ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರಿಕೆಟ್‌

ಸೂರ್ಯಕುಮಾರ್‌ ಔಟ್‌, ಸಂಜು ಸ್ಯಾಮ್ಸನ್‌ ಇನ್‌! ಟಿ20 ವಿಶ್ವಕಪ್‌ ತಂಡವನ್ನು ಪ್ರಕಟಿಸಿದ ಐಸಿಸಿ!

ಟಿ20 ವಿಶ್ವಕಪ್‌ ತಂಡ ಪ್ರಕಟಿಸಿದ ಐಸಿಸಿ, ನಾಲ್ವರು ಭಾರತೀಯರಿಗೆ ಸ್ಥಾನ!

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಉತ್ತಮ ಪ್ರದರ್ಶನವನ್ನು ತೋರಿದ ಆಟಗಾರರನ್ನು ಒಳಗೊಂಡ ಪ್ಲೇಯಿಂಗ್‌ XI ಅನ್ನು ಪ್ರಕಟಿಸಿದೆ. ಇದರಲ್ಲಿ ನಾಲ್ಕು ಭಾರತೀಯ ಆಟಗಾರರು ಈ ತಂಡದಲ್ಲಿ ಸ್ಥಾನ ಪಡೆದಿದ್ದರೂ, ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಐಸಿಸಿ ಕೈ ಬಿಟ್ಟಿದೆ.

Sanath Jayasuriya: ಶ್ರೀಲಂಕಾ ಕ್ರಿಕೆಟ್‌ ತಂಡದ ಹೆಡ್‌ ಕೋಚ್‌ ಆಗಿ ಗ್ಯಾರಿ ಕಿರ್ಸ್ಟನ್ ನೇಮಕ!

ಶ್ರೀಲಂಕಾ ತಂಡದ ಹೆಡ್‌ ಕೋಚ್‌ ಆಗಿ ಗ್ಯಾರಿ ಕಿರ್ಸ್ಟನ್ ನೇಮಕ!

2024ರಲ್ಲಿ ಪಾಕಿಸ್ತಾನ ತಂಡದೊಂದಿಗೆ ಆರು ತಿಂಗಳ ಅವಧಿಯ ನಂತರ ದಕ್ಷಿಣ ಆಫ್ರಿಕಾ ಮಾಜಿ ಓಪನರ್ ಗ್ಯಾರಿ ಕಿರ್ಸ್ಟನ್ ಅವರನ್ನು ಶ್ರೀಲಂಕಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಎರಡು ವರ್ಷದ ಒಪ್ಪಂದದ ಮೇಲೆ ನೇಮಿಸಲಾಗಿದೆ. 2026ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಶ್ರೀಲಂಕಾ ತಂಡ ಆರಂಭಿಕ ಹಂತದಲ್ಲೇ ಹೊರಬಿದ್ದ ಬಳಿಕ ಹುದ್ದೆಯಿಂದ ರಾಜೀನಾಮೆ ನೀಡಿದ ಸನತ್ ಜಯಸೂರ್ಯ ಅವರ ಸ್ಥಾನವನ್ನು ಕಿರ್ಸ್ಟನ್ ಇದೀಗ ತುಂಬಿದ್ದಾರೆ.

T20 World Cup: 2014ರ ಪೆಟ್ರೋಲ್‌ ಬಂಕ್‌ನಲ್ಲಿನ ಫೋಟೋಗೆ ಪ್ರತಿಕ್ರಿಯಿಸಿದ ಸೂರ್ಯಕುಮಾರ್‌ ಯಾದವ್‌!

2014ರ ಪೆಟ್ರೋಲ್‌ ಬಂಕ್‌ನಲ್ಲಿನ ತಮ್ಮ ಫೋಟೋಗೆ ಸೂರ್ಯ ಪ್ರತಿಕ್ರಿಯೆ!

