ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರಿಕೆಟ್‌

ಪಾಕಿಸ್ಥಾನದ ವಿಶ್ವ ದಾಖಲೆ ಮುರಿದ ಭಾರತ

ಪಾಕಿಸ್ಥಾನದ ವಿಶ್ವ ದಾಖಲೆ ಮುರಿದ ಭಾರತ

IND vs NZ: ಸೂರ್ಯಕುಮಾರ್‌ ಯಾದವ್‌, ಈ ಪಂದ್ಯದಲ್ಲಿ ಸ್ಪೋಟಕ ಇನಿಂಗ್ಸ್‌ ಆಡುವ ಮೂಲಕ ತಮ್ಮ ಲಯಕ್ಕೆ ಮರಳಿದರು. ಅವರು ಆಡಿದ 37 ಎಸೆತಗಳಲ್ಲಿ 4 ಸಿಕ್ಸರ್‌ ಹಾಗೂ 9 ಬೌಂಡರಿಗಳೊಂದಿಗೆ ಅಜೇಯ 82 ರನ್‌ಗಳನ್ನು ಬಾರಿಸಿದರು. ಆ ಮೂಲಕ ಭಾರತ ತಂಡದ ಗೆಲುವಿಗೆ ನೆರವು ನೀಡಿದರು.

IND vs NZ: ಇಶಾನ್‌ ಕಿಶನ್‌-ಸೂರ್ಯಕುಮಾರ್‌ ಅಬ್ಬರ, ಎರಡನೇ ಟಿ20ಐ ಗೆದ್ದ ಭಾರತ ತಂಡ!

IND vs NZ: ಎರಡನೇ ಟಿ20ಐನಲ್ಲಿಯೂ ಕಿವೀಸ್‌ ವಿರುದ್ಧ ಗೆದ್ದ ಭಾರತ!

IND vs NZ 2nd T20I Highlights: ಇಶಾನ್‌ ಕಿಶನ್‌ ಹಾಗೂ ಸೂರ್ಯಕುಮಾರ್‌ ಯಾದವ್‌ ಅವರ ಅಬ್ಬರದ ಅರ್ಧಶತಕಗಳ ಬಲದಿಂದ ಭಾರತ ತಂಡ, ಎರಡನೇ ಟಿ20ಐ ಪಂದ್ಯದಲ್ಲಿಯೂ ನ್ಯೂಜಿಲೆಂಡ್‌ ವಿರುದ್ಧ 7 ವಿಕೆಟ್‌ಗಳ ಗೆಲುವು ಪಡೆದಿದೆ. ಆ ಮೂಲಕ ಎರಡು ಪಂದ್ಯಗಳ ಅಂತ್ಯಕ್ಕೆ ಟೀಮ್‌ ಇಂಡಿಯಾ ಟಿ20ಐ ಸರಣಿಯಲ್ಲಿ 2-0 ಮುನ್ನಡೆಯನ್ನು ಪಡೆದಿದೆ.

‌IND vs NZ: ಮೊದಲ ಓವರ್‌ನಲ್ಲಿಯೇ 18 ರನ್‌ ನೀಡಿ ಅನಗತ್ಯ ದಾಖಲೆ ಹೆಗಲೇರಿಸಿಕೊಂಡ ಅರ್ಷದೀಪ್‌ ಸಿಂಗ್!

18 ರನ್‌ ನೀಡಿ ಅನಗತ್ಯ ದಾಖಲೆ ಬರೆದ ಅರ್ಷದೀಪ್‌ ಸಿಂಗ್!

Arshdeep Singh Unwanted Record: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20ಐ ಪಂದ್ಯದಲ್ಲಿ ಭಾರತ ಕಳಪೆ ಆರಂಭ ಪಡೆಯಿತು. ಅರ್ಷದೀಪ್‌ ಸಿಂಗ್ ವಿರುದ್ಧದ ಮೊದಲ ಓವರ್‌ನಲ್ಲಿಯೇ ಡೆವೋನ್ ಕಾನ್ವೇ 18 ರನ್‌ಗಳನ್ನು ಬಿಟ್ಟುಕೊಟ್ಟರು. ಆ ಮೂಲಕ ಅನಗತ್ಯ ದಾಖಲೆಯನ್ನು ತಮ್ಮ ಹೆಗಲೇರಿಸಿಕೊಂಡಿದ್ದಾರೆ.

