Agriculture Budget 2025: ಬಜೆಟ್‌ನಲ್ಲಿ ಕೃಷಿ ವಲಯಕ್ಕೆ ಬಂಪರ್‌ ಕೊಡುಗೆ ಘೋಷಿಸಿದ ಕೇಂದ್ರ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶನಿವಾರ (ಫೆ. 1) ತಮ್ಮ 8ನೇ ಕೇಂದ್ರ ಬಜೆಟ್‌ ಮಂಡಿಸಿದ್ದಾರೆ. 1 ಗಂಟೆ 14 ನಿಮಿಷಗಳ ಬಜೆಟ್‌ ಭಾಷಣದಲ್ಲಿ ಅವರು ಕೃಷಿ ಕ್ಷೇತ್ರಕ್ಕೂ ಬಂಪರ್‌ ಕೊಡುಗೆ ಘೋಷಿಸಿದ್ದಾರೆ. ಇಲ್ಲಿದೆ ಈ ಬಜೆಟ್‌ನಲ್ಲಿ ಕೃಷಿ ರಂಗಕ್ಕೆ ದೊರೆತ ಕೊಡುಗೆಗಗಳ ವಿವರ.

Agriculture Budget 2025
Profile Ramesh B Feb 1, 2025 2:15 PM

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ತಮ್ಮ 8ನೇ ಕೇಂದ್ರ ಬಜೆಟ್‌ ಮಂಡಿಸಿದ್ದಾರೆ (Agriculture Budget 2025). ಮಧ್ಯಮ ವರ್ಗದವರಿಗೆ ಭರಪೂರ ಯೋಜನೆಗಳನ್ನು ಘೋಷಿಸಿದ ಅವರು ಕೃಷಿ ರಂಗಕ್ಕೂ ಸಾಕಷ್ಟು ಒತ್ತು ನೀಡಿದ್ದಾರೆ. ಇಲ್ಲಿದೆ ಈ ಬಜೆಟ್‌ನಲ್ಲಿ ಕೃಷಿ ರಂಗಕ್ಕೆ ದೊರೆತ ಕೊಡುಗೆಗಳ ವಿವರ:

  • ಕಿಸಾನ್ ಕ್ರೆಡಿಟ್ ಯೋಜನೆಯಡಿ ಸಾಲದ ಮೊತ್ತವನ್ನು 3 ಲಕ್ಷ ರೂ.ಯಿಂದ 5 ಲಕ್ಷ ರೂ.ಗೆ ಹೆಚ್ಚಿಸುವುದಾಗಿ ಸಚಿವೆ ನಿರ್ಮಲಾ ಘೋಷಿಸಿದರು.
  • ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. 100 ಜಿಲ್ಲೆಗಳ 1.7 ಕೋಟಿ ರೈತರಿಗೆ ಇದು ನೆರವಾಗಲಿದೆ.
  • ಮಖಾನಾ (ತಾವರೆ ಬೀಜ)ದ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಮಾರುಕಟ್ಟೆಯನ್ನು ಸುಧಾರಿಸಲು ಬಿಹಾರದಲ್ಲಿ ಮಖಾನಾ ಮಂಡಳಿಯನ್ನು ರಚಿಸುವುದಾಗಿ ಹಣಕಾಸು ಸಚಿವರು ಘೋಷಿಸಿದರು.



  • ಮಖಾನಾ ಉತ್ಪಾದನೆಯಲ್ಲಿ ತೊಡಗಿರುವವರನ್ನು ಎಫ್‌ಪಿಒಗಳಾಗಿ ಸಂಘಟಿಸಲಾಗುತ್ತದೆ. ಮಂಡಳಿಯು ಮಖಾನಾ ರೈತರಿಗೆ ಬೆಂಬಲ ಮತ್ತು ತರಬೇತಿ ನೀಡುತ್ತದೆ ಮತ್ತು ಅವರು ಎಲ್ಲ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡಲಿದೆ.
  • ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ನಿಷ್ಕ್ರಿಯಗೊಂಡಿದ್ದ 3 ಯೂರಿಯಾ ಉತ್ಪಾದನೆ ಘಟಕವನ್ನು ಮತ್ತೆ ತೆರೆದಿದೆ. ಇದು ಯೂರಿಯಾ ಪೂರೈಕೆಯನ್ನು ಹೆಚ್ಚಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
  • ಅಸ್ಸಾಂನ ನಮ್ರಪ್‌ ಎಂಬಲ್ಲಿ ವಾರ್ಷಿಕ 12.7 ಲಕ್ಷ ಮೆಟ್ರೋ ಟನ್ ಉತ್ಪಾದನೆ ಸಾಮರ್ಥ್ಯದ ಯೂರಿಯಾ ಸ್ಥಾವರವನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.
  • ದ್ವಿದಳ ಧಾನ್ಯಗಳ ವಲಯದಲ್ಲಿ ಸ್ವಾವಲಂಬಿಯಾಗಲು ಸರ್ಕಾರ 6 ವರ್ಷಗಳ ಮಿಷನ್ ಅನ್ನು ಪ್ರಾರಂಭಿಸಲಿದೆ ಎಂದು ಅವರು ಘೋಷಿಸಿದರು.
  • ಮುಂದಿನ 4 ವರ್ಷಗಳಲ್ಲಿ ಕೇಂದ್ರ ಸಂಸ್ಥೆಗಳು ತೊಗರಿ, ಉದ್ದು, ಮಸೂರ್ ಅನ್ನು ಖರೀದಿಸಲಿವೆ ಎಂದು ಹಣಕಾಸು ಸಚಿವೆ ಹೇಳಿದರು.
  • ಹೆಚ್ಚಿನ ಇಳುವರಿ ನೀಡುವ ಬಿತ್ತನೆ ಬೀಜಗಳ ವಿತರಣೆಗೆ ಸರ್ಕಾರ ರಾಷ್ಟ್ರೀಯ ಮಿಷನ್ ಪ್ರಾರಂಭಿಸಲಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ಈ ಸುದ್ದಿಯನ್ನೂ ಓದಿ: union budget 2025: 120 ಹೊಸ ವಿಮಾನ ನಿಲ್ದಾಣ ಸ್ಥಾಪನೆ

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Rajath Kishan (2)
7:07 AM January 30, 2025

BBK11 Rajath Kishan: ನಂದೂ ಹಳೆ ಕತೆಗಳಿವೆ.. ಆದರೆ ಆ ಹುಡುಗಿಯ ಫೋಟೊ ಬಿಡಬಾರದಿತ್ತು: ರಜತ್