ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ಅವರು ಅಯೋಧ್ಯೆ ಶ್ರೀರಾಮನಿಗಾಗಿ ನಿರ್ಮಿಸಲಾಗುತ್ತಿರುವ ಮಂದಿರಕ್ಕೆ ನಡೆಯುತ್ತಿರುವ ನಿಧಿ ಸಂಗ್ರಹ ಅಭಿಯಾನದ ಭಾಗವಾಗಿ ತಮ್ಮ ಕಿರು ಕಾಣಿಕೆ ನೀಡಿದರು.
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ಅವರು ಅಯೋಧ್ಯೆ ಶ್ರೀರಾಮನಿಗಾಗಿ ನಿರ್ಮಿಸಲಾಗುತ್ತಿರುವ ಮಂದಿರಕ್ಕೆ ನಡೆಯುತ್ತಿರುವ ನಿಧಿ ಸಂಗ್ರಹ ಅಭಿಯಾನದ ಭಾಗವಾಗಿ ತಮ್ಮ ಕಿರು ಕಾಣಿಕೆ ನೀಡಿದರು.