Chikkaballapur News: ಅಪಘಾತದಲ್ಲಿ ಗ್ರಾಮ ಆಡಳಿತ ಅಧಿಕಾರಿ ರಮೇಶ್ ನಿಧನ
ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಹೋಬಳಿಯ ಪೆದ್ದೂರು ಸರ್ಕಲ್ ನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಸದರಿ ಹೋಬಳಿಯ ಕಂದಾಯ ಇಲಾಖೆಯ ಆರ್ ಐ ಆಗಿ ಕೆಲಸ ನಿರ್ವಹಿಸು ತ್ತಿದ್ದ ರಮೇಶ್(28 ವರ್ಷ) ಇವರು ರಾತ್ರಿ ಮಲ್ಲೂರು ಬಳಿ ಅಪಘಾತವಾಗಿ ಮೃತಪಟ್ಟಿದ್ದಾರೆ.


ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಹೋಬಳಿಯ ಪೆದ್ದೂರು ಸರ್ಕಲ್ ನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಸದರಿ ಹೋಬಳಿಯ ಕಂದಾಯ ಇಲಾಖೆಯ ಆರ್ ಐ ಆಗಿ ಕೆಲಸ ನಿರ್ವಹಿಸು ತ್ತಿದ್ದ ರಮೇಶ್(28 ವರ್ಷ) ಇವರು ರಾತ್ರಿ ಮಲ್ಲೂರು ಬಳಿ ಅಪಘಾತವಾಗಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: Chinnaswamy Stadium Stampede: ಚಿನ್ನಸ್ವಾಮಿ ಸ್ಟೇಡಿಯಂ ದುರಂತದ ಮ್ಯಾಜಿಸ್ಟ್ರಿಯಲ್ ತನಿಖೆಗೆ ಸಿಎಂ ಆದೇಶ
ಮೃತಪಟ್ಟಿರುವ ವಿಷಯ ತಿಳಿದ ತಕ್ಷಣ ಕಂದಾಯ ಇಲಾಖೆಯ ಅಧಿಕಾರಿಗಳು ಅವರ ಸ್ವಗ್ರಾಮಕ್ಕೆ ತೆರಳಿ ಸಂತಾಪ ಸೂಚಿಸಿದ್ದಾರೆ.