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಮಾರ್ಚ್‌ 8 ರಂದು ಭಾನುವಾರ ನಡೆದಿದ್ದ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು ಭಾರತ ತಂಡ, 96 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಮೂರನೇ ಬಾರಿ ಟೀಮ್‌ ಇಂಡಿಯಾ ಚುಟುಕು ವಿಶ್ವಕಪ್‌ ಅನ್ನು ತನ್ನದಾಗಿಸಿಕೊಂಡಿತು. ಇದರ ಬೆನ್ನಲ್ಲೆ ಸೂರ್ಯಕುಮಾರ್‌ ಯಾದವ್‌ ಅವರ ಹಳೆಯ ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ವೇಳೆ ಪತ್ರಕರ್ತೆ ಜತೆ ಅನುಚಿತ ವರ್ತನೆ: ವಿಡಿಯೊ ವೈರಲ್

ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ವೇಳೆ ಪತ್ರಕರ್ತೆ ಜತೆ ಅನುಚಿತ ವರ್ತನೆ

Viral Video: ಮಾರ್ಚ್‌ 8ರಂದು ಅಹಮದಾಬಾದ್‌ನಲ್ಲಿ ನಡೆದ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್‌ ವಿರುದ್ಧ 96 ರನ್‌ಗಳ ಜಯ ಗಳಿಸಿ 3ನೇ ಬಾರಿಗೆ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಈ ಸಂಭ್ರಮಾಚರಣೆ ನಡುವೆ ಕ್ರೀಡಾ ಪತ್ರಕರ್ತೆಯೊಬ್ಬರಿಗೆ ಕಿಡಿಗೇಡಿಯೊಬ್ಬ ಕಿರುಕುಳ ನೀಡಿದ ಘಟನೆ ನಡೆದಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಹೊರಗೆ ವರದಿ ಮಾಡುತ್ತಿದ್ದಾಗ ಒಬ್ಬ ವ್ಯಕ್ತಿ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಕ್ರೀಡಾ ಪತ್ರಕರ್ತೆ ಆರೋಪಿಸಿದ್ದಾರೆ.

T20 World Cup: 24 ಸಿಕ್ಸರ್‌ಗಳ ಮೂಲಕ ನೂತನ ಮೈಲುಗಲ್ಲು ತಲುಪಿದ ಸಂಜು ಸ್ಯಾಮ್ಸನ್!

ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ವಿಶೇಷ ದಾಖಲೆ ಬರೆದ ಸಂಜು ಸ್ಯಾಮ್ಸನ್‌!

2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ಇದರ ನಡುವೆ ಭಾರತ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಸಂಜು ಸ್ಯಾಮ್ಸನ್ ಇದೀಗ ಮತ್ತೊಂದು ವಿಶೇಷ ದಾಖಲೆ ಬರೆದಿದ್ದು, ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ನೂತನ ಮೈಲಿಗಲ್ಲು ತಲುಪಿದ್ದಾರೆ.

T20 World Cup: ಟಿ20 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಶೋಯೆಬ್‌ ಅಖ್ತರ್‌ ವಿಶೇಷ ಸಂದೇಶ!

ಚಾಂಪಿಯನ್‌ ಭಾರತ ತಂಡಕ್ಕೆ ಶೋಯೆಬ್‌ ಅಖ್ತರ್‌ ವಿಶೇಷ ಸಂದೇಶ!

ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ 2026ರ ಟಿ20 ವಿಶ್ವಕಪ್ ಗೆದ್ದುಕೊಂಡಿತು. ಇದರ ಬೆನ್ನಲ್ಲೇ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಭಾರತೀಯ ಆಟಗಾರರು, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಭಾರತೀಯ ಕ್ರಿಕೆಟ್ ವ್ಯವಸ್ಥೆಯನ್ನು ಮುಕ್ತಕಂಠದಿಂದ ಗುಣಗಾನ ಮಾಡಿದರು.

T20 World Cup: ಸತತ ವೈಫಲ್ಯದ ಹೊರತಾಗಿಯೂ ಅಭಿಷೇಕ್‌ ಶರ್ಮಾಗೆ ಅವಕಾಶ ನೀಡಿದ್ದೇಕೆ? ಗಂಭೀರ್‌ ಸ್ಪಷ್ಟನೆ!

ಸತತ ವೈಫಲ್ಯದ ಹೊರತಾಗಿಯೂ ಅಭಿಷೇಕ್‌ಗೆ ಚಾನ್ಸ್‌ ನೀಡಿದ್ದೇಕೆ?

