Saturday, 7th September 2024

ಚಂದ್ರಬಾಬು ನಾಯ್ಡುಗೆ ಜಾಮೀನು

ಆಂಧ್ರಪ್ರದೇಶ : ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ವಿಜಯವಾಡದ ಎಸಿಬಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಐಆರ್​ಆರ್ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡುಗೆ ಜಾಮೀನು ನೀಡಲಾಗಿದೆ.

ಮುಂದಿನ ಆದೇಶದ ವರೆಗೆ ನಾಯ್ಡು ಬಂಧಿಸದಂತೆ ಜಾಮೀನು ನೀಡಲಾಗಿದೆ. ನಾಯ್ಡುಗೆ ಈ ಮೂಲಕ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಚಂದ್ರಬಾಬು ನಾಯ್ಡುಗೆ NAW ಜಾರಿ ಮಾಡಿದ್ದ ಎಸಿಬಿ ಕೋರ್ಟ್ ಆದೇಶವನ್ನು ಹೈಕೋರ್ಟ್ ತಾತ್ಕಾಲಿಕವಾಗಿ ತಡೆ ನೀಡಿದೆ ಎನ್ನಲಾಗುತ್ತಿದೆ

Leave a Reply

Your email address will not be published. Required fields are marked *

error: Content is protected !!