾ ಶೆಟ್ಟಿ ಹಾಗೂ ಅಂಜಲಿ ಅನೀಶ್ ನಟಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Celebrity women's kabaddi league: ಸೆಲೆಬ್ರಿಟಿ ಮಹಿಳಾ ಕಬಡ್ಡಿ ಲೀಗ್‌ನ ಪವರ್ ಪ್ಯಾಕ್ಡ್ ಗೀತೆ ರಿಲೀಸ್

ಸೆಲೆಬ್ರಿಟಿ ಮಹಿಳಾ ಕಬಡ್ಡಿ ಲೀಗ್‌ನ ಪವರ್ ಪ್ಯಾಕ್ಡ್ ಗೀತೆ ರಿಲೀಸ್

Celebrity women's kabaddi league ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಇವೆಂಟ್‌ಗಳನ್ನು ಆಯೋಜಿಸುವ ಮೂಲಕ ಜನಪ್ರಿಯರಾಗಿರುವ ನವರಸನ್ ಅವರು ʼಸೆಲೆಬ್ರಿಟಿ ವುಮೆನ್ಸ್ ಕಬಡ್ಡಿ ಲೀಗ್ʼ (Celebrity Womens Kabbadi League) ಆಯೋಜಿಸಿದ್ದಾರೆ.

Thayi Kastur Gandhi Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ `ತಾಯಿ ಕಸ್ತೂರ್ ಗಾಂಧಿʼ ಚಿತ್ರ ಮಾ.28ರಂದು ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆ

`ತಾಯಿ ಕಸ್ತೂರ್ ಗಾಂಧಿʼ ಚಿತ್ರ ಮಾ.28ರಂದು OTTಯಲ್ಲಿ ರಿಲೀಸ್‌

Thayi Kastur Gandhi Movie: ಬರಗೂರು ರಾಮಚಂದ್ರಪ್ಪ ಅವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದ `ತಾಯಿ ಕಸ್ತೂರ್ ಗಾಂಧಿʼ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ ಬಿಡುಗಡೆಯಾಗಲಿದೆ. ಬರಗೂರರ ಕಾದಂಬರಿಯನ್ನು ಆಧರಿಸಿ ಈ ಚಿತ್ರವು ನಿರ್ಮಾಣಗೊಂಡಿದೆ. ಈ ಕುರಿತ ವಿವರ ಇಲ್ಲಿದೆ.

Shihan Hussaini: ಜಯಲಲಿತಾ ಅಧಿಕಾರಕ್ಕೆ ಬರಲೆಂದು 2015ರಲ್ಲಿ ಶಿಲುಬೆಗೇರಿ ಸುದ್ದಿಯಾಗಿದ್ದ ನಟ ಇನ್ನಿಲ್ಲ

ಜಯಲಲಿತಾಗಾಗಿ ಶಿಲುಬೆಗೇರಿ ಸುದ್ದಿಯಾಗಿದ್ದ ನಟ ಇನ್ನಿಲ್ಲ

Shihan Hussaini:2015ರಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂಬ ಉದ್ದೇಶದಿಂದ ಕೈ-ಕಾಲುಗಳಿಗೆ ಮೊಳೆ ಹೊಡೆದುಕೊಂಡು ಶಿಲುಬೆಗೇರಿ ಭಾರೀ ಸುದ್ದಿಯಾಗಿದ್ದ ನಟ ಶಿಹಾನ್‌ ಹುಸೈನಿ ವಿಧಿವಶರಾಗಿದ್ದಾರೆ. ಅವರಿಗೆ 60ವರ್ಷ ವಯಸ್ಸಾಗಿದ್ದು, ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇಂದು ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಕೊನೆಯುಸಿರೆಳೆದಿದ್ದಾರೆ.

Narendra Modi: ಮಾರ್ಚ್ 27 ರಂದು ಸಂಸತ್ತಿನಲ್ಲಿ ಛಾವಾ ಚಿತ್ರ ಪ್ರದರ್ಶನ;  ಸಿನಿಮಾ ವೀಕ್ಷಿಸಲಿರುವ ಪ್ರಧಾನಿ ಮೋದಿ

ಮಾರ್ಚ್ 27 ರಂದು ಸಂಸತ್ತಿನಲ್ಲಿ ಛಾವಾ ಚಿತ್ರ ಪ್ರದರ್ಶನ

ಬಾಕ್ಸ್ ಆಫೀಸ್‌ನಲ್ಲಿ ಭಾರಿ ಯಶಸ್ಸು ಕಂಡಿರುವ , ವಿಕ್ಕಿ ಕೌಶಲ್ ಅಭಿನಯದ ಛಾವಾ ಚಿತ್ರವು ಗುರುವಾರ ಸಂಸತ್ತಿನಲ್ಲಿ ಪ್ರದರ್ಶನಗೊಳ್ಳಲಿದೆ. ಬಾಲಯೋಗಿ ಸಭಾಂಗಣದಲ್ಲಿರುವ ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿ ಪ್ರದರ್ಶನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಸಂಸದರು ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ.

