Sunday, 19th May 2024

ಅಯೋಧ್ಯೆ ಶ್ರೀರಾಮನಿಗಾಗಿ ಕಿರುಕಾಣಿಕೆ ನೀಡಿದ ನಟಿ ಅಮೂಲ್ಯ ದಂಪತಿ

ಬೆಂಗಳೂರು: ಸ್ಯಾಂಡಲ್‌ ವುಡ್ ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್‌ ಅವರು ಅಯೋಧ್ಯೆ ಶ್ರೀರಾಮನಿಗಾಗಿ ನಿರ್ಮಿಸಲಾಗುತ್ತಿರುವ ಮಂದಿರಕ್ಕೆ ನಡೆಯುತ್ತಿರುವ ನಿಧಿ ಸಂಗ್ರಹ ಅಭಿಯಾನದ ಭಾಗವಾಗಿ ತಮ್ಮ ಕಿರು ಕಾಣಿಕೆ ನೀಡಿದರು.

Leave a Reply

Your email address will not be published. Required fields are marked *

error: Content is protected !!