ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ದಾವಣಗೆರೆ

Shivaji Flex: ಶಿವಾಜಿ ಫ್ಲೆಕ್ಸ್‌ ತೆರವಿಗೆ ಪೊಲೀಸರ ಪಟ್ಟು, ದಾವಣಗೆರೆ ಗಣೇಶೋತ್ಸವದಲ್ಲಿ ಉದ್ವಿಗ್ನತೆ

ಗಣೇಶೋತ್ಸವದ ಶಿವಾಜಿ ಫ್ಲೆಕ್ಸ್‌ ತೆರವಿಗೆ ಒತ್ತಾಯ, ದಾವಣಗೆರೆ ಉದ್ವಿಗ್ನ

Davanagere: ಫ್ಲೆಕ್ಸ್‌ ಯಾವುದೇ ಕಾರಣಕ್ಕೂ ತೆರವು ಮಾಡುವುದಿಲ್ಲ. ಯುವಕರಿಗೆ ಇತಿಹಾಸ ತಿಳಿಸುವ ಕೆಲಸ ಪ್ರತಿ ವರ್ಷ ಮಾಡುತ್ತೇವೆ ವಿನಃ ಯಾವುದೇ ಕೋಮು ಪ್ರಚೋದನೆ ಆಗುವುದಿಲ್ಲ ಎಂದು ಹಿಂದೂ ಯುವಕರು ಪಟ್ಟು ಹಿಡಿದಿದ್ದು, ಆಗ ಪೊಲೀಸರ ಹಾಗೂ ಹಿಂದೂ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದೆ.

Viral News: ನೀಲಿ ಮೊಟ್ಟೆಯಿಟ್ಟ ನಾಟಿ ಕೋಳಿ; ದಾವಣಗೆರೆಯಲ್ಲಿ ನಡೆಯಿತು ವಿಚಿತ್ರ ಘಟನೆ

ನೀಲಿ ಮೊಟ್ಟೆಯಿಟ್ಟ ನಾಟಿ ಕೋಳಿ

ಪ್ರಕೃತಿಯಲ್ಲಿ ಕೆಲವೊಮ್ಮೆ ವಿಚಿತ್ರ ಘಟನೆಗಳು ಸಂಭವಿಸುತ್ತಿರುತ್ತವೆ. ಅದೇ ರೀತಿ ದಾವಣಗೆರೆಯಲ್ಲೊಂದು ಅಚ್ಚರಿಯ ಘಟನೆ ನಡೆದಿದೆ. ಸಾಮಾನ್ಯವಾಗಿ ಕೋಳಿಗಳು ಬಿಳಿ ಬಣ್ಣದ ಮೊಟ್ಟೆ ಇಡುತ್ತವೆ. ಆದರೆ ಇಲ್ಲಿ ನಾಟಿ ಕೋಳಿಯೊಂದು ನೀಲಿ ಬಣ್ಣದ ಮೊಟ್ಟೆಯಿಟ್ಟಿದ್ದು ಅಚ್ಚರಿ ಮೂಡಿಸಿದೆ.

Karnataka Assembly Session: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಹೆಬ್ಬಾಳ್ಕರ್‌

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Laxmi Hebbalkar: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಪ್ರಸ್ತುತ ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

Street Dog attack: ಬೀದಿ ನಾಯಿಗಳ ಅಟ್ಟಹಾಸ, 4 ವರ್ಷದ ಬಾಲಕಿ ಬಲಿ

ಬೀದಿ ನಾಯಿಗಳ ಅಟ್ಟಹಾಸ, 4 ವರ್ಷದ ಬಾಲಕಿ ಬಲಿ

Davanagere: ದಾವಣಗೆರೆಯ ಶಾಸ್ತ್ರಿ ಬಡಾವಣೆಯಲ್ಲಿ ಆಟವಾಡುವಾಗ ಬೀದಿನಾಯಿ ದಾಳಿಗೆ ಒಳಗಾಗಿದ್ದ 4 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾಳೆ. ಖದೀರಾ ಬಾನು ಮೃತ ಬಾಲಕಿ. ಬೆಂಗಳೂರು ಮತ್ತಿತರ ಕಡೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಬಾಲಕಿಗೆ ರೇಬಿಸ್ ಕಾಯಿಲೆಗೆ ಚಿಕಿತ್ಸೆ ನೀಡಲಾಗಿತ್ತು.

