ಸೆ.11ಕ್ಕೆ ಧರ್ಮಸ್ಥಳಕ್ಕೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭೇಟಿ
Dharmasthala Case: ಸೆಪ್ಟೆಂಬರ್ 11 ಗುರುವಾರ ಸಂಜೆ 5 ಗಂಟೆಗೆ ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ದೇವರಿಗೆ ವಿಶೇಷ ಸೇವೆ ಹಮ್ಮಿಕೊಳ್ಳಲಾಗಿದೆ. ಕ್ಷೇತ್ರದ ಅಪಪ್ರಚಾರ ವಿರುದ್ಧ ವಿಶೇಷ ಪೂಜೆ ಸಲ್ಲಿಸಲು ಪವನ್ ಕಲ್ಯಾಣ್ ಮುಂದಾಗಿದ್ದಾರೆ ಎನ್ನಲಾಗಿದೆ.