ʻಮೊಹಮ್ಮದ್ ಶಮಿ ಸ್ಥಾನವನ್ನು ನಿತೀಶ್ ರಾಣಾ ತುಂಬಲಾರರುʼ: ಮನೋಜ್ ತಿವಾರಿ!

ಗೌತಮ್‌ ಗಂಭೀರ್‌ ವಿರುದ್ಧ ಗುಡುಗಿದ ಮನೋಜ್‌ ತಿವಾರಿ!

ಗೌತಮ್ ಗಂಭೀರ್ ಅವರು ನಿತೀಶ್ ರಾಣಾ ಅವರಿಗೆ ಭಾರತ ಏಕದಿನ ತಂಡದಲ್ಲಿ ಅವಕಾಶ ನೀಡಿರುವುದು ವ್ಯಾಪಾಕ ಟೀಕೆಗೆ ಗುರಿಯಾಗಿದೆ. ಇದೀಗ ಈ ಬಗ್ಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ, ಮೊಹಮ್ಮದ್ ಶಮಿ ಅವರ ಸ್ಥಾನವನ್ನು ನಿತೀಶ್ ರಾಣಾ ತುಂಬಲು ಸಾಧ್ಯವಿಲ್ಲ.

'ನಥಿಂಗ್ ಈಸ್ ಇಂಪಾಸಿಬಲ್' ಎನ್ನುವ ಮಾತನ್ನು ದಿಟ ಮಾಡಿದ ವೈಭವ್ ಸೂರ್ಯವಂಶಿ!

ಕ್ರಿಕೆಟ್‌ ಲೋಕದಲ್ಲಿ ಸುನಾಮಿ ಎಬ್ಬಿಸಿರುವ ವೈಭವ್‌ ಸೂರ್ಯವಂಶಿ!

ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ತನ್ನ ಆಕರ್ಷಕ ಬ್ಯಾಟಿಂಗ್‌ನಿಂದ ಎಲ್ಲರ ಗಮನ ಸೆಳೆದು ದಾಖಲೆಗಳನ್ನು ಪುಡಿಗಟ್ಟುತ್ತಿರುವ ಬಿಹಾರದ ಹದಿನಾಲ್ಕರ ವಯಸ್ಸಿನ ವೈಭವ್ ಸೂರ್ಯವಂಶಿ ಇದೀಗ ಜಾಗತಿಕ ಕ್ರಿಕೆಟ್ ಲೋಕವನ್ನೇ ತನ್ನತ್ತ ಸೆಳೆದಿದ್ದಾರೆ. ಐಪಿಎಲ್ ವೇದಿಕೆಯಲ್ಲಿ ಸಿಕ್ಕ ಅವಕಾಶವನ್ನು ಬಾಚಿ ತಬ್ಬಿಕೊಂಡು ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ ಈತ ಭಾರತೀಯ ಕ್ರಿಕೆಟ್‌ನಲ್ಲಿ ಬೆಳೆಯುತ್ತಿರುವ ದೈತ್ಯ ಪ್ರತಿಭೆ.

IND vs NZ 2nd T20I: ನ್ಯೂಜಿಲೆಂಡ್‌ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಭಾರತ ತಂಡ!

IND vs NZ 2nd T20I: ಟಾಸ್‌ ಗೆದ್ದು ಬೌಲಿಂಗ್‌ ಆರಿಸಿಕೊಂಡ ಭಾರತ!

IND vs NZ 2nd T20I: ರಾಯ್ಪುರದ ಸಹೀದ್‌ ವೀರ್‌ ನಾರಾಯಣ್‌ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ ಎರಡನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ ಮೊದಲು ಬೌಲಿಂಗ್‌ ಆಯ್ದುಕೊಂಡಿದೆ.

