ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕ್ರೈಂ
Self Harming: ಪ್ರೇಯಸಿ ಮನೆಯವರು ಮದುವೆಗೊಪ್ಪಲಿಲ್ಲ;  ಮೈ ಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಪ್ರೇಮಿ!

ಪ್ರೇಯಸಿ ಮನೆಯವರು ಮದುವೆಗೊಪ್ಪಲಿಲ್ಲ ಎಂದು ಯುವಕ ಮಾಡಿದ್ದೇನು?

ಉತ್ತರ ಪ್ರದೇಶದ ಬಲ್ಲಿಯಾದಲ್ಲಿ, ಯುವಕನೊಬ್ಬ ತನ್ನ ಗೆಳತಿಯ ಮನೆಯ ಮುಂದೆ ಮೊದಲು ಪೆಟ್ರೋಲ್ ಸುರಿದುಕೊಂಡು ನಂತರ ಬೆಂಕಿ ಹಚ್ಚಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಯುವಕನ ವಯಸ್ಸು ಸರಿಸುಮಾರು 25 ವರ್ಷ ಎಂದು ಹೇಳಲಾಗಿದೆ. ಆತ ತನಗೇ ತಾನೇ ಬೆಂಕಿ ಹಚ್ಚಿಕೊಂಡ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Tiptur Accident: ತಿಪಟೂರಿನಲ್ಲಿ ಸಾರಿಗೆ ಬಸ್‌-ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಬ್ಬರ ದುರ್ಮರಣ

ತಿಪಟೂರಿನಲ್ಲಿ ಸಾರಿಗೆ ಬಸ್‌-ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಬ್ಬರ ದುರ್ಮರಣ

Tiptur Accident: ತಿಪಟೂರು ತಾಲೂಕಿನ ಕಸಬಾ ಹೋಬಳಿ ಮತ್ತಿಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಭವಿಸಿದೆ. ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ದ್ವಿಚಕ್ರ ವಾಹನ ಪರಸ್ವರ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ.

Mangalore News: ರಹೀಂ ಶವಯಾತ್ರೆ ವೇಳೆ ಶೋರೂಮ್‌ಗೆ ಕಲ್ಲು ತೂರಾಟ; ಬಲವಂತವಾಗಿ ಬಂದ್‌ ಮಾಡಿಸಿದ ಕಿಡಿಗೇಡಿಗಳು

ರಹೀಂ ಶವಯಾತ್ರೆ ವೇಳೆ ಶೋರೂಮ್‌ಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

Mangalore News: ಬಂಟ್ವಾಳದಲ್ಲಿ ಹತ್ಯೆಯಾದ ಅಬ್ದುಲ್ ರಹೀಂ ಶವಯಾತ್ರೆ ವೇಳೆ ಘಟನೆ ನಡೆದಿದೆ. ಸ್ಥಳದಲ್ಲಿ ಇಬ್ಬರು ಪೊಲೀಸರು ಇದ್ದರೂ ಕ್ಯಾರೇ ಎನ್ನದೇ ಬೈಕ್‌ ಶೋ ರೂಮ್‌ಗೆ ಕಿಡಿಗೇಡಿಗಳು ಕಲ್ಲೆಸೆದು ಗಲಾಟೆ ಮಾಡಿದ್ದಾರೆ. ಬಳಿಕ ಒತ್ತಾಯ ಪೂರ್ವಕವಾಗಿ ಬಾಗಿಲು ಮುಚ್ಚಿಸಿದ್ದಾರೆ.

Actor Darshan: ವಿದೇಶಕ್ಕೆ ಹೋಗಲು ಮುಂದಾದ ನಟ ದರ್ಶನ್‌, ಷರತ್ತು ಸಡಿಲಿಕೆ ಕೋರಿ ಅರ್ಜಿ

ವಿದೇಶಕ್ಕೆ ಹೋಗಲು ಮುಂದಾದ ನಟ ದರ್ಶನ್‌, ಷರತ್ತು ಸಡಿಲಿಕೆ ಕೋರಿ ಅರ್ಜಿ

ದರ್ಶನ್ (Actor Darshan) ಅವರು ಮಿಲನ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಹಾಡಿನ ಶೂಟ್​ಗಾಗಿ ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಸಿನಿಮಾ ಶೂಟಿಂಗ್​ಗಾಗಿ ದುಬೈ ಮತ್ತು ಯೂರೋಪ್​ಗೆ ತೆರಳಲು ಅವಕಾಶ ಕೋರಿ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಆಗಿದೆ.