ಕರ್ನಾಟಕ ಫೋಟೋಗ್ರಾಫರ್ ಅಂಡ್ ವಿಡಿಯೋಗ್ರಾಫರ್ ಅಸೋಸಿಯೇಷನ್ ನಿಂದ ರಾಜ್ಯ ಸಮಾವೇಶ

ಛಾಯಾಗ್ರಾಹಕರ ಕಲ್ಯಾಣ ಮಂಡಳಿ ಸ್ಥಾಪಿಸಲು ಆಗ್ರಹ

ನಾವು ಸುಂದರವಾಗಿ ಕಾಣಲು, ನಾಯಕರಾಗಿ ಬೆಳೆಯಲು ಮತ್ತು ಇತಿಹಾಸದ ಅನೇಕ ಘಟನೆ ಗಳನ್ನು ನೆನಪಿಸಿಕೊಳ್ಳುವ ಕೆಲಸವನ್ನು ನೀವು ಮಾಡುತ್ತಿರಾ. ಎಲ್ಲರ ಬದುಕನ್ನು ಬೆಳಗಿಸುವ ಛಾಯಾಗ್ರಾಹಕ ಸಮುದಾಯದ ಬದುಕು ಕತ್ತಲೆಯಲ್ಲಿ ಇದೆ. ನಾನು ಈ ಹಂತಕ್ಕೆ ತಲುಪಲು ಕ್ಯಾಮರಾಮನ್ ಗಳೇ ಕಾರಣ ಹಾಗಾಗಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಸಚಿವರಲ್ಲಿ ಕೋರು ತ್ತೇನೆ

Dharmasthala Case: ಧರ್ಮಸ್ಥಳ ಪ್ರಕರಣದಲ್ಲಿ ಪಿತೂರಿ ನಡೆಯುತ್ತಿದೆ, ಕ್ರಮ ಕೈಗೊಳ್ಳಿ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ ಒತ್ತಾಯ

ಧರ್ಮಸ್ಥಳ ಪ್ರಕರಣದಲ್ಲಿ ಪಿತೂರಿ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ

Congress MLA: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಒಂದು ಸರ್ಕಾರ ಮಾಡುವ ಕೆಲಸವನ್ನು ಸ್ವಹಿತಾಸಕ್ತಿಯಿಂದ ಮಾಡುತ್ತಿದ್ದಾರೆ. ಧರ್ಮಸ್ಥಳ ರಾಜ್ಯದ ಧಾರ್ಮಿಕ ಶಕ್ತಿ ಕೇಂದ್ರವಾಗಿದೆ. ಪಿತೂರಿ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿವಗಂಗಾ ಬಸವರಾಜ ಒತ್ತಾಯ ಮಾಡಿದರು.

Kammaragatte Karnika: ಶಿಖರದ ತುದಿಗೆ ಘಟಸರ್ಪ ಅಡೀತ್ರಲೆ, ಭೂಲೋಕದ ಮುತ್ತು ಗಗನಕೇರೀತ್ರಲೇ: ಕಾರ್ಣಿಕ ನುಡಿದ ಕಮ್ಮಾರಗಟ್ಟೆ ಪೂಜಾರಿ