T20 World Cup 2026: ನ್ಯೂಜಿಲೆಂಡ್‌ ತಂಡದ ಗಾಯಾಳು ಆಡಂ ಮಿಲ್ನೆ ಸ್ಥಾನಕ್ಕೆ ಕೈಲ್‌ ಜೇಮಿಸನ್‌ ಸೇರ್ಪಡೆ!

ಟಿ20 ವಿಶ್ವಕಪ್‌ ನ್ಯೂಜಿಲೆಂಡ್‌ ತಂಡಕ್ಕೆ ಕೈಲ್‌ ಜೇಮಿಸನ್‌ ಸೇರ್ಪಡೆ!

ದಕ್ಷಿಣ ಆಫ್ರಿಕಾ ಟಿ20 ಟೂರ್ನಿಯ ಪಂದ್ಯವೊಂದರಲ್ಲಿ ಗಾಯಕ್ಕೆ ತುತ್ತಾಗಿದ್ದ ವೇಗದ ಬೌಲರ್‌ ಆಡಂ ಮಿಲ್ನೆ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಿಂದ ಹೊರ ನಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ಸ್ಥಾನಕ್ಕೆ ಮತ್ತೊಬ್ಬ ವೇಗದ ಬೌಲರ್‌ ಕೈಲ್‌ ಜೇಮಿಸನ್‌ ಸೇರ್ಪಡೆಯಾಗಿದ್ದಾರೆ. ಫೆಬ್ರವರಿ 7 ರಂದು ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಟಿ20 ವಿಶ್ವಕಪ್‌ ಟೂರ್ನಿ ಆರಂಭವಾಗಲಿದೆ.

Ranji Trophy: ಸೌರಾಷ್ಟ್ರ ವಿರುದ್ಧ ದ್ವಿತೀಯ ಇನಿಂಗ್ಸ್‌ನಲ್ಲಿಯೂ ಶುಭಮನ್‌ ಗಿಲ್‌ ವಿಫಲ!

ರಣಜಿ ಟ್ರೋಫಿ ಪಂದ್ಯದಲ್ಲಿ ಶುಭಮನ್‌ ಗಿಲ್‌ ಮತ್ತೊಮ್ಮೆ ವಿಫಲ!

ಭಾರತ ತಂಡದ ಸ್ಟಾರ್ ಓಪನರ್ ಶುಭಮನ್ ಗಿಲ್ ವೈಫಲ್ಯವನ್ನು ಮುಂದುವರಿಸಿದ್ದಾರೆ. ಸೌರಾಷ್ಟ್ರ ವಿರುದ್ಧದ ರಣಜಿ ಟ್ರೋಫಿ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿಯೂ ಅವರು ಕೇವಲ 14 ರನ್ ಗಳಿಸಿ ವಿಫಲರಾದರು. ಈ ಪಂದ್ಯದಲ್ಲಿ ಪಂಜಾಬ್‌ ತಂಡ 194 ರನ್‌ಗಳಿಂದ ಸೋಲು ಅನುಭವಿಸಿತು.

ʻವಿವಾದ ಪರಿಹಾರ ಸಮಿತಿಗೆ ಆಗ್ರಹʼ: ಐಸಿಸಿಗೆ ಮತ್ತೊಂದು ಪತ್ರ ಬರೆದ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ!

ಐಸಿಸಿಗೆ ಮತ್ತೊಂದು ಪತ್ರ ಬರೆದ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ!

Bangadesh T20 World Cup 2026: ಭಾರತದಲ್ಲಿ ಆಡದಿರಲು ಅಂತಿಮ ನಿರ್ಧಾರ ಪ್ರಕಟಿಸಿದ ಕೆಲವೇ ಗಂಟೆಗಳಲ್ಲಿ ಬಾಂಗ್ಲಾದೇಶ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ಗೆ ಮತ್ತೊಂದು ಪತ್ರ ಬರೆದಿದೆ ಹಾಗೂ ಈ ವಿವಾದದ ಬಗ್ಗೆ ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಒತ್ತಾಯಿಸಿದೆ.

