ಗಿಡಗಾನಹಳ್ಳಿ ಗ್ರಾಮದಲ್ಲಿ ಪತ್ನಿಯನ್ನು ಕೊಂದು ಗಂಡ ಪರಾರಿ
ವೆಂಕಟೇಶ್ ಮೃತೆಯಾದ ಪವಿತ್ರಾಳನ್ನು ಕಳೆದ 15 ವರ್ಷಗಳ ಹಿಂದೆ ಮದುವೆಯಾಗಿದ್ದು ಇದಕ್ಕೆ ಸಾಕ್ಷಿಯೆಂಬಂತೆ ಮೂರು ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಆದರೂ ಕೂಡ ಇವರಿಬ್ಬರ ನಡುವೆ ಅನ್ಯೋನ್ಯತೆಯ ಕೊರತೆಯಿದ್ದು, ಇದರ ಜತೆಗೆ ಎರಡು ಮೂರು ವರ್ಷಗಳಿಂದ ಹಣದ ವಿಚಾರ ಕ್ಕಾಗಿ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.