Couple missing: ಹನಿಮೂನ್‌ಗೆ ತೆರಳಿದ್ದ ನವ ದಂಪತಿ ಮಿಸ್ಸಿಂಗ್‌- ಮೊಬೈಲ್‌ ಸ್ವಿಚ್ಡ್‌ ಆಫ್‌... ಸ್ಕೂಟರ್‌ ಪತ್ತೆ!

ಹನಿಮೂನ್‌ಗೆ ತೆರಳಿದ್ದ ನವ ದಂಪತಿ ನಿಗೂಢವಾಗಿ ಕಣ್ಮರೆ!

ಹನಿಮೂನ್‌ಗೆ ಹೋಗಿದ್ದ ನವ ದಂಪತಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮೇಘಾಲಯದಲ್ಲಿ ವರದಿಯಾಗಿದೆ. ನಾಪತ್ತೆಯಾಗಿರುವ ದಂಪತಿಯನ್ನು ಉದ್ಯಮಿ ರಾಜ ರಘುವಂಶಿ ಮತ್ತು ಪತ್ನಿ ಸೋನಮ್‌ ಎಂದು ಗುರುತಿಸಲಾಗಿದೆ. ಶಿಲ್ಲಾಂಗ್‌ನ ಈಸ್ಟ್‌ ಕಾಶಿ ಹಿಲ್ಸ್‌ಗೆ ತೆರಳಿದ್ದ ಈ ಜೋಡಿ ಮೇ 23ರಿಂದ ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ.

Heart Failure: ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿ ಡ್ಯಾನ್ಸ್‌ ಮಾಡುತ್ತಿದ್ದಾಗಲೇ ಯುವಕ ಕುಸಿದುಬಿದ್ದು ಸಾವು

ಡ್ಯಾನ್ಸ್‌ ಮಾಡುತ್ತಿದ್ದಾಗಲೇ ಯುವಕ ಕುಸಿದುಬಿದ್ದು ಸಾವು

ಯಾವ ಹೃದಯದ ಸಮಸ್ಯೆಯೂ ಕಾಣಿಸಿಕೊಳ್ಳದ ಯುವಕ ಯುವತಿಯರಲ್ಲಿ ಇದ್ದಕ್ಕಿದ್ದಂತೆ ಹೃದಯ ವೈಫಲ್ಯದಿಂದ (Heart Failure) ಸಾವನ್ನು ಅಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ ಎಂಬ ಕಳವಳ ಹೆಚ್ಚುತ್ತಿದೆ. ಇದಕ್ಕೆ ಕಲಬುರಗಿಯಲ್ಲಿ ಮೆರವಣಿಗೆ ವೇಳೆ ಯುವಕನ ಸಾವು ಸಹ ಸೇರಿಕೊಂಡಿದೆ.

Abdul Rahiman Murder Case: ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ, 15 ಮಂದಿ ವಿರುದ್ಧ ಪ್ರಕರಣ‌; ಪರಿಚಯದವರೇ ಕೊಲೆಗಾರರು!

ಬಂಟ್ವಾಳ ರಹಿಮಾನ್ ಹತ್ಯೆ, 15 ಮಂದಿ ಮೇಲೆ FIR, ಪರಿಚಯದವರೇ ಕೊಲೆಗಾರರು!

Bantwala abdul rahiman murder case: ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೀಪಕ್ ಮತ್ತು ಸುಮಿತ್ ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ತಿಳಿದು ಬಂದಿದೆ.

Karnataka Rain: ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

Karnataka Rain News: ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು, ತುಂಬಿ ಹರಿಯುವ ಹಳ್ಳದಲ್ಲಿ ಎತ್ತಿನ ಬಂಡಿ ಮಗುಚಿ ಬಿದ್ದು, ಕರೆಂಟ್ ಶಾಕ್​ ಹೊಡೆದು, ಕಾವೇರಿ ನದಿಯಲ್ಲಿ ಈಜಲು ಇಳಿದು- ಹೀಗೆ ಎಂಟು ಮಂದಿ ನಾನಾ ಕಡೆ ಸಾವಿಗೀಡಾಗಿದ್ದಾರೆ.

Geetha Vishnu: ಟಿಟಿಡಿ ಮಾಜಿ ಅಧ್ಯಕ್ಷನ ಮಗ ಗೀತಾ ವಿಷ್ಣು ಬೆಂಗಳೂರಿನಲ್ಲಿ ಪುಂಡಾಟಿಕೆ, ದೂರು ದಾಖಲು

ಟಿಟಿಡಿ ಮಾಜಿ ಅಧ್ಯಕ್ಷನ ಮಗ ಗೀತಾ ವಿಷ್ಣು ಬೆಂಗಳೂರಿನಲ್ಲಿ ಪುಂಡಾಟಿಕೆ

ತಿರುಮಲ ತಿರುಪತಿ ದೇವಸ್ಥಾನದ (TTD) ಮಾಜಿ ಅಧ್ಯಕ್ಷ ಮತ್ತು ಮಾಜಿ ಸಂಸದ ಡಿ ಕೆ ಆದಿಕೇಶವುಲು ನಾಯ್ಡು ಅವರ ಮೊಮ್ಮಗ ಗೀತಾ ವಿಷ್ಣು (Geetha Vishnu) ಮತ್ತೊಂದು ಕಿರಿಕ್‌ ಮಾಡಿಕೊಂಡಿದ್ದಾನೆ. ಈ ಬಾರಿ ಹಲ್ಲೆ ಆರೋಪ. 2017ರಲ್ಲಿ ಈತ ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಬಳಿ ತನ್ನ ಎಸ್‌ಯುವಿ ಮೂಲಕ ಹಿಟ್‌ ಆಂಡ್‌ ರನ್‌ ಮಾಡಿದ್ದ.

ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನ, ಪ್ರಚೋದನಕಾರಿ ಭಾಷಣದ ಹಿನ್ನೆಲೆ

ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನ, ಪ್ರಚೋದನಕಾರಿ ಭಾಷಣದ ಹಿನ್ನೆಲೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಶರಣ್ ಪಂಪ್‌ವೆಲ್ (Sharan Pumpwell) ಅವರನ್ನು ಬಂಧಿಸಿದ್ದಾರೆ. ಶರಣ್ ಪಂಪ್ವೆಲ್ ಅವರ ಬಂಧನ ತಿಳಿಯುತ್ತಿದ್ದಂತೆ ಕದ್ರಿ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ.

Murder Case: ಬಂಟ್ವಾಳದಲ್ಲಿ ಯುವಕನ ಕೊಲೆ: ದಕ್ಷಿಣ ಕನ್ನಡ ಮತ್ತೆ ಉದ್ವಿಗ್ನ, ನಿಷೇಧಾಜ್ಞೆ ಜಾರಿ

ಬಂಟ್ವಾಳದಲ್ಲಿ ಯುವಕನ ಕೊಲೆ: ದಕ್ಷಿಣ ಕನ್ನಡ ಮತ್ತೆ ಉದ್ವಿಗ್ನ, ನಿಷೇಧಾಜ್ಞೆ

ದಕ್ಷಿಣ ಕನ್ನಡದಲ್ಲಿ ಮತ್ತೆ ನೆತ್ತರು ಹರಿದಿದೆ. ಯುವಕನೊಬ್ಬನನ್ನು ಇರಿದು ಕೊಲೆ (Murder Case) ಮಾಡಲಾಗಿದ್ದು, ಜಿಲ್ಲೆಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Panchkula Tragedy: ಉದ್ಯಮದಲ್ಲಿ ನಷ್ಟ, 20 ಕೋಟಿ ರೂ. ಸಾಲ...ಹರಿಯಾಣದಲ್ಲಿ ಒಂದೇ ಕುಟುಂಬದ 7 ಜನರ ಆತ್ಮಹತ್ಯೆಗೆ ಕಾರಣವಾಯ್ತು ಆರ್ಥಿಕ ಮುಗ್ಗಟ್ಟು

ಒಂದೇ ಕುಟುಂಬದ 7 ಜನರ ಆತ್ಮಹತ್ಯೆಗೆ ಕಾರಣವಾಯ್ತು 20 ಕೋಟಿ ರೂ. ಸಾಲ

ಹರಿಯಾಣದ ಪಂಚಕುಲದಲ್ಲಿ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಈ ಕುಟುಂಬಕ್ಕೆ ಬರೋಬ್ಬರಿ 20 ಕೋಟಿ ರೂ. ಇತ್ತು. ಇದೇ ಕಾರಣಕ್ಕೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲಿನಲ್ಲಿತ್ತು 2000 ಅಶ್ಲೀಲ ಫೋಟೋ, ವಿಡಿಯೋ: ಸಿಕ್ಕಿದ್ದು ಹೇಗೆ?

