ಗಣೇಶೋತ್ಸವದ ಶಿವಾಜಿ ಫ್ಲೆಕ್ಸ್ ತೆರವಿಗೆ ಒತ್ತಾಯ, ದಾವಣಗೆರೆ ಉದ್ವಿಗ್ನ
Davanagere: ಫ್ಲೆಕ್ಸ್ ಯಾವುದೇ ಕಾರಣಕ್ಕೂ ತೆರವು ಮಾಡುವುದಿಲ್ಲ. ಯುವಕರಿಗೆ ಇತಿಹಾಸ ತಿಳಿಸುವ ಕೆಲಸ ಪ್ರತಿ ವರ್ಷ ಮಾಡುತ್ತೇವೆ ವಿನಃ ಯಾವುದೇ ಕೋಮು ಪ್ರಚೋದನೆ ಆಗುವುದಿಲ್ಲ ಎಂದು ಹಿಂದೂ ಯುವಕರು ಪಟ್ಟು ಹಿಡಿದಿದ್ದು, ಆಗ ಪೊಲೀಸರ ಹಾಗೂ ಹಿಂದೂ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ.