ಹುಚ್ಚು ಕರಡಿ ಆರ್ಭಟ: ಅರಣ್ಯ ಇಲಾಖೆ ವಾಹನದ ಟೈರ್ ಕಿತ್ತೆಸೆದು ದಾಳಿ
Koratagere News: ಕೊರಟಗೆರೆ ಪಟ್ಟಣದ ಸಮೀಪದ ಗೌಡನಕೆರೆ ಪಕ್ಕದ ರೈತರ ಜಮೀನುಗಳಲ್ಲಿ ಗುರುವಾರ ಬೆಳಗ್ಗೆ ಹುಚ್ಚು ಕರಡಿಯೊಂದು ಆರ್ಭಟ ನಡೆಸಿ ಭೀತಿ ಮೂಡಿಸಿದ ಘಟನೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಕರಡಿ ಏಕಾಏಕಿ ದಾಳಿ ನಡೆಸಿದೆ.