ಪ್ರಜ್ವಲ್‌ ರೇವಣ್ಣ ಮೊಬೈಲಲ್ಲಿತ್ತು 2000 ಅಶ್ಲೀಲ ಫೋಟೊ, ವಿಡಿಯೊ!

Prajwal Revanna Case: 2018ರಿಂದ ಪ್ರಜ್ವಲ್‌ ಕಾರು ಚಾಲಕನಾಗಿ ಕೆಲಸ ಮಾಡಿದ್ದೇನೆ. ಪ್ರಜ್ವಲ್‌ ಕ್ಷೇತ್ರ ಸಂಚಾರ ಮಾಡುತ್ತಿದ್ದಾಗ ಕಾರಿನಲ್ಲೇ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸುತ್ತಿದ್ದರು. ನಾನು ಅವರತ್ತ ನೋಡಿದರೆ ಮೊಬೈಲ್‌ ತಿರುಗಿಸಿಕೊಳ್ಳುತ್ತಿದ್ದರು ಎಂದು ಕಾರ್ತಿಕ್‌ ಸಾಕ್ಷ್ಯ ಹೇಳಿದ್ದಾನೆ.

Haryana Crime: ಬದುಕನ್ನೇ ನುಂಗಿದ ಸಾಲದ ಹೊರೆ... ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ..!

ಹರಿಯಾಣದಲ್ಲಿ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ..!

Haryana Crime: ಉತ್ತರಾಖಂಡ ಡೆಹ್ರಾಡೂನ್‌ನ ಒಂದೇ ಕುಟುಂಬದ ಏಳು ಜನರು, ಭಾರೀ ಸಾಲದ ಒತ್ತಡದಿಂದ ಬೇಸತ್ತು, ಹರಿಯಾಣದ ಪಂಚಕುಲಾದಲ್ಲಿವಿಷ ಸೇವಿಸಿ ಆತ್ಮಹತ್ಯೆ(Suicide) ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಸೆಕ್ಟರ್ 27ರ ಒಂದು ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನಲ್ಲಿ ಲಾಕ್ ಆಗಿದ್ದ ಶವಗಳನ್ನು ಪತ್ತೆಹಚ್ಚಲಾಗಿದೆ.

Road Accident: ಮಳೆ ಅನಾಹುತ, ದಾರಿ ಕಾಣದೆ ಕಾರು ಪಲ್ಟಿಯಾಗಿ ಇಬ್ಬರು ಸಾವು

ಮಳೆ ಅನಾಹುತ, ದಾರಿ ಕಾಣದೆ ಕಾರು ಪಲ್ಟಿಯಾಗಿ ಇಬ್ಬರು ಸಾವು

ಬೆಂಗಳೂರು ಮೂಲದ ಟ್ರಾವೆಲ್ಸ್ ಒಂದರ ಮೂಲಕ ಬಾಡಿಗೆ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಭಾರಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು (Road Accident News) ಪಲ್ಟಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Electric Shock: ಮನೆ ಮುಂದೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

ಮನೆ ಮುಂದೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

Electric Shock: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಅವಘಡ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತಪಟ್ಟಿದ್ದಾನೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶಾಸಕ ಸಿ.ಬಿ.ಸುರೇಶಬಾಬು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Actor Dino Morea: ಭ್ರಷ್ಟಾಚಾರ ಪ್ರಕಣದಲ್ಲಿ ಬಾಲಿವುಡ್‌ ನಟನಿಗೆ ಕಾನೂನು ಸಂಕಷ್ಟ

