ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ದಾರಿದೀಪೋಕ್ತಿ

ದಾರಿದೀಪೋಕ್ತಿ

Profile Ashok Nayak Dec 12, 2024 9:53 AM
ಸೂರ್ಯ ಸಾಯಂಕಾಲ ಮುಳುಗಿದಾಗ ಶಾಂತಿ ಮತ್ತು ಸಾರ್ಥಕತೆಯನ್ನು ನೀಡುತ್ತಾನೆ. ಬೆಳಗ್ಗೆ ಮೂಡಿದಾಗ ಹೊಸ ಅವಕಾಶ ಮತ್ತು ಭರವಸೆಯನ್ನು ಅರಳಿಸುತ್ತಾನೆ. ನಾವು ಏನೇ ಮಾಡಿದರೂ ಅದರಿಂದ ಬೇರೆಯವರಿಗೆ ಒಳ್ಳೆಯದಾಗಬೇಕು. ಆ ರೀತಿ ನಮ್ಮ ನಡತೆ ಇರುವಂತೆ ವರ್ತಿಸಬೇಕು.