ʼಶಿಖರದ ತುದಿಗೆ ಘಟಸರ್ಪ ಅಡೀತ್ರಲೆ, ಭೂಲೋಕದ ಮುತ್ತು ಗಗನಕೇರೀತ್ರಲೇʼ

Kammaragatte Karnika: ಹೊನ್ನಾಳಿ ತಾಲೂಕಿನ ಕಮ್ಮಾರಗಟ್ಟೆ ಆಂಜನೇಯ ಸ್ವಾಮೀ ಹಾಗೂ ಕಮ್ಮಾರಗಟ್ಟೆ ಗಿರಿಯಮ್ಮನ ಪುಣ್ಯಕ್ಷೇತ್ರದ ಅಂಜನೇಯನ ಪೂಜಾರಿ ಕಾರ್ಣಿಕ ನುಡಿದಿದ್ದಾರೆ. ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಬಹುದು, ಏನು ಬೇಕಾದರೂ ಆಗಬಹುದು ಎಂಬರ್ಥದಲ್ಲಿ ಭಕ್ತರು ವಿಶ್ಲೇಷಿಸುತ್ತಿದ್ದಾರೆ. ಜತೆಗೆ, ಬೆಳೆ ಹಾಗೂ ದಿನಸಿ ಬೆಲೆ ಹೆಚ್ಚಾಗಲಿದೆ ಎಂಬ ಸೂಚನೆ ಇದು ಎನ್ನಲಾಗಿದೆ.

ಫ್ಯಾಷನ್ ಮೌಲ್ಯವನ್ನು ಮರು ವ್ಯಾಖ್ಯಾನಿಸುವ ಫ್ಯಾಬ್ನ್ಯೂ ಹೊಸ ಶ್ರೇಣಿ ಬಿಡುಗಡೆ

ಫ್ಯಾಬ್ನ್ಯೂ ಹೊಸ ಶ್ರೇಣಿ ಬಿಡುಗಡೆ

ಅನುಕೂಲಕರ ಉಡುಪಿಗೆ ಆದ್ಯತೆಯೊಂದಿಗೆ ಫ್ಯಾಬ್ನ್ಯೂ ವೈವಿಧ್ಯತೆ ಮತ್ತು ಸೌಂದರ್ಯಪ್ರಜ್ಞೆಯ ಸ್ಪಷ್ಟತೆಯನ್ನು ಸಮತೋಲನಗೊಳಿಸುವ ಕೊಡುಗೆ ನೀಡುತ್ತಿದೆ. ಪ್ರತಿಯೊಂದು ಉತ್ಪನ್ನವನ್ನೂ ದೀರ್ಘಬಾಳಿಕೆಯ ಸ್ಟೈಲ್ ಬಿಂಬಿಸುವಂತೆ ವಿನ್ಯಾಸಗೊಳಿಸಲಾಗಿದ್ದು ಇಂದಿನ ಮೌಲ್ಯ ಆದರೆ ವಿನ್ಯಾ ಸದ ಅರಿವಿನ ಗ್ರಾಹಕರಿಗೆ ಇಷ್ಟವಾಗುವಂತೆ ಸ್ವಚ್ಛ, ವೈವಿಧ್ಯತೆಯ ವಿನ್ಯಾಸದ ಸಂವೇದನೆಗಳಿಗೆ ಒತ್ತು ನೀಡಲಾಗಿದೆ.

Veerashaiva Lingayat: ಇಂದು- ನಾಳೆ ವೀರಶೈವ ಲಿಂಗಾಯತ ಪಂಚಪೀಠಗಳ ಶೃಂಗ ಸಭೆ; ಒಂದಾದ ಶ್ರೀಗಳಿಂದ ಶಕ್ತಿ ಪ್ರದರ್ಶನ

ಇಂದು- ನಾಳೆ ವೀರಶೈವ ಲಿಂಗಾಯತ ಪಂಚಪೀಠಗಳ ಶೃಂಗ ಸಭೆ

ವೀರಶೈವ ಸಮುದಾಯದ ಪಂಚಪೀಠಗಳಾದ ವೀರಶೈವ ಸಮಾಜದ ಶ್ರೀ ರಂಭಾಪುರಿ, ಶ್ರೀ ಉಜ್ಜಯಿನಿ, ಶ್ರೀ ಕೇದಾರ, ಶ್ರೀ ಶೈಲ ಮತ್ತು ಶ್ರೀ ಕಾಶಿ ಪಂಚ ಪೀಠಗಳು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಒಂದಾಗಲಿವೆ. ಶೃಂಗ ಸಮ್ಮೇಳನದಲ್ಲಿ ಜಾತಿ ಜನಗಣತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

