ಚಿನ್ನದ ವ್ಯಾಪಾರಿಯ ದರೋಡೆ ಮಾಡಿದ ಇಬ್ಬರು ಪಿಎಸ್ಐಗಳು ಸೇವೆಯಿಂದ ವಜಾ
Davanagere Robbery Case: A1 ಆರೋಪಿ ಪಿಎಸ್ಐ ಹಾವೇರಿಯ ಹಂಸಭಾವಿ ಪೊಲೀಸ್ ಠಾಣೆಯ ಪ್ರೋಬೇಷನರಿ ಪಿಎಸ್ ಐ ಮಾಳಪ್ಪ ಯಲ್ಲಪ್ಪ ಚಿಪ್ಪಲಕಟ್ಟಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಶಿವಮೊಗ್ಗದ ಸಾಗರ ಟೌನ್ ಪೊಲೀಸ್ ಠಾಣೆಗೆ ಅದೇಶದಲ್ಲಿದ್ದ ಪಿಎಸ್ಐ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.