ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ದಕ್ಷಿಣ ಕನ್ನಡ

Karnataka Weather: ಬೀದರ್‌ನಲ್ಲಿ ಮುಂದಿನ 4 ದಿನ ಶೀತ ಗಾಳಿ ಎಚ್ಚರಿಕೆ, ಉಳಿದೆಡೆ ಒಣ ಹವೆ

ಬೀದರ್‌ನಲ್ಲಿ ಮುಂದಿನ 4 ದಿನ ಶೀತ ಗಾಳಿ ಎಚ್ಚರಿಕೆ, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಸ್ಪಷ್ಟ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು /ಮಂಜು ಕವಿಯಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆ. ಮತ್ತು 17 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Karnataka Weather: ಇಂದಿನ ಹವಾಮಾನ; ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಇಂದು ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು; ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Weather: ಮುಂದಿನ 2 ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಉಳಿದೆಡೆ ಒಣ ಹವೆ

ಮುಂದಿನ 2 ದಿನ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಬಹುತೇಕ ಕಡೆ ಶನಿವಾರ ಕೂಡ ಒಣ ಹವೆಯ ವಾತಾವರಣ ಕಂಡುಬಂದಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ.

Digital Arrest: ಬ್ಯಾಂಕ್‌ ಮ್ಯಾನೇಜರ್‌ ಸಮಯಪ್ರಜ್ಞೆಯಿಂದ ತಪ್ಪಿದ ಡಿಜಿಟಲ್‌ ಆರೆಸ್ಟ್‌, ವೃದ್ಧ ದಂಪತಿಯ 84 ಲಕ್ಷ ರೂ. ಬಚಾವ್

ಬ್ಯಾಂಕ್‌ ಮ್ಯಾನೇಜರ್‌ ಸಮಯಪ್ರಜ್ಞೆಯಿಂದ ತಪ್ಪಿದ ಡಿಜಿಟಲ್‌ ಆರೆಸ್ಟ್‌‌

ಮುಲ್ಕಿಯ ದಾಮಸಕಟ್ಟೆ ನಿವಾಸಿಗಳಾದ ಬೆನಡಿಕ್ಟ್‌ ಫರ್ನಾಂಡಿಸ್ (84) ಹಾಗೂ ಲಿಲ್ಲಿ ಸಿಸಿಲಿಯ ಫೆರ್ನಾಂಡಿಸ್ (71) ಅವರಿಗೆ ಡಿಸೆಂಬರ್ 1ರಂದು ಸೈಬರ್‌ ಕ್ರಿಮಿನಲ್‌ಗಳು (Cyber crime) ಉತ್ತರ ಪ್ರದೇಶದ ಸಿಐಡಿ ಪೊಲೀಸ್ ಎಂಬ ಸೋಗಿನಲ್ಲಿ ಮೊಬೈಲ್ ಫೋನ್- ವಾಟ್ಸ್ಯಾಪ್​ ಮೂಲಕ ಸಂಪರ್ಕಿಸಿದ್ದರು. ವೃದ್ಧ ದಂಪತಿಗಳು 6 ಕೋಟಿ ಮೋಸ ಮಾಡಿರುವುದಾಗಿ, ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಆರೆಸ್ಟ್​​ಗೆ ಒಳಪಡಿಸಿದ್ದರು.

ಸಿಬ್ಬಂದಿಯನ್ನು ಸೊಂಡಿಲಿನಿಂದ ಎತ್ತಿ ನೀರಿಗೆ ಎಸೆದ ಸುಬ್ರಹ್ಮಣ್ಯ ದೇವಸ್ಥಾನದ ಆನೆ ಯಶಸ್ವಿ; ವಿಡಿಯೊ ವೈರಲ್‌

ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಯನ್ನು ಎತ್ತಿ ಎಸೆದ ಆನೆ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ಯಶಸ್ವಿ ಸಿಬ್ಬಂದಿಯನ್ನು ಸೊಂಡಿಲಿನಿಂದ ನೀರಿಗೆ ಎಸೆದ ಘಟನೆ ನಡೆದಿದೆ. ಇದರಿಂದ ಕೆಲ ಹೊತ್ತು ಆತಂಕದ ವಾತಾವಣ ನಿರ್ಮಾಣವಾಯಿತು. ಅದಾದ ಕ್ಷಣದಲ್ಲೇ ಯಶಸ್ವಿ ಶಾಂತಾವಾಗಿದ್ದು, ಯಾವುದೇ ಸಮಸ್ಯೆ ಎದುರಾಗಿಲ್ಲ.