Gautam Gambhir on Abhishek Sharma: 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸತತ ಬ್ಯಾಟಿಂಗ್‌ ವೈಫಲ್ಯ ಅನುಬವಿಸಿದ ಹೊರತಾಗಿಯೂ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಅಭಿಷೇಕ್‌ ಶರ್ಮಾಗೆ ಅವಕಾಶ ನೀಡಿದ್ದೇಕೆಂದು ಹೆಡ್‌ ಕೋಚ್‌ ಗೌತಮ್‌ ಗಂಭೀರ್‌ ರಿವೀಲ್‌ ಮಾಡಿದ್ದಾರೆ.

T20 World Cup 2026: ಸಂಜು ಸ್ಯಾಮ್ಸನ್‌ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಅನಿಲ್‌ ಕುಂಬ್ಳೆ!

ಸಂಜು ಸ್ಯಾಮ್ಸನ್‌ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಕನ್ನಡಿಗ ಅನಿಲ್‌ ಕುಂಬ್ಳೆ!

2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನವನ್ನು ತೋರುವ ಮೂಲಕ ಸಂಜು ಸ್ಯಾಮ್ಸನ್‌ ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅದರಂತೆ ಭಾರತ ತಂಡ ಮೂರನೇ ಬಾರಿ ಟಿ20 ವಿಶ್ವಕಪ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಫೈನಲ್‌ ಬಳಿಕ ಸಂಜು ಬಗ್ಗೆ ಅನಿಲ್‌ ಕುಬ್ಳೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಭಾರತದ ಟಿ20 ವಿಶ್ವಕಪ್ ಗೆಲುವಿನ ಕ್ಷಣವನ್ನು ಕಾಮೆಂಟರಿಯಲ್ಲಿ ಹಾಳು ಮಾಡಿದ; ರವಿಶಾಸ್ತ್ರಿ

ಫೈನಲ್‌ ಪಂದ್ಯದಲ್ಲಿ ಎಡವಟ್ಟು, ರವಿಶಾಸ್ತ್ರಿ ಫುಲ್‌ ಟ್ರೋಲ್

Ravi Shastri Blender: ಭಾರತ ತಂಡ ತವರಿನಲ್ಲೇ ಏಕದಿನ ಹಾಗೂ ಟಿ20 ವಿಶ್ವಕಪ್‌ ಗೆದ್ದ ಮೊದಲ ತಂಡ ಎನಿಸಿಕೊಂಡಿತು. 2011ರಲ್ಲಿ ಭಾರತದಲ್ಲೇ ನಡೆದಿದ್ದ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ಗೆದ್ದು, ತವರಿನಲ್ಲಿ ಈ ಸಾಧನೆ ಮಾಡಿದ ಮೊದಲ ತಂಡ ಎಂಬ ಸಾಧನೆ ಮಾಡಿತ್ತು. ಈ ಬಾರಿ ಟಿ20 ವಿಶ್ವಕಪ್‌ನಲ್ಲೂ ಅದೇ ಸಾಧನೆ ಪುನರಾವರ್ತಿಸಿದೆ. ಈವರೆಗೂ ಯಾವುದೇ ತಂಡ ತವರಿನಲ್ಲಿ ಟಿ20 ವಿಶ್ವಕಪ್‌ ಗೆದ್ದಿರಲಿಲ್ಲ.

ʻಮೊಹಮ್ಮದ್‌ ಆಮಿರ್‌ರ ಮತ್ತೊಂದು ಭವಿಷ್ಯ ಸುಳ್ಳುʼ: ಭಾರತದ ಜಯದ ಬಗ್ಗೆ ಪಾಕ್‌ ಮಾಜಿ ವೇಗಿ ಪ್ರತಿಕ್ರಿಯೆ!

ಭಾರತ ಸೋಲುತ್ತೆ ಎಂದಿದ್ದ ಮೊಹಮ್ಮದ್‌ ಆಮಿರ್‌ ಭವಿಷ್ಯ ಸುಳ್ಳು!