ಭ್ರಷ್ಟಾಚಾರ ಪ್ರಕಣದಲ್ಲಿ ಬಾಲಿವುಡ್‌ ನಟನಿಗೆ ಕಾನೂನು ಸಂಕಷ್ಟ

ಮಿಥಿ ನದಿಯನ್ನು ಸ್ವಚ್ಛಗೊಳಿಸುವ ಒಪ್ಪಂದಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ನಟ ಡಿನೋ ಮೋರಿಯಾ ಅವರು ಸೋಮವಾರ ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗದ ಮೂಲಗಳ ಪ್ರಕಾರ ನಟ ಮತ್ತು ಆತನ ಸಹೋದರ ಪ್ರಕರಣದ ಪ್ರಮುಖ ಆರೋಪಿ ಕೇತನ್ ಕದಮ್ ಅವರೊಂದಿಗೆ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

Mandya News: ಮಂಡ್ಯ ಟ್ರಾಫಿಕ್‌ ಪೊಲೀಸರ ಎಡವಟ್ಟಿಗೆ ಮೂರು ವರ್ಷದ ಬಾಲಕಿ ಸಾವು

ಮಂಡ್ಯ ಟ್ರಾಫಿಕ್‌ ಪೊಲೀಸರ ಎಡವಟ್ಟಿಗೆ ಮೂರು ವರ್ಷದ ಬಾಲಕಿ ಸಾವು

Mandya News: ಮಂಡ್ಯದ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಮೆಟ್ ತಪಾಸಣೆಗೆ ತಡೆದಿದ್ದಾರೆ. ಇದರಿಂದ ಬೈಕ್ ಆಯ ತಪ್ಪಿ ಬಿದ್ದು, ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಹೀಗಾಗಿ ಪೊಲೀಸರ ವಿರುದ್ಧ ಪೋಷಕರು, ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.

Karnataka Rains: ಗೋಕಾಕ್‌ನಲ್ಲಿ ಭಾರಿ ಮಳೆಯಿಂದ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವು

ಗೋಕಾಕ್‌ನಲ್ಲಿ ಭಾರಿ ಮಳೆಯಿಂದ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವು

Karnataka Rains: ಬೆಳಗಾವಿ ಜಿಲ್ಲೆಯ ಗೋಕಾಕ್‌ನ ಮಹಾಲಿಂಗೇಶ್ವರ ನಗರದಲ್ಲಿ ಘಟನೆ ನಡೆದಿದೆ. ಭಾರಿ ಮಳೆಯ ಸಮಯದಲ್ಲಿ ಪಕ್ಕದ ಮನೆಯ ಗೋಡೆ ಕುಸಿದು ಮೇಲೆ ಬಿದ್ದಿದ್ದರಿಂದ ಮೂರು ವರ್ಷದ ಮಗು ಮೃತಪಟ್ಟು, ಮತ್ತೊಂದು ಮಗುವಿಗೆ ಗಾಯಗಳಾಗಿವೆ.

BJP Leader's Inappropriate Video : ಮಹಿಳಾ ಕಾರ್ಯಕರ್ತೆಯೊಂದಿಗೆ ಅನುಚಿತ ವರ್ತನೆ: ಬಿಜೆಪಿ ಗೊಂಡಾ ಜಿಲ್ಲಾಧ್ಯಕ್ಷನಿಗೆ ನೊಟೀಸ್

ಅನುಚಿತ ವರ್ತನೆ- ಬಿಜೆಪಿ ಗೊಂಡಾ ಜಿಲ್ಲಾಧ್ಯಕ್ಷನಿಗೆ ನೊಟೀಸ್

BJP show-cause notice: ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಅಳವಡಿಸಿರುವ ಸಿಸಿಟಿವಿ ಕೆಮರಾದ ರೆಕಾರ್ಡ್ ಮಾಡಲಾದ ವಿಡಿಯೊದಲ್ಲಿ ಭಾರತೀಯ ಜನತಾ ಪಕ್ಷದ ಗೊಂಡಾ ಜಿಲ್ಲಾಧ್ಯಕ್ಷ ಅಮರ್ ಕಿಶೋರ್ ಕಶ್ಯಪ್ ಕಚೇರಿಯ ಮೆಟ್ಟಿಲುಗಳನ್ನು ಏರಿ ಬರುತ್ತಿದ್ದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ತೋರಿಸಲಾಗಿದೆ. ಈ ದೃಶ್ಯಾವಳಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್‌ ಆಗಿದ್ದು, ಕಶ್ಯಪ್ ಗೆ ಶೋಕಾಸ್ ನೊಟೀಸ್ ನೀಡಲಾಗಿದೆ.