ಬಾಯಿ ತೆರೆಯಲೂ ಸಾಧ್ಯವಾಗದ ಬಾಲಕನಿಗೆ ಕೆಎಂಸಿಯಲ್ಲಿ ಯಶಸ್ವಿ ದವಡೆ ಶಸ್ತ್ರಚಿಕಿತ್ಸೆ

ಬಾಯಿ ತೆರೆಯಲೂ ಸಾಧ್ಯವಾಗದ ಬಾಲಕನಿಗೆ ದವಡೆ ಶಸ್ತ್ರಚಿಕಿತ್ಸೆ

ಟಿಎಮ್‌ಜೆ್‌ ( ಟೆಂಪೊರೊಮೆಂಡಿಬ್ಯುಲರ್‍‌) ಆನ್‌ಕಿಲೊಸಿಸ್‌ ಸಮಸ್ಯೆಯಿಂದ ಬಾಲಕ ಆರವ್‌ (ಹೆಸರು ಬದಲಾಯಿಸಲಾಗಿದೆ) ಬಳಲುತ್ತಿದ್ದು ಸರಿಯಾಗಿ ಬಾಯಿ ತೆರೆಯಲು ಸಾಧ್ಯವಾಗದೇ ಸಂಕಷ್ಟ ಅನು ಭವಿಸುತ್ತಿದ್ದ. ಆಸ್ಪತ್ರೆಯ ಓರಲ್‌ ಮತ್ತು ಮ್ಯಾಕ್ಸಿಲ್ಲೊಫೇಶಿಯಲ್‌ ವಿಭಾಗದ ಕನ್ಸಲ್ಟೆಂಟ್‌ ಡಾ. ಅಭಯ್‌ ತಾರಾನಾಥ್‌ ಕಾಮತ್ ಮತ್ತವರ ತಂಡ ಬಾಲಕನ ಜೀವನ ಸುಧಾರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವೇಣುಗೋಪಾಲ್ ಜತೆ ರಾಜಕೀಯ ಚರ್ಚೆಯಾಗಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ವೇಣುಗೋಪಾಲ್ ಜತೆ ರಾಜಕೀಯ ಚರ್ಚೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ

CM Siddaramaiah: ಮಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ತಿಳಿಸಿದ್ದಾರೆ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದು ಹೇಳಿದ್ದಾರೆ.

Karnataka Weather: ಹವಾಮಾನ ವರದಿ; ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ಯೆಲ್ಲೋ ಅಲರ್ಟ್‌; ನಾಳೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

ನಾಳೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

ಕರ್ನಾಟಕ ಹವಾಮಾನ ವರದಿ: ಡಿ.3ರಂದು ರಾಜ್ಯದ ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿ 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಮುಂದಿನ 6 ದಿನ ರಾಜ್ಯದ ಹವಾಮಾನ ಹೇಗಿರಲಿದೆ ಎಂಬ ಕುರಿತ ಮಾಹಿತಿ ಇಲ್ಲಿ ನೀಡಲಾಗಿದೆ.