T20 World Cup final: ಪಾಕಿಸ್ತಾನ ಮಾಜಿ ವೇಗಿ ಮೊಹಮ್ಮದ್‌ ಆಮಿರ್‌ ಅವರ ಭವಿಷ್ಯ ಮತ್ತೊಮ್ಮೆ ಸುಳ್ಳಾಯಿತು. 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡವನ್ನು ಮಣಿಸಿ ನ್ಯೂಜಿಲೆಂಡ್‌ ತಂಡ ಚೊಚ್ಚಲ ಟಿ20 ವಿಶ್ವಕಪ್‌ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದರು. ಆದರೆ, ಭಾರತ ತಂಡ ಮೂರನೇ ಬಾರಿ ಟಿ20 ವಿಶ್ವಕಪ್‌ ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿದೆ.

'ಕಾಯುವ ಸಮಯ ಮುಗಿದಿದೆ'; ಮಾರ್ಚ್‌ 28ಕ್ಕೆ ಐಪಿಎಲ್‌ ಆರಂಭ

'ಕಾಯುವ ಸಮಯ ಮುಗಿದಿದೆ'; ಮಾರ್ಚ್‌ 28ಕ್ಕೆ ಐಪಿಎಲ್‌ ಆರಂಭ

IPL 2026 Schedule: 2024 ರಲ್ಲಿ, ಭಾರತ ಸಾರ್ವತ್ರಿಕ ಚುನಾವಣೆಗೆ ಸಜ್ಜಾಗುತ್ತಿದ್ದಂತೆ, ಬಿಸಿಸಿಐ ಆರಂಭದಲ್ಲಿ ಮೊದಲ ಎರಡು ವಾರಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿತ್ತು. ಮತದಾನದ ದಿನಾಂಕಗಳನ್ನು ಅಂತಿಮಗೊಳಿಸಿದ ನಂತರ ಉಳಿದ ವೇಳಾಪಟ್ಟಿಯನ್ನು ಪ್ರಕಟಿಸಿತ್ತು.

ಭಾವುಕರಾದ ಇಶಾನ್ ಕಿಶನ್; ಟಿ20 ವಿಶ್ವಕಪ್ ಗೆಲುವನ್ನು ದಿವಂಗತ ಸಹೋದರಿಗೆ ಅರ್ಪಣೆ

ವಿಶ್ವಕಪ್ ಗೆಲುವನ್ನು ದಿವಂಗತ ಸಹೋದರಿಗೆ ಅರ್ಪಿಸಿದ ಇಶಾನ್

T20 World Cup final:‌ ಮಾರ್ಚ್ 7 ರಂದು ಪಶ್ಚಿಮ ಬಂಗಾಳದ ರಾಷ್ಟ್ರೀಯ ಹೆದ್ದಾರಿ 27 ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಶಾನ್ ಕಿಶನ್ ಅವರ ಕಸಿನ್ ಸಿಸ್ಟರ್ ವೈಷ್ಣವಿ ಸಿಂಗ್ ಮತ್ತು ಅವರ ಪತಿ ಮೃತಪಟ್ಟಿದ್ದರು. ದಂಪತಿಯ ಆರು ತಿಂಗಳ ಮತ್ತು ಮೂರು ವರ್ಷದ ಇಬ್ಬರು ಮಕ್ಕಳು ಬದುಕುಳಿದಿದ್ದರು.

ಟಿ20 ವಿಶ್ವಕಪ್ ಗೆಲುವನ್ನು ಆ ಮೂವರು ದಿಗ್ಗಜರಿಗೆ ಅರ್ಪಿಸಿದ ಗೌತಮ್ ಗಂಭೀರ್

ಟಿ20 ವಿಶ್ವಕಪ್ ಗೆಲುವನ್ನು ಆ ಮೂವರು ದಿಗ್ಗಜರಿಗೆ ಅರ್ಪಿಸಿದ ಗಂಭೀರ್

T20 World Cup 2026: "ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರು ಸಾಕಷ್ಟು ಟೀಕೆ ಹಾಗೂ ವಿಮರ್ಶೆಯನ್ನು ಎದುರಿಸಿದರೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಜಯ್ ಶಾ ಅವರಿಗೂ ಧನ್ಯವಾದ ಹೇಳಬೇಕು. ನನ್ನ ಅತ್ಯಂತ ಕಷ್ಟದ ಸಮಯದಲ್ಲಿ (2024-25ರಲ್ಲಿ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸೋಲುಗಳ ಬಳಿಕ) ಅವರು ನನಗೆ ಬೆಂಬಲ ನೀಡಿ ಧೈರ್ಯ ನೀಡಿದರು" ಎಂದು ಗೌತಮ್‌ ಗಂಭೀರ್‌ ಹೇಳಿದರು.