Rajath And Vinay Gowda: ಕೈಯಲ್ಲಿ ಮಚ್ಚು ಹಿಡಿದು ಪೋಸ್‌ ಕೊಟ್ಟಿದ್ದ ರಜತ್, ವಿನಯ್ ಗೌಡ ಅರೆಸ್ಟ್

ಕೈಯಲ್ಲಿ ಮಚ್ಚು ಹಿಡಿದು ಪೋಸ್‌ ಕೊಟ್ಟಿದ್ದ ರಜತ್, ವಿನಯ್ ಗೌಡ ಅರೆಸ್ಟ್

Rajath And Vinay Gowda: ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಬೆನ್ನಲ್ಲೇ ರಜತ್‌ ಹಾಗೂ ವಿನಯ್‌ ಗೌಡ ಅವರನ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಅವರನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

Rhea Chakraborty: ನಟ ಸುಶಾಂತ್ ಸಿಂಗ್‌ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕ ಬೆನ್ನಲೆ ನಟಿ ರಿಯಾ ಚಕ್ರವರ್ತಿ ಟೆಂಪಲ್ ರನ್

ರಿಯಾ ಕುಟುಂಬಕ್ಕೆ ಕ್ಲೀನ್ ಚೀಟ್; ಮುಂಬೈ ದೇಗುಲಕ್ಕೆ ಭೇಟಿ ನೀಡಿದ ನಟಿ

Rhea Chakraborty: ನಟಿ ರಿಯಾ ಚಕ್ರವರ್ತಿ ಕುಟುಂಬಸ್ಥರ ಜತೆಗೆ ಮುಂಬೈಯಲ್ಲಿರುವ ಪ್ರತಿಷ್ಠಿತ ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಸುಶಾಂತ್ ಸಿಂಗ್ ಪ್ರಕರಣದಲ್ಲಿ ಮುಕ್ತಿ ಸಿಕ್ಕಿದ ಬೆನ್ನಲ್ಲೇ ಟೆಂಪಲ್‌ ರನ್‌ ಶುರು ಮಾಡಿರುವ ರಿಯಾ ತನ್ನ ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

Manada Kadalu Movie: ಯೋಗರಾಜ್ ಭಟ್ ನಿರ್ದೇಶನದ ʼಮನದ ಕಡಲುʼ ಚಿತ್ರದ ಟ್ರೈಲರ್‌ ಬಿಡುಗಡೆಗೊಳಿಸಿದ ರಾಕಿಂಗ್ ಸ್ಟಾರ್ ಯಶ್

ʼಮನದ ಕಡಲುʼ ಚಿತ್ರದ ಟ್ರೈಲರ್‌ ಬಿಡುಗಡೆಗೊಳಿಸಿದ ರಾಕಿಂಗ್ ಸ್ಟಾರ್ ಯಶ್

Manada Kadalu Movie: ಈ ಕೃಷ್ಣಪ್ಪ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ʼಮನದ ಕಡಲುʼ ಚಿತ್ರದ ಟ್ರೈಲರ್‌ ಅನ್ನು ರಾಕಿಂಗ್ ಸ್ಟಾರ್ ಯಶ್ ಬಿಡುಗಡೆ ಮಾಡಿದರು. ಈ ಚಿತ್ರವು ಮಾರ್ಚ್ 28 ರಂದು ತೆರೆಗೆ ಬರಲಿದೆ. ಈ ಕುರಿತ ವಿವರ ಇಲ್ಲಿದೆ.

META: 20ನೇ ಆವೃತ್ತಿಯ ಮಹೀಂದ್ರ ಥಿಯೇಟರ್ ಅವಾರ್ಡ್ಸ್ ಪ್ರದಾನ; ರಂಜನಿ ಘೋಷ್ - ಸುಮನ್ ಸಾಹಾ ಅತ್ಯುತ್ತಮ ನಟ, ನಟಿ