Murder Case: ಪತಿಯನ್ನು ಕೊಂದು ದೇವರ ಕೋಣೆಯಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ಪತಿ ಕೊಲೆ ಪ್ರಕರಣ; ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Murder Case: 2015ರ ಸೆಪ್ಟೆಂಬರ್ 8ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ನೆಲಹೊನ್ನೆ ಗ್ರಾಮದಲ್ಲಿ ಕೊಲೆ ಪ್ರಕರಣ ನಡೆದಿತ್ತು.‌ ಈ ಸಂಬಂಧ ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ತನಿಖೆ ವೇಳೆ ಪತ್ನಿ, ಆಕೆಯ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಹತ್ಯೆ ಮಾಡಿರುವುದು ತಿಳಿದುಬಂದಿದೆ.

Davanagere News: ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ. ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕದಾಸರ ಬದುಕಿನ ಸಂದೇಶ ಕೇವಲ ಅವರನ್ನು ಭಕ್ತಿಯಿಂದ ಪೂಜಿಸುವುದಾಗಿರಲಿಲ್ಲ. ಅವರು ಕೀಳರಿಮೆ ಮತ್ತು ಕುಲದ ಅವಮಾನವನ್ನು ಮೆಟ್ಟಿನಿಂತ ಹೋರಾಟ ಮತ್ತು ಬಂಡಾಯ ಎನ್ನುವುದನ್ನು ನಾವು ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.

Davanagere News: ಸಾಲದ ಕಂತು ಕಟ್ಟಿಲ್ಲ ಎಂದು ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ!

ಸಾಲದ ಕಂತು ಕಟ್ಟಿಲ್ಲ ಎಂದು ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ!

Davanagere News: ಧರ್ಮಸ್ಥಳ ಸ್ವಸಹಾಯ ಸಂಘದಲ್ಲಿ ಪಡೆದ ಸಾಲದ ಕಟ್ಟದ ಹಿನ್ನೆಲೆಯಲ್ಲಿ ಹೆಂಡತಿಯ ಮೂಗನ್ನೇ ಗಂಡ ಕಚ್ಚಿ ತುಂಡರಿಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಪತ್ನಿ ನೆರೆ ಮನೆಯವರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Self Harming: ಸಾಲಕ್ಕೆ ಬೇಸತ್ತು ತಾಯಿ- ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಸಾಲಕ್ಕೆ ಬೇಸತ್ತು ತಾಯಿ- ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

Self Harming: ಫೈನಾನ್ಸ್ ಸಾಲ ಕಟ್ಟಲಾಗದೆ ರೈಲಿಗೆ ತಲೆ ಕೊಟ್ಟು ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಸುವರ್ಣಮ್ಮ ಅವರ ಪತಿ ನಿಧನರಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

Heart Attack: ಹೃದಯಾಘಾತ: ಧಾರವಾಡದಲ್ಲಿ ಕೆಎಎಸ್‌ ವಿದ್ಯಾರ್ಥಿನಿ ಸಾವು, ದಾವಣಗೆರೆಯಲ್ಲಿ ಯುವಕ ಮೃತ್ಯು

ಹೃದಯಾಘಾತ ಸರಣಿ: ಕೆಎಎಸ್‌ ವಿದ್ಯಾರ್ಥಿನಿ‌, ಯುವಕ ಸಾವು

Heart Attack: ಧಾರವಾಡ (Dharawada) ಜಿಲ್ಲೆಯಲ್ಲಿ ಪದವಿ ವಿಭಾಗದಲ್ಲಿ ವಿದ್ಯಾಭ್ಯಾಸ ಮುಗಿಸಿ, ಯುಪಿಎಸ್ಸಿ ಹಾಗೂ ಕೆಎಎಸ್ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ದಾವಣಗೆರೆಯಲ್ಲಿ (Davanagere) ಹೃದಯಸ್ತಂಭನದಿಂದ (Heart Failure) 22 ವರ್ಷದ ಯುವಕ ಮೃತಪಟ್ಟಿದ್ದಾನೆ.