ಶುಭಮನ್‌ ಗಿಲ್‌ ಕಿತ್ತಾಕಿ, ಭಾರತ ಏಕದಿನ ತಂಡದ ನಾಯಕತ್ವ ರೋಹಿತ್‌ ಶರ್ಮಾಗೆ ನೀಡಿ ಎಂದ ಮನೋಜ್‌ ತಿವಾರಿ!

ಭಾರತ ತಂಡಕ್ಕೆ ರೋಹಿತ್‌ ನಾಯಕನಾಗಬೇಕೆಂದ ಮನೋಜ್‌ ತಿವಾರಿ!

ನ್ಯೂಜಿಲೆಂಡ್‌ ವಿರುದ್ಧ ಏಕದಿನ ಸರಣಿಯಲ್ಲಿ ಸೋಲು ಅನುಭವಿಸಿದ ಬೆನ್ನಲ್ಲೆ ಭಾರತ ಏಕದಿನ ತಂಡದ ನಾಯಕತ್ವದಿಂದ ಶುಭಮನ್‌ ಗಿಲ್‌ ಅವರನ್ನು ತೆಗೆದು, ಪುನಃ ರೋಹಿತ್‌ ಶರ್ಮಾ ಅವರನ್ನು ನಾಯಕತ್ವಕ್ಕೆ ತರಬೇಕೆಂದು ಮಾಜಿ ಕ್ರಿಕೆಟಿಗ ಮನೋಜ್‌ ತಿವಾರಿ ಆಗ್ರಹಿಸಿದ್ದಾರೆ.

UPW vs GGTW: ಸೋಫಿ ಡಿವೈನ್‌ ಆಲ್‌ರೌಂಡರ್‌ ಆಟ, ಗುಜರಾತ್‌ ಜಯಂಟ್ಸ್‌ಗೆ  45 ರನ್‌ ಜಯ!

WPL 2026: ಯುಪಿ ವಾರಿಯರ್ಸ್‌ ಎದುರು ಗುಜರಾತ್‌ ಜಯಂಟ್ಸ್‌ಗೆ 45 ರನ್‌!

UPW vs GGTW Match Highlights: ಸೋಫಿ ಡಿವೈನ್‌ ಆಲ್‌ರೌಂಡರ್‌ ಆಟದ ಬಲದಿಂದ ಗುಜರಾತ್‌ ಜಯಂಟ್ಸ್‌ ತಂಡ 45 ರನ್‌ಗಳಿಂದ ಯುಪಿ ವಾರಿಯರ್ಸ್‌ ತಂಡವನ್ನು ಮಣಿಸಿತು. ಆ ಮೂಲಕ 2026ರ ಮಹಿಳಾ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಮೂರನೇ ಗೆಲುವು ಪಡೆದು ಪಾಯಿಂಟ್ಸ್‌ ಟೇಬಲ್‌ನಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ.

T20 World Cup 2026: ದಕ್ಷಿಣ ಆಫ್ರಿಕಾ ತಂಡಕ್ಕೆ ಟ್ರಿಸ್ಟನ್‌ ಸ್ಟಬ್ಸ್‌, ರಯಾನ್‌ ರಿಕೆಲ್ಟನ್‌ಗೆ ಸ್ಥಾನ!

2026ರ ಟಿ20 ವಿಶ್ವಕಪ್‌ ಟೂರ್ನಿಗೂ ಮುನ್ನ ದಕ್ಷಿಣ ಆಫ್ರಿಕಾಗೆ ಹಿನ್ನಡೆ!