20ನೇ ಆವೃತ್ತಿಯ ಮಹೀಂದ್ರ ಥಿಯೇಟರ್ ಅವಾರ್ಡ್ಸ್ ಪ್ರದಾನ

Mahindra Theatre Awards: ಮಹೀಂದ್ರ ಗ್ರೂಪ್‌ನಿಂದ ಸ್ಥಾಪನೆಗೊಂಡಿರುವ ಮತ್ತು ಟೀಮ್‌ವರ್ಕ್ ಆರ್ಟ್ಸ್‌ನಿಂದ ಆಯೋಜಿಸಲಾಗಿದ್ದ ಈ ಉತ್ಸವಲ್ಲಿ ರಂಗಭೂಮಿ ಕಲೆಯುನ್ನು ಗೌರವಿಸಲಾಯಿತು. ಈ ಉತ್ಸವದಲ್ಲಿ ದೇಶದ ಹಲವಾರು ಅತ್ಯುತ್ತಮ ನಾಟಕಗಳು ಪ್ರದರ್ಶಿಸಲ್ಪಟ್ಟವು, ಇದರಲ್ಲಿ ಬಂಗಾಳಿ, ಹಿಂದಿ, ಮಲಯಾಳಂ, ಕನ್ನಡ ಸೇರಿದಂತೆ ಹಲವು ಭಾಷೆಗಳ ನಾಟಕಗಳು ಸೇರಿದ್ದವು. ಕಮಾನಿ ಆಡಿಟೋರಿಯಂ ಮತ್ತು ಶ್ರೀ ರಾಮ್ ಸೆಂಟರ್‌ನಲ್ಲಿ ನಡೆದ ಸಮಾರಂಭದಲ್ಲಿ 13 ಸ್ಪರ್ಧಾತ್ಮಕ ವಿಭಾಗಗಳಲ್ಲಿ ಪ್ರಶಸ್ತಿ ವಿಜೇತರನ್ನು ಪ್ರಕಟಿಸಲಾಯಿತು.

Actor Darshan: ಕೊಲೆ ಆರೋಪಿ ಜೊತೆ ಕಾಣಿಸಿಕೊಂಡ ನಟ ದರ್ಶನ್‌; ಅಷ್ಟಕ್ಕೂ ಯಾರೀತ?

ಕೊಲೆ ಆರೋಪಿ ಜೊತೆ ಕಾಣಿಸಿಕೊಂಡ ನಟ ದರ್ಶನ್‌; ಅಷ್ಟಕ್ಕೂ ಯಾರೀತ?

ನಿನ್ನೆ ಕೇರಳದ ಕಣ್ಣೂರಿನಲ್ಲಿ ಇರುವ ಶ್ರೀ ಭಗವತೀ ದೇವಸ್ಥಾನದಲ್ಲಿ ಪುತ್ತೂರು ಸ್ನೇಹಿತರ ಮಾರ್ಗದರ್ಶನದಿಂದ ದರ್ಶನ್ ಶತ್ರು ಸಂಹಾರ ಪೂಜೆ ನೆರವೇರಿಸಿದ್ದರು. ಈ ವೇಳೆ ಅವರ ಜೊತೆ ಕೊಲೆ ಆರೋಪಿ ಪ್ರಜ್ವಲ್ ರೈ ಕೂಡ ಕಾಣಿಸಿಕೊಂಡಿದ್ದಾನೆ. 2017ರಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕರೋಪಾಡಿ ಜಲೀಲ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರಜ್ವಲ್ ರೈ ಅರೆಸ್ಟ್‌ ಆಗಿದ್ದ ಎನ್ನಲಾಗಿದೆ.

Robinhood Movie: ಕರ್ನಾಟಕದಲ್ಲಿ ತೆಲುಗಿನ ʼರಾಬಿನ್‌ಹುಡ್‌ʼ ಚಿತ್ರ ವಿತರಿಸಲಿದೆ ವಿಕೆ ಫಿಲಂಸ್‌

ಕರ್ನಾಟಕದಲ್ಲಿ ತೆಲುಗಿನ ʼರಾಬಿನ್‌ಹುಡ್‌ʼ ಚಿತ್ರ ವಿತರಿಸಲಿದೆ ವಿಕೆ ಫಿಲಂಸ್‌

Robinhood Movie: ಟಾಲಿವುಡ್‌ನ ನಿತಿನ್ ಅಭಿನಯದ ʼರಾಬಿನ್‌ಹುಡ್ʼ ಸಿನಿಮಾ ಮಾರ್ಚ್‌ 28ರಂದು ತೆರೆಗೆ ಬರುತ್ತಿದೆ. ಕರ್ನಾಟಕದಲ್ಲಿ ವಿಕೆ ಫಿಲಂಸ್‌ ಡಿಸ್ಟ್ರಿಬ್ಯೂಷನ್ ಸಂಸ್ಥೆ ವತಿಯಿಂದ 120+ ಪರದೆಗಳಲ್ಲಿ ಈ ಸಿನಿಮಾ ತೆರೆಗೆ ಬರಲಿದೆ. ವೆಂಕಿ ಕುಡುಮುಲ ನಿರ್ದೇಶಿಸಿರುವ ʼರಾಬಿನ್‌ಹುಡ್‌ʼ ಸಿನಿಮಾದಲ್ಲಿ ನಿತಿನ್‌ಗೆ ಜೋಡಿಯಾಗಿ ಕನ್ನಡತಿ ಶ್ರೀಲೀಲಾ ನಾಯಕಿಯಾಗಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Actor Darshan: ಕೇರಳದ ಪ್ರಸಿದ್ಧ ದೇಗುಲಕ್ಕೆ ನಟ ದರ್ಶನ್‌ ಭೇಟಿ; ಶತ್ರು ಸಂಹಾರಕ್ಕಾಗಿ ವಿಶೇಷ ಪೂಜೆ

