ಕಿಡ್ನ್ಯಾಪ್ ಪ್ರಕರಣ ಬಯಲಿಗೆಳೆದ ರಸ್ತೆ ಅಪಘಾತ
Uttar Pradesh News: ಕಾರು ಅಪಘಾತವೊಂದು ಅಪಹರಣ ಪ್ರಕರಣವನ್ನು ಬಯಲಿಗೆಳೆದ ಪ್ರಕರಣ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಪಹರಣಕಾರರ ಪೈಕಿ ಮೂವರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ವಿಶೇಷ ಎಂದರೆ ಅಪಹರಣಕ್ಕೊಳಗಾದ ಮೂವರು ಪಾರಾಗಿದ್ದಾರೆ. ಭಾನುವಾರ (ಏಪ್ರಿಲ್ 5) ರಾತ್ರಿ ಈ ಘಟನೆ ನಡೆದಿದೆ.