ಭಾರತದ ಮುಂದಿನ ಗುರಿ ಲಾಸ್ ಏಂಜಲೀಸ್ ಒಲಿಂಪಿಕ್ಸ್: ಸೂರ್ಯಕುಮಾರ್ ಯಾದವ್

ಭಾರತದ ಮುಂದಿನ ಗುರಿ ಒಲಿಂಪಿಕ್ಸ್ ಚಿನ್ನದ ಪದಕ: ಸೂರ್ಯಕುಮಾರ್

Suryakumar Yadav: ಗೆಲುವಿನ ಬಳಿಕ ಮಾತನಾಡಿದ ಸೂರ್ಯಕುಮಾರ್‌, ತಮ್ಮ ಮುಂದಿನ ಗುರಿ ಒಲಿಂಪಿಕ್ಸ್ ಮತ್ತು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಎಂದು ಹೇಳಿದರು. "ಮುಂದಿನ ಗುರಿ ಒಲಿಂಪಿಕ್ಸ್ ಚಿನ್ನ ಮತ್ತು ಅದೇ ವರ್ಷ ನಡೆಯಲಿರುವ ಟಿ20 ವಿಶ್ವಕಪ್" ಎಂದರು.

'ನಿಮ್ಮ ನಗು ಚೆನ್ನಾಗಿ ಕಾಣುತ್ತಿದೆ'; ಗಂಭೀರ್‌ ಕೊಂಡಾಡಿದ ಧೋನಿ

ಟಿ20 ವಿಶ್ವಕಪ್‌ ಗೆದ್ದ ಕೋಚ್‌ ಗಂಭೀರ್‌ ಕೊಂಡಾಡಿದ ಧೋನಿ

T20 World Cup 2026 final: ಗಂಭೀರ್‌ ಆಟಗಾರನಾಗಿ ಎರಡು ಮತ್ತು ಕೋಚ್ ಆಗಿ ಎರಡು ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಕೋಚಿಂಗ್ ಜವಾಬ್ದಾರಿ ಹೊರುವ ಮುನ್ನವೇ, ಗಂಭೀರ್ ದೊಡ್ಡ ಪಂದ್ಯಗಳ ಹೀರೋ ಎನಿಸಿಕೊಂಡಿದ್ದರು. 2007ರ ಟಿ20 ವಿಶ್ವಕಪ್ ಫೈನಲ್‌ ಮತ್ತು 2011ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿಯೂ ಗಂಭೀರ್‌ ಸ್ಮರಣೀಯ ಇನಿಂಗ್ಸ್‌ ಆಡಿದ್ದರು.

ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ನಿರ್ಮಿಸಿದ ವಿಶ್ವ ದಾಖಲೆಗಳ ಪಟ್ಟಿ ಹೀಗಿದೆ

ಟಿ20 ವಿಶ್ವಕಪ್ ಫೈನಲ್‌ನಲ್ಲಿ ಹಲವು ವಿಶ್ವ ದಾಖಲೆ ನಿರ್ಮಿಸಿದ ಭಾರತ

T20 world cup final 2026: ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ಗರಿಷ್ಠ ರನ್‌ ಅಂತರದ ಗೆಲುವು ಸಾಧಿಸಿದ ಮೊದಲ ತಂಡ ಎನಿಸಿತು. 2012ರ ಫೈನಲ್‌ನಲ್ಲಿ ಲಂಕಾ ವಿರುದ್ಧ ವಿಂಡೀಸ್‌ 36 ರನ್‌ಗಳಿಂದ ಗೆದ್ದಿದ್ದು ಈವರೆಗಿನ ಅತಿ ದೊಡ್ಡ ಗೆಲುವಾಗಿತ್ತು. ಈ ಬಾರಿ ಭಾರತ 96 ರನ್‌ಗಳಿಂದ ಗೆದ್ದಿತು.