ಮಂಗಳೂರಿನಿಂದ ಟೂರ್ ಆಫ್ ನೀಲಗಿರೀಸ್ ಸೈಕಲ್ ಯಾತ್ರೆ

ಮಂಗಳೂರಿನಿಂದ ಟೂರ್ ಆಫ್ ನೀಲಗಿರೀಸ್ ಸೈಕಲ್ ಯಾತ್ರೆ

ಮೂರು ಪ್ರಸಿದ್ಧ ವನ್ಯಜೀವಿ ಅಭಯಾರಣ್ಯಗಳು ಮತ್ತು ನೀಲಗಿರಿ ಜಿಲ್ಲೆಯ ಪ್ರಾಚೀನ ಗ್ರಾಮಾಂತರ ವನ್ನು ಒಳಗೊಂಡಂತೆ ನೀಲಗಿರಿ ಜೀವಗೋಳದ ಮೂಲಕ ಸೈಕ್ಲಿಂಗ್ ಮಾಡುವ ರೋಮಾಂಚನವು ಪ್ರವಾಸದ ಪ್ರಮುಖ ಅಂಶವಾಗಿದೆ. ಈ ಯಾತ್ರೆ ಭಾರತವನ್ನು ಜಾಗತಿಕ ಸೈಕ್ಲಿಂಗ್ ನಕ್ಷೆಯಲ್ಲಿ ಇರಿಸಿದ್ದು, ಭಾರತದ ಅತಿದೊಡ್ಡ ಮತ್ತು ಅತ್ಯಂತ ಪ್ರೀತಿಯ ಸೈಕಲ್ ಪ್ರವಾಸವಾಗಿ ಹೊರ ಹೊಮ್ಮಿದೆ

Karnataka Weather: ಇಂದಿನ ಹವಾಮಾನ; ಮೈಸೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಇಂದಿನ ಹವಾಮಾನ; ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಕರ್ನಾಟಕದಲ್ಲಿ ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೋಮವಾರ ಕೂಡ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಇಂದು ಕೂಡ ಅದೇ ರೀತಿಯ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಇನ್ನು ಮುಂದಿನ 6 ದಿನ ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿದೆ.

Karnataka Weather: ರಾಜ್ಯದಲ್ಲಿ ಹೆಚ್ಚಿದ ಚಳಿಯ ತೀವ್ರತೆ; ವಿಜಯಪುರನಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಹೆಚ್ಚಿದ ಚಳಿಯ ತೀವ್ರತೆ; ವಿಜಯಪುರನಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಿದ್ದು, ಹಗಲಲ್ಲೂ ಮೈ ನಡುಗುವ ವಾತಾವರಣವಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Weather: ಇಂದಿನ ಹವಾಮಾನ; ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಇಂದು ಬೆಂಗಳೂರು, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 22°C ಮತ್ತು 18°C ಇರುವ ಸಾಧ್ಯತೆ ಇದೆ.

Karnataka Weather: ಯೆಲ್ಲೋ ಅಲರ್ಟ್; ಇಂದು ಬೆಂಗಳೂರು, ಕೋಲಾರ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ!

ಇಂದು ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25 ಡಿಗ್ರಿ ಸೆ. ಮತ್ತು 16 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Karnataka Weather: ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗುಡುಗು ಸಹಿತ ಮಳೆ ನಿರೀಕ್ಷೆ!

ಮುಂದಿನ 2 ದಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ!

ಕರ್ನಾಟಕ ಹವಾಮಾನ ವರದಿ: ಮುಂದಿನ ಎರಡು ದಿನಗಳವರೆಗೆ ರಾಜ್ಯದ ಉತ್ತರ ಒಳನಾಡಿನ ಕನಿಷ್ಠ ತಾಪಮಾನದಲ್ಲಿ 2-3°C ಇಳಿಕೆ, ನಂತರ ದೊಡ್ಡ ಬದಲಾವಣೆ ಇಲ್ಲ. ಮುಂದಿನ 5 ದಿನಗಳವರೆಗೆ ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರೈತರ‌ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಿ; ಪ್ರಧಾನಿ ಮೋದಿಗೆ ಸಿಎಂ ಪರವಾಗಿ ದಿನೇಶ್‌ ಗುಂಡೂರಾವ್‌ ಮನವಿ ಪತ್ರ

ಪ್ರಧಾನಿ ಮೋದಿಗೆ ಸಿಎಂ ಪರವಾಗಿ ದಿನೇಶ್‌ ಗುಂಡೂರಾವ್‌ ಮನವಿ ಪತ್ರ

PM Narendra Modi: ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಂಗಳೂರಿಗೆ ಆಗಮಿಸಿದ್ದು, ಈ ವೇಳೆ ಅವರನ್ನು ವಿಮಾನ ನಿಲ್ದಾಣದಲ್ಲಿ ಹೃದಯಪೂರ್ವಕವಾಗಿ ಸ್ವಾಗತಿಸಿದೆ. ಇದೇ ವೇಳೆ ಅವರಿಗಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬರೆದಿರುವ ಪತ್ರವನ್ನು ನೀಡಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