Heart Attack: ಹೃದಯಾಘಾತಕ್ಕೆ ಇಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿ ಮೂವರು ಬಲಿ

ಹೃದಯಾಘಾತಕ್ಕೆ ಇಂಜಿನಿಯರಿಂಗ್‌ ವಿದ್ಯಾರ್ಥಿ ಸೇರಿ ಮೂವರು ಬಲಿ

Heart Attack: ಸುರತ್ಕಲ್ ಕೃಷ್ಣಾಪುರದ ನಿವಾಸಿ ಅಫ್ತಾಬ್ (18) ಎಂಬ ವಿದ್ಯಾರ್ಥಿ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಅಫ್ತಾಬ್ ಸುರತ್ಕಲ್ ಸೆಕ್ರೆಡ್ ಹಾರ್ಟ್ ಇನ್ಸ್ಟಿಟ್ಯೂಟ್‌ನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಓದುತ್ತಿದ್ದ.

Self Harming: ಮಧ್ಯಪ್ರದೇಶದಿಂದ ಕಳವು ಚಿನ್ನ ಜಪ್ತಿ ಮಾಡಿ ತಂದ ಮರುದಿನ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ದಾವಣಗೆರೆ ಪಿಎಸ್‌ಐ ಆತ್ಮಹತ್ಯೆ

ಕಳವು ಚಿನ್ನ ಜಪ್ತಿ ಮಾಡಿ ತಂದ ಮರುದಿನ ದಾವಣಗೆರೆ ಪಿಎಸ್‌ಐ ಆತ್ಮಹತ್ಯೆ

ಕಳವು ಪ್ರಕರಣವೊಂದರಲ್ಲಿ ಚಿನ್ನಾಭರಣವನ್ನು ನ್ಯಾಯಾಲಯದ ಅನುಮತಿ ಪಡೆದು ಮಧ್ಯಪ್ರದೇಶದಿಂದ ಜಪ್ತಿ ಮಾಡಿ ತಂದಿದ್ದ ಬಡಾವಣೆ ಠಾಣೆ ಎಸ್‌ಐ ಬಿ ಆರ್‌ ನಾಗರಾಜಪ್ಪ, ಮರುದಿನವೇ ನಾಪತ್ತೆಯಾಗಿದ್ದರು. ವಿಶೇಷ ಕರ್ತವ್ಯ ಮುಗಿಸಿ ಜೂನ್‌ 30ರಂದು ಬೆಳಗ್ಗೆ 11ಕ್ಕೆ ಮನೆಗೆ ಮರಳಿದ್ದ ನಾಗರಾಜಪ್ಪ, ಜುಲೈ 1ರ ನಸುಕಿನಲ್ಲಿ ಮನೆ ತೊರೆದಿದ್ದರು.

UPS blast: ದಾವಣಗೆರೆಯಲ್ಲಿ ಯುಪಿಎಸ್‌ ಸ್ಫೋಟಗೊಂಡು ಇಬ್ಬರು ಸಾವು

ದಾವಣಗೆರೆಯಲ್ಲಿ ಯುಪಿಎಸ್‌ ಸ್ಫೋಟಗೊಂಡು ಇಬ್ಬರು ಸಾವು

ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ (UPS blast) ಪರಿಣಾಮ ಅಗ್ನಿ ಅವಘಡ (fire accident) ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ವಿದ್ಯುತ್‌ ನಿರ್ವಹಣೆಗೆ ಕಳಪೆ ಯುಪಿಎಸ್‌ಗಳನ್ನು ಬಳಸದಂತೆ ವಿದ್ಯುತ್‌ ಇಲಾಖೆ ಈ ಹಿಂದೆ ಎಚ್ಚರಿಕೆ ನೀಡಿತ್ತು.