ಟಿ20 ಚಾಂಪಿಯನ್‌ ಟೀಮ್‌ ಇಂಡಿಯಾಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು?

ಟಿ20 ಚಾಂಪಿಯನ್‌ ಭಾರತಕ್ಕೆ ಸಿಕ್ಕಿದು ₹27.58 ಕೋಟಿ

T20 world cup 2026 winner prize money: ದೆಹಲಿಯ ಕರ್ನಾಟಕ ಭವನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಐಸಿಸಿ ಮೆನ್ಸ್ ಟಿ-20 ವಿಶ್ವಕಪ್ ಫೈನಲ್ ಪಂದ್ಯವನ್ನು ವೀಕ್ಷಿಸಿದರು. ಅವರು ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿಗೆ ಆಗಮಿಸಿದ್ದಾರೆ.

ʻನಿಮ್ಮಿಂದ ನಿಜವಾಗಿಯೂ ಖುಷಿಯಾಗಿದೆ ಚೆಟಾʼ": ಸಂಜು ಸ್ಯಾಮ್ಸನ್‌ಗೆ ಕಿಂಗ್‌ ಕೊಹ್ಲಿ ವಿಶೇಷ ಸಂದೇಶ!

ಸಂಜು ಸ್ಯಾಮ್ಸನ್‌ಗೆ ವಿಶೇಷ ಸಂದೇಶ ರವಾನಿಸಿದ ಕಿಂಗ್‌ ಕೊಹ್ಲಿ!

2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಆದ ಭಾರತ ತಂಡವನ್ನು ಮುಕ್ತಕಂಠದಿಂದ ಗುಣಗಾನ ಮಾಡಿದ ಆಧುನಿಕ ಕ್ರಿಕೆಟ್‌ ದಿಗ್ಗಜ ವಿರಾಟ್‌ ಕೊಹ್ಲಿ, ಟೂರ್ನಿ ಶ್ರೇಷ್ಠ ಪ್ರಶಸ್ತಿ ಪಡೆದ ಸಂಜು ಸ್ಯಾಮ್ಸನ್‌ಗೆ ವಿಶೇಷ ಸಂದೇಶವನ್ನು ರವಾನಿಸಿದ್ದಾರೆ. ನಿಮ್ಮಿಂದ ತುಂಬಾ ಖುಷಿಯಾಗಿದೆ ಚೆಟಾ ಎಂದು ಕಿಂಗ್‌ ಕೊಹ್ಲಿ ಬರೆದುಕೊಂಡಿದ್ದಾರೆ.

T20 World Cup: ಬ್ಯಾಟಿಂಗ್‌ ಸಕ್ಸಸ್‌ಗೆ ಸಚಿನ್‌ ತೆಂಡೂಲ್ಕರ್‌ ಕಾರಣ ಎಂದ ಸಂಜು ಸ್ಯಾಮ್ಸನ್!

ತಮ್ಮ ಬ್ಯಾಟಿಂಗ್‌ ಸಕ್ಸಸ್‌ಗೆ ಸಚಿನ್‌ ಕಾರಣ ಎಂದ ಸಂಜು ಸ್ಯಾಮ್ಸನ್!

Sanju samson on Sachin Tendulkar: ನ್ಯೂಜಿಲೆಂಡ್‌ ವಿರುದ್ಧ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಪೈನಲ್‌ನಲ್ಲಿ 89 ರನ್‌ ಗಳಿಸುವ ಮೂಲಕ ಸಂಜು ಸ್ಯಾಮ್ಸನ್‌, ಭಾರತ ತಂಡದ 96 ರನ್‌ಗಳ ಗೆಲುವಿನಲ್ಲಿ ಮಹತ್ತರ ಪಾತ್ರವನ್ನು ವಹಿಸಿದರು. ಈ ಟೂರ್ನಿಯಲ್ಲಿ 321 ರನ್‌ಗಳ ಮೂಲಕ ಸಂಜು ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಪಂದ್ಯದ ಬಳಿಕ ಸಂಜು ತಮ್ಮ ಬ್ಯಾಟಿಂಗ್‌ ಸಕ್ಸಸ್‌ಗೆ ಕಾರಣ ಯಾರೆಂದು ಬಹಿರಂಗಪಡಿಸಿದರು.