2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೂ ಮುನ್ನ ದಕ್ಷಿಣ ಆಫ್ರಿಕಾ ತಂಡಕ್ಕೆ ಗಾಯದ ಸಮಸ್ಯೆ ಎದುರಾಗಿದೆ. ಟೋನಿ ಡಿ ಜಾರ್ಜಿ ಹಾಗೂ ಡೊನೊವನ್‌ ಫೆರೇರಾ ಅವರು ಗಾಯಕ್ಕೆ ತುತ್ತಾಗಿದ್ದು, ಟಿ20 ವಿಶ್ವಕಪ್‌ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇವರ ಸ್ಥಾನಕ್ಕೆ ರಯಾನ್‌ ರಿಕೆಲ್ಟನ್‌ ಹಾಗೂ ಟ್ರಿಸ್ಟನ್‌ ಸ್ಟಬ್ಸ್‌ ಅವರನ್ನು ಸೇರಿಸಲಾಗಿದೆ.

IPL 2026: ಆರ್‌ಸಿಬಿ ತಂಡವನ್ನು ಖರೀದಿಸಲು ಮುಂದೆ ಬಂದ ಸೀರಮ್‌ ಕಂಪನಿ ಸಿಇಒ!

ಆರ್‌ಸಿಬಿ ತಂಡವನ್ನು ಖರೀದಿಸಲು ಮುಂದಾದ ಸೀರಮ್‌ ಕಂಪನಿ!

2025ರಲ್ಲಿ ಚೊಚ್ಚಲ ಐಪಿಎಲ್‌ ಟ್ರೋಫಿ ಗೆದ್ದ ಬಳಿಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಆರ್‌ಸಿಬಿ ಮಾಲೀಕರು ಮಾರಾಟಕ್ಕೆ ಇಟ್ಟಿದ್ದಾರೆ. ಅದಂತೆ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್‌ ಪೂನವಾಲಾ ಅವರು ಆರ್‌ಸಿಬಿ ತಂಡವನ್ನು ಖರೀದಿಸಲು ಆಸಕ್ತಿಯನ್ನು ಹೊರ ಹಾಕಿದ್ದಾರೆ. ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ಮಾಹಿತಿಯನ್ನು ಹೊರ ಹಾಕಿದ್ದಾರೆ.

ಟಿ20ಐ ಕ್ರಿಕೆಟ್‌ನ 20ನೇ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಭಾರತೀಯ ಟಾಪ್‌ 5 ಬ್ಯಾಟರ್ಸ್‌!

ಟಿ20 ಪಂದ್ಯದ 20ನೇ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದವರು!

ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಕಾದಾಟ ನಡೆಸುತ್ತಿವೆ. ಮೊದಲನೇ ಪಂದ್ಯದಲ್ಲಿ ಭಾರತ ತಂಡ 48 ರನ್‌ಗಳಿಂದ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ಅಭಿಷೇಕ್‌ ಶರ್ಮಾ ಹಾಗೂ ರಿಂಕು ಸಿಂಗ್‌ ಸ್ಪೋಟಕ ಬ್ಯಾಟ್‌ ಮಾಡಿದ್ದರು. ಅಂದ ಹಾಗೆ ಟಿ20ಐ ಪಂದ್ಯದ 20ನೇ ಓವರ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಬ್ಯಾಟ್ಸ್‌ಮನ್‌ಗಳನ್ನು ಇಲ್ಲಿ ವಿವರಿಸಲಾಗಿದೆ.

2026ರ ಟಿ20 ವಿಶ್ವಕಪ್ ಫೈನಲ್‌ಗೆ ತಲುಪಬಲ್ಲ 2 ತಂಡಗಳನ್ನು ಆರಿಸಿದ ಮೈಕಲ್ ಕ್ಲಾರ್ಕ್!

ಟಿ20 ವಿಶ್ವಕಪ್‌ ಫೈನಲ್‌ಗೇರಬಲ್ಲ 2 ತಂಡಗಳನ್ನು ಆರಿಸಿದ ಕ್ಲಾರ್ಕ್‌!