PM Narendra Modi: ನಾಳೆ ಉಡುಪಿಗೆ ಪಿಎಂ ನರೇಂದ್ರ ಮೋದಿ, ಸಾರ್ವಜನಿಕರಿಗೆ ನಿರ್ಬಂಧ, ಮಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್‌

ನಾಳೆ ಉಡುಪಿಗೆ ಪಿಎಂ, ಸಾರ್ವಜನಿಕರಿಗೆ ನಿರ್ಬಂಧ, ಏರ್‌ಪೋರ್ಟ್‌ ಹೈ ಅಲರ್ಟ್‌

ನಾಳೆ ಬೆಳಿಗ್ಗೆ 11:05 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ತಕ್ಷಣವೇ 11.10ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ (Udupi Sri Krishna Math) ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆದು ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮೋದಿ, ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ. ಕಾರ್ಯಕ್ರಮ ಮುಗಿಸಿಕೊಂಡು ಮತ್ತೆ ಮಂಗಳೂರಿಗೆ ವಾಪಸಾಗಲಿದ್ದಾರೆ.

Karnataka Weather: ಇಂದಿನ ಹವಾಮಾನ; ಬೆಂಗಳೂರಿನಲ್ಲಿ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

ಇಂದಿನ ಹವಾಮಾನ; ಬೆಂಗಳೂರಿನಲ್ಲಿ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಹೆಚ್ಚಿಎ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 18°C ಇರುವ ಸಾಧ್ಯತೆ ಇದೆ.

ನ. 28-29: ಮಂಗಳೂರಿನ ಮಂಗಳಜ್ಯೋತಿ ರಜತ ಮಹೋತ್ಸವ

ನ. 28-29: ಮಂಗಳೂರಿನ ಮಂಗಳಜ್ಯೋತಿ ರಜತ ಮಹೋತ್ಸವ

ಪ್ರಸ್ತುತ ಶ್ರವಣದೋಷ, ದೈಹಿಕ ನ್ಯೂನತೆ, ಪಾರ್ಶ್ವ ದೃಷ್ಟಿ ದೋಷ, ಸಾಧಾರಣ ಬುದ್ಧಿ ಮಾಂದ್ಯತೆ, ಕಲಿಕಾ ನ್ಯೂನತೆ ಹಾಗೂ ಆಟಿಸಂನಿಂದ ಬಳಲುತ್ತಿರುವ ಭಿನ್ನ ಸಾಮರ್ಥ್ಯದ ಮಕ್ಕಳನ್ನು ಸಾಮಾನ್ಯ ವಿದ್ಯಾರ್ಥಿಗಳೊಂದಿಗೆ ಸಮನ್ವಯಗೊಳಿಸಿ, ರಾಜ್ಯ ಪಠ್ಯಕ್ರಮ ದೊಂದಿಗೆ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸವನ್ನು ನೀಡಲಾಗುತ್ತಿದೆ.

Dharmasthala Case: ಬುರುಡೆ ಚಿನ್ನಯ್ಯನಿಗೆ ಜಾಮೀನು ಮಂಜೂರು

Dharmasthala Case: ಬುರುಡೆ ಚಿನ್ನಯ್ಯನಿಗೆ ಜಾಮೀನು ಮಂಜೂರು

Mask Man Chinnayya: ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು. ಸೆಪ್ಟೆಂಬರ್ 6 ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು. 1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

Dharmasthala case: ಧರ್ಮಸ್ಥಳ ಪ್ರಕರಣ; ಆರೋಪಿ ಚಿನ್ನಯ್ಯನಿಗೆ ಷರತ್ತುಬದ್ಧ ಜಾಮೀನು ಮಂಜೂರು

ಧರ್ಮಸ್ಥಳ ಪ್ರಕರಣ; ಆರೋಪಿ ಚಿನ್ನಯ್ಯನಿಗೆ ಷರತ್ತುಬದ್ಧ ಜಾಮೀನು ಮಂಜೂರು

ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯಗೆ ಮಂಗಳೂರಿನ ಜಿಲ್ಲಾ ಕೋರ್ಟ್ ಜಾಮೀನು ನೀಡಿದೆ. 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ. ಹೀಗಾಗಿ ಶಿವಮೊಗ್ಗ ಜೈಲಿನಿಂದ ನಾಳೆ ಆರೋಪಿ ಚಿನ್ನಯ್ಯ ಬಿಡುಗಡೆಯಾಗುವ ಸಾಧ್ಯತೆ ಇದೆ.