T20 World Cup 2026: ಚಾಂಪಿಯನ್ಸ್‌; ದಾಖಲೆಯ 3ನೇ ಟಿ20 ವಿಶ್ವಕಪ್‌ ಗೆದ್ದ ಭಾರತಕ್ಕೆ ನರೇಂದ್ರ ಮೋದಿ ಅಭಿನಂದನೆ; ಹರಿದುಬಂತು ಶುಭಾಶಯಗಳ ಮಹಾಪೂರ

ಮೂರನೇ ಟಿ20 ವಿಶ್ವಕಪ್‌ ಗೆದ್ದ ಭಾರತಕ್ಕೆ ಮೋದಿ ಅಭಿನಂದನೆ

Narendra Modi: ಸಂಜು ಸ್ಯಾಮ್ಸನ್‌ ಹಾಗೂ ಅಕ್ಷರ್‌ ಪಟೇಲ್‌ ಮತ್ತು ಜಸ್‌ಪ್ರೀತ್‌ ಬುಮ್ರಾ ಅವರ ಸಹಾಯದಿಂದ ಭಾರತ ತಂಡ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ 96 ರನ್‌ಗಳ ಭರ್ಜರಿ ಗೆಲುವು ಪಡೆದಿದೆ. ಆ ಮೂಲಕ ಮೂರನೇ ಬಾರಿಗೆ ಚಾಂಪಿಯನ್‌ ಎನಿಸಿಕೊಂಡಿದೆ. ಇದೀಗ ಟೀಂ ಇಂಡಿಯಾಕ್ಕೆ ಪ್ರಧಾನಿ ಮೋದಿ ಸಹಿತ ಹಲವು ಗಣ್ಯರು ಅಭಿನಂದನೆ ಸಲ್ಲಿಸುತ್ತಿದ್ದಾರೆ.

IND vs NZ: ಡ್ಯಾರಿಲ್‌ ಮಿಚೆಲ್‌‌ ಬಳಿ ಕ್ಷಮೆ ಕೇಳಲು ನಿರಾಕರಿಸಿದ ಅರ್ಷದೀಪ್‌ ಸಿಂಗ್‌ಗೆ ವಾರ್ನಿಂಗ್‌! ವಿಡಿಯೊ

ಡ್ಯಾರಿಲ್‌ ಮಿಚೆಲ್‌ ಬಳಿ ಕ್ಷಮೆ ಕೇಳಲು ನಿರಾಕರಿಸಿದ ಅರ್ಷದೀಪ್‌ ಸಿಂಗ್!

ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ನ್ಯೂಜಿಲೆಂಡ್‌ ಇನಿಂಗ್ಸ್‌ನ 11ನೇ ಓವರ್‌ನಲ್ಲಿ ಅರ್ಷದೀಪ್ ಸಿಂಗ್ ಎಸೆದ ಥ್ರೋನಲ್ಲಿ ಚೆಂಡು ಡ್ಯಾರಿಲ್ ಮಿಚೆಲ್‌ಗೆ ತಗುಲಿತು. ಆದರೆ. ಈ ವೇಳೆ ಆಕ್ರೋಶಭರಿತರಾಗಿದ್ದ ಅರ್ಷದೀಪ್‌ ಕ್ರೀಡಾ ಸ್ಪೂರ್ತಿ ಮರೆತು ಕಿವೀಸ್ ಬ್ಯಾಟರ್‌ ಬಳಿ ಕ್ಷಮೆ ಕೇಳದ ಕಾರಣ ಪರಿಸ್ಥಿತಿ ಉದ್ವಿಗ್ನಗೊಂಡಿತು. ಇದರಿಂದ ಅಂಪೈರ್‌ಗಳು ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಸರಿದೂಗಿಸಿದರು.