2026ರ ಟಿ20 ವಿಶ್ವಕಪ್ ಟೂರ್ನಿಯು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿದ್ದು, ಎಲ್ಲಾ ತಂಡಗಳು ಈಗಾಗಲೇ ಸಿದ್ಧತೆ ಆರಂಭಿಸಿವೆ. ಇದರ ನಡುವೆ ಆಸ್ಟ್ರೇಲಿಯಾ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಈ ಬಾರಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್‌ಗೆ ಅರ್ಹತೆ ಪಡೆಯಬಲ್ಲ ಎರಡು ಪ್ರಮುಖ ತಂಡಗಳನ್ನುಆರಿಸಿದ್ದಾರೆ.

2026ರ ಐಸಿಸಿ ಟಿ20  ವಿಶ್ವಕಪ್‌ ಟೂರ್ನಿಯಿಂದ ಬಾಂಗ್ಲಾದೇಶ ಔಟ್‌? ಬಾಂಗ್ಲಾ ಸ್ಥಾನಕ್ಕೆ ಸ್ಕಾಟ್ಲೆಂಡ್!

ಟಿ20 ವಿಶ್ವಕಪ್‌ ಟೂರ್ನಿಯಿಂದ ಬಾಂಗ್ಲಾದೇಶ ಔಟ್‌?

ಬಾಂಗ್ಲಾದೇಶ 2026ರ ಟಿ20 ವಿಶ್ವಕಪ್ ಟೂರ್ನಿಯನ್ನು ಬಹಿಷ್ಕರಿಸಲಿದೆ ಮತ್ತು ಈ ಮಹತ್ವದ ಟೂರ್ನಿಯನ್ನು ಆಡಲು ಭಾರತಕ್ಕೆ ಪ್ರಯಾಣಿಸುವುದಿಲ್ಲ. ತಮ್ಮ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವುದರ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿಯ ಮನವಿಯನ್ನು ಐಸಿಸಿ ತಿರಸ್ಕರಿಸಿದೆ. ಹಾಗಾಗಿ ಬಾಂಗ್ಲಾ ಟಿ20 ಟೂರ್ನಿಯನ್ನು ತೊರೆಯುವ ನಿರ್ಧಾರವನ್ನು ತೆಗೆದುಕೊಂಡಿದೆ.

20 ಎಸೆತಗಳಲ್ಲಿ 44 ರನ್‌ ಚಚ್ಚಿದ ರಿಂಕು ಸಿಂಗ್‌ ಬಗ್ಗೆ ಸೈಮನ್‌ ದೌಲ್‌ ಅಚ್ಚರಿ ಹೇಳಿಕೆ!

IND vs NZ: ರಿಂಕು ಸಿಂಗ್‌ ಬಗ್ಗೆ ಸೈಮನ್‌ ದೌಲ್‌ ಅಚ್ಚರಿ ಹೇಳಿಕೆ!

Simon Doull Praised Rinku Singh: ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳ ನಡುವೆ ಐದು ಪಂದ್ಯಗಳ ಟಿ20ಐ ಸರಣಿ ನಡೆಯುತ್ತಿದೆ. ಮೊದಲನೇ ಪಂದ್ಯದಲ್ಲಿ ಕೇವಲ 20 ಎಸೆತಗಳಲ್ಲಿ 44 ರನ್‌ ಸಿಡಿಸಿದ ರಿಂಕ ಸಿಂಗ್‌ ಅವರನ್ನು ಸೈಮನ್‌ ದೌಲ್‌ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ.

ಹಿಟ್‌ಮ್ಯಾನ್‌ ಅಲ್ಲ ಇನ್ನೂ ಡಾ. ರೋಹಿತ್‌ ಶರ್ಮ; ಅಜೀಂಕ್ಯ ಡಿವೈ ಪಾಟೀಲ್ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

