ನನ್ನ ಕುಟುಂಬವನ್ನು ರಕ್ಕಸನಂತೆ ಕೊಂದಿದ್ದು ಕೆನೆತ್: ಶ್ವೇತಾ
ಕೆ.ಆರ್.ಪುರ ತ್ರಿವಳಿ ಕೊಲೆ ಪ್ರಕರಣದಲ್ಲಿ ಬಂಧನವಾಗಿ, ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿ ಶ್ವೇತಾ ನೀಡಿರುವ ಹೊಸ ಹೇಳಿಕೆ ಇಡೀ ತನಿಖೆಯ ದಿಕ್ಕನ್ನೇ ಬದಲಿಸಿದೆ. ಈವರೆಗೆ ಕುಟುಂಬದವರನ್ನು ತಾನೇ ಕೊಂದಿದ್ದು ಎಂದು ಹೇಳುತ್ತಿದ್ದ ಶ್ವೇತಾ ಇದೀಗ ಪೊಲೀಸರ ಮುಂದೆ ಉಲ್ಟಾ ಹೊಡೆದಿದ್ದಾಳೆ ಎನ್ನಲಾಗಿದೆ.