KV Prabhakar: ಬದುಕು ನೀಡುವ ಸಂಕಟ, ನೋವಿಗೆ ದೈವದ ನುಡಿಗಳು ಮದ್ದಾಗುತ್ತವೆ: ಕೆ.ವಿ. ಪ್ರಭಾಕರ್

ಬದುಕು ನೀಡುವ ಸಂಕಟ, ನೋವಿಗೆ ದೈವದ ನುಡಿಗಳು ಮದ್ದಾಗುತ್ತವೆ: ಕೆವಿಪಿ

ʼನಾನಿದ್ದೇನೆ ಚಿಂತೆ ಬಿಡುʼ ಎಂದು ದೈವವಾಡುವ ಮಾತು ಎಂಥ ಪರಿಸ್ಥಿತಿಯಲ್ಲಿದ್ದವರನ್ನೂ ಧೈರ್ಯಸ್ಥರನ್ನಾಗಿ ಮಾಡುತ್ತದೆ. ಹಿರಿಯರಿಲ್ಲದ, ಸಾಂತ್ವನಕ್ಕೆ ಹೆಗಲೇ ಇಲ್ಲದವರಿಗೂ ದೈವ ತಾನಿದ್ದೇನೆ ಎಂದು ಭರವಸೆ ಕೊಡುವುದು, ಅಸಹಾಯಕರ ಪರವಾಗಿ ನಿಲ್ಲುವುದರ ಹಿಂದೆಯೂ ಸಮಾನತೆ ಹಾಗೂ ಅಂತಃಕರಣದ ಆಶಯವೇ ಅಡಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದ್ದಾರೆ.

Karnataka Weather: ಹವಾಮಾನ ವರದಿ; ನಾಳೆ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆ ನಿರೀಕ್ಷೆ

ನಾಳೆ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂಜಾನೆ ವೇಳೆ ದಟ್ಟ ಮಂಜು, ಮೈಕೊರೆವ ಚಳಿ ಕಂಡುಬರುತ್ತಿದೆ. ಇದರಿಂದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದ ಪ್ರಮಾಣ ಇಳಿಕೆಯಾಗಿದೆ. ಕಳೆದ ಎರಡು ವಾರದಿಂದ ಕಡಿಮೆಯಾಗಿದ್ದ ಹಿಂಗಾರು ಮಳೆ ಮತ್ತೆ ತೀವ್ರಗೊಳ್ಳುವ ಮುನ್ಸೂಚನೆ ಸಿಕ್ಕಿದ್ದು, ನ.21 ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ.

Vishweshwar Bhat: ಕನ್ನಡವನ್ನು ನಾವೇ ಬಳಸಬೇಕು, ಬೆಳೆಸಬೇಕು: ವಿಶ್ವೇಶ್ವರ ಭಟ್‌

ಕನ್ನಡವನ್ನು ನಾವೇ ಬಳಸಬೇಕು, ಬೆಳೆಸಬೇಕು: ವಿಶ್ವೇಶ್ವರ ಭಟ್‌

Dharmasthala Laksha Deepotsava 2025: ನಾನು ಇಂಗ್ಲೆಂಡಿನಲ್ಲಿ ಓದಿದವನು, ಥೇಮ್ಸ್‌ ನದಿ ನೀರು ಕುಡಿದವನು. ಆದರೆ, ಕನ್ನಡ ನಿರರ್ಗಳವಾಗಿ ಬರುತ್ತದೆ. ಕನ್ನಡ ಮೊದಲ ಭಾಷೆಯಾಗಿ ಬರುತ್ತದೆ. ನಾವು ಕನ್ನಡವನ್ನು ಪ್ರೀತಿಸುವುದು ಎಂದರೆ ನಮ್ಮ ತಾಯಿಯನ್ನು ಪ್ರೀತಿಸಿದಂತೆ ಎಂದು ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಹೇಳಿದ್ದಾರೆ.

Loading...