ಅಜೀಂಕ್ಯ ಡಿವೈ ಪಾಟೀಲ್ ವಿವಿಯಿಂದ ರೋಹಿತ್‌ಗೆ ಗೌರವ ಡಾಕ್ಟರೇಟ್ ಪ್ರದಾನ

Rohit Sharma: ಅಂತರರಾಷ್ಟ್ರೀಯ ಮತ್ತು ದೇಶೀಯ ಮಟ್ಟದಲ್ಲಿ ಹಲವಾರು ಯುವ ಕ್ರಿಕೆಟಿಗರು ರೋಹಿತ್ ಅವರ ನಾಯಕತ್ವದ ಗುಣಗಳ ಬಗ್ಗೆ ಮಾತನಾಡುತ್ತಾರೆ. ಆಟಗಾರರನ್ನು ನಿರಾಳಗೊಳಿಸುವ, ಗುಂಪಿನೊಳಗೆ ವಿಶ್ವಾಸವನ್ನು ಬೆಳೆಸುವ ಮತ್ತು ತನ್ನ ಸುತ್ತಲಿನವರಲ್ಲಿ ಅತ್ಯುತ್ತಮವಾದದ್ದನ್ನು ನಿರಂತರವಾಗಿ ಹೊರತರುವ ಅವರ ಸಾಮರ್ಥ್ಯ ನಿಜಕ್ಕೂ ಮೆಚ್ಚಲೇ ಬೇಕು.

IND vs NZ: ಎರಡನೇ ಟಿ20ಐ ಪಂದ್ಯಕ್ಕೆ ಭಾರತ ತಂಡದಲ್ಲಿ ಎರಡು ಬದಲಾವಣೆ ಸಾಧ್ಯತೆ!

ಎರಡನೇ ಟಿ20ಐಗೆ ಭಾರತ ತಂಡದಲ್ಲಿ 2 ಬದಲಾವಣೆ ಸಾಧ್ಯತೆ!

India's Probable Playing XI: ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು ಜನವರಿ 23ರಂದು ರಾಯ್ಪುರದ ಶಾಹೀದ್‌ ವೀರ್‌ ನಾರಯಣ್‌ ಸಿಂಗ್‌ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆಯುವ ಎರಡನೇ ಪಂದ್ಯದಲ್ಲಿ ಕಾದಾಟ ನಡೆಸಲಿವೆ. ಮೊದಲನೇ ಪಂದ್ಯದಲ್ಲಿ ಗೆದ್ದಿದ್ದ ಭಾರತ ತಂಡ, ಇದೀಗ ಎರಡನೇ ಪಂದ್ಯದಲ್ಲಿಯೂ ಗೆಲ್ಲುವ ವಿಶ್ವಾಸವನ್ನು ಹೊಂದಿದೆ.

ಬಾಂಗ್ಲಾದೇಶ ಟಿ20 ವಿಶ್ವಕಪ್‌ನಿಂದ ಹಿಂದೆ ಸರಿದರೆ ಟೂರ್ನಿ ಬಹಿಷ್ಕರಿಸುತ್ತೇವೆ; ಪಾಕ್‌ ತಗಾದೆ

ಬಾಂಗ್ಲಾ ವಿಶ್ವಕಪ್‌ ಆಡದಿದ್ದರೆ ಟೂರ್ನಿ ಬಹಿಷ್ಕರಿಸುತ್ತೇವೆ ಎಂದ ಪಾಕ್‌

T20 World Cup 2026: ಬುಧವಾರ, ಐಸಿಸಿ ಮಂಡಳಿಯು ಬಿಸಿಬಿಯ ಕೋರಿಕೆಯ ವಿರುದ್ಧ ಮತ ಚಲಾಯಿಸಿತು. ಫೆಬ್ರವರಿ 7 ರಿಂದ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಪಂದ್ಯಾವಳಿಯ ವೇಳಾಪಟ್ಟಿಯನ್ನು ಬದಲಾಯಿಸಲಾಗುವುದಿಲ್ಲ ಎಂದು ಹೇಳಿದೆ.