ಕೇರಳದ ಪ್ರಸಿದ್ಧ ದೇಗುಲಕ್ಕೆ ನಟ ದರ್ಶನ್‌ ಭೇಟಿ

Actor Darshan: ಕೇರಳದಲ್ಲಿ ಶತ್ರು ಸಂಹಾರ ಪೂಜೆಗೆ ಪ್ರಸಿದ್ಧಿಯಾಗಿರುವ ದೇಗುಲಕ್ಕೆ ನಟ ದರ್ಶನ್‌ ತೆರಳಿದ್ದಾರೆ. ಹಲವು ರಾಜಕಾರಣಿಗಳು ಶತ್ರು ಸಂಹಾರ ಪೂಜೆ ಮಾಡಿಸಲು ಇಲ್ಲಿಗೆ ತೆರಳುತ್ತಾರೆ. ಹೀಗಾಗಿ ನಟ ದರ್ಶನ್ ಕುಟುಂಬ ಸಮೇತ ಈ ದೇಗುಲಕ್ಕೆ ತೆರಳಿದ್ದು, ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗಿದೆ. ‌

Mylapura Movie: ʼಮೈಲಾಪುರʼ ಚಿತ್ರತಂಡದಿಂದ ಶಂಕರ್ ನಾಗ್, ಪುನೀತ್ ರಾಜಕುಮಾರ್ ಅವರ ವಿಶೇಷ ಪೋಸ್ಟರ್ ರಿಲೀಸ್‌

ಶಂಕರ್ ನಾಗ್, ಪುನೀತ್ ರಾಜಕುಮಾರ್ ಅವರ ವಿಶೇಷ ಪೋಸ್ಟರ್ ರಿಲೀಸ್‌

Mylapura Movie: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಕರಾಟೆ ಕಿಂಗ್ ಶಂಕರ್ ನಾಗ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ವಿಶೇಷ ಪೋಸ್ಟರ್ ಇತ್ತೀಚೆಗೆ ನಡೆದ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ʼಮೈಲಾಪುರʼ ಚಿತ್ರತಂಡ ಬಿಡುಗಡೆ ಮಾಡಿದೆ. ಈ ಕುರಿತ ವಿವರ ಇಲ್ಲಿದೆ.

45 Movie: ಬಹು ನಿರೀಕ್ಷಿತ ಮಲ್ಟಿಸ್ಟಾರರ್ ʼ45ʼ ಚಿತ್ರದ ಟೀಸರ್ ರಿಲೀಸ್‌ ಡೇಟ್‌ ಅನೌನ್ಸ್‌

ಬಹು ನಿರೀಕ್ಷಿತ ʼ45ʼ ಚಿತ್ರದ ಟೀಸರ್ ರಿಲೀಸ್‌ ಡೇಟ್‌ ಅನೌನ್ಸ್‌

45 Movie: ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ʼ45ʼ ಚಿತ್ರದ ಮಾರ್ಚ್ 30 ರಂದು ವಸಂತ ಋತುವಿನ ಮೊದಲ ದಿನ, ಯುಗಾದಿ ಹಬ್ಬದ ಶುಭದಿನದಂದು ಅನಾವರಣವಾಗಲಿದೆ. ಈ ಕುರಿತ ವಿವರ ಇಲ್ಲಿದೆ.

ಹುತಾತ್ಮ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಕುರಿತು ʼಬಂಡೆ ಸಾಹೇಬ್ʼ ಚಿತ್ರ

ನೈಜ ಘಟನೆ ಆಧಾರಿತ ಚಿತ್ರ ʼಬಂಡೆ ಸಾಹೇಬ್ʼ

Bande Saheb Movie: ಹುತಾತ್ಮ ಪೊಲೀಸ್ ಅಧಿಕಾರಿ (ಪಿ.ಎಸ್.ಐ) ಮಲ್ಲಿಕಾರ್ಜುನ ಬಂಡೆ ಅವರ ಕುರಿತಾದ ಚಿತ್ರವೊಂದು ನಿರ್ಮಾಣವಾಗಿದೆ. ನೈಜಘಟನೆ ಆಧಾರಿತ ಈ ಚಿತ್ರಕ್ಕೆ ʼಬಂಡೆ ಸಾಹೇಬ್ʼ ಎಂದು ಹೆಸರಿಡಲಾಗಿದೆ. ಚಿತ್ರದ ನಾಯಕನಾಗಿ ಸಂತೋಷ್ ರಾಮ್ ನಟಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.