IND vs NZ: ಸಂಜು ಸ್ಯಾಮ್ಸನ್‌ ಅಬ್ಬರ, ನ್ಯೂಜಿಲೆಂಡ್‌ಗೆ ಆಘಾತ ನೀಡಿ ಮೂರನೇ ಟಿ20 ವಿಶ್ವಕಪ್‌ ಗೆದ್ದ ಭಾರತ!

ಕಿವೀಸ್‌ಗೆ ಆಘಾತ ನೀಡಿ ಮೂರನೇ ಟಿ20 ವಿಶ್ವಕಪ್‌ ಗೆದ್ದ ಭಾರತ!

IND vs NZ T20 World Cup Final Highlights: ಸಂಜು ಸ್ಯಾಮ್ಸನ್‌ ಸ್ಪೋಟಕ ಬ್ಯಾಟಿಂಗ್‌ ಹಾಗೂ ಅಕ್ಷರ್‌ ಪಟೇಲ್‌ ಮತ್ತು ಜಸ್‌ಪ್ರೀತ್‌ ಬುಮ್ರಾ ಅವರ ಪರಿಣಾಮಕಾರಿ ಬೌಲಿಂಗ್‌ ಸಹಾಯದಿಂದ ಭಾರತ ತಂಡ, 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ 96 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಟೀಮ್‌ ಇಂಡಿಯಾ ಮೂರನೇ ಬಾರಿ ಚುಟುಕು ವಿಶ್ವಕಪ್‌ ಮುಡಿಗೇರಿಸಿಕೊಂಡಿತು.

IND vs NZ: 89 ರನ್‌ ಸಿಡಿಸಿ ವಿರಾಟ್‌ ಕೊಹ್ಲಿಯ ದಾಖಲೆ ಮುರಿದ ಸಂಜು ಸ್ಯಾಮ್ಸನ್‌!

89 ರನ್‌ ಸಿಡಿಸಿ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಸಂಜು ಸ್ಯಾಮ್ಸನ್‌!

Sanju samson breaks Virat Kohli's Record: ನ್ಯೂಜಿಲೆಂಡ್‌ ವಿರುದ್ಧ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ತಂಡದ ವಿಕೆಟ್‌ ಕೀಪರ್‌ ಸಂಜು ಸ್ಯಾಮ್ಸನ್‌ 89 ರನ್‌ಗಳನ್ನು ಸಿಡಿಸಿದರು. ಆ ಮೂಲಕ ಆಧುನಿಕ ಕ್ರಿಕೆಟ್‌ ದಿಗ್ಗಜ ವಿರಾಟ್‌ ಕೊಹ್ಲಿಯ ದಾಖಲೆಯನ್ನು ಮುರಿದಿದ್ದಾರೆ.

IND vs NZ: 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಹೆನ್ರಿಚ್‌ ಕ್ಲಾಸೆನ್‌ ದಾಖಲೆ ಮುರಿದ ಅಭಿಷೇಕ್‌ ಶರ್ಮಾ!

ಅರ್ಧಶತಕ ಬಾರಿಸಿ ಹೆನ್ರಿಚ್‌ ಕ್ಲಾಸೆನ್‌ ದಾಖಲೆ ಮುರಿದ ಅಭಿಷೇಕ್‌ ಶರ್ಮಾ!

ನ್ಯೂಜಿಲೆಂಡ್‌ ವಿರುದ್ಧ 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಕೇವಲ 18 ಎಸೆತಗಳಲ್ಲಿ ಅರ್ಧಶತಕವನ್ನು ಬಾರಿಸುವ ಮೂಲಕ ಭಾರತ ತಂಡದ ಆರಂಭಿಕ ಅಭಿಷೇಕ್‌ ಶರ್ಮಾ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಚುಟುಕು ವಿಶ್ವಕಪ್‌ ಫೈನಲ್‌ನಲ್ಲಿ ವೇಗದ ಅರ್ಧಶತಕ ಬಾರಿಸಿದ ಬ್ಯಾಟ್ಸ್‌ಮನ್‌ ಎಂಬ ನೂತನ ಮೈಲುಗಲ್ಲು ತಲುಪಿದ್ದಾರೆ.

Loading...