Madenuru Manu: ಅತ್ಯಾಚಾರ ಪ್ರಕರಣ; ನಟ ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ

ನಟ ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ

Madenuru Manu: ಕಿರುತೆರೆಯ ಸಹನಟಿಯೊಬ್ಬರು ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಮಾಡಿ, ಗರ್ಭಪಾತ ಮಾಡಿಸಿದ್ದಾನೆ ಎಂದು ಆರೋಪ ಮಾಡಿ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಪೊಲೀಸರು ಕೇಸ್‌ ದಾಖಲಿಸಿಕೊಂಡು, ಮಡೆನೂರು ಮನುವನ್ನು ಬಂಧಿಸಿದ್ದರು.

Pakistan Spy: ಪಾಕ್‌ ಪರ ಬೇಹುಗಾರಿಕೆ ನಡೆಸುತ್ತಿದ್ದ ಮತ್ತೊಬ್ಬ ವ್ಯಕ್ತಿಯ ಅರೆಸ್ಟ್‌

ಆಪರೇಷನ್ ಸಿಂದೂರ್ ವೇಳೆ ಪಾಕ್‌ನೊಂದಿಗೆ ನಂಟು- ಮತ್ತೋರ್ವ ಅರೆಸ್ಟ್‌

ಆಪರೇಷನ್ ಸಿಂದೂರ್ ಸಮಯದಲ್ಲಿ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸಿದ ಖಾಸಿಮ್ ಪಾಕಿಸ್ತಾನದ ಮಹಿಳೆಯೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿದ್ದ ಎನ್ನಲಾಗಿದೆ. ಆತನನ್ನು ಭರತ್‌ಪುರ ಜಿಲ್ಲೆಯಲ್ಲಿ ರಾಜಸ್ಥಾನದ ಗುಪ್ತಚರ ದಳ (IB) ಬಂಧಿಸಿದೆ. ಖಾಸಿಮ್ ಹಲವು ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದು, ಪಾಕಿಸ್ತಾನಕ್ಕೆ ಗುಪ್ತಚರ ಮಾಹಿತಿಯನ್ನು ಒದಗಿಸಿದ್ದಾನೆ ಎಂದು ಆರೋಪಿಸಲಾಗಿದೆ.

Sandur Accident: ಸಂಡೂರಿನಲ್ಲಿ ಭೀಕರ ಅಪಘಾತ; ಟಿಪ್ಪರ್‌ ಲಾರಿ-ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

ಸಂಡೂರಿನಲ್ಲಿ ಟಿಪ್ಪರ್‌ ಲಾರಿ-ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

Sandur Accident: ಬಳ್ಳಾರಿ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ಅಪಘಾತ ನಡೆದಿದೆ. ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್​ ಲಾರಿ ಮತ್ತು ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದಾರೆ.

Murder Case: ಪ್ರೀತಿಸಿ ಮದುವೆಯಾದ ಪತಿಯನ್ನೇ ಪ್ರಿಯಕರನ ಮೂಲಕ ಕೊಲೆ ಮಾಡಿಸಿದ ಪತ್ನಿ

ಪ್ರೀತಿಸಿ ಮದುವೆಯಾದ ಪತಿಯನ್ನೇ ಪ್ರಿಯಕರನ ಮೂಲಕ ಕೊಲ್ಲಿಸಿದ ಪತ್ನಿ

Murder Case: ಕೊಲೆಯಾದ ವ್ಯಕ್ತಿಯನ್ನು ಎನ್ ಆರ್ ಪುರ ಪಟ್ಟಣದ ಸುದರ್ಶನ್ ಎಂದು ಗುರುತಿಸಲಾಗಿದೆ. 10 ವರ್ಷಗಳ ಹಿಂದೆ ಕಮಲ ಎಂಬಾಕೆ ಸುದರ್ಶನ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ನಂತರ ಈ ಕಮಲಾ, ಶಿವರಾಜ್ ಎಂಬಾತನ ಜೊತೆಗೆ ಅನೈತಿಕ ಸಂಬಂಧ ಶುರು ಮಾಡಿದ್ದಳು.