ಟಿ-20ಯಲ್ಲಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ

ಟಿ-20ಯಲ್ಲಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ

Abhishek Sharma: 25 ವರ್ಷದ ಆಟಗಾರ 35 ಎಸೆತಗಳಲ್ಲಿ ಎಂಟು ಸಿಕ್ಸರ್‌ಗಳು ಮತ್ತು ಐದು ಬೌಂಡರಿಗಳೊಂದಿಗೆ 84 ರನ್ ಗಳಿಸಿದರು, ಭಾರತವು ಏಳು ವಿಕೆಟ್‌ಗೆ 238 ರನ್ ಗಳಿಸಿ ಸರಣಿಯ ಮೊದಲ ಪಂದ್ಯದಲ್ಲಿ 48 ರನ್‌ಗಳ ಜಯ ದಾಖಲಿಸಿತು.

ಆರ್‌ಸಿಬಿ ಚೊಚ್ಚಲ ಕಪ್‌ ಗೆಲುವಿನ ಬಗ್ಗೆ ಧೋನಿ ಹೇಳಿಕೆ; ವಿಡಿಯೊ ವೈರಲ್

ಐಪಿಎಲ್‌ ಆರಂಭಕ್ಕೂ ಮುನ್ನ ಆರ್‌ಸಿಬಿ ಬಗ್ಗೆ ಧೋನಿ ಮಹತ್ವದ ಹೇಳಿಕೆ

MS Dhoni; ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಏಪ್ರಿಲ್-ಮೇ ಅವಧಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಹೀಗಾಗಿ ಚುನಾವಣಾ ಆಯೋಗವು ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಮತದಾನ ದಿನಾಂಕಗಳನ್ನು ಘೋಷಿಸಿದ ನಂತರವೇ ಬಿಸಿಸಿಐ ಐಪಿಎಲ್‌ ವೇಳಾಪಟ್ಟಿಯನ್ನು ದೃಢೀಕರಿಸಿ ಬಿಡುಗಡೆ ಮಾಡಲಿದೆ.

ಟಿ20ಯಲ್ಲಿ 9 ಸಾವಿರ ರನ್ ಪೂರೈಸಿದ ಸೂರ್ಯಕುಮಾರ್ ಯಾದವ್; ಈ ಸಾಧನೆಗೈದ 4ನೇ ಭಾರತೀಯ ಕ್ರಿಕೆಟಿಗ

ಟಿ20ಯಲ್ಲಿ 9 ಸಾವಿರ ರನ್ ಪೂರೈಸಿದ ಸೂರ್ಯಕುಮಾರ್ ಯಾದವ್

Suryakumar Yadav: ಟಿ20ಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಒಂದು ಡಜನ್‌ಗೂ ಹೆಚ್ಚು ತಂಡಗಳಿಗಾಗಿ 463 ಟಿ20 ಪಂದ್ಯಗಳನ್ನು ಆಡಿದ್ದಾರೆ ಮತ್ತು 455 ಇನ್ನಿಂಗ್ಸ್‌ಗಳಲ್ಲಿ 14,562 ರನ್ ಗಳಿಸಿದ್ದಾರೆ.

ವ್ಯಂಗ್ಯವಾಡಿದ ಶಶಿ ತರೂರ್‌ಗೆ ತಕ್ಕ ತಿರುಗೇಟು ನೀಡಿದ ಕೋಚ್‌ ಗಂಭೀರ್

ವ್ಯಂಗ್ಯವಾಡಿದ ಶಶಿ ತರೂರ್‌ಗೆ ತಕ್ಕ ತಿರುಗೇಟು ನೀಡಿದ ಕೋಚ್‌ ಗಂಭೀರ್

Gautam Gambhir‌: ಬುಧವಾರ, ನಾಗ್ಪುರ ಟಿ20ಐನಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 48 ರನ್‌ಗಳ ಅದ್ಭುತ ಜಯ ಸಾಧಿಸಿದ ನಂತರ, ಗಂಭೀರ್ ಕಾಂಗ್ರೆಸ್ ನಾಯಕ ಶಶಿ ತರೂರ್ ಹಂಚಿಕೊಂಡ ಪೋಸ್ಟ್ ಅನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮದಲ್ಲಿ ಈ ನಿರೂಪಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

Loading...