Crime News: ಮದುವೆಯಾದ ಎರಡೇ ತಿಂಗಳಲ್ಲಿ ಅತ್ತೆ ಜೊತೆಗೆ ಓಡಿಹೋದ ಅಳಿಯ!

ಮದುವೆಯಾದ ಎರಡೇ ತಿಂಗಳಲ್ಲಿ ಅತ್ತೆ ಜೊತೆಗೆ ಓಡಿಹೋದ ಅಳಿಯ!

ಅತ್ತೆಗೆ ಅಳಿಯನ ಜೊತೆ ರೀಲ್ಸ್ ಮಾಡುವ ಖಯಾಲಿ ಶುರುವಾಗಿದೆ. ಬರಬರುತ್ತಾ ಇಬ್ಬರ ನಡುವೆ ಸಲುಗೆ ಬೆಳೆದು ಪರಸ್ಪರ ಹತ್ತಿರವಾಗಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೇ ತಮ್ಮ ಸರಸದ ದೃಶ್ಯಗಳನ್ನು ವಿಡಿಯೋ ಸಹ ಮಾಡಿದ್ದಾರೆ. ಮೊಬೈಲ್‌ನಲ್ಲಿ ಅಶ್ಲೀಲ ಫೋಟೋ, ವಿಡಿಯೋಗಳನ್ನು ನೋಡಿ ಮಗಳು ಶಾಕ್ ಆಗಿದ್ದಾಳೆ.

Shocking News: ಇಬ್ಬರು ಅಪ್ರಾಪ್ತರಿಂದಲೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಇಬ್ಬರು ಅಪ್ರಾಪ್ತರಿಂದಲೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

Shocking News: ನಿನ್ನೆ ಸಂಜೆ ಆರೋಪಿ, ಅಪ್ರಾಪ್ತ ಬಾಲಕನ ಮನೆಯಲ್ಲಿ ಈ ದುಷ್ಕೃತ್ಯ ನಡೆದಿದ್ದು, ಮನೆಯಲ್ಲಿ ಮಗಳು ಇಲ್ಲದ್ದನ್ನು ಗಮನಿಸಿದ ತಾಯಿ ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಕೃತ್ಯ ಬೆಳಕಿಗೆ ಬಂದಿದೆ. 15 ವರ್ಷದ ಹಾಗೂ 17 ವರ್ಷದ ಇಬ್ಬರು ಅಪ್ರಾಪ್ತರಿಂದ ಈ ಕೃತ್ಯ ನಡೆದಿದ್ದು, ಇಬ್ಬರನ್ನು ಹದಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

District Collector: ತಪ್ಪನ್ನು ಪ್ರಶ್ನಿಸಿದ್ದಕ್ಕೆ ಜಿಲ್ಲಾಧಿಕಾರಿಗೇ ಅವಾಜ್‌ ಹಾಕಿದ ಯುವಕ!

ಜಿಲ್ಲಾಧಿಕಾರಿಗೇ ಅವಾಜ್‌ ಹಾಕಿದ ಯುವಕ!

ತಪ್ಪನ್ನು ಹೇಳಿ ಪ್ರಶ್ನೆ ಮಾಡಿದ ಜಿಲ್ಲಾಧಿಕಾರಿಗೇ ಯುವಕನೊಬ್ಬ ಅವಾಜ್‌ ಹಾಕಿದ್ದಾನೆ. ಒನ್ ವೇನಲ್ಲಿ ಬಂದಂತ ಬೈಕ್ ಸವಾರನನ್ನು ಪ್ರಶ್ನಿಸಿದ್ದಕ್ಕೆ ಡಿಸಿಗೆ ಯುವಕ ಅವಾಜ್‌ ಹಾಕಿದ್ದಾನೆ. ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಅವರು ಇಂದು (ಗುರುವಾರ) ಬೆಳಿಗ್ಗೆ ಸೈಕಲ್ಲಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

CM Siddaramaiah: ನನ್ನ ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ ಸವಾಲು

ನನ್ನ ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ: ಸಿಎಂ ಸವಾಲು

ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ. 56 ಇಂಚಿನ ಎದೆಯ ಪ್ರಧಾನಿ ಮೋದಿ ಯೂಸ್‌ಲೆಸ್‌ ಆಗಿದ್ದಾರೆ ಎಂದೂ ವಾಗ್ದಾಳಿ ನಡೆಸಿದ್ದಾರೆ.

Heavy explosion: ದಾವಣಗೆರೆಯಲ್ಲಿ ತಡರಾತ್ರಿ ಭಾರೀ ಸ್ಫೋಟದ ಶಬ್ದ- ಬೆಚ್ಚಿ ಬಿದ್ದ ಜನ

ಗಾಢನಿದ್ರೆಯಲ್ಲಿದ್ದ ಜನರನ್ನು ಬೆಚ್ಚಿ ಬೀಳಿಸಿದ ಸ್ಫೋಟದ ಸದ್ದು

ಗಾಢ ನಿದ್ದೆಯಲ್ಲಿದ್ದ ದಾವಣಗೆರೆ ಜನರಲ್ಲಿ ಸ್ಫೋಟದ ಸದ್ದೊಂದು ಆತಂಕ ಸೃಷ್ಟಿಸಿರುವ ಘಟನೆ ವರದಿಯಾಗಿದೆ. ಜಗಳೂರು ಪಟ್ಟಣದಲ್ಲಿ 5 ದಶಕಗಳ ನಂತರ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಬೃಹತ್ ಕಲ್ಲು ಬಂಡೆ, ಕಲ್ಲುಬಂಡೆ ತೆರವು ಮಾಡಲು ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ.

Laxmi Hebbalkar: ಫಲಾನುಭವಿಗಳ ಸುರಕ್ಷತೆಗೆ ಗಮನ ಹರಿಸಿ: ಲಕ್ಷ್ಮೀ ಹೆಬ್ಬಾಳ್ಕರ್

ಫಲಾನುಭವಿಗಳ ಸುರಕ್ಷತೆಗೆ ಗಮನ ಹರಿಸಲು ಹೆಬ್ಬಾಳ್ಕರ್ ಸೂಚನೆ

ಹೊಸಪೇಟೆಯಲ್ಲಿ ಮೇ 20ರಂದು ನಡೆಯಲಿರುವ ರಾಜ್ಯ ಸರ್ಕಾರದ ಎರಡನೇ ವರ್ಷದ ಸಂಭ್ರಮಾಚರಣೆ ಹಾಗೂ ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳ ಸುರಕ್ಷತೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Murder Case: ದಾವಣಗೆರೆಯಲ್ಲಿ ರೌಡಿಶೀಟರ್‌ ಕೊಚ್ಚಿ ಕೊಂದ ದುಷ್ಕರ್ಮಿಗಳು

ದಾವಣಗೆರೆಯಲ್ಲಿ ರೌಡಿಶೀಟರ್‌ ಕೊಚ್ಚಿ ಕೊಂದ ದುಷ್ಕರ್ಮಿಗಳು

ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳ ತಂಡ ದಾವಣಗೆರೆಯ ಖಾಸಗಿ ಆಸ್ಪತ್ರೆಯೊಂದರ ಮುಂಭಾಗ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ ಬೀಳಿಸಿ ರೌಡಿ ಶೀಟರ್‌ ಸಂತೋಷ್‌ ಕುಮಾರ್‌ನನ್ನು ಕೊಚ್ಚಿ ಹತ್ಯೆಗೈದು (Murder Case) ಪರಾರಿಯಾಗಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Loading...